Monday, May 12, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

  • Bengaluru Focus
    ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

    ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಘೋಷಣೆ

    ಭಾರತದ ಮೇಲಿನ ಭಯೋತ್ಪಾದಕ ದಾಳಿ ಯುದ್ಧವೆಂದು ಪರಿಗಣನೆ ; ಮಹತ್ವದ ನಿರ್ಧಾರ

    Lavc57.107.100

    ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ : ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

    ಸುರಕ್ಷತೆ ದೃಷ್ಟಿಯಿಂದ ದೇಶದ ಈ 32 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಬಂದ್!

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ : ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ

    ಸಾಲಕ್ಕಾಗಿ ಪಾಲುದಾರ ರಾಷ್ಟ್ರಗಳ ಬಳಿ ಅಂಗಲಾಚುತ್ತಿರುವ ಪಾಕಿಸ್ತಾನ: ಅಜಿತ್ ದೋವಲ್ ವ್ಯಂಗ್ಯ!

    ಸಾವನ್ನಪ್ಪಿದ ಉಗ್ರರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ; ಪಾಕ್ ಕ್ರಮಕ್ಕೆ ಕೆರಳಿ ಕೆಂಡವಾದ ಭಾರತ

  • Bengaluru Focus
    ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

    ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

    ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

    ಬೆಂಗಳೂರು ಮೆಟ್ರೋ: ಬೈಯಪ್ಪನಹಳ್ಳಿಯಲ್ಲಿ ನೂತನವಾಗಿ ಕ್ಯೂಆರ್ ಟಿಕೆಟ್ ಯಂತ್ರ ಸ್ಥಾಪನೆ

    “ಆಪರೇಷನ್ ಸಿಂಧೂರ” ಯಶಸ್ಸಿಗೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಆದೇಶ

    ಬಿಡಿಎ ಕಾರ್ಯಾಚರಣೆ – ನಂದಿನಿ ಬಡಾವಣೆಯಲ್ಲಿ 3.5 ಕೋಟಿ ರೂ. ಮೌಲ್ಯದ ಆಸ್ತಿ ವಶ

    ಬೆಂಗಳೂರು : ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ ಮಾರಾಟಕ್ಕೆ ಯತ್ನ : ಇಬ್ಬರ ಬಂಧನ

    BW SPECIAL | ಒಎಫ್‌ಸಿ ಅಳವಡಿಕೆಯಲ್ಲಿ ಬೆಸ್ಕಾಂ ಓವರ್‌ಟೇಕ್ : ಬಿಬಿಎಂಪಿಗೆ ಕೋಟ್ಯಾಂತರ ರೂ. ಆದಾಯ ನಷ್ಟದ ಭೀತಿ!!

    ನಗರದಲ್ಲಿ ಮಳೆಗಾಲದ ವೇಳೆ ಸದಾ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ : ತುಷಾರ್ ಗಿರಿ ನಾಥ್

    ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಕರವೇ ಪೊಲೀಸ್ ದೂರು

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

ಏ.17ರಂದು ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ತನಕದ ರಾತ್ರಿವರೆಗೆ | ಏ.18ರಂದು ಬೆಳಗ್ಗೆ 6 ಗಂಟೆಯಿಂದ ಏ.19ರ ಬೆಳಗ್ಗೆ 10ರ ತನಕ

by Bengaluru Wire Desk
April 17, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.17 www.bengaluruwire.com : ರಾಜಧಾನಿಯ ಮೈಸೂರು ರಸ್ತೆಯ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರದಿಂದ ಮೂರು ದಿನಗಳ ಕಾಲ ವಿಜೃಂಭಣೆಯಿಂದ  ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ಏ.17ರಿಂದ ರಿಂದ ಏ.19ರವರೆಗೆ ಕಿಮ್ಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ನಿರ್ದಿಷ್ಟ ಅವಧಿಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಸುತ್ತಮುತ್ತ ಜನಸಂದಣಿ ಹೆಚ್ಚುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಕಿಂಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಏ.17ರಂದು ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ತನಕ ಅನ್ವಯ

ಸಂಚಾರ ನಿಷೇಧ :

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮೂಲಕ ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಗೆ ಸಂಚರಿಸುವ ವಾಹನಗಳು ಎಂದಿನಂತೆ ಮೈಸೂರು ಮುಖ್ಯ ರಸ್ತೆಯಲ್ಲಿ ಹೋಗಬೇಕು.

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ರಸ್ತೆ ಮೂಲಕ ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳ ಸಂಚಾರವನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು :

ಸಂಚಾರ ಪೊಲೀಸರು ಮೈಸೂರು ರಸ್ತೆಯಲ್ಲಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ ಮಾಡಿರುವ ನಕ್ಷೆ.

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ರಸ್ತೆ ಮೂಲಕ ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿಎಡ ತಿರುವು ಪಡೆದು, ಆವಲಹಳ್ಳಿ ಮುಖ್ಯ ರಸ್ತೆಯಲ್ಲಿಸಾಗಿ ಬೆಂಗಳೂರು ಒನ್‌ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಕೆಇಬಿ ಜಂಕ್ಷನ್‌ಗೆ ಬಂದು ಬಲಕ್ಕೆ ತಿರುಗಿ ಪಿಇಎಸ್‌ಐಟಿ ಕಾಲೇಜು, ದೇವೇಗೌಡ ಸರ್ಕಲ್‌ ಮಾರ್ಗವಾಗಿ ಹೋಗಬೇಕು. ನಂತರ ನಾಯಂಡಹಳ್ಳಿ ಹತ್ತಿರ ಎಡ ತಿರುವು ಪಡೆದು ಮೈಸೂರು ರಸ್ತೆಗೆ ತಲುಪಬೇಕು.

ಏ.18ರಂದು ಬೆಳಗ್ಗೆ 6 ಗಂಟೆಯಿಂದ ಏ.19ರ ಬೆಳಗ್ಗೆ 10ರ ತನಕ ಅನ್ವಯ

ಸಂಚಾರ ನಿಷೇಧ :

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮೂಲಕ ನಗರಕ್ಕೆ ಬರುವ ಎಲ್ಲಾ ವಾಹನಗಳ ಸಂಚಾರವನ್ನು ಕಿಂಕೋ ಜಂಕ್ಷನ್‌ನಿಂದ ಹೊಸಗುಡ್ಡದಹಳ್ಳಿ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ-1

ಕೆಂಗೇರಿ ಕಡೆಯಿಂದ ಮೈಸೂರು ರಸ್ತೆ ಮೂಲಕ ನಗರಕ್ಕೆ ಬರುವ ಎಲ್ಲಾ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿಎಡ ತಿರುವು ಪಡೆದು, ನಾಗರಬಾವಿ ಜಂಕ್ಷನ್‌ ಹತ್ತಿರ ಬಲಕ್ಕೆ ತಿರುಗಿ ಚಂದ್ರಾಲೇಔಟ್‌ 80 ಅಡಿ ರಸ್ತೆಗೆ ಬರಬೇಕು. ನಂತರ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿಸಾಗಿ ಎಂ.ಸಿ.ಸರ್ಕಲ್‌ ಬಳಿ ಬಲ ತಿರುವು ಪಡೆದು ಮಾಗಡಿ ರಸ್ತೆ ಮೂಲಕ ಹೋಗಬೇಕು. 

ಮೆಜೆಸ್ಟಿಕ್‌ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಕೆ.ಬಿ.ಜಂಕ್ಷನ್‌ ಮೂಲಕ ಸಾಗಿ ಖೋಡೆ ಸರ್ಕಲ್‌ ತಲುಪಬೇಕು. ಸಿಟಿ ಮಾರ್ಕೆಟ್‌ಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಬಿನ್ನಿಮಿಲ್‌ ಜಂಕ್ಷನ್‌ ಮೂಲಕ ಸಿರ್ಸಿ ಸರ್ಕಲ್‌ಗೆ ಬಂದು ಎಡ ತಿರುಗಿ ಮಾರ್ಕೆಟ್‌ ತಲುಪಬಹುದು.

ಪರ್ಯಾಯ ಮಾರ್ಗ-2 :

ನಾಯಂಡಹಳ್ಳಿ, ಬಿಎಚ್‌ಇಎಲ್ ಮತ್ತು ಮೈಸೂರು ರಸ್ತೆ ಮೂಲಕ ಮೆಜೆಸ್ಟಿಕ್‌, ಸಿಟಿ ಮಾರ್ಕೆಟ್‌ಗೆ ಬರುವ ವಾಹನಗಳು ಕಿಂಕೋ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಅತ್ತಿಗುಪ್ಪೆ ಜಂಕ್ಷನ್‌, ವಿಜಯನಗರ ಬಸ್‌ ನಿಲ್ದಾಣದ ಮಾರ್ಗವಾಗಿ ಸಂಚರಿಸಿ ಎಂ.ಸಿ.ಸರ್ಕಲ್‌ನಲ್ಲಿ ಬಲ ತಿರುವು ಪಡೆದು ಮಾಗಡಿ ಮುಖ್ಯ ರಸ್ತೆಗೆ ಹೋಗಬೇಕು.

ಮೆಜೆಸ್ಟಿಕ್‌ಗೆ ಹೋಗುವ ವಾಹನಗಳು ಹುಣಸೇಮರ ಜಂಕ್ಷನ್‌ ಬಳಿ ಎಡ ತಿರುವು ಪಡೆದು ಕೆ.ಬಿ.ಜಂಕ್ಷನ್‌ ಮೂಲಕ ಸಾಗಿ ಖೋಡೆ ಸರ್ಕಲ್‌ಗೆ ತಲುಪಬೇಕು.

ಸಿಟಿ ಮಾರ್ಕೆಟ್‌ಗೆ ಹೋಗುವ ವಾಹನ ಸವಾರರು ಹುಣಸೇಮರ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಬಿನ್ನಿಮಿಲ್‌ ಜಂಕ್ಷನ್‌ ಮೂಲಕ ಸಿರ್ಸಿ ಸರ್ಕಲ್‌ಗೆ ಬಂದು ಎಡ ತಿರುವು ಪಡೆದು ಮುಂದೆ ಸಾಗಬೇಕು.

ಪರ್ಯಾಯ ಮಾರ್ಗ-3 :

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ರಸ್ತೆ ಮೂಲಕ ಕೆಂಗೇರಿ, ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳ ಸಂಚಾರವನ್ನು ಹೊಸಗುಡ್ಡದಹಳ್ಳಿ ಜಂಕ್ಷನ್‌ನಿಂದ ಕಿಂಕೋ ಜಂಕ್ಷನ್‌ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಮೆಜೆಸ್ಟಿಕ್‌ ಮತ್ತು ಸಿಟಿ ಮಾರ್ಕೆಟ್‌ ಕಡೆಯಿಂದ ಮೈಸೂರು ಮುಖ್ಯ ರಸ್ತೆ ಮಾರ್ಗವಾಗಿ ಮೈಸೂರು ಕಡೆಗೆ ಹೋಗುವ ಎಲ್ಲಾ ವಾಹನಗಳು ಹೊಸಗುಡ್ಡದಹಳ್ಳಿ ಜಂಕ್ಷನ್‌ನಲ್ಲಿಎಡ ತಿರುವು ಪಡೆದು ಆವಲಹಳ್ಳಿ ಮುಖ್ಯ ರಸ್ತೆಗೆ ಬಂದು ಬೆಂಗಳೂರು ಒನ್‌ ಜಂಕ್ಷನ್‌ ಬಳಿ ಎಡ ತಿರುವು ಪಡೆಯಬೇಕು. ಬಳಿಕ ಕೆಇಬಿ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಪಿಇಎಸ್‌ಐಟಿ ಕಾಲೇಜು, ದೇವೇಗೌಡ ಸರ್ಕಲ್‌ ಮಾರ್ಗವಾಗಿ ಸಂಚರಿಸಿ ನಾಯಂಡಹಳ್ಳಿ ಹತ್ತಿರ ಎಡ ತಿರುವು ಪಡೆದು ಮೈಸೂರು ರಸ್ತೆ ತಲುಪಬೇಕು.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...

Previous Post

UPSC Results 2023 | ಯುಪಿಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪುತ್ರಿ ಸಂಸ್ಕೃತಿ ಸಿಂಗ್ 366ನೇ Rank : ನಾಲ್ಕನೇ ತಲೆಮಾರು ನಾಗರೀಕ ಸೇವೆಗೆ

Next Post

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

Next Post

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

Please login to join discussion

Like Us on Facebook

Follow Us on Twitter

Recent News

ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

May 11, 2025

Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

May 11, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಶ್ರೀನಗರದಿಂದ ಶೇರ್ - ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳು ರೈಲಿನಲ್ಲಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ.

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ನವದೆಹಲಿಗೆ : ಸೋಮವಾರ ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್

May 11, 2025

Video News | ಭಾರತದ ಪ್ರಮುಖ ಸಶಸ್ತ್ರ ಬಲ : ಲಕ್ನೋದಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಉತ್ಪಾದನಾ ಘಟಕ ಉದ್ಘಾಟನೆ

May 11, 2025

ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಗಳ ವಿಜಯ ಯಾತ್ರೆ ಮುಂದೂಡಿಕೆ

May 11, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d