Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

ಜಲಮಂಡಳಿಯ ಮಹತ್ವಾಕಾಂಕ್ಷೆಯ "ಗ್ರೀನ್‌ ಸ್ಟಾರ್‌ ಚಾಲೆಂಜ್‌" ನ ನೋಂದಣಿಗಾಗಿ ವೆಬ್‌ ಪೋರ್ಟಲ್‌ ಅನಾವರಣ | ಮಂಡಳಿಯಿಂದ ಪರಿಶೀಲನೆ ನಂತರ ಸ್ಟಾರ್‌ ರೇಟಿಂಗ್‌ ಪ್ರಮಾಣ ಪತ್ರ

by Bengaluru Wire Desk
April 17, 2024
in Bengaluru Focus
Reading Time: 1 min read
0

ಬೆಂಗಳೂರು ಏ.16 www.bengaluruwire.com : ಬೆಂಗಳೂರು ನಗರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕುಡಿಯುವ ನೀರು ದೊರಕಿಸುವ ನಿಟ್ಟಿನಲ್ಲಿ ಜಲಮಂಡಳಿಯು ಮಹತ್ವಾಕಾಂಕ್ಷೆಯ ಗ್ರೀನ್‌ ಸ್ಟಾರ್‌ ಚಾಲೆಂಜ್‌ ನ ನೊಂದಣಿಗಾಗಿ  ವೆಬ್‌ ಪೋರ್ಟಲನ್ನು ನಿರ್ಮಿಸಿದ್ದು, ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೂಡಿ ಅದನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.

ಎಫ್‌ಕೆಸಿಸಿಐ (Federation of Karnataka Chambers of Commerce & Industry), ಬೆಂಗಳೂರು ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌, ಕ್ರೆಡೈ (Confederation of Real Estate Developerś Association of India) ಕರ್ನಾಟಕ, ಹೊಟೇಲ್‌ ಅಸೋಸಿಯೇಷನ್ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಇದಕ್ಕೆ ಕೈಜೋಡಿಸಿವೆ.

ಮಾರ್ಚ್‌ 14 ರಂದೇ ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಗ್ರೀನ್‌ ಸ್ಟಾರ್‌ ಚಾಲೆಂಜ್‌ ಕಾರ್ಯಕ್ರಮ ಪ್ರಾರಂಭಿಸಲಾಗಿತ್ತು. ಈ ಅಭಿಯಾನಕ್ಕೆ ನೋಂದಣಿಯಾಗಲು ವೆಬ್‌ ಪೋರ್ಟ್‌ಲ್‌ ಬಳಕೆಗೆ ಬುಧವಾರದಿಂದ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು ನಗರದಲ್ಲಿ ಅಪಾರ್ಟ್‌ಮೆಂಟ್ ಗಳು, ಹೋಟೇಲ್‌ ಗಳು, ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಉದ್ದಿಮೆಗಳು, ಸರಕಾರಿ ಕಚೇರಿಗಳು ಮತ್ತಿತರೆ ಕಟ್ಟಡಗಳಿಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌ ನೀಡುವ ಸ್ಪರ್ಧೆಯನ್ನು ಪ್ರಾರಂಭಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಆಯಾ ವಿಭಾಗವಾರು ಕಟ್ಟಡಗಳಿಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌ ನ ಪ್ರಮಾಣ ಪತ್ರವನ್ನು ನೀಡುವ ಯೋಜನೆ ಇದಾಗಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದಾಗಿ ನಗರದಲ್ಲಿ ನೀರಿನ ಅಭಾವವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗ್ರೀನ್‌ ಸ್ಟಾರ್‌  ಪಂಚಸೂತ್ರಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಏನಿದು ಗ್ರೀನ್‌ ಸ್ಟಾರ್‌ ಚಾಲೆಂಜ್ ?:  

ನೀರಿನ ಉಳಿತಾಯ ಮಾಡುವಂತಹ ತಂತ್ರಜ್ಞಾನಗಳನ್ನ ಅಳವಡಿಸಿಕೊಳ್ಳುವುದು. ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು. ಕೊಳವೆ ಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮಾಡಿಕೊಳ್ಳುವುದು. ಮಳೆ ನೀರು ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವುದು ಹಾಗೂ ಈ ಎಲ್ಲಾ ಹೊಸ ಅನುಷ್ಠಾನಗಳ ಬಗ್ಗೆ ಗ್ರಾಹಕರಿಗೆ ಹಾಗೂ ಸಿಬ್ಬಂದಿಗೆ ಮಾಹಿತಿಯನ್ನು ಕೊಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ಸಾರುವುದು. ಈ ಪಂಚ ಸೂತ್ರಗಳನ್ನು ಅಳವಡಿಸಿಕೊಂಡರೆ ಫೈವ್ ಸ್ಟಾರ್ ಗ್ರೀನ್ ರೇಟಿಂಗನ್ನು ನೀಡುವುದಾಗಿ ಜಲ ಮಂಡಳಿ ಅಧ್ಯಕ್ಷರಾದ ರಾಮಪ್ರಸಾದ್ ಮನೋಹರ್ ತಿಳಿಸಿದರು.

ಸ್ವಯಂ ಘೋಷಣೆಗೆ ಅವಕಾಶ: 

https://greenstar.bwssb.gov.in/ ಈ ವೆಬ್‌ ಪೋರ್ಟ್‌ಲ್ ಮೂಲಕ ಆಯಾ ವಿಭಾಗವಾರು ಆಯ್ಕೆಗಳಲ್ಲಿ ತಮ್ಮ ಕಟ್ಟಡಗಳಲ್ಲಿ ಅಳವಡಿಸಿರುವಂತಹ ನೀರು ಉಳಿತಾಯದ ಅಂಶಗಳನ್ನು ಸ್ವಯಂ ಘೋಷಣೆ ಮೂಲಕ ನಮೂದಿಸಲು ಅವಕಾಶ ನೀಡಲಾಗಿದೆ. 

ಜಲಮಂಡಳಿಯಿಂದ ಪರಿಶೀಲನೆ – ಪ್ರಮಾಣ ಪತ್ರ ನೀಡಿಕೆ: 

ಎರಡನೇ ಹಂತದಲ್ಲಿ ಜಲಮಂಡಳಿಯಿಂದ ಈ ಸ್ಪರ್ಧೇಯಲ್ಲಿ ಭಾಗಿಯಾದವರ ಕಟ್ಟಡಗಳನ್ನ ಜಲಮಂಡಳಿ ಅಧಿಕಾರಿಗಳು ವಿಭಾಗವಾರು ಪರಿಶೀಲನೆ ನಡೆಸಲಿದ್ದಾರೆ. ಯಾವ ಕಟ್ಟಡಗಳಲ್ಲಿ ಯಾವ ಯಾವ ಸೂತ್ರಗಳನ್ನು ಅಳವಡಿಸಿಕೊಂಡಿದ್ದಾರೋ ಅಷ್ಟು ಸ್ಟಾರ್‌ ರೇಟೀಂಗ್‌ ನ ಪ್ರಮಾಣ ಪತ್ರವನ್ನು ನಂತರ ನೀಡಲಾಗುವುದು. ಪಂಚಸೂತ್ರಗಳನ್ನು ಅಳವಡಿಸಿಕೊಂಡ ಮೇಲೂ ನೀರಿನ ಸಮಸ್ಯೆ ಇದ್ದರೆ ಅದನ್ನ ಜಲಮಂಡಳಿಯ ವತಿಯಿಂದ ಆದ್ಯತೆ ಮೇರೆಗೆ ಪರಿಹರಿಸಲಾಗುವುದು  ಎಂದು ಅಧ್ಯಕ್ಷರಾದ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಫ್.ಕೆ.ಸಿ.ಸಿ.ಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ, ಕ್ರೆಡೈ ಬೆಂಗಳೂರು ಅಧ್ಯಕ್ಷ ಅಮರ್ ಮೈಸೂರು, ಬಿಎಎಫ್ ಅಧ್ಯಕ್ಷ ವಿಕ್ರಮ್ ರಾಯ್, ಕಾರ್ಯದರ್ಶಿ ಸತೀಶ್‌ ಮಲ್ಯ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

Next Post

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

Next Post

#LoksabhaElections | ಸಾರ್ವತ್ರಿಕ ಲೋಕಸಭಾ ಚುನಾವಣೆ : ದೇಶದಲ್ಲಿ ನಾಳೆ ಮೊದಲ ಹಂತದ ಮತದಾನ ; ಮತಗಟ್ಟೆ ಸಮೀಕ್ಷೆಗಳಿಗೆ ಚುನಾವಣಾ ಆಯೋಗ ನಿರ್ಬಂಧ

#Loksabhaelection | ನೀತಿ ಸಂಹಿತೆ ಉಲ್ಲಂಘನೆ, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ದೂರು : ಮತದಾರರಿಗೆ 1 ಲಕ್ಷ ರೂ. ಆಮಿಷವೊಡ್ಡಿದ್ದ ಆರೋಪ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group