Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

ಬೇಸಿಗೆ ಬಿಸಿಲ ಬೇಗೆ, ಲೋಕಸಭಾ ಚುನಾವಣೆಯ ಕಾವೂ ಬಿಳಿಗಿರಿರಂಗನಬೆಟ್ಟ ರಥೋತ್ಸವ ಕಾರ್ಯಕ್ರಮದ ಮೇಲೆಯೂ ಬಿದ್ದಿದೆ. ಹೀಗಾಗಿ ರಥೋತ್ಸವ ಕಾರ್ಯಕ್ರಮದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು. | ಇಂದು ಮಂಗಳವಾರವೂ ಕೆಲವು ಕಡೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

by Bengaluru Wire Desk
April 23, 2024
in News Wire, Public interest
Reading Time: 1 min read
0

ಚಾಮರಾಜನಗರ, ಏ. 23 www.bengaluruwire.com : ರಾಜ್ಯದ ಪ್ರಮುಖ ಹುಲಿಧಾಮಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಹುಲಿಧಾಮ ವ್ಯಾಪ್ತಿಯಲ್ಲಿ ಎರಡು ದಿನ ಹಿಂದೆ ಭಾರೀ ಬೆಂಕಿ ಬಿದ್ದು ಸೋಮವಾರವಿಡೀ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಇಂದು ಮಂಗಳವಾರವೂ ಕೆಲವು ಕಡೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಆರಿಸುವ ಕೆಲಸ ಅರಣ್ಯ ಇಲಾಖೆಯಿಂದ ನಡೆದಿದೆ. 

ಬಿಳಿಗಿರಿರಂಗನಾಥ ಸ್ವಾಮಿ ರಥೋತ್ಸವ.

ಬೆಂಕಿ ತೀವ್ರತೆ ಎಷ್ಟಿದೆ ಎಂದರೆ ಬಿಳಿಗಿರಿರಂಗನಾಥಸ್ವಾಮಿ  ಜಾತ್ರೆಗೆ ಬಂದವರು ದೂರದ ಬಿಆರ್ ಟಿ ಹುಲಿಧಾಮದ ಬೆಟ್ಟಗಳ ಮೇಲೆ ಕಾಡ್ಗಿಚ್ಚಿನ ಬೆಂಕಿ ಆ ಮೂಲಕ ಕಂಡುಬಂದಿರುವ ಹೊಗೆ ಕಂಡುಬಂದಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಈ ಬಾರಿ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಮಂಗಳವಾರ ಶ್ರೀ ಬಿಳಿಗಿರಿರಂಗನಾಥನ ಬ್ರಹ್ಮರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಬೇಸಿಗೆ ಬಿಸಿಲ ಬೇಗೆ, ಲೋಕಸಭಾ ಚುನಾವಣೆಯ ಕಾವೂ ರಥೋತ್ಸವ ಕಾರ್ಯಕ್ರಮದ ಮೇಲೆಯೂ ಬಿದ್ದಿದೆ. ಹೀಗಾಗಿ ರಥೋತ್ಸವ ಕಾರ್ಯಕ್ರಮದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು.

ಉತ್ಸವಮೂರ್ತಿ

ಮಿತಿ ಮೀರಿದ ಕಾಡ್ಗಿಚ್ಚು ಪ್ರಕರಣ :

ಬಿಆರ್ ಟಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬೆಟ್ಟದಲ್ಲಿ ಬೆಂಕಿ ಬಿದ್ದಿರುವುದರಿಂದ ಬೆಂಕಿ ಆರಿಸಲು ಅರಣ್ಯ ಇಲಾಖೆ ಪ್ರಯತ್ನ ಮಾಡುತ್ತಿದೆ. ಡಿಸಿಎಫ್‌ ದೀಪ್‌ ಜೆ ಕಂಟ್ರಾಕ್ಟರ್‌ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಬಾರಿಯೂ ಬಿಆರ್ ಟಿ ಸೇರಿದಂತೆ ರಾಜ್ಯದ ಬಹುತೇಕ ಕಾಡಿನ ವ್ಯಾಪ್ತಿಯಲ್ಲಿ ಸೂಕ್ತ ರೀತಿ ಮಳೆಯಾಗಿಲ್ಲ. ಈ ಬಾರಿ ಏಪ್ರಿಲ್ ನಾಲ್ಕು ವಾರ ಕಳೆದರೂ ವರುಣನ ಸುಳಿವೇ ಇಲ್ಲ. ಹೀಗಾಗಿ ಕಾಡಿನಬೆಂಕಿ ಪ್ರಕರಣ ಮಿತಿ ಮೀರಿದೆ ಎಂದು ಹೇಳಲಾಗುತ್ತಿದೆ. 

ಬಿಳಿಗಿರಿರಂಗನಾಥ ಬೆಟ್ಟದಿಂದ ಕಾಣುತ್ತಿರುವ ಕಾಡ್ಗಿಚ್ಚು.

ಎರಡು ತಿಂಗಳ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಬೆಂಕಿ ಬಿದ್ದಿದೆ ಎನ್ನಲಾಗಿದೆ. ಅದರಲ್ಲೂ ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಬೈಲೂರು ಪುಣಜನೂರು ಭಾಗದಲ್ಲಿಯೇ ಹೆಚ್ಚಿನ ಕಾಡು ನಾಶವಾಗಿದೆ. ಬೇಸಿಗೆ ಇನ್ನೂ ಒಂದೂವರೆ ತಿಂಗಳು ಇರುವುದರಿಂದ ಮತ್ತೆ ಬೆಂಕಿ ಬಿದ್ದರೆ ಹೇಗೆ ಎಂದು ಅರಣ್ಯ ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಭಾಗದಲ್ಲಿ ಮಳೆಯೂ ಆಗದೇ ಇರುವುದರಿಂದ ಒಣಗಿರುವ ಮರಗಳಿಗೆ ಬೆಂಕಿ ಬಿದ್ದರೆ ಇನ್ನಷ್ಟು ಅನಾಹುತ ಆಗಬಹುದು ಎನ್ನುವ ಆತಂಕವೂ ಅರಣ್ಯ ಇಲಾಖೆಯಲ್ಲಿ ಮನೆ ಮಾಡಿದೆ.

ಬೈಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿಯೇ ಬೆಂಕಿಗೆ ಹೆಚ್ಚಿನ ಹಾನಿ :

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಅರಣ್ಯ ಪ್ರದೇಶ ಹುಲಿಧಾಮವಾಗಿ ದಶಕಗಳೇ ಕಳೆದಿವೆ. ಈ ಹುಲಿಧಾಮ ತಮಿಳುನಾಡು ಗಡಿ ಭಾಗವನ್ನೇ ಹೆಚ್ಚು ಹೊಂದಿದೆ. ಅದರಲ್ಲೂ ಎತ್ತರದ ಗುಡ್ಡ, ಬೆಟ್ಟಗಳನ್ನೊಳಗೊಂಡ ಅರಣ್ಯ ಇಲ್ಲಿನ ವಿಶೇಷ. ಈಗಲೂ 12 ಸಾವಿರಕ್ಕೂ ಅಧಿಕ ಜನಸಂಖ್ಯೆ ಅರಣ್ಯ ಪ್ರದೇಶ ಹಾಗೂ ಕಾಡಿನ ಅಂಚಿನಲ್ಲೇ ವಾಸವಿದೆ. ಕೊಳ್ಳೇಗಾಲ, ಯಳಂದೂರು, ಚಾಮರಾಜನಗರ ಹಾಗೂ ಹನೂರು ತಾಲ್ಲೂಕು ವ್ಯಾಪ್ತಿಯ ಈ ಅರಣ್ಯದಲ್ಲಿ ಈ ಬಾರಿಯಂತೂ ಹೆಚ್ಚು ಪ್ರಮಾಣದಲ್ಲಿ ಬೆಂಕಿ ಬಿದ್ದಿದೆ. ಐವತ್ತಕ್ಕೂ ಹೆಚ್ಚು ಬಾರಿ ಬೆಂಕಿ ಬಿದ್ದಿದ್ದು. ದೊಡ್ಡ ಪ್ರಮಾಣದಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಕಾಡಿನ ಬೆಂಕಿ ಕಾಣಿಸಿಕೊಂಡಿದೆ. ಬೈಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿಯೇ ಬೆಂಕಿಗೆ ಭಾರೀ ಹಾನಿಯಾಗಿದೆ. ಇದನ್ನು ಉಪಗ್ರಹ ಆಧರಿತ ತಂತ್ರಜ್ಞಾನದ ಮೂಲಕವೂ ಪತ್ತೆ ಮಾಡಲಾಗಿದೆ. 

ಯಾರೋ ಕಿಡಿಗೇಡಿಗಳ ಕೃತ್ಯಕ್ಕೆ ಕಾಡಿಗೆ ಬೆಂಕಿ ಹಾಕುತ್ತಿರುವುದು ಕಂಡು ಬಂದಿದೆ. ಹೊರಗಿನಿಂದ ಬಂದವರ ಜತೆಗೆ ಸ್ಥಳೀಯರು ಬೆಂಕಿ ನೀಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಆ ಮಾಹಿತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಹನೂರು ಠಾಣೆಯಲ್ಲಿ ಈ ಸಂಬಂಧ ದೂರನ್ನೂ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

Next Post

#Loksabhaelection | ‘Vote ನಮ್ಮ Power’ Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

Next Post

#Loksabhaelection | 'Vote ನಮ್ಮ Power' Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

ಉಷ್ಣಾಂಶದ ಸಾಂದರ್ಭಿಕ ಚಿತ್ರ.

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d