Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Forest Fire In BRT Area | ವಿಜೃಂಭಣೆಯಿಂದ ನಡೆದ ಬಿಳಿಗಿರಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ : ಬಿಆರ್ ಟಿ ಕಾಡಲ್ಲಿ ಮುಂದುವರೆದ ಕಾಳ್ಗಿಚ್ಚು

ಬೇಸಿಗೆ ಬಿಸಿಲ ಬೇಗೆ, ಲೋಕಸಭಾ ಚುನಾವಣೆಯ ಕಾವೂ ಬಿಳಿಗಿರಿರಂಗನಬೆಟ್ಟ ರಥೋತ್ಸವ ಕಾರ್ಯಕ್ರಮದ ಮೇಲೆಯೂ ಬಿದ್ದಿದೆ. ಹೀಗಾಗಿ ರಥೋತ್ಸವ ಕಾರ್ಯಕ್ರಮದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು. | ಇಂದು ಮಂಗಳವಾರವೂ ಕೆಲವು ಕಡೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

by Bengaluru Wire Desk
April 23, 2024
in News Wire, Public interest
Reading Time: 1 min read
0

ಚಾಮರಾಜನಗರ, ಏ. 23 www.bengaluruwire.com : ರಾಜ್ಯದ ಪ್ರಮುಖ ಹುಲಿಧಾಮಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಬೆಟ್ಟ ಹುಲಿಧಾಮ ವ್ಯಾಪ್ತಿಯಲ್ಲಿ ಎರಡು ದಿನ ಹಿಂದೆ ಭಾರೀ ಬೆಂಕಿ ಬಿದ್ದು ಸೋಮವಾರವಿಡೀ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಇಂದು ಮಂಗಳವಾರವೂ ಕೆಲವು ಕಡೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಆರಿಸುವ ಕೆಲಸ ಅರಣ್ಯ ಇಲಾಖೆಯಿಂದ ನಡೆದಿದೆ. 

ಬಿಳಿಗಿರಿರಂಗನಾಥ ಸ್ವಾಮಿ ರಥೋತ್ಸವ.

ಬೆಂಕಿ ತೀವ್ರತೆ ಎಷ್ಟಿದೆ ಎಂದರೆ ಬಿಳಿಗಿರಿರಂಗನಾಥಸ್ವಾಮಿ  ಜಾತ್ರೆಗೆ ಬಂದವರು ದೂರದ ಬಿಆರ್ ಟಿ ಹುಲಿಧಾಮದ ಬೆಟ್ಟಗಳ ಮೇಲೆ ಕಾಡ್ಗಿಚ್ಚಿನ ಬೆಂಕಿ ಆ ಮೂಲಕ ಕಂಡುಬಂದಿರುವ ಹೊಗೆ ಕಂಡುಬಂದಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಈ ಬಾರಿ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಮಂಗಳವಾರ ಶ್ರೀ ಬಿಳಿಗಿರಿರಂಗನಾಥನ ಬ್ರಹ್ಮರಥೋತ್ಸವ ಸಂಭ್ರಮ ಸಡಗರದಿಂದ ನಡೆಯಿತು. ಬೇಸಿಗೆ ಬಿಸಿಲ ಬೇಗೆ, ಲೋಕಸಭಾ ಚುನಾವಣೆಯ ಕಾವೂ ರಥೋತ್ಸವ ಕಾರ್ಯಕ್ರಮದ ಮೇಲೆಯೂ ಬಿದ್ದಿದೆ. ಹೀಗಾಗಿ ರಥೋತ್ಸವ ಕಾರ್ಯಕ್ರಮದಲ್ಲಿ ಭಕ್ತರ ಸಂಖ್ಯೆ ಕಡಿಮೆಯಿತ್ತು.

ಉತ್ಸವಮೂರ್ತಿ

ಮಿತಿ ಮೀರಿದ ಕಾಡ್ಗಿಚ್ಚು ಪ್ರಕರಣ :

ಬಿಆರ್ ಟಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಬೆಟ್ಟದಲ್ಲಿ ಬೆಂಕಿ ಬಿದ್ದಿರುವುದರಿಂದ ಬೆಂಕಿ ಆರಿಸಲು ಅರಣ್ಯ ಇಲಾಖೆ ಪ್ರಯತ್ನ ಮಾಡುತ್ತಿದೆ. ಡಿಸಿಎಫ್‌ ದೀಪ್‌ ಜೆ ಕಂಟ್ರಾಕ್ಟರ್‌ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ಆರಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಬಾರಿಯೂ ಬಿಆರ್ ಟಿ ಸೇರಿದಂತೆ ರಾಜ್ಯದ ಬಹುತೇಕ ಕಾಡಿನ ವ್ಯಾಪ್ತಿಯಲ್ಲಿ ಸೂಕ್ತ ರೀತಿ ಮಳೆಯಾಗಿಲ್ಲ. ಈ ಬಾರಿ ಏಪ್ರಿಲ್ ನಾಲ್ಕು ವಾರ ಕಳೆದರೂ ವರುಣನ ಸುಳಿವೇ ಇಲ್ಲ. ಹೀಗಾಗಿ ಕಾಡಿನಬೆಂಕಿ ಪ್ರಕರಣ ಮಿತಿ ಮೀರಿದೆ ಎಂದು ಹೇಳಲಾಗುತ್ತಿದೆ. 

ಬಿಳಿಗಿರಿರಂಗನಾಥ ಬೆಟ್ಟದಿಂದ ಕಾಣುತ್ತಿರುವ ಕಾಡ್ಗಿಚ್ಚು.

ಎರಡು ತಿಂಗಳ ಅವಧಿಯಲ್ಲಿ 15ಕ್ಕೂ ಹೆಚ್ಚು ಬಾರಿ ಬೆಂಕಿ ಬಿದ್ದಿದೆ ಎನ್ನಲಾಗಿದೆ. ಅದರಲ್ಲೂ ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಬೈಲೂರು ಪುಣಜನೂರು ಭಾಗದಲ್ಲಿಯೇ ಹೆಚ್ಚಿನ ಕಾಡು ನಾಶವಾಗಿದೆ. ಬೇಸಿಗೆ ಇನ್ನೂ ಒಂದೂವರೆ ತಿಂಗಳು ಇರುವುದರಿಂದ ಮತ್ತೆ ಬೆಂಕಿ ಬಿದ್ದರೆ ಹೇಗೆ ಎಂದು ಅರಣ್ಯ ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಭಾಗದಲ್ಲಿ ಮಳೆಯೂ ಆಗದೇ ಇರುವುದರಿಂದ ಒಣಗಿರುವ ಮರಗಳಿಗೆ ಬೆಂಕಿ ಬಿದ್ದರೆ ಇನ್ನಷ್ಟು ಅನಾಹುತ ಆಗಬಹುದು ಎನ್ನುವ ಆತಂಕವೂ ಅರಣ್ಯ ಇಲಾಖೆಯಲ್ಲಿ ಮನೆ ಮಾಡಿದೆ.

ಬೈಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿಯೇ ಬೆಂಕಿಗೆ ಹೆಚ್ಚಿನ ಹಾನಿ :

ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟ ಅರಣ್ಯ ಪ್ರದೇಶ ಹುಲಿಧಾಮವಾಗಿ ದಶಕಗಳೇ ಕಳೆದಿವೆ. ಈ ಹುಲಿಧಾಮ ತಮಿಳುನಾಡು ಗಡಿ ಭಾಗವನ್ನೇ ಹೆಚ್ಚು ಹೊಂದಿದೆ. ಅದರಲ್ಲೂ ಎತ್ತರದ ಗುಡ್ಡ, ಬೆಟ್ಟಗಳನ್ನೊಳಗೊಂಡ ಅರಣ್ಯ ಇಲ್ಲಿನ ವಿಶೇಷ. ಈಗಲೂ 12 ಸಾವಿರಕ್ಕೂ ಅಧಿಕ ಜನಸಂಖ್ಯೆ ಅರಣ್ಯ ಪ್ರದೇಶ ಹಾಗೂ ಕಾಡಿನ ಅಂಚಿನಲ್ಲೇ ವಾಸವಿದೆ. ಕೊಳ್ಳೇಗಾಲ, ಯಳಂದೂರು, ಚಾಮರಾಜನಗರ ಹಾಗೂ ಹನೂರು ತಾಲ್ಲೂಕು ವ್ಯಾಪ್ತಿಯ ಈ ಅರಣ್ಯದಲ್ಲಿ ಈ ಬಾರಿಯಂತೂ ಹೆಚ್ಚು ಪ್ರಮಾಣದಲ್ಲಿ ಬೆಂಕಿ ಬಿದ್ದಿದೆ. ಐವತ್ತಕ್ಕೂ ಹೆಚ್ಚು ಬಾರಿ ಬೆಂಕಿ ಬಿದ್ದಿದ್ದು. ದೊಡ್ಡ ಪ್ರಮಾಣದಲ್ಲಿ ಹತ್ತಕ್ಕೂ ಹೆಚ್ಚು ಬಾರಿ ಕಾಡಿನ ಬೆಂಕಿ ಕಾಣಿಸಿಕೊಂಡಿದೆ. ಬೈಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿಯೇ ಬೆಂಕಿಗೆ ಭಾರೀ ಹಾನಿಯಾಗಿದೆ. ಇದನ್ನು ಉಪಗ್ರಹ ಆಧರಿತ ತಂತ್ರಜ್ಞಾನದ ಮೂಲಕವೂ ಪತ್ತೆ ಮಾಡಲಾಗಿದೆ. 

ಯಾರೋ ಕಿಡಿಗೇಡಿಗಳ ಕೃತ್ಯಕ್ಕೆ ಕಾಡಿಗೆ ಬೆಂಕಿ ಹಾಕುತ್ತಿರುವುದು ಕಂಡು ಬಂದಿದೆ. ಹೊರಗಿನಿಂದ ಬಂದವರ ಜತೆಗೆ ಸ್ಥಳೀಯರು ಬೆಂಕಿ ನೀಡುತ್ತಿರುವ ಆರೋಪಗಳು ಕೇಳಿ ಬಂದಿವೆ. ಆ ಮಾಹಿತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಹನೂರು ಠಾಣೆಯಲ್ಲಿ ಈ ಸಂಬಂಧ ದೂರನ್ನೂ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

WhatsApp Join our WhatsApp Channel
Previous Post

Bangalore Election News | ಲೋಕಸಭಾ ಚುನಾವಣೆ : ಬೆಂಗಳೂರಿನಲ್ಲಿದ್ದಾರೆ 1.01 ಕೋಟಿ ಮತದಾರರು ; ಭರದಿಂದ ನಡೆಯುತ್ತಿದೆ ಅಂತಿಮ ಹಂತದ ಸಿದ್ದತೆ

Next Post

#Loksabhaelection | ‘Vote ನಮ್ಮ Power’ Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

Next Post

#Loksabhaelection | 'Vote ನಮ್ಮ Power' Rap Song  ಮೂಲಕ ಯುವಜನತೆಗೆ ಮತದಾನದ ಮಹತ್ವ ಸಾರಿದ ಚಂದನವನದ ತಾರೆಯರು

ಉಷ್ಣಾಂಶದ ಸಾಂದರ್ಭಿಕ ಚಿತ್ರ.

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group