Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Crime News | CCTV Video News | ಚಿಕ್ಕಪೇಟೆಯಲ್ಲಿ ಕಳ್ಳಿಯರ ಗ್ಯಾಂಗ್ ನಿಂದ ಹಾಡಹಗಲೇ ಸಾವಿರಾರು ರೂ. ಮೌಲ್ಯದ ಬಟ್ಟೆ ಕಳುವು : ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳತನದ ಘಟನೆ

ಮೂವರು ಮಹಿಳೆಯರು, ಒಬ್ಬ ಬಾಲಕ ಹಾಗೂ ಒಬ್ಬ ಸಣ್ಣ ಹುಡುಗಿಯಿದ್ದ ತಂಡವು ವ್ಯಾಪಾರ ಮಾಡುವ ಸೋಗಿನಲ್ಲಿ ಈ ಕೃತ್ಯ ನಡೆಸಿದ್ದು, ಸಿಟಿ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

by Bengaluru Wire Desk
April 25, 2024
in Bengaluru Focus, BW Special, Public interest, Video
Reading Time: 1 min read
0
ಚಿಕ್ಕಪೇಟೆ ಪೂನಾಗರ್ ಬಟ್ಟೆಯಂಗಡಿಯಲ್ಲಿ ಏ.21ರಂದು ಕಳ್ಳಿಯರ ಗ್ಯಾಂಗ್ ನಿಂದ ಬಟ್ಟೆ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಚಿತ್ರ.

ಚಿಕ್ಕಪೇಟೆ ಪೂನಾಗರ್ ಬಟ್ಟೆಯಂಗಡಿಯಲ್ಲಿ ಏ.21ರಂದು ಕಳ್ಳಿಯರ ಗ್ಯಾಂಗ್ ನಿಂದ ಬಟ್ಟೆ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಚಿತ್ರ.

ಬೆಂಗಳೂರು, ಏ.25 www.bengaluruwire.com : ಚಿಕ್ಕಪೇಟೆ ವ್ಯಾಪ್ತಿಯಲ್ಲಿ ನಾಲ್ಕೈದು ಮಂದಿ ಕುಟುಂಬದವರಂತೆ ವಸ್ತ್ರ ಮತ್ತಿತರ ವಸ್ತುಗಳ ಖರೀದಿ ಸೋಗಿನಲ್ಲಿ ಆಗಮಿಸಿ ಬಟ್ಟೆ ಮತ್ತಿತರ ವಸ್ತುಗಳನ್ನು ಕದ್ದೊಯ್ದ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಏ.21ರಂದು ಮಹಾವೀರ ಜಯಂತಿ ದಿನದಂದು ಮಧ್ಯಾಹ್ನ 12.30ಕ್ಕೆ ಈ ಘಟನೆ ಸಂಭವಿಸಿದೆ. ಈ ಸಂಬಂಧ ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ. ಸುದರ್ಶನ್ ಸಿಲ್ಕ್, ಭೈರಪ್ಪ ಎಂಡ್ ಸನ್ಸ್ ಹಾಗೂ ರಾಜಾ ಮಾರ್ಕೆಟ್ ಮಧ್ಯದಲ್ಲಿನ ರಜತಾ ಕಾಂಪ್ಲೆಕ್ಸ್ ನಲ್ಲಿ ಪೂನಾಗರ್ ಎಂಬ ವಸ್ತ್ರದ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಮೂವರು ಮಹಿಳೆಯರು, ಒಬ್ಬ ಬಾಲಕ ಹಾಗೂ ಒಬ್ಬ ಸಣ್ಣ ಹುಡುಗಿಯರಿದ್ದ ತಂಡವು ಈ ಕೃತ್ಯ ನಡೆಸಿದ್ದು, ಅವರು ಕಾಂಪ್ಲೆಕ್ಸ್ ಗೆ ಆಗಮಿಸಿ, ಬಟ್ಟೆ ಕದ್ದು ನಿರ್ಗಮಿಸಿದ ವಿಡಿಯೋ ಸಿಸಿ ಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ.

“ಮಧ್ಯಪ್ರದೇಶದಿಂದ ಗ್ರಾಹಕರೊಬ್ಬರು ಶನಿವಾರವೇ ನಮ್ಮ ಅಂಗಡಿಗೆ ಬಂದು 48,000 ರೂ. ಮೌಲ್ಯದ ಕುರ್ತೀಸ್, ಗಾಗ್ರಾ ಮತ್ತಿತರ ವಸ್ತ್ರವನ್ನು ಖರೀದಿಸಿ ಎರಡು ಕವರ್ ಗಳನ್ನು ನಮ್ಮ ಅಂಗಡಿಯಲ್ಲಿ ಇಟ್ಟಿದ್ದರು. ಭಾನುವಾರ ಪಾರ್ಸಲ್ ಮಾಡ

ಲು ರಜೆ ಇದ್ದಿದ್ದರಿಂದ ಸೋಮವಾರ ಕಳಿಸಬೇಕು ಅಂತ ಅಂದುಕೊಂಡಿದ್ದೆ. ಪ್ಯಾಸೇಜ್ ಕಾರಿಡಾರ್ ನಲ್ಲಿಟ್ಟಿದ್ದೆವು. ನಮ್ಮ ಹುಡುಗರು ಪಾರ್ಸೆಲ್ ಕಳಿಸಿದ್ದಾರೆಂದು ಅಂದುಕೊಂಡಿದ್ದೆ. ಏ.24ರಂದು ಆ ವಸ್ತ್ರ ಖರೀದಿಸಿದ ಗ್ರಾಹಕರು ಫೋನ್ ನನಗೆ ಕೇಳಿದಾಗ, ನಮ್ಮ ಕೆಲಸದ ಹುಡುಗರನ್ನು ಮಂಗಳವಾರ ಮಧ್ಯಪ್ರದೇಶದ ಗ್ರಾಹಕರಿಗೆ ವಸ್ತ್ರಗಳನ್ನು ಪಾರ್ಸೆಲ್ ಕಳಿಸಿದ್ರಾ ಅಂತ ಕೇಳಿದಾಗ ಅವರಿಂದ ಇಲ್ಲ ಎಂಬ ಮಾಹಿತಿ ಬಂತು. ಆಗ ನಮ್ಮಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಪರಿಶೀಲಿಸಿದಾಗ ನಮ್ಮಲ್ಲಿ ಖರೀದಿಸಿಟ್ಟ ಆ ಗ್ರಾಹಕರ ಬಟ್ಟೆ ಕಳುವಾಗಿರುವ ವಿಷಯ ಬೆಳಕಿಗೆ ಬಂದಿತ್ತು” ಎಂದು ಹೇಳುತ್ತಾರೆ ಪೂನಾಗರ್ ವಸ್ತ್ರದ ಅಂಗಡಿ ಮಾಲೀಕ ಭರತ್ ರಾಥೋಡ್.

“ನಾವು ಮಾರಾಟ ಮಾಡಿದ 25 ಕೆಜಿ ವಸ್ತ್ರವನ್ನು ಸೋಮವಾರ ಅಥವಾ ಮಂಗಳವಾರ ಪಾರ್ಸೆಲ್ ನಲ್ಲಿ ಆ ಗ್ರಾಹಕರು ನೀಡಿದ ವಿಳಾಸಕ್ಕೆ ಪಾರ್ಸೆಲ್ ಮಾಡಲೆಂದು ಕವರ್ ನಲ್ಲಿ ಅಂಗಡಿ ಮುಂಭಾಗದ ಶೆಲ್ಫ್ ನಲ್ಲಿ ಇಟ್ಟಿದ್ದೆವು. ಆಗ ಮೂವರು ಹೆಂಗಸರು ಹಾಗೂ ಒಂದು ಗಂಡು ಮತ್ತು ಒಂದು ಹೆಣ್ಣು ಹುಡುಗಿ ಇದ್ದ ಫ್ಯಾಮಿಲಿ ಗ್ಯಾಂಗ್ ವಸ್ತ್ರಗಳಿಟ್ಟ ಬಿಳಿಯ ಕವರ್ ಅನ್ನು ಬಹಳ ಸುಲಭವಾಗಿ ಕದ್ದು ಹೋಗಿದ್ದಾರೆ. ಇದು ಸಣ್ಣ ಮೊತ್ತದ ವಸ್ತು ಆಗಿರಬಹುದು, ಆದರೆ ದಿನಕ್ಕೆ ಕೋಟಿಗಟ್ಟಲೆ ವ್ಯವಹಾರ ನಡೆಯುವ ಚಿಕ್ಕಪೇಟೆಯಂತಹ ಜಾಗದಲ್ಲಿ ಹೀಗೆ ಬಿಟ್ಟರೆ ದೊಡ್ಡ ಮಟ್ಟದ ಕಳವು ಪ್ರಕರಣ ಆಗಬಹುದು. ಹೀಗಾಗಿ ಈ ಐವರು ತಂಡವನ್ನು ಪೊಲೀಸರು ಕೂಡಲೇ ಹುಡುಕಿ ಬಂಧಿಸಬೇಕು. ಇಂತಹ ಪ್ರಕರಣಗಳು ಮತ್ತೊಮ್ಮೆ ಮರುಕಳಿಸಬಾರದು” ಎಂದು ಭರತ್ ರಾಥೋಡ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Karnataka Weather | ರಾಜ್ಯದಲ್ಲಿ ಏ.25ರ ಉಷ್ಣಾಂಶ 6 ವರ್ಷಗಳಲ್ಲೇ ಅಧಿಕ : 44 ಡಿಗ್ರಿಯಷ್ಟು ಏರಿದ ತಾಪಮಾನ

Next Post

#Loksabhaelection | ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ : “ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರಿಂದ ಗಿಫ್ಟ್ ಕೂಪನ್ ಹಂಚಿಕೆ” : ಎಚ್.ಡಿ.ಕುಮಾರಸ್ವಾಮಿ ಸಾಕ್ಷಿ ಸಮೇತ ಆರೋಪ

Next Post

#Loksabhaelection | ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ : "ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರಿಂದ ಗಿಫ್ಟ್ ಕೂಪನ್ ಹಂಚಿಕೆ" : ಎಚ್.ಡಿ.ಕುಮಾರಸ್ವಾಮಿ ಸಾಕ್ಷಿ ಸಮೇತ ಆರೋಪ

ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಉಲ್ಲಾಳು ವಾರ್ಡ್ ನಲ್ಲಿನ ಮತಕೇಂದ್ರವೊಂದರಲ್ಲಿ ಮತದಾನ ಮಾಡಲು ಮತದಾರರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿತು.

#Loksabhaelection | ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024 : 14 ಕ್ಷೇತ್ರಗಳಲ್ಲಿ ಮತದಾರರಿಂದ ನೀರಸ ಪ್ರತಿಕ್ರಿಯೆ : ಶೇ.69.23ರಷ್ಟು ಮತದಾನ : 2014ರಿಂದ ಈವರೆಗೆ ಆದ ಮತದಾನ ಪ್ರಮಾಣದ ಮಾಹಿತಿ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group