Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#Loksabhaelection | ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024 : 14 ಕ್ಷೇತ್ರಗಳಲ್ಲಿ ಮತದಾರರಿಂದ ನೀರಸ ಪ್ರತಿಕ್ರಿಯೆ : ಶೇ.69.23ರಷ್ಟು ಮತದಾನ : 2014ರಿಂದ ಈವರೆಗೆ ಆದ ಮತದಾನ ಪ್ರಮಾಣದ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ತೀವ್ರವಾದ ರಣ ಬಿಸಿಲು ಮತದಾರರ ಮತದಾನದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯೊಳಗೆ ಹೆಚ್ಚಿನ ಮತದಾನವಾಗಿತ್ತು. | ಮೇ 7 ರಂದು ನಡೆಯಲಿರುವ ಎರಡನೇ ಹಂತದಲ್ಲಿ ರಾಜ್ಯದ ಉತ್ತರ ಭಾಗದ ಇನ್ನೂ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

by Bengaluru Wire Desk
April 26, 2024
in News Wire, Public interest
Reading Time: 2 mins read
0
ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಉಲ್ಲಾಳು ವಾರ್ಡ್ ನಲ್ಲಿನ ಮತಕೇಂದ್ರವೊಂದರಲ್ಲಿ ಮತದಾನ ಮಾಡಲು ಮತದಾರರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿತು.

ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಉಲ್ಲಾಳು ವಾರ್ಡ್ ನಲ್ಲಿನ ಮತಕೇಂದ್ರವೊಂದರಲ್ಲಿ ಮತದಾನ ಮಾಡಲು ಮತದಾರರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿತು.

ಬೆಂಗಳೂರು, ಏ.26 www.bengaluruwire.com : ಕರ್ನಾಕದಲ್ಲಿ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಇಂದು ರಾಜ್ಯದಲ್ಲಿ (ಏ.26) ಮೊದಲನೇ ಹಂತದಲ್ಲಿ ಮತದಾನ ನಡೆಯಿತು. ರಾಜಧಾನಿ ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಶೇಕಡ 69.23  ರಷ್ಟು ಮತದಾನವಾಗಿದೆ.

ಇಂದು ಮಧ್ಯಾಹ್ನ 3 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಶೇ.50.93ರಷ್ಟು ಮತದಾನ ನಡೆದಿದೆ. ಸಂಜೆ 5 ಗಂಟೆಯ ಹೊತ್ತಿಗೆ ಸರಾಸರಿಯಾಗಿ ಶೇ.63.90ರಷ್ಟು ಮತದಾನವಾಗಿತ್ತು ಎಂದು ಈ ಕುರಿತಂತೆ ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 26 ರಂದು ಕರ್ನಾಟಕವೂ ಸೇರಿದಂತೆ ದೇಶಾದ್ಯಂತ 12 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 88 ಸಂಸದೀಯ ಕ್ಷೇತ್ರಗಳಲ್ಲಿ (ದೇಶದ ಮಟ್ಟಿಗೆ ಎರಡನೇ ಹಂತದ ಚುನಾವಣೆ) ಇಂದು ಮತದಾನವಾಗಿದೆ. 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಶೇ.81.48ರಷ್ಟು ಮತದಾನವಾಗುವ ಮೂಲಕ ಹೆಚ್ಚಿನ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಶೇ.52.81ರಷ್ಟು, ಅತಿ ಕಡಿಮೆ ಮತದಾನವಾಗಿದೆ.

ಪ್ರಮುಖ ರಾಜಕೀಯ ಪಕ್ಷಗಳ ಒಂದು ತಿಂಗಳ ಹೆಚ್ಚಿನ ಮೆಗಾ ಪ್ರಚಾರಗಳ ನಂತರ, ರಾಜ್ಯದ 14 ಕ್ಷೇತ್ರಗಳಿಂದ ಒಟ್ಟು 2,88,19,342 ಅರ್ಹ ಮತದಾರರು ಏಪ್ರಿಲ್ 26 ರಂದು 18 ನೇ ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮೇ 7 ರಂದು ನಡೆಯಲಿರುವ ಮೂರನೇ ಹಂತದಲ್ಲಿ ರಾಜ್ಯದ ಉತ್ತರ ಭಾಗದ ಇನ್ನೂ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಪ್ರಸ್ತುತ ಎರಡನೇ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕೆಲವೊಂದು ಗೊಂದಲಗಳು, ಸಮಸ್ಯೆಗಳನ್ನು ಹೊರತುಪಡಿಸಿದರೆ ಬಹುತೇಕವಾಗಿ ಶಾಂತಿಯುತವಾಗಿ ಮತದಾನ ನಡೆದಿದೆ.

25 ಸಹಾಯಕ ಮತಗಟ್ಟೆಗಳು ಸೇರಿದಂತೆ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. 30,602 ಮತಗಟ್ಟೆಗಳಲ್ಲಿ ಸುಮಾರು 1.40 ಲಕ್ಷ ಮತಗಟ್ಟೆ ಅಧಿಕಾರಿಗಳು, 5,000 ಮೈಕ್ರೋ ಅಬ್ಸರ್ವರ್‌ಗಳು ಮತ್ತು 50,000 ಸಿವಿಲ್ ಪೊಲೀಸರನ್ನು ಹೊರತುಪಡಿಸಿ 65 ಸಿಆರ್‌ಪಿಎಫ್ ಮತ್ತು ಇತರ ರಾಜ್ಯಗಳ ಮೀಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿತ್ತು.

ಮೊದಲ ಬಾರಿಗೆ ಮತದಾನ ಮಾಡಿದ ಯುವತಿಯರು ತಮ್ಮ ಹಕ್ಕು ಚಲಾಯಿಸಿದ ಬಗ್ಗೆ ಸಂತಸ ವ್ಯಕ್ತಪಡಿಸುತ್ತಿರುವುದು.

ಭಾರತದ ಚುನಾವಣಾ ಆಯೋಗವು ಚುನಾವಣೆಯನ್ನು ಸುಗಮವಾಗಿ ನಡೆಸಲು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿತ್ತು. ನಗರಗಳ ನಿರಾಸಕ್ತಿ ಮತ್ತು ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಜಾಗೃತಿಯನ್ನು ನಡೆಸುವುದರ ಹೊರತಾಗಿ, ರಾಜ್ಯದಲ್ಲಿ ತೀವ್ರವಾದ ರಣ ಬಿಸಿಲು ಮತದಾರರ ಮತದಾನದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 10 ಗಂಟೆಯೊಳಗೆ ಶೇ.22.34ರಷ್ಟು ಮತದಾನವಾಗಿತ್ತು.

2014 ರಿಂದ 2024ರ ವರೆಗೆ 14 ಲೋಕಸಭಾ ಕ್ಷೇತ್ರಗಳಲ್ಲಾದ ಮತದಾನದ ಪ್ರಮಾಣ (ಶೇ.ಗಳಲ್ಲಿ)
ಕ್ರಮಸಂಖ್ಯೆಲೋಕಸಭಾ ಕ್ಷೇತ್ರ201420192024
1)ಉಡುಪಿ-ಚಿಕ್ಕಮಗಳೂರು ಶೇ.74.56%76.07% 76.06%
2)ಹಾಸನ- ಶೇ.73.49%77.35% 77.51%
3)ದಕ್ಷಿಣ ಕನ್ನಡ- ಶೇ.77.15%77.99% 77.43%
4)ಚಿತ್ರದುರ್ಗ – ಶೇ.66.07%70.80% 73.11%
5)ತುಮಕೂರು- ಶೇ.72.57%77.43% 77.70%
6)ಮಂಡ್ಯ- ಶೇ.71.47%80.59% 81.48%
7)ಮೈಸೂರು – ಶೇ.67.3%69.51% 70.45%
8)ಚಾಮರಾಜನಗರ – ಶೇ.72.85%75.35% 76.59%
9)ಬೆಂಗಳೂರು ಗ್ರಾಮಾಂತರ- ಶೇ.66.45%64.98% 67.29
10)ಬೆಂಗಳೂರು ಉತ್ತರ – ಶೇ.56.53%54.76% 54.42%
11)ಬೆಂಗಳೂರು ಕೇಂದ್ರ – ಶೇ.55.64%54.32% 52.81%
12)ಬೆಂಗಳೂರು ದಕ್ಷಿಣ – ಶೇ.55.75%53.70% 53.15%
13)ಚಿಕ್ಕಬಳ್ಳಾಪುರ – ಶೇ.76.21%76.74% 76.82%
14)ಕೋಲಾರ- ಶೇ.75.71%77.25% 78.07
WhatsApp Join our WhatsApp Channel
Previous Post

#Loksabhaelection | ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ : “ಮತದಾರರನ್ನು ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರಿಂದ ಗಿಫ್ಟ್ ಕೂಪನ್ ಹಂಚಿಕೆ” : ಎಚ್.ಡಿ.ಕುಮಾರಸ್ವಾಮಿ ಸಾಕ್ಷಿ ಸಮೇತ ಆರೋಪ

Next Post

#Draught Relief | ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ಕೇಳಿದ್ದು 18,174 ಕೋಟಿ ರೂ. : ಈಗ ಬಿಡುಗಡೆಯಾಗಿದ್ದು 3454 ಕೋಟಿ ರೂ. ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ

Next Post

#Draught Relief | ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ ಕೇಳಿದ್ದು 18,174 ಕೋಟಿ ರೂ. : ಈಗ ಬಿಡುಗಡೆಯಾಗಿದ್ದು 3454 ಕೋಟಿ ರೂ. ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ

HASAN SIT FORMATION | ಲೋಕಸಭೆ ಚುನಾವಣೆ ನಂತರ ಜರ್ಮನಿಗೆ ತೆರಳಿದ ಪ್ರಜ್ವಲ್ ರೇವಣ್ಣ : ಹಾಸನ ಪ್ರಕರಣ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group