Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

KMF Milk Production | ಭೀಕರ ಬಿಸಿಲು- ಬರದಲ್ಲೂ ಪ್ರತಿನಿತ್ಯ ರಾಜ್ಯದಲ್ಲಿ ಹರಿಯುತ್ತಿದೆ ಕ್ಷೀರಸಾಗರ !! : ಕೆಎಂಎಫ್ ನಿಂದ ಹೊಸ ದಾಖಲೆ ; ಸರಾಸರಿ 80.74 ಲಕ್ಷ ಲೀ. ಹಾಲು ಉತ್ಪಾದನೆ

ಬರವಿದ್ದರೂ ಹೈನುಗಾರಿಕೆ ರೈತರಿಗೆ ನಿರಂತರ ಆದಾಯ ಮೂಲ | ಬೇಸಿಗೆ ಬಿಸಿಯ ನಡುವೆ ಕೆಎಂಎಫ್ ಐಸ್ ಕ್ರೀಮ್ ಮಾರಾಟ ಶೇ.40ರಷ್ಟು ಏರಿಕೆ

by Bengaluru Wire Desk
April 30, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಏ.30 www.bengaluruwire.com : ರಾಜ್ಯದಲ್ಲಿ ಭೀಕರ ಬರದ ನಡುವೆಯೂ ಕೆಎಂಎಫ್ ಹಾಲು ಉತ್ಪಾದನೆ (Milk Production) ಹಾಗೂ ಮಾರಾಟ (Sales)ದಲ್ಲಿ ಕೆಎಂಎಫ್ (Karnataka Milk Federation) ಹೊಸ ದಾಖಲೆ ಸೃಷ್ಟಿಸಿದೆ.

ರಾಜ್ಯದಲ್ಲಿ ಬೇಸಿಗೆ ಕಾಲ(Summer)ದಲ್ಲೂ ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಸಾಧನೆ ಮಾಡಿದೆ. ಕಳೆದ ವರ್ಷ ಏಪ್ರಿಲ್ 27ಕ್ಕೆ (77.33 ಲಕ್ಷ ಲೀ.) ಹೋಲಿಸಿದರೆ ಈ ಬಾರಿ (82.12 ಲಕ್ಷ ಲೀ.) ಶೇ.6ರಷ್ಟು ಹಾಲು ಉತ್ಪಾದನೆ ಹೆಚ್ಚಳವಾಗಿದೆ. ಹಾಲು ಉತ್ಪಾದನೆ ಮಾತ್ರವಲ್ಲದೆ ಮಾರಾಟ 51 ಲಕ್ಷ ಲೀ.‌ ನಷ್ಟಾಗಿದೆ.

2023ರಲ್ಲಿ ಜನವರಿಯಿಂದ ಏಪ್ರಿಲ್ 27ರ ತನಕ ರಾಜ್ಯದಲ್ಲಿ ಪ್ರತಿದಿನ ಸರಾಸರಿಯಾಗಿ 75.60 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದ್ದರೆ, 2024 ಇಸವಿಯಲ್ಲಿ ಜನವರಿ ಆರಂಭದಿಂದ ಏಪ್ರಿಲ್ 27ರ ತನಕ 80.74 ಲಕ್ಷ ಲೀ. ಹಾಲು ಉತ್ಪಾದನೆಯಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಸರಾಸರಿಯಾಗಿ ಶೇ.7ರಷ್ಟು ಅಂದರೆ 5.14 ಲಕ್ಷ ಲೀ. ಹಾಲು ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಏ.27ರಂದು 14.29 ಲಕ್ಷ ಲೀಟರ್ ಹಾಲು, ಹಾಸನದಲ್ಲಿ ನಿತ್ಯ 12.33 ಲಕ್ಷ ಲೀಟರ್, ಮಂಡ್ಯ 9.25 ಲಕ್ಷ ಲೀಟರ್, ಕೋಲಾರದಲ್ಲಿ ನಿತ್ಯ 10.22 ಲಕ್ಷ ಲೀಟರ್​​, ತುಮಕೂರಿನಲ್ಲಿ 7.72 ಲಕ್ಷ ಲೀಟರ್​, ಮೈಸೂರಿನಲ್ಲಿ 7.50 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ.

ಬರವಿದ್ದರೂ ಹೈನುಗಾರಿಕೆ ರೈತರಿಗೆ ನಿರಂತರ ಆದಾಯ ಮೂಲ :

ರಾಜ್ಯದಲ್ಲಿ ಬೇಸಿಗೆ ಪರಿಣಾಮ ಹಸಿರು ಮೇವು ಹಾಗೂ ನೀರಿಗೆ ಹಲವು ಭಾಗಗಳಲ್ಲಿ ಕೊರತೆಯಿದೆ. ಆದರೆ ಇದರ ನಡುವೆ ಹಾಲು ಉತ್ಪಾದನೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಎಲ್ಲರಲ್ಲೂ ಹುಬ್ಬೇರುವಂತೆ ಮಾಡಿದೆ. ಪರಿಣಾಮ ರಾಜ್ಯದಲ್ಲಿ ಕೆಎಂಎಫ್ ಹಾಲಿನ ಹೊಳೆಯೇ ಹರಿಸಿದೆ. ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಕೆಎಂಎಫ್​​ ಹಾಲಿನ ಉತ್ಪಾದನೆ ಕುಸಿಯದಂತೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. ಇದರ ಪರಿಣಾಮವಾಗಿ ತೀವ್ರ ಬರಗಾಲ ನಡುವೆಯೂ ಹಾಲಿನ ಉತ್ಪಾದನೆ ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎನ್ನುತ್ತಾರೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್.

“ಬರಗಾಲದಿಂದಾಗಿ ರೈತರಿಗೆ ಆದಾಯದ ಮೂಲವಿಲ್ಲ. ನಿರಂತರವಾಗಿ ಆದಾಯ ಬರುವ ಮೂಲವೆಂದರೆ ಅದು ಹೈನುಗಾರಿಕೆಯೊಂದೇ. ಹೀಗಾಗಿ ರೈತರು ಹೈನುಗಾರಿಕೆ (Dairy farming) ಮೇಲೆ ಹೆಚ್ಚು ಗಮನಕೊಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 25 ಲಕ್ಷ ಮಂದಿ ಹೈನುಗಾರರಿದ್ದಾರೆ. ಆ ಪೈಕಿ ಕೆಎಂಎಫ್ ಗೆ ಹಾಲು ಹಾಕುವ ಹೈನುಗಾರರ ಪ್ರಮಾಣ 8.5 ಲಕ್ಷ ದಿಂದ 9 ಲಕ್ಷವಿದೆ. ಕೆಎಂಎಫ್ ಪ್ರತಿ ಲೀ. ಗೆ 33 ರೂ. ಹಣ ನೀಡುತ್ತದೆ. ಸರ್ಕಾರವು ಪ್ರತಿ ಲೀ. ಹಾಲಿಗೆ 5 ರೂ.‌ಸಹಾಯಧನ (Subsidy) ನೀಡುತ್ತದೆ. ಅಲ್ಲಿಗೆ ಒಟ್ಟಾರೆ ರೈತರಿಗೆ ಪ್ರತಿ ಲೀಟರ್ ಗೆ 39 ರೂ.‌ ಸಿಗುತ್ತಿದೆ. ಈ ಬರ ಪರಿಸ್ಥಿತಿಯಲ್ಲೂ ಉತ್ತಮ ಹಾಗೂ ನಿರಂತರ ಆದಾಯ ಮೂಲ ಆಗಿರುವ ಕಾರಣ ಹಾಲು ಉತ್ಪಾದನೆಗೆ ರೈತರು ಶ್ರಮಿಸಿರುವ ಕಾರಣ ಹಾಲು ಸಂಗ್ರಹ ಹೆಚ್ಚಳವಾಗಿರುವ ಸಾಧ್ಯತೆಯಿದೆ” ಎಂದು ಅವರು ಬೆಂಗಳೂರು ವೈರ್ ಗೆ ಹೇಳಿದ್ದಾರೆ.

ಬೇಸಿಗೆಯಲ್ಲಿ ಈ ಬಾರಿ ಪ್ರತಿ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಗುರಿಯನ್ನು ಕೆಎಂಎಫ್ ಇಟ್ಟುಕೊಂಡಿತ್ತು.‌ ಆ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಕ್ರಮ ಹಾಗೂ ಯೋಜನೆ  ಕೈಗೊಂಡ ಪರಿಣಾಮ ಕ್ಷೀರ ಉತ್ಪಾದನೆಯಲ್ಲಿ ಏರಿಕೆಯಾಗಿದೆ.

ಕೆಎಂಎಫ್ ಐಸ್ ಕ್ರೀಮ್ ಮಾರಾಟ ಶೇ.40ರಷ್ಟು ಏರಿಕೆ :

ಈ ಬಾರಿಯ ಬೇಸಿಗೆ ಬಿಸಿಗೆ ಜನರು ತಂಪು ಪಾನೀಯ ಹಾಗೂ ಐಸ್ ಕ್ರೀಮ್ ಸೇವನೆಗೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಹೀಗಾಗಿ ಕೆಎಂಎಫ್ ಐಸ್ ಕ್ರೀಮ್ ಮಾರಾಟವು ಕಳೆದ ವರ್ಷ ಪ್ರತಿದಿನ 16,000 ಲೀ. ಮಾರಾಟಕ್ಕೆ ಹೋಲಿಸಿದರೆ ಈ ಬಾರಿ 25,000 ಲೀ. ಗೆ ಹೆಚ್ಚಾಗಿದೆ. ಅಂದರೆ ಐಸ್ ಕ್ರೀಮ್ ಮಾರಾಟ ಶೇ.40ರಷ್ಟು ಹೆಚ್ಚಾಗಿದೆ. ಕೆಎಂಎಫ್ ಬಳಿ ಸದ್ಯ ಫ್ಯಾಮಿಲಿ ಪ್ಯಾಕ್, ಕೋನ್‌ ಸೇರಿದಂತೆ  35-40 ರೀತಿಯ ಉತ್ಪನ್ನಗಳಿವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಎಮ್ಮೆ ಹಾಲಿಗೆ ಬೇಡಿಕೆ ಕುಸಿತ :

ಕಳೆದ ಮೂರು ತಿಂಗಳ ಹಿಂದಷ್ಟೇ ಕರ್ನಾಟಕ ಹಾಲು ಒಕ್ಕೂಟ ರಾಜ್ಯಾಧ್ಯಂತ ಎಮ್ಮೆ ಹಾಲು ಮಾರಾಟಕ್ಕೆ ಚಾಲನೆ ನೀಡಿತ್ತು. ಆದರೆ ಇದಾದ ನಾಲ್ಕೇ ತಿಂಗಳಿಗೆ ಬೆಂಗಳೂರಿನಲ್ಲಿ ಮಾತ್ರ ಎಮ್ಮೆ ಹಾಲು ಬೇಡಿಕೆ ಇಲ್ಲದ ಕಾರಣ ಮಾರಾಟ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಿಂದ ಎಮ್ಮೆ ಹಾಲು ಮಾರುಕಟ್ಟೆಗೆ ಕೆಎಂಎಫ್​ ಬಿಡುಗಡೆ ಮಾಡಿತ್ತು. ಎಮ್ಮೆ ಹಾಲಿಗೆ ಗ್ರಾಹಕರಿಂದ ಬೇಡಿಕೆ ಕುಸಿತ ಆಗಿರುವುದು ಕೆಎಂಎಫ್​ ಈ ನಿರ್ಧಾರಕ್ಕೆ ಕಾರಣ. ಆದರೆ ರಾಜ್ಯದಲ್ಲಿ ನಿತ್ಯ ಒಟ್ಟಾರೆ 1 ಲಕ್ಷ ಲೀಟರ್ ಎಮ್ಮೆ ಹಾಲು ಉತ್ಪಾದನೆಯಾಗುತ್ತಿದ್ದು, ಉತ್ತರ ಕರ್ನಾಟಕ, ಮಹಾರಾಷ್ಟ್ರ ಭಾಗಕ್ಕೆ ಎಮ್ಮೆ ಹಾಲು ಎಂದಿನಂತೆ ಪೂರೈಕೆಯಾಗುತ್ತಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Video News | ನಿಯಂತ್ರಣ ತಪ್ಪಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂತಿದ್ದ ಹೆಲಿಕಾಪ್ಟರ್ : ಸ್ವಲ್ಪದರಲ್ಲೇ ಬಚಾವ್!! ; ಯಾವುದೇ ಸಮಸ್ಯೆಯಾಗಿಲ್ಲ ಎಂದ ಸರ್ಕಾರ

Next Post

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

Next Post

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

Maruti Suzuki Swift | ಹೊಸ ಮಾರುತಿ ಸ್ವಿಫ್ಟ್ ಮಾಡೆಲ್ ಕಾರು ಮೇ 9ಕ್ಕೆ ದೇಶದಲ್ಲಿ ಬಿಡುಗಡೆ : ಹಲವು ವಿಶೇಷತೆ ಹೊಂದಿದ ಕಾರು ನಿಮ್ಮ ಕೈಗೆಟಕುವ ಬೆಲೆಯಲ್ಲಿ!!

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group