Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BWSSB News | ಪರಿಸರ ಸ್ನೇಹಿ ಝೀರೋ ಬ್ಯಾಕ್ಟೀರಿಯಲ್ ತ್ಯಾಜ್ಯ ಸಂಸ್ಕರಿತ ನೀರು ತಂತ್ರಜ್ಞಾನ ಅಳವಡಿಸಿಕೊಂಡ ಜಲಮಂಡಳಿ : ಐಐಎಸ್ಸಿ ಸಹಯೋಗ

ಎರಡು ವಾರಗಳ ಹಿಂದೆ ಆರಂಭಿಸಲಾದ ಈ ಯೋಜನೆಯ ಮೂಲಕ ಪ್ರಸ್ತುತ ನಿತ್ಯ 1 ಕೋಟಿ ಲೀ. ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆಯ ಸಾಮರ್ಥ್ಯವನ್ನು ಜಲಮಂಡಳಿ ಅಳವಡಿಸಿಕೊಂಡಿದೆ.

by Bengaluru Wire Desk
May 1, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.1 www.bengaluruwire.com : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ವಿಜ್ಞಾನಿಗಳ ಸಹಯೋಗದಲ್ಲಿ ಕೇವಲ ಎರಡು ವಾರಗಳ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಸಂಸ್ಕರಣೆಯ ಸಾಮರ್ಥ್ಯದ ದೇಶಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಜಲಮಂಡಳಿ ಯಶಸ್ವಿಯಾಗಿದೆ.

ಐಐಎಸ್‌ಸಿ ವಿಜ್ಞಾನಿಗಳ ಸಹಯೋಗ ಮತ್ತು ಮಾರ್ಗದರ್ಶನದಲ್ಲಿ ಜಲಮಂಡಳಿಯ ಇಂಜಿನಿಯರ್‌ಗಳು ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ದೇಶೀಯ ತಂತ್ರಜ್ಞಾನವನ್ನು ರೂಪಿಸಿದ್ದಾರೆ. ಈಗಾಗಲೇ ಜಲಮಂಡಳಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲಸೌಲಭ್ಯವನ್ನು ಬಳಸಿಕೊಳ್ಳುವ ಮೂಲಕ ಕಡಿಮೆ ವೆಚ್ಚದಲ್ಲಿ ದೇಶಿಯ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಉತ್ತಮ ಗುಣಮಟ್ಟದಲ್ಲಿ ತ್ಯಾಜ್ಯ ನೀರನ್ನು ಶುದ್ದೀಕರಿಸಿ ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆಯನ್ನು ಸಾಧ್ಯವಾಗಿಸಿದೆ.

ನಗರದಲ್ಲಿ ನಿತ್ಯ ಅಂದಾಜು 1,800 ಎಂಎಲ್‌ಡಿ ಪ್ರಮಾಣದಷ್ಟು ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಜಲಮಂಡಳಿಯ ತ್ಯಾಜ್ಯ ನೀರು ನಿರ್ವಹಣಾ ಘಟಕಗಳ ಮೂಲಕ ನಿತ್ಯ 1,200 ಎಂಎಲ್ ಡಿ ನೀರಿನ ಸಂಸ್ಕರಣೆ ಮಾಡಲಾಗುತ್ತಿದೆ. ಈ ನೀರಿನಲ್ಲಿರುವಂತಹ ಸೂಕ್ಷ್ಮ ಬ್ಯಾಕ್ಟೀರಿಯಾ ಮಾನವರ ಸಂಪರ್ಕಕ್ಕೆ ಬಂದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಈ ನೀರನ್ನು ಗೃಹಪಯೋಗಿ ಬಳಕೆಗೆ ಬಳಸಬಾರದು ಹಾಗೂ ಮಾನವ ಸಂಪರ್ಕವಿಲ್ಲದ ಕಾರ್ಯಕ್ಕೆ ಉಪಯೋಗಿಸಬೇಕು ಎಂಬ ಎಚ್ಚರಿಕೆ ನೀಡಲಾಗಿದೆ.

ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿರುವ ಬಿಡಬ್ಲ್ಯುಎಸ್ ಎಸ್ ಬಿ.

ನಿತ್ಯ 1 ಕೋಟಿ ಲೀ. ಉತ್ಪಾದನೆ ಸಾಮರ್ಥ್ಯ:

ಎರಡು ವಾರಗಳ ಹಿಂದೆ ಆರಂಭಿಸಲಾದ ಈ ಯೋಜನೆಯ ಮೂಲಕ ಪ್ರಸ್ತುತ ನಿತ್ಯ 1 ಕೋಟಿ ಲೀ. ಝೀರೋ ಬ್ಯಾಕ್ಟೀರಿಯಲ್ ಸಂಸ್ಕರಿಸಿದ ನೀರು ಉತ್ಪಾದನೆಯ ಸಾಮರ್ಥ್ಯವನ್ನು ಜಲಮಂಡಳಿ ಅಳವಡಿಸಿಕೊಂಡಿದೆ. ಇದೀಗ ನಗರದ ಅಗರ, ಕೆ.ಸಿ ವ್ಯಾಲಿ ಮತ್ತು ಬೆಳ್ಳಂದೂರು ಎಸ್‌ಟಿಪಿಗಳಲ್ಲಿ ಈ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಜಲಮಂಡಲಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಐಐಎಸ್‌ಸ್ಸಿಯಿಂದ ನೀರಿನ ಬಗ್ಗೆ ಧೃಢೀಕರಣ :

ಸುಧಾರಿತ ದೇಶೀಯ ತಂತ್ರಜ್ಞಾನ ಅಳವಡಿಕೆಯಿಂದ ಹೊರಬರುವಂತಹ ಝೀರೋ ಬ್ಯಾಕ್ಟೀರಿಯಲ್ ನೀರಿನ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಧೃಢೀಕರಣ ಪತ್ರವನ್ನು ಪಡೆದುಕೊಳ್ಳಲಾಗಿದೆ. ಐಐಎಸ್‌ಸ್ಸಿ ವಿಜ್ಞಾನಿಗಳು ಎಸ್‌ಟಿಪಿ ಟ್ರೀಟ್‌ಮೆಂಟ್ ಟ್ಯಾಂಕರ್‌ಗಳಿಂದ ಹೊರಬರುವ ಕಡೆಗಳಲ್ಲಿ ಹಾಗೂ ತಮ್ಮ ಪ್ರಯೋಗಶಾಲೆಗಳಲ್ಲಿ ಪರೀಕ್ಷೆಯನ್ನು ನಡೆಸಿದ್ದಾರೆ. ಪರೀಕ್ಷೆಯ ನಂತರ ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಬಗ್ಗೆ ಪ್ರಮಾಣೀಕರಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

ಬೆಂಗಳೂರು ಪೂರ್ವ ಭಾಗದಲ್ಲಿ ಬಳಕೆ:

ನಗರದ ಪೂರ್ವಭಾಗದಲ್ಲಿರುವ ವಿಪ್ರೋ, ಎಚ್‌ಎಎಲ್ ಸೇರಿ ಹವು ಐಟಿ ಕಂಪನಿಗಳು ಈಗಾಗಲೇ ಝೀರೋ ಬ್ಯಾಕ್ಟೀರಿಯಲ್ ನೀರಿಗೆ ಬೇಡಿಕೆ ಇಟ್ಟಿವೆ. ಸ್ವಚ್ಚತೆ, ಏರ್ ಕಂಡಿಷನಿಂಗ್ ಕೂಲಿಂಗ್ ಸೇರಿ ಇನ್ನಿತರ ಕಾರ್ಯಕ್ಕೆ ಇದನ್ನ ಬಳಸಬಹುದಾಗಿದೆ. ಬೇಡಿಕೆಯಿರುವ ಸ್ಥಳಗಳಿಗೆ ಜಲಮಂಡಳಿ ಈ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಿದೆ.

ಜಲಮಂಡಳಿ ಅಧ್ಯಕ್ಷರು ಏನಂತಾರೆ?:

ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸುವುದರಿಂದ ಕಾವೇರಿ ನೀರಿನ ಮೇಲೆ ಒತ್ತಡವನ್ನು ಬಹಳಷ್ಟು ಕಡಿಮೆ ಮಾಡಬಹುದು. ಈ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಐಐಎಸ್‌ಸ್ಸಿ ವಿಜ್ಞಾನಿಗಳು ಜಲಮಂಡಳಿಯೊಂದಿಗೆ ಕೈಜೋಡಿಸಿದ್ದು ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಸಂಸ್ಕರಿಸಿದ ನೀರು ಪಡೆಯಲು ಸಾಧ್ಯವಾಗಿದೆ. ಇದು ಜಲಮಂಡಳಿಯ ಇತಿಹಾಸದಲ್ಲಿ ಹೊಸ ಮೈಲುಗಲ್ಲಾಗಿದೆ. ಸಂಸ್ಕರಿತ ನೀರಿನ ಬಳಕೆಯಲ್ಲಿ ಜನರ ಮನಃಸ್ಥಿತಿ ಬದಲಾಗಬೇಕಿದೆ.

  • ಡಾ. ರಾಮ್ ಪ್ರಸಾತ್ ಮನೋಹರ್, ಜಲಮಂಡಲಿ ಅಧ್ಯಕ್ಷ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KMF Milk Production | ಭೀಕರ ಬಿಸಿಲು- ಬರದಲ್ಲೂ ಪ್ರತಿನಿತ್ಯ ರಾಜ್ಯದಲ್ಲಿ ಹರಿಯುತ್ತಿದೆ ಕ್ಷೀರಸಾಗರ !! : ಕೆಎಂಎಫ್ ನಿಂದ ಹೊಸ ದಾಖಲೆ ; ಸರಾಸರಿ 80.74 ಲಕ್ಷ ಲೀ. ಹಾಲು ಉತ್ಪಾದನೆ

Next Post

Maruti Suzuki Swift | ಹೊಸ ಮಾರುತಿ ಸ್ವಿಫ್ಟ್ ಮಾಡೆಲ್ ಕಾರು ಮೇ 9ಕ್ಕೆ ದೇಶದಲ್ಲಿ ಬಿಡುಗಡೆ : ಹಲವು ವಿಶೇಷತೆ ಹೊಂದಿದ ಕಾರು ನಿಮ್ಮ ಕೈಗೆಟಕುವ ಬೆಲೆಯಲ್ಲಿ!!

Next Post

Maruti Suzuki Swift | ಹೊಸ ಮಾರುತಿ ಸ್ವಿಫ್ಟ್ ಮಾಡೆಲ್ ಕಾರು ಮೇ 9ಕ್ಕೆ ದೇಶದಲ್ಲಿ ಬಿಡುಗಡೆ : ಹಲವು ವಿಶೇಷತೆ ಹೊಂದಿದ ಕಾರು ನಿಮ್ಮ ಕೈಗೆಟಕುವ ಬೆಲೆಯಲ್ಲಿ!!

Mount Everest News | ಬಲವಾಗಿ ಬೀಸಿದ ಗಾಳಿಗೆ ಹಾರಿಹೋದ ಮೌಂಟ್ ಎವರೆಸ್ಟ್ ಪರ್ವತಾರೋಹಿಗಳಿದ್ದ ಟೆಂಟ್ : ಯಾತ್ರೆ ತಾತ್ಕಾಲಿಕ ಸ್ಥಗಿತ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d