Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP News | ನಕಲಿ ದಾಖಲೆ ಆಧರಿಸಿ ಕಟ್ಟಡ ನಕ್ಷೆ ಮಂಜೂರಾತಿ : ಪಶ್ಚಿಮ ವಲಯದ ಎಡಿಟಿಪಿ ನಾರಾಯಣಸ್ವಾಮಿ ಬಿಬಿಎಂಪಿಯಿಂದ ಬಿಡುಗಡೆ – ಇಲಾಖಾ ವಿಚಾರಣೆಗೆ ಆದೇಶ

ದಾಖಲಾತಿಗಳನ್ನು ಸಮರ್ಪಕವಾಗಿ ವರಿಶೀಲಿಸದೆ, ನಕಲು ದಾಖಲೆಗಳನ್ನು ತಮ್ಮ ಲಾಗಿನ್ ಮುಖಾಂತರವೇ ಅಪ್ಲೋಡ್ ಮಾಡಿ, ನಕಲು ದಾಖಲಾತಿಗಳ ಆಧಾರದ ಮೇಲೆ ಅಕ್ರಮವಾಗಿ ಕಟ್ಟಡ ನಕ್ಷೆ ಮಂಜೂರಾತಿ ನೀಡಿ ಗಂಭೀರ ಕರ್ತವ್ಯಲೋಪ ಎಸಗಿರುವುದು ಸಾಬೀತಾಗಿತ್ತು.

by Bengaluru Wire Desk
May 6, 2024
in Bengaluru Focus, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮೇ.06 www.bengaluruwire.com : ನಕಲು ದಾಖಲಾತಿಗಳ ಆಧಾರದ ಮೇಲೆ ಅಕ್ರಮವಾಗಿ ನಕ್ಷೆ ಮಂಜೂರಾತಿ ನೀಡಿ ಗಂಭೀರ ಕರ್ತವ್ಯಲೋಪ ಎಸಗಿದ ಲೋಕೋಪಯೋಗಿ ಇಲಾಖೆಯಿಂದ ಎರವಲು ಸೇವೆ ಮೇಲೆ ಬಂದು ಕಾರ್ಯನಿರ್ವಹಿಸುತ್ತಿದ್ದ ಬಿಬಿಎಂಪಿ ಪಶ್ಚಿಮ ವಲಯದ ನಗರ ಯೋಜನಾ ವಿಭಾಗದ ಎಡಿಟಿಪಿ ಸಿ. ನಾರಾಯಣಸ್ವಾಮಿ ಅವರನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇವೆಯಿಂದ ಕೂಡಲೇ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ ಅವರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ.

ಇವರು ದಾಖಲಾತಿಗಳನ್ನು ಸಮರ್ಪಕವಾಗಿ ವರಿಶೀಲಿಸದೆ, ನಕಲು ದಾಖಲೆಗಳನ್ನು ತಮ್ಮ ಲಾಗಿನ್ ಮುಖಾಂತರವೇ ಅಪ್ಲೋಡ್ ಮಾಡಿ, ನಕಲು ದಾಖಲಾತಿಗಳ ಆಧಾರದ ಮೇಲೆ ಅಕ್ರಮವಾಗಿ ಕಟ್ಟಡ ನಕ್ಷೆ ಮಂಜೂರಾತಿ ನೀಡಿ ಗಂಭೀರ ಕರ್ತವ್ಯಲೋಪ ಎಸಗಿರುವುದು ಕಂಡುಬಂದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಈ ಕ್ರಮ ಕೈಗೊಂಡಿದ್ದಾಗಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿಯ ಸೇವೆಯಿಂದ ಬಿಡುಗಡೆಗೊಂಡಿರುವ ನಿಕಟಪೂರ್ವ ಎಡಿಟಿಪಿ ಸಿ.ನಾರಾಯಣಸ್ವಾಮಿ

ಬೆಂಗಳೂರಿನ ಪ್ರತಿಷ್ಠಿತ ಏರಿಯಾಗಳಲ್ಲೊಂದಾದ ಸದಾಶಿವನಗರದ ರಾಜ್ ಮಹಲ್ ನಲ್ಲಿನ ವಾರ್ಡ್ ನಂ.35ರ ಪಿ.ಐ.ಡಿ. ಸಂಖ್ಯೆ 90-22-32 & 99-22-33/2 ಎರಡು ಸ್ವತ್ತುಗಳು ಬೇರೆ ಬೇರೆಯಾಗಿದ್ದು ಪ್ರತ್ಯೇಕ ಖಾತಾಗಳಾಗಿತ್ತು. ಈ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡಲೆಂದು ಬಿಮ್ಲಾ ದೇವಿ ಬೊತ್ರಾ ರವರು ಕಟ್ಟಡ ನಕ್ಷೆ ಮಂಜೂರಾತಿ ಕೋರಿ ನಗರ ಯೋಜನೆಯ ಪಶ್ಚಿಮ ವಲಯ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಎಡಿಟಿಪಿ ಸಿ.ನಾರಾಯಣಸ್ವಾಮಿ 2023ರ ಡಿಸೆಂಬರ್ 21ರಂದು ನಕ್ಷೆ ಮಂಜೂರಾತಿ ನೀಡಿದ್ದರು. ಈ ಬಗ್ಗೆ ಸಮೃದ್ಧಿ ಭಾರತ ಫೌಂಡೇಷನ್ ನ ವಿ.ಮಂಜುನಾಥ್ ಎಂಬುವರು ಬಿಬಿಎಂಪಿಗೆ ದೂರು ನೀಡಿ, ಬಿಮ್ಲಾ ದೇವಿ ಬೊತ್ರಾ ರವರು ಮಂಜೂರಾತಿ ನಕ್ಷೆ ಪಡೆದುಕೊಂಡಿರುವ ಎರಡು ಸ್ವತ್ತುಗಳು ಬೇರೆ ಬೇರೆಯಾಗಿದ್ದು, ಪ್ರತ್ಯೇಕ ಖಾತಾವಾಗಿರುತ್ತದೆ. ಸ್ವತ್ತುಗಳ ಖಾತಾ ಒಂದುಗೂಡಿಸದೆ (Amalgamation) ಒಂದುಗೂಡಿಸಿರುವಂತೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು, ಪಶ್ಚಿಮ ವಲಯದಲ್ಲಿ ಅಕ್ರಮವಾಗಿ ನಕ್ಷೆ ಮಂಜೂರಾತಿ ನೀಡಿದ್ದಾರೆಂದು ತಿಳಿಸಿದ್ದರು.

ಈ ಬಗ್ಗೆ ಬಿಬಿಎಂಪಿಯಲ್ಲಿ ವಿಚಾರಣೆ ಕೈಗೊಂಡಾಗ, ಸಹಾಯಕ ಕಂದಾಯ ಅಧಿಕಾರಿ (ಮತ್ತಿಕೆರೆ) ವಿಭಾಗದವರು, ನಕ್ಷೆ ಮಂಜೂರಾತಿಗಾಗಿ ಸಲ್ಲಿಸಿದ್ದ ಖಾತಾ ಒಂದುಗೂಡಿಸುವಿಕೆಯ ಪತ್ರ ಹಾಗೂ ವಿಶೇಷ ಸೂಚನಾ ಪತ್ರವನ್ನು ಕಾರ್ಯಗಳನ್ನು ಮಾಡಿರುವುದಿಲ್ಲ. ಈ ಸ್ವತ್ತಿನ ಖಾತೆದಾರರಾದ ಬಿಮ್ಲಾ ದೇವಿ ಬೋತ್ರಾ ರವರು ಸಲ್ಲಿಸಿರುವ ಖಾತಾ ಸುಳ್ಳು ಹಾಗೂ ನಕಲಿ ವಿಶೇಷ ಸೂಚನಾ ಪತ್ರವನ್ನು ಸೃಷ್ಟಿಸಿ ಸಲ್ಲಿಸಿರುವುದು ಕಂಡುಬಂದಿರುತ್ತದೆ ಎಂದು ವರದಿ ನೀಡಿದ್ದರು. ನಕ್ಷೆ ಮಂಜೂರಾತಿ ತಂತ್ರಾಂಶವನ್ನು ರೂಪಿಸಿದ ಸಾಫ್ ಟೆಕ್ ಇಂಜಿನಿಯರ್ಸ್ ಪ್ರೈಲಿ ರವರು ಸಂಸ್ಥೆಯವರು “ಪ್ಲಾನ್ ಸಾಂಕ್ಷನ್ ಮಾಡಲಾಗಿರುವ ಪಿಆರ್‌ಜಿ/3016/2023-24 ಕಡತಕ್ಕೆ ನಕಲಿ ಖಾತಾ ಪ್ರಮಾಣ ಪತ್ರವನ್ನು 2023ರ ಡಿಸೆಂಬರ್ 8 ರಂದು ಪಶ್ಚಿಮ ವಲಯದ ಎಡಿಟಿಪಿ ತಮ್ಮ ಲಾಗಿನ್ ನಿಂದ ಅಪಲೋಡ್ ಮಾಡಿದ್ದಾರೆ. ಅದಕ್ಕೆ ವಲಯ ಜಂಟಿ ಆಯುಕ್ತರು ಡಿಸೆಂಬರ್ 12ರಂದು ಒಪ್ಪಿಗೆ ಸೂಚಿಸಿದ್ದರು. ಆನಂತರ ಪಶ್ಚಿಮ ವಲಯದ ನಗರ ಯೋಜನೆ ವಿಭಾಗದಿಂದ ಮನವಿ ಬಂದ ಮೇರೆಗೆ ನಕ್ಷೆ ಮಂಜೂರಾತಿ ನೀಡಿದ್ದನ್ನು ರದ್ದುಪಡಿಸಲಾಯಿತು” ಎಂದು ಪಾಲಿಕೆಗೆ ಇ-ಮೇಲ್ ಮುಖಾಂತರ ವರದಿ ನೀಡಿದ್ದರು.

ಈ ಹಿನ್ನಲೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಸೂಚನೆಯ ಮೇರೆಗೆ, ನಕ್ಷೆ ಮಂಜೂರಾತಿಗಾಗಿ ಸಲ್ಲಿಸಲಾಗಿರುವ ದಾಖಲಾತಿಗಳು ಸಮರ್ಪಕವಾಗಿದೆಯೇ ಅಥವಾ ನಕಲು ದಾಖಲೆಗಳಾಗಿದೆಯೇ ಎಂಬುದನ್ನು ದೃಢಪಡಿಸಿಕೊಂಡು ಆನಂತರ ನಕ್ಷೆ ಮಂಜೂರಾತಿಗಾಗಿ ನಿಯಮಾನುಸಾದ ಕ್ರಮ ಜರುಗಿಸಬೇಕಾಗಿದ್ದರೂ, ಈ ಪ್ರಕರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಎರವಲು ಸೇವೆಯ ಮೇಲೆ ವಾಲಿಕೆಗೆ ನಿಯೋಜನೆಗೊಂಡು ಪಶ್ಚಿಮ ವಲಯದಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ನಾರಾಯಣಸ್ವಾಮಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನಲೆಯಲ್ಲಿ ಇವರ ಸೇವೆ ಪಾಲಿಕೆಗೆ ಅವಶ್ಯಕತೆ ಇಲ್ಲವೆಂದು ಪರಿಗಣಿಸಿ, ಇವರನ್ನು ಮೇ.6ರ ಮಧ್ಯಾಹ್ನದಿಂದಲೇ ಮಾತ್ರ ಇಲಾಖೆಗೆ ಹಿಂದಿರುಗಿಸುವ ಆದೇಶ ಹೊರಡಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Namma Metro Video News | ದೆಹಲಿಯಂತಾಯ್ತಾ ಬೆಂಗಳೂರು ಮೆಟ್ರೋ ರೈಲು ?: ಪ್ರಯಾಣಿಕರ ಎದುರೇ ಯುವಕ – ಯುವತಿಯ ಅಸಭ್ಯ ವರ್ತನೆ!!

Next Post

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

Next Post

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

Bescom News | ವಿದ್ಯುತ್ ಸಮಸ್ಯೆಯೇ? ; ಬೆಸ್ಕಾಂ ಗ್ರಾಹಕರಿಗಾಗಿ ಪರ್ಯಾಯ ವಾಟ್ಸಪ್‌ ಮತ್ತು ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳ ಮಾಹಿತಿ ಇಲ್ಲಿದೆ 

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d