Tuesday, June 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP News | ನಕಲಿ ದಾಖಲೆ ಆಧರಿಸಿ ಕಟ್ಟಡ ನಕ್ಷೆ ಮಂಜೂರಾತಿ : ಪಶ್ಚಿಮ ವಲಯದ ಎಡಿಟಿಪಿ ನಾರಾಯಣಸ್ವಾಮಿ ಬಿಬಿಎಂಪಿಯಿಂದ ಬಿಡುಗಡೆ – ಇಲಾಖಾ ವಿಚಾರಣೆಗೆ ಆದೇಶ

ದಾಖಲಾತಿಗಳನ್ನು ಸಮರ್ಪಕವಾಗಿ ವರಿಶೀಲಿಸದೆ, ನಕಲು ದಾಖಲೆಗಳನ್ನು ತಮ್ಮ ಲಾಗಿನ್ ಮುಖಾಂತರವೇ ಅಪ್ಲೋಡ್ ಮಾಡಿ, ನಕಲು ದಾಖಲಾತಿಗಳ ಆಧಾರದ ಮೇಲೆ ಅಕ್ರಮವಾಗಿ ಕಟ್ಟಡ ನಕ್ಷೆ ಮಂಜೂರಾತಿ ನೀಡಿ ಗಂಭೀರ ಕರ್ತವ್ಯಲೋಪ ಎಸಗಿರುವುದು ಸಾಬೀತಾಗಿತ್ತು.

by Bengaluru Wire Desk
May 6, 2024
in Bengaluru Focus, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮೇ.06 www.bengaluruwire.com : ನಕಲು ದಾಖಲಾತಿಗಳ ಆಧಾರದ ಮೇಲೆ ಅಕ್ರಮವಾಗಿ ನಕ್ಷೆ ಮಂಜೂರಾತಿ ನೀಡಿ ಗಂಭೀರ ಕರ್ತವ್ಯಲೋಪ ಎಸಗಿದ ಲೋಕೋಪಯೋಗಿ ಇಲಾಖೆಯಿಂದ ಎರವಲು ಸೇವೆ ಮೇಲೆ ಬಂದು ಕಾರ್ಯನಿರ್ವಹಿಸುತ್ತಿದ್ದ ಬಿಬಿಎಂಪಿ ಪಶ್ಚಿಮ ವಲಯದ ನಗರ ಯೋಜನಾ ವಿಭಾಗದ ಎಡಿಟಿಪಿ ಸಿ. ನಾರಾಯಣಸ್ವಾಮಿ ಅವರನ್ನು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇವೆಯಿಂದ ಕೂಡಲೇ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ ಅವರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ.

ಇವರು ದಾಖಲಾತಿಗಳನ್ನು ಸಮರ್ಪಕವಾಗಿ ವರಿಶೀಲಿಸದೆ, ನಕಲು ದಾಖಲೆಗಳನ್ನು ತಮ್ಮ ಲಾಗಿನ್ ಮುಖಾಂತರವೇ ಅಪ್ಲೋಡ್ ಮಾಡಿ, ನಕಲು ದಾಖಲಾತಿಗಳ ಆಧಾರದ ಮೇಲೆ ಅಕ್ರಮವಾಗಿ ಕಟ್ಟಡ ನಕ್ಷೆ ಮಂಜೂರಾತಿ ನೀಡಿ ಗಂಭೀರ ಕರ್ತವ್ಯಲೋಪ ಎಸಗಿರುವುದು ಕಂಡುಬಂದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಈ ಕ್ರಮ ಕೈಗೊಂಡಿದ್ದಾಗಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿಯ ಸೇವೆಯಿಂದ ಬಿಡುಗಡೆಗೊಂಡಿರುವ ನಿಕಟಪೂರ್ವ ಎಡಿಟಿಪಿ ಸಿ.ನಾರಾಯಣಸ್ವಾಮಿ

ಬೆಂಗಳೂರಿನ ಪ್ರತಿಷ್ಠಿತ ಏರಿಯಾಗಳಲ್ಲೊಂದಾದ ಸದಾಶಿವನಗರದ ರಾಜ್ ಮಹಲ್ ನಲ್ಲಿನ ವಾರ್ಡ್ ನಂ.35ರ ಪಿ.ಐ.ಡಿ. ಸಂಖ್ಯೆ 90-22-32 & 99-22-33/2 ಎರಡು ಸ್ವತ್ತುಗಳು ಬೇರೆ ಬೇರೆಯಾಗಿದ್ದು ಪ್ರತ್ಯೇಕ ಖಾತಾಗಳಾಗಿತ್ತು. ಈ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡಲೆಂದು ಬಿಮ್ಲಾ ದೇವಿ ಬೊತ್ರಾ ರವರು ಕಟ್ಟಡ ನಕ್ಷೆ ಮಂಜೂರಾತಿ ಕೋರಿ ನಗರ ಯೋಜನೆಯ ಪಶ್ಚಿಮ ವಲಯ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಎಡಿಟಿಪಿ ಸಿ.ನಾರಾಯಣಸ್ವಾಮಿ 2023ರ ಡಿಸೆಂಬರ್ 21ರಂದು ನಕ್ಷೆ ಮಂಜೂರಾತಿ ನೀಡಿದ್ದರು. ಈ ಬಗ್ಗೆ ಸಮೃದ್ಧಿ ಭಾರತ ಫೌಂಡೇಷನ್ ನ ವಿ.ಮಂಜುನಾಥ್ ಎಂಬುವರು ಬಿಬಿಎಂಪಿಗೆ ದೂರು ನೀಡಿ, ಬಿಮ್ಲಾ ದೇವಿ ಬೊತ್ರಾ ರವರು ಮಂಜೂರಾತಿ ನಕ್ಷೆ ಪಡೆದುಕೊಂಡಿರುವ ಎರಡು ಸ್ವತ್ತುಗಳು ಬೇರೆ ಬೇರೆಯಾಗಿದ್ದು, ಪ್ರತ್ಯೇಕ ಖಾತಾವಾಗಿರುತ್ತದೆ. ಸ್ವತ್ತುಗಳ ಖಾತಾ ಒಂದುಗೂಡಿಸದೆ (Amalgamation) ಒಂದುಗೂಡಿಸಿರುವಂತೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು, ಪಶ್ಚಿಮ ವಲಯದಲ್ಲಿ ಅಕ್ರಮವಾಗಿ ನಕ್ಷೆ ಮಂಜೂರಾತಿ ನೀಡಿದ್ದಾರೆಂದು ತಿಳಿಸಿದ್ದರು.

ಈ ಬಗ್ಗೆ ಬಿಬಿಎಂಪಿಯಲ್ಲಿ ವಿಚಾರಣೆ ಕೈಗೊಂಡಾಗ, ಸಹಾಯಕ ಕಂದಾಯ ಅಧಿಕಾರಿ (ಮತ್ತಿಕೆರೆ) ವಿಭಾಗದವರು, ನಕ್ಷೆ ಮಂಜೂರಾತಿಗಾಗಿ ಸಲ್ಲಿಸಿದ್ದ ಖಾತಾ ಒಂದುಗೂಡಿಸುವಿಕೆಯ ಪತ್ರ ಹಾಗೂ ವಿಶೇಷ ಸೂಚನಾ ಪತ್ರವನ್ನು ಕಾರ್ಯಗಳನ್ನು ಮಾಡಿರುವುದಿಲ್ಲ. ಈ ಸ್ವತ್ತಿನ ಖಾತೆದಾರರಾದ ಬಿಮ್ಲಾ ದೇವಿ ಬೋತ್ರಾ ರವರು ಸಲ್ಲಿಸಿರುವ ಖಾತಾ ಸುಳ್ಳು ಹಾಗೂ ನಕಲಿ ವಿಶೇಷ ಸೂಚನಾ ಪತ್ರವನ್ನು ಸೃಷ್ಟಿಸಿ ಸಲ್ಲಿಸಿರುವುದು ಕಂಡುಬಂದಿರುತ್ತದೆ ಎಂದು ವರದಿ ನೀಡಿದ್ದರು. ನಕ್ಷೆ ಮಂಜೂರಾತಿ ತಂತ್ರಾಂಶವನ್ನು ರೂಪಿಸಿದ ಸಾಫ್ ಟೆಕ್ ಇಂಜಿನಿಯರ್ಸ್ ಪ್ರೈಲಿ ರವರು ಸಂಸ್ಥೆಯವರು “ಪ್ಲಾನ್ ಸಾಂಕ್ಷನ್ ಮಾಡಲಾಗಿರುವ ಪಿಆರ್‌ಜಿ/3016/2023-24 ಕಡತಕ್ಕೆ ನಕಲಿ ಖಾತಾ ಪ್ರಮಾಣ ಪತ್ರವನ್ನು 2023ರ ಡಿಸೆಂಬರ್ 8 ರಂದು ಪಶ್ಚಿಮ ವಲಯದ ಎಡಿಟಿಪಿ ತಮ್ಮ ಲಾಗಿನ್ ನಿಂದ ಅಪಲೋಡ್ ಮಾಡಿದ್ದಾರೆ. ಅದಕ್ಕೆ ವಲಯ ಜಂಟಿ ಆಯುಕ್ತರು ಡಿಸೆಂಬರ್ 12ರಂದು ಒಪ್ಪಿಗೆ ಸೂಚಿಸಿದ್ದರು. ಆನಂತರ ಪಶ್ಚಿಮ ವಲಯದ ನಗರ ಯೋಜನೆ ವಿಭಾಗದಿಂದ ಮನವಿ ಬಂದ ಮೇರೆಗೆ ನಕ್ಷೆ ಮಂಜೂರಾತಿ ನೀಡಿದ್ದನ್ನು ರದ್ದುಪಡಿಸಲಾಯಿತು” ಎಂದು ಪಾಲಿಕೆಗೆ ಇ-ಮೇಲ್ ಮುಖಾಂತರ ವರದಿ ನೀಡಿದ್ದರು.

ಈ ಹಿನ್ನಲೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಸೂಚನೆಯ ಮೇರೆಗೆ, ನಕ್ಷೆ ಮಂಜೂರಾತಿಗಾಗಿ ಸಲ್ಲಿಸಲಾಗಿರುವ ದಾಖಲಾತಿಗಳು ಸಮರ್ಪಕವಾಗಿದೆಯೇ ಅಥವಾ ನಕಲು ದಾಖಲೆಗಳಾಗಿದೆಯೇ ಎಂಬುದನ್ನು ದೃಢಪಡಿಸಿಕೊಂಡು ಆನಂತರ ನಕ್ಷೆ ಮಂಜೂರಾತಿಗಾಗಿ ನಿಯಮಾನುಸಾದ ಕ್ರಮ ಜರುಗಿಸಬೇಕಾಗಿದ್ದರೂ, ಈ ಪ್ರಕರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಎರವಲು ಸೇವೆಯ ಮೇಲೆ ವಾಲಿಕೆಗೆ ನಿಯೋಜನೆಗೊಂಡು ಪಶ್ಚಿಮ ವಲಯದಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ನಾರಾಯಣಸ್ವಾಮಿ ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನಲೆಯಲ್ಲಿ ಇವರ ಸೇವೆ ಪಾಲಿಕೆಗೆ ಅವಶ್ಯಕತೆ ಇಲ್ಲವೆಂದು ಪರಿಗಣಿಸಿ, ಇವರನ್ನು ಮೇ.6ರ ಮಧ್ಯಾಹ್ನದಿಂದಲೇ ಮಾತ್ರ ಇಲಾಖೆಗೆ ಹಿಂದಿರುಗಿಸುವ ಆದೇಶ ಹೊರಡಿಸಲಾಗಿದೆ.

WhatsApp Join our WhatsApp Channel
Previous Post

Namma Metro Video News | ದೆಹಲಿಯಂತಾಯ್ತಾ ಬೆಂಗಳೂರು ಮೆಟ್ರೋ ರೈಲು ?: ಪ್ರಯಾಣಿಕರ ಎದುರೇ ಯುವಕ – ಯುವತಿಯ ಅಸಭ್ಯ ವರ್ತನೆ!!

Next Post

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

Next Post

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

Bescom News | ವಿದ್ಯುತ್ ಸಮಸ್ಯೆಯೇ? ; ಬೆಸ್ಕಾಂ ಗ್ರಾಹಕರಿಗಾಗಿ ಪರ್ಯಾಯ ವಾಟ್ಸಪ್‌ ಮತ್ತು ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳ ಮಾಹಿತಿ ಇಲ್ಲಿದೆ 

Please login to join discussion

Like Us on Facebook

Follow Us on Twitter

Recent News

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

June 15, 2026

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group