Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#BBMP Property Tax News | ಒಟಿಎಸ್ ಸೌಲಭ್ಯಕ್ಕೆ ಒಲವು ತೋರದ ಸ್ವತ್ತಿನ ಮಾಲೀಕರು : ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸದ್ಯದಲ್ಲೇ ಕಾನೂನು ಕ್ರಮ!!

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3,63,870 ಸ್ವತ್ತುಗಳಿವೆ. ಈ ಸ್ವತ್ತುಗಳಿಂದ ಪಾಲಿಕೆಗೆ ಆಸ್ತಿ ತೆರಿಗೆ ಮತ್ತು ಸೆಸ್ ಸೇರಿ 711.71 ಕೋಟಿ ರೂ. ಹಣ ಪಾಲಿಕೆಗೆ ಬರಬೇಕಿದೆ.

by Bengaluru Wire Desk
May 19, 2024
in Bengaluru Focus, Public interest
Reading Time: 2 mins read
0
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಮೇ.19 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಸರ್ಕಾರದ ಆದೇಶದಂತೆ ಒಂದು ಬಾರಿ ಪರಿಹಾರ ‘One Time Settlement’(OTS) ಅನ್ನು ಆನ್‌ಲೈನ್ ಮೂಲಕ ಪಾವತಿಸಲು ಜುಲೈ 31ರ ಒಳಗೆ ಕಟ್ಟಲು ಅವಕಾಶ ಕಲ್ಪಿಸಿದ್ದರೂ ಅದನ್ನು ಹೆಚ್ಚಿನವರು ಸದುಪಯೋಗಪಡಿಸಿಕೊಳ್ಳುತ್ತಿಲ್ಲ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಮಾಲೀಕರಿಗಾಗಿ ‘ಒನ್ ಟೈಮ್ ಸೆಟ್ಲ್ ಮೆಂಟ್’(ಒಟಿಎಸ್) ಯೋಜನೆಯನ್ನು ರಾಜ್ಯ ಸರ್ಕಾರ ಫೆ.22ರಂದು ಅಧಿಸೂಚನೆ ಹೊರಡಿಸಿ ಜಾರಿಗೆ ತಂದಿದ್ದು, ಒಟಿಎಸ್ ಸೌಲಭ್ಯವನ್ನು ಆನ್‌ಲೈನ್ ಮೂಲಕ ಪಡೆದು ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 31 ರ ಒಳಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಈ ಯೋಜನೆ ಜಾರಿಯಲ್ಲಿರುತ್ತದೆ ಎಂದು ಬಿಬಿಎಂಪಿಯು ಈ ಹಿಂದೆ ತಿಳಿಸಿತ್ತು.  

ಒಟಿಎಸ್ ಸೌಲಭ್ಯ ಯಾರಿಗೆಲ್ಲಾ ಅನುಕೂಲ? :

ಅದರಂತೆ ಪಾಲಿಕೆಯ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸುವ ಸಾಪ್ಟ್ ವೇರ್ ನಲ್ಲಿ ಒಟಿಎಸ್ ಅನ್ನು ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ನಾಗರೀಕರು ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಪಡೆದು ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆ ಪಾವತಿಸಬಹುದಾಗಿದೆ. ಬಿಬಿಎಂಪಿಯ ಆನ್‌ಲೈನ್ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯಲ್ಲಿ ಒಟಿಎಸ್ ಆದೇಶವನ್ನು ಜಾರಿಗೆ ತಂದಿದ್ದು, ನಾಗರೀಕರು ಸಂಪೂರ್ಣ ಬಡ್ಡಿ ಮನ್ನಾ, ವಂಚನೆ ಪ್ರಕರಣಗಳಲ್ಲಿ ಶೇ .50 ರಷ್ಟು ದಂಡ ಕಡಿತ ಹಾಗೂ ವಸತಿ ಮತ್ತು ಮಿಶ್ರ ಬಳಕೆ ಪ್ರಕರಣಗಳಲ್ಲಿ ಮಾತ್ರ ಗರಿಷ್ಠ 5 ವರ್ಷಗಳ ಮಿತಿಯ  ಪ್ರಯೋಜನವನ್ನು ತಕ್ಷಣವೇ ಪಡೆಯಬಹುದಾಗಿದೆ. ಪಾಲಿಕೆಯ ಅಧಿಕೃತ ವೆಬ್ ಸೈಟ್ https://bbmptax.karnataka.gov.in ಗೆ ಭೇಟಿ ನೀಡಿ, ಒಟಿಎಸ್ ನ ಸಂಪೂರ್ಣ ಪ್ರಯೋಜನವನ್ನು ಆನ್‌ಲೈನ್‌ನಲ್ಲಿ ಪಡೆದು ಪಾವತಿಸಬಹುದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದ 3,63,870 ಸ್ವತ್ತುಗಳಿವೆ. ಈ ಸ್ವತ್ತುಗಳಿಂದ ಪಾಲಿಕೆಗೆ ಆಸ್ತಿ ತೆರಿಗೆ ಮತ್ತು ಸೆಸ್ ಸೇರಿ 711.71 ಕೋಟಿ ರೂ. ಹಣ ಪಾಲಿಕೆಗೆ ಬರಬೇಕಿದೆ. ಅದೇ ರೀತಿ ಕಡಿಮೆ ಆಸ್ತಿ ತೆರಿಗೆ ಘೋಷಿಸಿಕೊಂಡ ಪ್ರಕರಣಗಳಲ್ಲಿ ತೆರಿಗೆ ಪರಿಷ್ಕರಣೆ ಮಾಡಿರುವ 16,657 ಪ್ರಕರಣಗಳು ಕಂಡು ಬಂದಿದ್ದು, ಈ ಸ್ವತ್ತುಗಳಿಂದ ಪಾಲಿಕೆಗೆ 231.77 ಕೋಟಿ ರೂ. ವ್ಯತ್ಯಾಸದ ಬೇಡಿಕೆ ಮೊತ್ತ ಬರಬೇಕಿದೆ. ಒನ್ ಟೈಮ್ ಸೆಟಲ್ಮೆಂಟ್ ಸ್ಕೀಮ್ ಅಡಿಯಲ್ಲಿ ಜನರು ಜುಲೈ 31ರ ಒಳಗಾಗಿ ಬಾಕಿ ಪಾವತಿಸಿದರೆ ಅವರು ಬಡ್ಡಿ ಮನ್ನಾವನ್ನು ಪಡೆಯುತ್ತಾರೆ. ಆದರೆ ಯಾರೂ ಈ ಸೌಲಭ್ಯವನ್ನು ಬಳಸಿಕೊಳ್ಳುತ್ತಿಲ್ಲ ಎಂಬುದು ಈ ಅಂಕಿ ಅಂಶಗಳಿಂದ ತಿಳಿದು ಬರುತ್ತಿದೆ. ಅದೇ ರೀತಿ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು ಜುಲೈ 31ರ ಒಳಗೆ ಪೂರ್ಣವಾಗಿ ಪಾವತಿಸಿದರೆ ತೆರಿಗೆಯಲ್ಲಿ ಶೇ.5ರಷ್ಟು ರಿಯಾಯಿತಿ ಪಡೆಯಬಹುದು.

  • ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರು
  • ಆಸ್ತಿ ತೆರಿಗೆ ಪರಿಷ್ಕರಣೆಗೆ ಒಳಗಾದವರು

ಪಾಲಿಕೆಯ 8 ವಲಯಗಳ ವ್ಯಾಪ್ತಿಯ ಪೈಕಿ ಮಹದೇವಪುರ ವಲಯದಲ್ಲಿ ಪ್ರಾಪರ್ಟಿ ಟ್ಯಾಕ್ಸ್ ಕಟ್ಟದವರ ಸಂಖ್ಯೆ ಅತಿಹೆಚ್ಚಿದೆ. ಒಟ್ಟು 76,132 ಸ್ವತ್ತುಗಳಿಂದ 174,88 ಕೋಟಿ ರೂ. ಪಾಲಿಕೆ ಖಜಾನೆಗೆ ಬರಬೇಕಿದೆ. ಇನ್ನು ಕಡಿಮೆ ತೆರಿಗೆ ಘೋಷಿಸಿಕೊಂಡು ಪರಿಷ್ಕರಣೆ ತೆರಿಗೆಯಲ್ಲಿ ವ್ಯತ್ಯಾಸದ ಮೊತ್ತ ಪಾವತಿಸಬೇಕಿರುವ ಪ್ರಕರಣ ಬೆಂಗಳೂರು ಪಶ್ಚಿಮ ವಲಯದಲ್ಲಿ ಹೆಚ್ಚಿದೆ. ಒಟ್ಟು 3,481 ಸ್ವತ್ತುಗಳಿಂದ 41.04 ಕೋಟಿ ರೂ. ವ್ಯತ್ಯಾಸದ ಬೇಡಿಕೆ ಮೊತ್ತ ಪಾಲಿಕೆ ಕಂದಾಯ ಇಲಾಖೆಗೆ ಬರಬೇಕಿದೆ.

ಈಗಲೂ ಕಾಲಮಿಂಚಿಲ್ಲ ಒಟಿಎಸ್ ಸೌಲಭ್ಯ ಬಳಸಿ ಬಡ್ಡಿ ಮನ್ನಾ ಪಡೆಯಿರಿ :

“ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಅನುಕೂಲವಾಗಲೆಂದು ಒಟಿಎಸ್ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಬಹುತೇಕ ಯಾರೂ ಒಟಿಎಸ್ ಪ್ರಯೋಜನವನ್ನು ಪಡೆಯುತ್ತಿಲ್ಲ. ಸಂಬಂಧಿಸಿದವರು ಜುಲೈ 31ರ ತನಕ ಒಟಿಎಸ್ ಸೌಲಭ್ಯ ಬಳಸಿಕೊಂಡು ಬಡ್ಡಿ ಮನ್ನಾ ಲಾಭ ಪಡೆಯಬಹುದು. ಅಲ್ಲದೆ ಬಿಬಿಎಂಪಿಯು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೂ (Property Tax Defaulters) ಮತ್ತು ಕಡಿಮೆ ಆಸ್ತಿ ತೆರಿಗೆ ಘೋಷಿಸಿಕೊಂಡ ತೆರಿಗೆ ಪರಿಷ್ಕರಣೆ (Tax Rivsion) ಪ್ರಕರಣಗಳಿಗೆ ಪ್ರತಿದಿನ ಎಸ್ಎಂಎಸ್ (SMS) ಕಳುಹಿಸುತ್ತಿದೆ ಮತ್ತು ಐವಿಆರ್ ಎಸ್ (IVRS) ಆಧಾರಿತ ಕರೆಗಳನ್ನು ಮಾಡುತ್ತಿದೆ. ಆದರೂ ಸ್ವತ್ತಿನ ಮಾಲೀಕರು ಆಸ್ತಿ ತೆರಿಗೆ ಬಾಕಿ ಪಾವತಿಸುತ್ತಿಲ್ಲ. ಬಿಬಿಎಂಪಿ ಕಾನೂನು ಪ್ರಕಾರ ತೆರಿಗೆ ವಸೂಲಿ ಕ್ರಮವನ್ನು ಸದ್ಯದಲ್ಲೇ ಆರಂಭಿಸಲಿದೆ. ಕೂಡಲೇ ಎಲ್ಲರೂ ಬಾಕಿ ತೆರಿಗೆ ಪಾವತಿಸಿ ಕಾನೂನು ಕ್ರಮ ಎದುರಿಸುವುದನ್ನು ತಪ್ಪಿಸಬಹುದು.”

–              ಮುನೀಷ್ ಮುದ್ಗಿಲ್, ಬಿಬಿಎಂಪಿ ಕಂದಾಯ ವಿಶೇಷ ಆಯುಕ್ತರು

WhatsApp Join our WhatsApp Channel
Previous Post

Chinnaswamy Stadium | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಪೆ ಆಹಾರ ವಿತರಣೆ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ನಿರಂತರವಾಗಿ ಪ್ರಯೋಗಾಲಯ ಪರೀಕ್ಷೆಗೆ ಸೂಚನೆ

Next Post

Save Water | ಬೆಂಗಳೂರಿನ ನೀರಿನ ಸಂರಕ್ಷಣೆಗೆ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ರಾಮಬಾಣ : ಕಾವೇರಿ ನೀರು ಸರಬರಾಜಿಗೆ ಬಿಡಬ್ಲ್ಯುಎಸ್ಎಸ್ ಬಿ ಮಾಡುವ ವೆಚ್ಚ ಎಷ್ಟು ಗೊತ್ತಾ?

Next Post
ಏರಿಯೇಟರ್ ಸಾಧನವನ್ನು ಅಳವಡಿಸಿರುವ ನಲ್ಲಿಯು ನೀರಿನ ಮಿತ ಬಳಕೆ ಪ್ರೋತ್ಸಾಹಿಸುವಲ್ಲಿ ಮಹತ್ವದ್ದಾಗಿದೆ.

Save Water | ಬೆಂಗಳೂರಿನ ನೀರಿನ ಸಂರಕ್ಷಣೆಗೆ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ರಾಮಬಾಣ : ಕಾವೇರಿ ನೀರು ಸರಬರಾಜಿಗೆ ಬಿಡಬ್ಲ್ಯುಎಸ್ಎಸ್ ಬಿ ಮಾಡುವ ವೆಚ್ಚ ಎಷ್ಟು ಗೊತ್ತಾ?

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸೋಮವಾರ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Congress One Year Completion | ಕಾಂಗ್ರೆಸ್ ಆಡಳಿತಕ್ಕೆ ಒಂದು ವರ್ಷ : ಅಭಿವೃದ್ಧಿ ಕಾರ್ಯಗಳಿಗೆ 56274 ಕೋಟಿ ಖರ್ಚಾಗಿದೆ – ಸಿಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group