Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

"ನಮಗೂ ಬಿಬಿಎಂಪಿ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ" - ಡಿಸಿಎಂ ಡಿಕೆ ಶಿವಕುಮಾರ್

by Bengaluru Wire Desk
May 20, 2024
in Bengaluru Focus
Reading Time: 1 min read
0
ಯಲಹಂಕದ ರಮಣಶ್ರೀ ಕ್ಯಾಲಿಫೋರ್ನಿಯ ಲೇಔಟ್ ನ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಯಲಹಂಕದ ರಮಣಶ್ರೀ ಕ್ಯಾಲಿಫೋರ್ನಿಯ ಲೇಔಟ್ ನ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಬೆಂಗಳೂರು, ಮೇ.20 www.bengaluruwire.com : “ಮೂಲಸೌಕರ್ಯ ವ್ಯವಸ್ಥೆಗಳನ್ನು ಸರಿಯಾಗಿ ನೀಡದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಖಾಸಗಿ ಲೇಔಟ್ ಗಳಲ್ಲಿ ನೀರು ಹರಿಯಲು ಸೂಕ್ತ ವ್ಯವಸ್ಥೆ ರೂಪಿಸದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಹಾಗೂ ಕೊಳಚೆ ನೀರನ್ನು ಒಟ್ಟಿಗೆ ಬಿಟ್ಟಿರುವ ಕಾರಣಕ್ಕೆ ಸಮಸ್ಯೆಗಳು ಉಂಟಾಗುತ್ತಿವೆ. ಲೇಔಟ್ ಗಳನ್ನು ರೂಪಿಸುವಾಗ ಸೂಕ್ತ ವ್ಯವಸ್ಥೆ ಮಾಡದಿರುವುದು ಡೆವಲಪರ್ ಗಳ ತಪ್ಪು. ಜನರಿಂದ ಹಣ ಪಡೆದು ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದೇ ಇರುವ ಕಾರಣಕ್ಕೆ ಜನ ತೊಂದರೆ ಅನುಭವಿಸುತ್ತಿದ್ದಾರೆ. ಡೆವಲಪರ್ ಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿಲ್ಲ. ಅವರಿಂದ ಆಗಿರುವ ತೊಂದರೆ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು.

ಬೆಂಗಳೂರಿನ ಜನತೆಗೆ ತೊಂದರೆ ಆಗಬಾರದು :

ಬ್ರಾಂಡ್ ಬೆಂಗಳೂರು ಯೋಜನೆ ಮೂಲಕ ಈ ತೊಂದರೆಗಳಿಗೆ ಮುಕ್ತಿ ಸಿಗಬಹುದೇ ಎಂದು ಕೇಳಿದಾಗ, “ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ತೊಂದರೆಯಾದ ಜಾಗಗಳಿಗೆ ಭೇಟಿ ನೀಡಿದ್ದೇನೆ. ಕೇವಲ ಕಿವಿಯಲ್ಲಿ ಕೇಳಬಾರದು, ಕಣ್ಣಲ್ಲಿ ನೋಡಬೇಕು ಎಂದು ಅಧಿಕಾರಿಗಳ ಜೊತೆ ಬಂದಿದ್ದೇನೆ”. ಪ್ರತಿ ವರ್ಷ ಎಲ್ಲೆಲ್ಲಿ ಮಳೆಯಿಂದ ತೊಂದರೆ ಆಗುತ್ತದೆಯೋ ಆ ಪ್ರದೇಶಗಳನ್ನು ಗುರುತಿಸಿ ಹಂತ, ಹಂತವಾಗಿ ಅಭಿವೃದ್ಧಿ ಮಾಡಲಾಗುವುದು”. ರಾಜಕಾಲುವೆ ಒತ್ತುವರಿ ಬಗ್ಗೆ ಕೇಳಿದಾಗ “ಎಲ್ಲೆಲ್ಲಿ ಖಾಸಗಿ ಲೇಔಟ್ ನವರು ಒತ್ತುವರಿ ಮಾಡಿದ್ದಾರೋ ಅಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್ ಟಿಪಿ ಅಳವಡಿಕೆ ಮಾಡದವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು”. ಸ್ಕೈ ಡೆಕ್ ನಿರ್ಮಾಣದ ಬಗ್ಗೆ ಕೇಳಿದಾಗ, “ಬೆಂಗಳೂರಿಗೆ ಒಂದು ಒಳ್ಳೆಯ ಪ್ರವಾಸಿ ಕೇಂದ್ರ ಬೇಕು ಎನ್ನುವ ಆಲೋಚನೆ ನಮ್ಮಲಿದೆ. ಅಧಿಕಾರಿಗಳು ಯೋಜನಾ ವರದಿ ನೀಡಿದ್ದಾರೆ. ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದು, ಪಾರ್ಕಿಂಗ್, ಜಾಗದ ಲಭ್ಯತೆ ಮತ್ತಿತರ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

ಯಲಹಂಕದ ಜವಹರಲಾಲ್ ಆಧುನಿಕ ವೈಜ್ಞಾನಿಕ ಸಂಶೋಧನೆ ಕೇಂದ್ರದ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಬಿಬಿಎಂಪಿ ಚುನಾವಣೆ ಬಗ್ಗೆ ಕೇಳಿದಾಗ “ನಮಗೂ ಬಿಬಿಎಂಪಿ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ”. ಮಳೆಗಾಲ ಆರಂಭಕ್ಕೂ ಮುನ್ನ ಡಿಸಿಎಂ ನಗರ ಪ್ರದಕ್ಷಿಣೆ; ಪಾಲಿಕೆಯ ಪೂರ್ವಸಿದ್ಧತೆ ಪರಿಶೀಲನೆ ಮಾಡಿದರು. ಮಳೆಗಾಲ ಆರಂಭದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸ್ಥಳಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಯಲಹಂಕದ ರಮಣಶ್ರೀ ಗಾರ್ಡೇನಿಯಾ ಲೇಔಟ್ ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಜತೆ ಚರ್ಚೆ ನಡೆಸಿದರು. “ಕಳೆದ ಎರಡು ವರ್ಷಗಳ ಹಿಂದೆ ಈ ಭಾಗದಲ್ಲಿ ಕಾಲುವೆ ಇರಲಿಲ್ಲ. ಪಾಲಿಕೆ ವತಿಯಿಂದ ಕಾಲುವೆ ನಿರ್ಮಿಸಿ ಅದನ್ನು ಮುಂದೆ ತೆಗೆದುಕೊಂಡು ಹೋಗದೆ ಇಲ್ಲಿಗೆ ನಿಲ್ಲಿಸಿದ್ದಾರೆ. ಇದರಿಂದಾಗಿ ಸಣ್ಣ ಮಳೆಗೆ ಮನೆಗಳ ಒಳಗೆ ನೀರು ನುಗ್ಗಿದೆ. ಈ ಕಾಲುವೆ ಮುಂದೆ ವಿಸ್ತರಣೆ. ಮಳೆ ನೀರು ಕಾಲುವೆ ಹಾಗು ಚರಂಡಿಯನ್ನು ಪ್ರತ್ಯೇಕವಾಗಿ ಮಾಡಬೇಕು. ಇಲ್ಲಿರುವ ಕೆರೆಗೆ ಕೊಳಚೆ ನೀರು ಬಿಡಬಾರದು” ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿಗಳು, “ಮುಂದೆ ಅರಣ್ಯ ಇಲಾಖೆ ಜಾಗ ಇರುವ ಕಾರಣ, ಅವರು ಕಾಲುವೆಯನ್ನು ಮುಂದೆ ವಿಸ್ತರಿಸಲು ಅನುಮತಿ ನೀಡಿರಲಿಲ್ಲ. ಇಂದು ಬೆಳಗ್ಗೆ ಪಾಲಿಕೆ ಅಧಿಕಾರಿಗಳು ಅರಣ್ಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಕಾಲುವೆ ಮುಂದಕ್ಕೆ ತೆಗೆದುಕೊಂಡು ಹೋಗಲು ಅನುಮತಿ ಪಡೆಯಲಾಗಿದೆ. ಮಳೆ ನೀರು ಹಾಗೂ ಚರಂಡಿ ನೀರು ಹರಿಯಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಆದಷ್ಟು ಬೇಗ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಇನ್ನು ಬೆಂಗಳೂರಿನ ಯಾವುದೇ ಕೆರೆಗಳಿಗೆ ಕೊಳಚೆ ನೀರು ಹರಿಸುವುದಿಲ್ಲ. ಸಂಸ್ಕರಿಸಿದ ನೀರನ್ನು ಮಾತ್ರ ಬಿಡಲಾಗುವುದು. ಈ ಬಾರಿ ಏಳು ಸಾವಿರ ಕೊಳವೆ ಬಾವಿ ಬತ್ತಿದ ಪರಿಣಾಮ ನೀರಿನ ಸಮಸ್ಯೆ ಎದುರಾಗಿದ್ದು, ಮುಂದೆ ಇಂತಹ ಸಮಸ್ಯೆ ಬಾರದಂತೆ ಎಚ್ಚರ ವಹಿಸಲಾಗುವುದು” ಎಂದು ತಿಳಿಸಿದರು.

ನಂತರ ಉಪಮುಖ್ಯಮಂತ್ರಿಗಳು ರಾಚೇನಹಳ್ಳಿ ಕೆರೆ ಪಕ್ಕದಲ್ಲಿರುವ ಜವಾಹರ್ ಲಾಲ್ ನೆಹರು ಆಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ (JNCSAR)ದಲ್ಲಿ ಹಾದುಹೋಗಿರುವ ರಾಜಕಾಲುವೆ ಪರಿಶೀಲನೆ ನಡೆಸಿದರು. ಈ ರಾಜಕಾಲುವೆ ತಡೆಗೋಡೆ ಎತ್ತರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ “ಮುಂದಿನ ಒಂದು ತಿಂಗಳ ಒಳಗಾಗಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಷ್ಟರ ಒಳಗಾಗಿ ಮತ್ತೆ ಮಳೆ ಬಂದರೆ ಪ್ರವಾಹ ಪರಿಸ್ಥಿತಿ ತಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ನಂತರ ಉಪಮುಖ್ಯಮಂತ್ರಿಗಳು ಗೆದ್ದಲಹಳ್ಳಿ ಬಳಿ ರಾಜಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಸ್ಥಳೀಯ ನಿವಾಸಿಗಳು, “ಪ್ರತಿ ಬಾರಿ ಮಳೆ ಬಂದರೂ ಇಲ್ಲಿ ಮನೆಯೊಳಗೆ ನೀರು ನುಗ್ಗುತ್ತದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಿ” ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಖಾಸಗಿ ಬಡಾವಣೆ ಮಾಡಿರುವವರು ಸರಿಯಾದ ರೀತಿಯಲ್ಲಿ ಮೂಲಸೌಕರ್ಯ ಒದಗಿಸದ ಕಾರಣ ಈ ಸಮಸ್ಯೆ ಎದುರಾಗಿದೆ. ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಇಲ್ಲಿಗೆ ಬಂದು ಪರಿಶೀಲನೆ ಮಾಡುತ್ತಿದ್ದೇವೆ” ಎಂದರು.

WhatsApp Join our WhatsApp Channel
Previous Post

Elephant Census 2024 | ರಾಜ್ಯದಲ್ಲಿ ಮೇ 23 ರಿಂದ ಮೂರು ದಿನ ಸಂಯೋಜಿತ ಆನೆ ಗಣತಿ 2024: ಎಲ್ಲೆಲ್ಲಿ ಮತ್ತು ಹೇಗೆ ಸೆನ್ಸೆಸ್ ನಡೆಯುತ್ತೆ ಗೊತ್ತಾ? ಇಲ್ಲಿದೆ ವಿವರ

Next Post

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ವೀರಾಂಜನೇಯನ ಸಾಂದರ್ಭಿಕ ಚಿತ್ರ.

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದನ್ನು ಭೇದಿಸಿದಾಗ 176 ಮೊಬೈಲ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಗಳನ್ನು ಪ್ರದರ್ಶನದಲ್ಲಿಟ್ಟಿದ್ದಾರೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅದನ್ನು ಪರಿಶೀಲಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚಿಸುತ್ತಿರುವ ಚಿತ್ರ.

Bangalore Crime News | ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ : 25 ಲ್ಯಾಪ್ ಟಾಪ್, 176 ಮೊಬೈಲ್ ಫೋನ್ ವಶ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group