Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Elephant Census 2024 | ರಾಜ್ಯದಲ್ಲಿ ಮೇ 23 ರಿಂದ ಮೂರು ದಿನ ಸಂಯೋಜಿತ ಆನೆ ಗಣತಿ 2024: ಎಲ್ಲೆಲ್ಲಿ ಮತ್ತು ಹೇಗೆ ಸೆನ್ಸೆಸ್ ನಡೆಯುತ್ತೆ ಗೊತ್ತಾ? ಇಲ್ಲಿದೆ ವಿವರ

ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಅಂತಾರಾಜ್ಯ ಗಡಿಯಲ್ಲಿರುವ ಕರ್ನಾಟಕದ 10 ಅರಣ್ಯ ವಿಭಾಗಗಳಲ್ಲಿ ಆನೆಗಣತಿ ಕಾರ್ಯ ನಡೆಯಲಿದೆ.

by Bengaluru Wire Desk
May 20, 2024
in News Wire, Public interest
Reading Time: 1 min read
0
ಅರಣ್ಯದಲ್ಲಿ ಗುಂಪಿನೊಂದಿಗೆ ಸಾಗುತ್ತಿರುವ ಆನೆ ಪರಿವಾರ. (ಸಾಂದರ್ಭಿಕ ಚಿತ್ರ)

ಅರಣ್ಯದಲ್ಲಿ ಗುಂಪಿನೊಂದಿಗೆ ಸಾಗುತ್ತಿರುವ ಆನೆ ಪರಿವಾರ. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಮೇ.20 www.bengaluruwire.com : ನೀಲಗಿರಿ  ಶ್ರೇಣಿಯ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಆನೆಗಳ ನಿರಂತರ ಸಂಚಾರ ಮತ್ತು ಮಾನವ- ಆನೆಗಳ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಅಂತಾರಾಜ್ಯ ಸಮನ್ವಯ ಸಮಿತಿ (ICC) ರಚಿಸಿದೆ.‌ ಇದಲ್ಲದೆ ಮೇ 23ರಿಂದ ಮೂರು ದಿನಗಳ ಕಾಲ ಸಂಯೋಜಿತ ಆನೆಗಳ ಗಣತಿ ಕಾರ್ಯ ಕೈಗೊಳ್ಳಲಿದೆ.

ಈ ಆನೆ ಗಣತಿಯಿಂದ ಆನೆಗಳ ಸಂಖ್ಯೆಯ ಚಲನಶೀಲತೆ ಮತ್ತು ಸಂಭಾವ್ಯ ಸಂಘರ್ಷದ ಸನ್ನಿವೇಶಗಳ ಬಗ್ಗೆ ಮೌಲ್ಯಯುತ ಒಳನೋಟ ಬೀರುತ್ತದೆ ಮತ್ತು ಸಂಘರ್ಷವನ್ನು ಸಮಗ್ರ ರೀತಿಯಲ್ಲಿ ನಿರ್ವಹಿಸಲು ನೆರವಾಗುತ್ತದೆ. ಸಂಘರ್ಷ ನಿರ್ವಹಣಾ ತಂತ್ರಗಳನ್ನು ವಿನ್ಯಾಸಗೊಳಿಸಲು ಇದು ನಿರ್ಣಾಯಕವಾಗಿದೆ. ಆದ್ದರಿಂದ, ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮೇ. 23ರಿಂದ ಮೂರು ದಿನಗಳ ಕಾಲ ಆನೆ ಗಣತಿಯು ನಡೆಯಲಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕರ್ನಾಟಕ, ಕೇರಳ ರಾಜ್ಯಗಳ ಅರಣ್ಯ ಸಚಿವರು ಮತ್ತು ತಮಿಳುನಾಡಿನ ಹಿರಿಯ ಅರಣ್ಯ ಅಧಿಕಾರಿಗಳು 2024 ರ ಮಾರ್ಚ್ 10 ರಂದು ಅಂತಾರಾಜ್ಯ ಸಮನ್ವಯ ಸಮಿತಿ (ಐಸಿಸಿ) ಚಾರ್ಟರ್ ಗೆ ಸಹಿ ಹಾಕಿದ್ದಾರೆ. ಈ ಚಾರ್ಟರ್ ಅಂತಾರಾಜ್ಯ ಪ್ರದೇಶದಲ್ಲಿನ ವನ್ಯಜೀವಿಗಳ ಸಂಯೋಜಿತ ಆನೆಗಳ ಅಂದಾಜು (ಗಣತಿ) ಮಾಡುವ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸುತ್ತದೆ.

ರಾಜ್ಯದ ಎಲ್ಲೆಲ್ಲಿ ಆನೆಗಣತಿ ನಡೆಯಲಿದೆ ?:

ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಅಂತಾರಾಜ್ಯ ಗಡಿಯಲ್ಲಿರುವ ಕರ್ನಾಟಕದ 10 ಅರಣ್ಯ ವಿಭಾಗಗಳಲ್ಲಿ ಈ ಕಾರ್ಯ ನಡೆಯಲಿದೆ. ಕೋಲಾರ, ಕಾವೇರಿ ವನ್ಯಜೀವಿ, ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ತಾಣ, ಬಿಳಿಗಿರಿ ರಂಗ ದೇವಸ್ಥಾನ (ಬಿ.ಆರ್.ಟಿ.) ಹುಲಿ ಸಂರಕ್ಷಿತ ಅರಣ್ಯ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಬಂಡೀಪುರ ಹುಲಿ ಸಂರಕ್ಷಿತ ತಾಣ, ನಾಗರಹೊಳೆ ಹುಲಿ ಸಂರಕ್ಷಿತ ತಾಣ, ಮಡಿಕೇರಿ ಪ್ರಾದೇಶಿಕ, ಮಡಿಕೇರಿ ವನ್ಯಜೀವಿ ಮತ್ತು ವಿರಾಜಪೇಟೆ ವಿಭಾಗಗಳಲ್ಲಿ ಈ ಕಾರ್ಯ ನಡೆಯಲಿದೆ. ಇದರಲ್ಲಿ 65 ಅರಣ್ಯ ವಲಯಗಳು ಮತ್ತು 563 ಬೀಟ್ ಗಳು ಮತ್ತು 3 ದಿನಗಳಲ್ಲಿ 1689 ಮಾನವಶಕ್ತಿಯನ್ನು ತೊಡಗಿಸಿಕೊಳ್ಳಲಾಗುತ್ತಿದೆ ಎಂದು ಅರಣ್ಯ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

 ಈ ಗಣತಿಯ ಭಾಗವಾಗಿ ಕೈಗೊಳ್ಳಲಾಗುವ ಚಟುವಟಿಕೆಗಳು ಈ ಕೆಳಗಿನಂತಿವೆ :

1. ಬ್ಲಾಕ್ ಸ್ಯಾಂಪ್ಲಿಂಗ್ (Block Sampling) ಅಥವಾ ಡೈರೆಕ್ಟ್ ಕೌಂಟ್ (Direct Count) (ದಿನ 1) (23 ನೇ ಮೇ 2024)

2023 ರಲ್ಲಿ ನಡೆಸಿದ ಗಣತಿಯಲ್ಲಿ ಆನೆಗಳ ಇರುವಿಕೆಯನ್ನು ಹೊಂದಿರುವ ಬೀಟ್ ಗಳ ದತ್ತಾಂಶವನ್ನು ಸಂಗ್ರಹಿಸಲಾಗಿದೆ. ಈ ಬೀಟ್ ಗಳಲ್ಲಿ, ಶೇ.50 ನ್ನು ವಿಭಾಗಗಳು ಯಾದೃಚ್ಛಿಕವಾಗಿ ಆಯ್ಕೆ ಮಾಡುತ್ತವೆ. ಆಯ್ದ ಬೀಟ್ ಗಳಲ್ಲಿ, ವೈವಿಧ್ಯಮಯ ಸಸ್ಯವರ್ಗ, ಎತ್ತರದ ಶ್ರೇಣಿ ಮತ್ತು ಮಳೆಯ ಮಾದರಿಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿ ಅರಣ್ಯ ವಿಭಾಗದಿಂದ 5 ಚದರ ಕಿ.ಮೀ ಗಾತ್ರದ ಮಾದರಿ ಬ್ಲಾಕ್ ಗಳನ್ನು ಆಯ್ಕೆ ಮಾಡಲಾಯಿತು.

ಎರಡರಿಂದ ಮೂರು ಜನರ ತಂಡವು ಆಯ್ದ ಪ್ರತಿಯೊಂದು ಬ್ಲಾಕ್ ಗಳನ್ನು ವ್ಯವಸ್ಥಿತವಾಗಿ ಸಮೀಕ್ಷೆ ಮಾಡಬೇಕು ಮತ್ತು 5 ಚದರ ಕಿ.ಮೀ ಬ್ಲಾಕ್ ಅನ್ನು ಕ್ರಮಿಸಲು ಕನಿಷ್ಠ 15 ಕಿ.ಮೀ ನಡೆಯಬೇಕು ಮತ್ತು ಒದಗಿಸಲಾದ ಬ್ಲಾಕ್ ಎಣಿಕೆ ಡೇಟಾ ಶೀಟ್ ನಲ್ಲಿ ಎಲ್ಲಾ ಆನೆ ವೀಕ್ಷಣೆಗಳನ್ನು ದಾಖಲಿಸಬೇಕು. ಪ್ರತಿ ಮಾದರಿ ಬ್ಲಾಕ್ ನ ವಿಸ್ತೀರ್ಣವನ್ನು ನಕ್ಷೆಯಲ್ಲಿ ಗುರುತಿಸಬೇಕು ಮತ್ತು ಸರಿಯಾಗಿ ದಾಖಲಿಸುತ್ತಾರೆ. ಸಾಧ್ಯವಾದಾಗಲೆಲ್ಲಾ ನೋಡಿದ ಎಲ್ಲಾ ಪ್ರಾಣಿಗಳ ವಯಸ್ಸು ಮತ್ತು ಲಿಂಗವನ್ನು ಸಿಬ್ಬಂದಿ ದಾಖಲು ಮಾಡುತ್ತಾರೆ.

2. ಲೈನ್ ಟ್ರಾನ್ಸೆಕ್ಟ್ಸ್ (Line Transect) ಕಾರ್ಯ (ದಿನ 2) (24 ನೇ ಮೇ 2024)

ಟ್ರಾನ್ಸೆಕ್ಟ್ ನಡೆಯಲು ರೇಖೆಗಳನ್ನು ವಿಭಾಗದಾದ್ಯಂತ ಗುರುತಿಸಲಾಗಿದೆ. ಪ್ರತಿ ಲೈನ್ ಟ್ರಾನ್ಸೆಕ್ಟ್ ನ ಉದ್ದವು 2 ಕಿ.ಮೀ ಆಗಿರುತ್ತದೆ. ಸಿಬ್ಬಂದಿ ಟ್ರಾನ್ಸೆಕ್ಟ್ ಲೈನ್ ನಲ್ಲಿ ನಡೆಯುತ್ತಾರೆ ಮತ್ತು ರೇಖೆಯ ಎರಡೂ ಬದಿಗಳಲ್ಲಿ ಆನೆಯ ಲದ್ದಿ ರಾಶಿಯ ಬಗ್ಗೆ ದತ್ತಾಂಶವನ್ನು ದಾಖಲಿಸುತ್ತಾರೆ. ರೇಖೆಯಿಂದ ಆನೆ ಲದ್ದಿ ಲಂಬ ದೂರ ಮತ್ತು ಲದ್ದಿ ರಾಶಿಯ ತಾಜಾತನವನ್ನು (24 ಗಂಟೆಗಳಿಗಿಂತ ಕಡಿಮೆ, 24 ಗಂಟೆಗಳಿಗಿಂತ ಹೆಚ್ಚು) ದಾಖಲಿಸಲಾಗುತ್ತದೆ. ಮೇಲಿನ 2 ಕಾರ್ಯವಿಧಾನಗಳನ್ನು ಈ ಆವಾಸಸ್ಥಾನಗಳಲ್ಲಿ ಆನೆಗಳ ಸಮೃದ್ಧಿ ಅಂದಾಜು ಮಾಡಲು ಬಳಸಲಾಗುತ್ತದೆ. ಅರಣ್ಯ ಪ್ರದೇಶ, ಭೂ ಬಳಕೆಯ ಪ್ರಕಾರದ ದತ್ತಾಂಶ ಮತ್ತು ಪಡೆದ ಕ್ಷೇತ್ರ ದತ್ತಾಂಶ, ಪ್ರಸ್ತುತ ಆನೆ ಬಳಕೆ / ವಿತರಣಾ ಪ್ರದೇಶ, ಸರಾಸರಿ ಆನೆ ಸಾಂದ್ರತೆ ಮತ್ತು ಆನೆಗಳ ಸಂಖ್ಯೆಯನ್ನು ಲೆಕ್ಕಹಾಕಲಾಗುತ್ತದೆ.

3. ವಾಟರ್ ಹೋಲ್ ಡೈರೆಕ್ಟ್ ಕೌಂಟ್ (Water Hole Count Method) – ಛಾಯಾಚಿತ್ರ ಪುರಾವೆಗಳೊಂದಿಗೆ (ದಿನ 3) (25 ನೇ ಮೇ 2024)

ಆನೆಗಳ ಗರಿಷ್ಠ ಬಳಸುವ ನೀರಿನ ಹೊಂಡಗಳು / ಸಾಲ್ಟ್ ಲಿಕ್ಸ್ / ತೆರೆದ ಪ್ರದೇಶಗಳನ್ನು ಗುರುತಿಸಲಾಗುತ್ತದೆ. ಈ ಆಯ್ದ ಸ್ಥಳಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಆನೆಗಳಿಗೆ ನಿಗದಿತ ತಾಣ ವೀಕ್ಷಣೆಯನ್ನು ಕೈಗೊಳ್ಳಲಾಗುತ್ತದೆ. ಹಿಂಡಿನ ಗಾತ್ರ, ಆನೆಯ ವಯಸ್ಸು ಮತ್ತು ಲಿಂಗವನ್ನು ವೈಯಕ್ತಿಕವಾಗಿ ಅಥವಾ ಗುಂಪುಗಳ ಛಾಯಾಚಿತ್ರಗಳೊಂದಿಗೆ ದಾಖಲಿಸಲಾಗುತ್ತದೆ. ಆನೆಗಳ ಸಂಖ್ಯೆಯ ವಯಸ್ಸು ಮತ್ತು ಲಿಂಗ ಹಂಚಿಕೆಯನ್ನು (ಗಣತಿಸಂಖ್ಯಾಶಾಸ್ತ್ರ) ನಿರ್ಣಯಿಸಲು ಈ ದತ್ತಾಂಶವನ್ನು ಬಳಸಲಾಗುತ್ತದೆ. ಲಭಿಸಿದ ದತ್ತಾಂಶವನ್ನು ಸಂಗ್ರಹಿಸಲಿದೆ. ಐಐಎಸ್ಸಿ ಬೆಂಗಳೂರಿನ ವಿಜ್ಞಾನಿಗಳ ಸಹಾಯದಿಂದ, ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ಬಳಸಿಕೊಂಡು ವಿಶ್ಲೇಷಿಸಲಿದೆ. ವಿಶ್ಲೇಷಣೆಯ ನಂತರ, ಎಲ್ಲಾ 4 ರಾಜ್ಯಗಳಿಗೆ, ಪ್ರತಿ ರಾಜ್ಯದ ಗಡಿಯಲ್ಲಿ ಬರುವ ಪ್ರದೇಶಗಳಿಗೆ ಜನಸಂಖ್ಯೆಯ ಅಂದಾಜು ಪಡೆಯಲಾಗುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Congress One Year Completion | ಕಾಂಗ್ರೆಸ್ ಆಡಳಿತಕ್ಕೆ ಒಂದು ವರ್ಷ : ಅಭಿವೃದ್ಧಿ ಕಾರ್ಯಗಳಿಗೆ 56274 ಕೋಟಿ ಖರ್ಚಾಗಿದೆ – ಸಿಎಂ ಸಿದ್ದರಾಮಯ್ಯ

Next Post

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

Next Post
ಯಲಹಂಕದ ರಮಣಶ್ರೀ ಕ್ಯಾಲಿಫೋರ್ನಿಯ ಲೇಔಟ್ ನ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ವೀರಾಂಜನೇಯನ ಸಾಂದರ್ಭಿಕ ಚಿತ್ರ.

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d