Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

Hanuman Chalisa Kannada | ಹನುಮಾನ್ ಚಾಲೀಸಾ ಮಹತ್ವ ಮತ್ತು ಅದರ ನಾನಾ ರೀತಿಯ ಪ್ರಯೋಜನಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಕಲಿಯುಗದಲ್ಲಿ ಹನುಮಂತನನ್ನು ಭಕ್ತಿಯಿಂದ ಪೂಜಿಸುವುದರಿಂದ, ಹಲವು ರೋಗಗಳು, ದೋಷಗಳು ಹಾಗೂ ವಿವಿಧ ರೀತಿಯ ಸಮಸ್ಯೆಗಳಿಂದ ಮುಕ್ತರಾಗುತ್ತಾರೆ ಎನ್ನುವ ಪ್ರಬಲ ನಂಬಿಕೆಯಿದೆ.

by Bengaluru Wire Desk
May 21, 2024
in Public interest
Reading Time: 4 mins read
0
ವೀರಾಂಜನೇಯನ ಸಾಂದರ್ಭಿಕ ಚಿತ್ರ.

ವೀರಾಂಜನೇಯನ ಸಾಂದರ್ಭಿಕ ಚಿತ್ರ.

ಸನಾತನ ಧರ್ಮದಲ್ಲಿ ಆಂಜನೇಯ ಸ್ವಾಮಿಯ ಆರಾಧನೆಗೆ ವಿಶೇಷವಾದ ಆಧ್ಯಾತ್ಮಿಕ ಮಹತ್ವವಿದೆ. ಧರ್ಮಗ್ರಂಥಗಳ ಅನುಸಾರ, ಹನುಮಂತನು 8 ಜನ ಚಿರಂಜೀವಿಗಳಲ್ಲಿ ಒಬ್ಬನು ಎಂದು ಪರಿಗಣಿಸಲಾಗುತ್ತದೆ. ಆಂಜನೇಯ ಸ್ವಾಮಿಯು ಭಗವಾನ್ ಶ್ರೀರಾಮನಿಂದ ಅಮರತ್ವದ ವರವನ್ನು ಪಡೆದಿದ್ದನು. ಕಲಿಯುಗದಲ್ಲಿ ಹನುಮಂತನನ್ನು ಪೂಜಿಸುವುದರಿಂದ, ಜನರು ಹಲವು ವಿಧದ ರೋಗಗಳು, ದೋಷಗಳು, ಕಷ್ಟಗಳು ಮತ್ತು ವಿವಿಧ ರೀತಿಯ ಸಮಸ್ಯೆಗಳಿಂದ ಮುಕ್ತರಾಗುತ್ತಾರೆ ಎನ್ನುವ ನಂಬಿಕೆಯಿದೆ.

ಶ್ರೀ ರಾಮಚಂದ್ರನ ಪರಮಭಕ್ತರಾಗಿದ್ದ ಸಂತಪಟ್ಟ ಪಡೆದ ಕವಿ ಗೋಸ್ವಾಮಿ ತುಳಸೀದಾಸರು ಹನುಮಾನ್ ಚಾಲೀಸಾ ರಚಿಸಿದರು. ವಾಲ್ಮೀಕಿ ಮಹರ್ಷಿಯ ಅವತಾರವೆಂದು ತುಳಸೀದಾಸರನ್ನು ಬಣ್ಣಿಸಲಾಗುತ್ತಿದ್ದು, ಹರಿದ್ವಾರದಲ್ಲಿ ಕುಂಭಮೇಳ ನಡೆಯುವ ಸಂದರ್ಭದಲ್ಲಿ ತುಳಸಿದಾಸರು ಸಮಾಧಿ ಸ್ಥಿತಿಯಲ್ಲಿ ಹನುಮಾನ್ ಚಾಲೀಸವನ್ನು ರಚಿಸಿದರೆಂದು ಹಲವು ದಂತಕಥೆಗಳಿವೆ. ಭಗವಾನ್ ಹನುಮಂತನನ್ನು ಮೆಚ್ಚಿಸಲು, ಹನುಮಾನ್ ಚಾಲೀಸಾವನ್ನು ಜೊತೆಗೆ ಹನುಮಾನ್‌ ಮಂತ್ರಗಳನ್ನು ಮತ್ತು ಸ್ತೋತ್ರಗಳನ್ನು ಪಠಿಸುವುದು ವಿಶೇಷ ಮಹತ್ವವನ್ನು ಹೊಂದಿದೆ. ಜೀವನದಲ್ಲಿ ಹನುಮಾನ್ ಚಾಲೀಸಾ ಪಠಣದ ಮಹತ್ವವೇನು ಎಂಬುದು ನಿಮಗೆ ತಿಳಿದಿದೆಯೇ? ಇಲ್ಲಿದೆ ಓದಿ ಅದರ ಹಲವು ಪ್ರಯೋಜನಗಳು.

ಹನುಮಾನ್‌ ಚಾಲೀಸವೆಂದರೆ ಆಂಜನೇಯನನ್ನು ಸ್ತುತಿಸುವ 40 ಪದ್ಯ ಚರಣಗಳನ್ನು ಒಳಗೊಂಡ ಭಕ್ತಿ ಪ್ರಧಾನ ಹಾಡು. ಅಂಜನೀ ಪುತ್ರನ ಆಶೀರ್ವಾದ, ಅನುಗ್ರಹ ಪಡೆಯಲು ಪ್ರತಿನಿತ್ಯ ಲಕ್ಷಾಂತರ ಜನರು ಇದನ್ನು ಪಠಿಸುತ್ತಾರೆ. 

ಹನುಮಾನ್ ಚಾಲೀಸಾ ಯಾವಾಗ? ಎಷ್ಟು ಬಾರಿ ಪಠಿಸಬೇಕು?

ಶಾಸ್ತ್ರ ಪುರಾಣಗಳ ಪ್ರಕಾರ ಹನುಮಾನ್ ಚಾಲೀಸಾವನ್ನು ದಿನಕ್ಕೆ 100 ಬಾರಿ ಪಠಿಸಬೇಕು. ನಿಮ್ಮ ಬಳಿ ಅಷ್ಟು ಬಾರಿ ಪಠಿಸಲು ಸಮಯವಿಲ್ಲದೇ ಇದ್ದರೆ ಕನಿಷ್ಠ 7, 11 ಅಥವಾ 21 ಬಾರಿ ಪಠಿಸಬಹುದು. ಹನುಮಾನ್‌ ಚಾಲೀಸಾ ಪಠಿಸುವ ಮೊದಲು ಗಣಪತಿಯನ್ನು ಮತ್ತು ಶ್ರೀ ರಾಮನನ್ನು ನೆನೆಯಬೇಕು. ಒಂದು ಬಾರಿ ಹನುಮಾನ್‌ ಚಾಲೀಸಾವನ್ನು ಓದಿ ಮುಗಿಸಲು 10 ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುವಂತಿಲ್ಲ ಎನ್ನುತ್ತವೆ ಜ್ಯೋತಿಷ್ಯ ಶಾಸ್ತ್ರ. 

ಹನುಮಾನ್‌ ಚಾಲೀಸಾವನ್ನು ನಾವು ಬೆಳಗ್ಗೆ ಮತ್ತು ಸಂಜೆ ಪಠನೆ ಮಾಡಬಹುದು. ಕೆಲವರು ಮಲಗುವ ಮೊದಲೂ ಪಠಿಸುತ್ತಾರೆ. ಆದರೆ ಬರೀ ನೆಲದ ಮೇಲೆ, ಹಾಸಿಗೆಯ ಮೇಲೆ ಕುಳಿತು ಚಾಲೀಸಾ ಪಠಿಸಬಾರದೆಂಬ ನಿಯಮವಿದೆ. ಕೆಂಪು ಬಟ್ಟೆಯ ಮೇಲೆ ಕುಳಿತು ಚಾಲೀಸಾ ಪಠಿಸುವುದು ಹೆಚ್ಚು ಶ್ರೇಯಸ್ಕರ. ವಿಶೇಷವಾಗಿ ಶನಿಗ್ರಹದ ಪ್ರಭಾವದಿಂದ ಉಪಟಳ ಇರುವ ವ್ಯಕ್ತಿಗಳು ಪ್ರತಿ ಶನಿವಾರ ರಾತ್ರಿ ಎಂಟು ಬಾರಿ ಪಠಿಸಿ ಮಲಗುವ ಮೂಲಕ ವಿಪತ್ತಿನಿಂದ ಪಾರಾಗಬಹುದು ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

1. ಹನುಮಾನ್ ಚಾಲೀಸಾ ಪಠನೆಯಿಂದ ಧೈರ್ಯ- ಶೌರ್ಯ ಸೃಷ್ಠಿ :

ಹನುಮಾನ್ ಚಾಲೀಸಾವು 40 ಪದ್ಯಗಳನ್ನು ಹೊಂದಿದೆ ಮತ್ತು ಅದರಲ್ಲಿರುವ ಚತುರ್ಭುಜಗಳು ತಮ್ಮದೇ ಆದ ವಿಶೇಷ ಮಹತ್ವವನ್ನು ಒಳಗೊಂಡಿದೆ. ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ಧೈರ್ಯ, ಶೌರ್ಯ, ಆತ್ಮಸ್ಥೈರ್ಯ ಮತ್ತು ಶೌರ್ಯವು ಸೃಷ್ಟಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೂ ಈ ಸ್ತೋತ್ರದ ಪಠಣವು ನಿಮ್ಮ ಮನೋಬಲವನ್ನು ಹೆಚ್ಚು ಮಾಡುತ್ತದೆ.

2.ಹನುಮಂತ ನಿಮಗೆ ನಕರಾತ್ಮಕ ಶಕ್ತಿಗಳಿಂದ ಮುಕ್ತಿ ನೀಡುವರು :

ಹನುಮಾನ್ ಚಾಲೀಸಾದ ಒಂದು ಚೌಪಾಯಿಯಲ್ಲಿ ‘ಭೂತ-ಪಿಶಾಚ್ ನಿಕಟ ನಹಿ ಆವೇ, ಮಹಾವೀರ್ ಜಬ್ ನಾಮ್ ಸುನಾವೇ’ ಎಂದು ಉಲ್ಲೇಖಿಸಲಾಗಿದೆ, ಅಂದರೆ ಆಂಜನೇಯ ಸ್ವಾಮಿಯನ್ನು ನಾವು ಸ್ಮರಿಸುವುದರಿಂದ ನಕಾರಾತ್ಮಕ ಶಕ್ತಿಗಳ ಪರಿಣಾಮವು ನಿವಾರಣೆಯಾಗುತ್ತದೆ. ದುಷ್ಟ ಶಕ್ತಿಗಳು ನಮ್ಮ ಮೇಲೆ ಯಾವುದೇ ರೀತಿಯಾದ ಕೆಟ್ಟ ಪರಿಣಾಮವನ್ನು ಬೀರುವುದಿಲ್ಲ ಎಂದು ಹೇಳಲಾಗಿದೆ.

3.ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರ :

‘ನಾಸೈ ರೋಗ್ ಹರೇ ಸಬ್ ಪಿರಾ, ಜಪತ ನಿರಂತರ ಹನುಮತಾ ಬಿರಾ.’ ಇದನ್ನು ಹನುಮಾನ್ ಚಾಲೀಸಾದಲ್ಲಿ ಉಲ್ಲೇಖಿಸಲಾಗಿದೆ. ಈ ಶ್ಲೋಕವನ್ನು ಪಠಿಸುವುದರಿಂದ, ಒಬ್ಬ ವ್ಯಕ್ತಿಯು ದೀರ್ಘಕಾಲದ ಕಾಯಿಲೆಯಿಂದ ಪರಿಹಾರವನ್ನು ಪಡೆಯುತ್ತಾನೆ ಮತ್ತು ಅನೇಕ ರೀತಿಯ ಸಮಸ್ಯೆಗಳಿಂದ ಮುಕ್ತನಾಗುತ್ತಾನೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿರುವವರು ಹನುಮಾನ್‌ ಚಾಲೀಸಾದ ಈ ಒಂದು ಸಾಲನ್ನು ಕಡ್ಡಾಯವಾಗಿ ಓದಬೇಕು.

ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ರೋಗಗಳು ಮಾತ್ರವಲ್ಲದೆ ಗ್ರಹದೋಷಗಳನ್ನು ನಿವಾರಿಸುವಲ್ಲೂ ಹೆಚ್ಚು ಪ್ರಯೋಜನಕಾರಿಯಾಗಿದೆ. ಹನುಮಾನ್ ಚಾಲೀಸಾ ಪಠಿಸುವುದರಿಂದ ಶನಿದೋಷ ನಿವಾರಣೆಯಾಗುತ್ತದೆ. ಹನುಮಾನ್‌ ಚಾಲೀಸಾವನ್ನು ಮಂಗಳವಾರ ಮತ್ತು ಶನಿವಾರ ಪಠಿಸುವುದು ಹೆಚ್ಚು ಪ್ರಯೋಜನಕಾರಿಯಾಗಿರುತ್ತದೆ.

4. ಮನೋ ಕಾಮನೆಗಳು ಈಡೇರುವುದು :

ಹನುಮಾನ್‌ ಚಾಲೀಸಾವನ್ನು ಕೇಳುವುದರಿಂದ ಅಥವಾ ನಾವೇ ಸ್ವತಃ ಓದುವುದರಿಂದ ಊಹಿಸಲು ಸಾಧ್ಯವಿಲ್ಲದಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಓಬ್ಬ ವ್ಯಕ್ತಿಯು 40 ಪದ್ಯಗಳ ಹನುಮಾನ್‌ ಚಾಲೀಸಾವನ್ನು ಶ್ರದ್ಧಾ – ಭಕ್ತಿಯಿಂದ ಪಠಿಸುವುದರಿಂದ ಅವನ ಅಥವಾ ಅವಳ ಮನೋಕಾಮನೆಗಳು ಈಡೇರುವುದು. ನಮ್ಮೆಲ್ಲಾ ಆಸೆಗಳು ಹನುಮಾನ್‌ ಚಾಲೀಸಾ ಓದುವುದರಿಂದ ಈಡೇರುತ್ತದೆ. ಹನುಮಾನ್‌ ಚಾಲೀಸಾವನ್ನು ನಿಯಮಿತವಾಗಿ ಪಠಿಸಿದರೆ ಹನುಮಂತನ ಆಶೀರ್ವಾದ ದೊರೆಯುವುದು ಮತ್ತು ಆತನ ಅದ್ಭುತ ಶಕ್ತಿ ನಿಮಗೂ ಲಭಿಸುತ್ತದೆ.

5. ಸಕಾರಾತ್ಮಕ ಶಕ್ತಿ ಹೆಚ್ಚುವುದು :

ಯಾವ ವ್ಯಕ್ತಿಯು ಹನುಮಾನ್‌ ಚಾಲೀಸಾವನ್ನು ಪಠಿಸುತ್ತಾನೋ ಆ ವ್ಯಕ್ತಿಯು ದುರ್ಜನರಿಂದ ದೂರವಿರುತ್ತಾನೆ. ಕೆಟ್ಟ ಜನರ ಸಹವಾಸವನ್ನು ಬಿಡಲು ನಾವು ಹನುಮಾನ್‌ ಚಾಲೀಸಾವನ್ನು ಪಠಿಸಬೇಕು. ಹಾಗೂ ಗುಲಾಮರಂತೆ ಇನ್ನೊಬ್ಬರಿಗಾಗಿ ಕೆಲಸ ಮಾಡುವುದನ್ನು ಕೂಡ ಹನುಮಾನ್‌ ಚಾಲೀಸಾ ಪಠಣೆಯಿಂದ ನಿವಾರಿಸಿಕೊಳ್ಳಬಹುದು. ಇನ್ನೊಬ್ಬರ ಅಡಿಯಾಳಾಗಿ ದುಡಿಯುವ ಅವಶ್ಯಕತೆ ನಿಮ್ಮಿಂದ ಮಾಯವಾಗುತ್ತದೆ. ಹನುಮಾನ್‌ ಚಾಲೀಸಾವನ್ನು ಯಾವ ವ್ಯಕ್ತಿ ಪಠಿಸುತ್ತಾನೋ ಆ ವ್ಯಕ್ತಿಯು ತನ್ನಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೊಂದುತ್ತಾನೆ. ಆತನಲ್ಲಿ ಸಕಾರಾತ್ಮಕತೆ ಬಲ ಹೆಚ್ಚಾಗುತ್ತದೆ.

6. ಹಮ್ಮಿಕೊಂಡಿರುವ ಕಾರ್ಯದಲ್ಲಿನ ಅಡೆತಡೆ ನಿವಾರಣೆ :

ವಿಘ್ನನಿವಾರಕನಾದ ಗಣೇಶನನ್ನು ಅಡೆತಡೆಗಳಿಂದ ಮುಕ್ತಿ ಹೊಂದಲು ಪೂಜಿಸುವಂತೆ ಹನುಮಂತನನ್ನು ಪೂಜಿಸುವುದರಿಂದ ಕೂಡ ನಮ್ಮ ಜೀವನದಲ್ಲಿ ಎದುರಾಗಬಹುದಾದ ಅಡೆತಡೆಗಳು ದೂರಾಗುವುದು. ಯಾವ ವ್ಯಕ್ತಿಯು ಹನುಮಾನ್‌ ಚಾಲೀಸಾವನ್ನು ಸಂಪೂರ್ಣ ಭಕ್ತಿಯಿಂದ ಪಠಿಸುತ್ತಾನೋ ಆ ವ್ಯಕ್ತಿಯು ತನ್ನ ಜೀವನದಲ್ಲಿ ಯಾವುದೇ ಅಡೆತಡೆಗಳನ್ನು, ತೊಂದರೆಗಳನ್ನು ಅನುಭವಿಸುವುದಿಲ್ಲ. ಹನುಮಾನ್‌ ಚಾಲೀಸಾವನ್ನು ಪಠಿಸುವುದರಿಂದ ಆಂಜನೇಯನ ದೈವಿಕ ರಕ್ಷಣೆಯು ನಮಗೆ ದೊರೆಯುವುದು.

7. ಶನಿದೋಷ ಪರಿಹಾರಕ್ಕಾಗಿ ಹನುಮಾನ್ ಚಾಲೀಸಾ ಪಠಣೆ :

ಭಗವಾನ್‌ ಶನಿಯನ್ನು ಶನಿ ಗ್ರಹದ ಅಧಿಪತಿಯೆಂದು ಕರೆಯಲಾಗುತ್ತದೆ. ಬ್ರಹ್ಮಾಂಡವೇ ಶನಿಯನ್ನು ನೋಡಿ ಹೆದರಿದರೆ ಶನಿಯು ಹನುಮಂತನನ್ನು ನೋಡಿ ಹೆದರುತ್ತಾನೆ. ಆದ್ದರಿಂದ ಶನಿ ದೋಷದಿಂದ ಮುಕ್ತರಾಗಲು ಹೆಚ್ಚಾಗಿ ಹನುಮನ ಮಂತ್ರಗಳನ್ನು ಪಠಿಸಬೇಕು. ಹನುಮಾನ್‌ ಚಾಲೀಸಾವನ್ನು ಪಠಿಸುವುದರಿಂದ ಸಾಡೇ ಸಾತಿ ಶನಿ ದೋಷದ ಪರಿಣಾಮವನ್ನು ಕಡಿಮೆ ಮಾಡಿಕೊಳ್ಳಬಹುದು. ಕುಂಡಲಿಯಲ್ಲಿ ಶನಿಯ ದುಷ್ಪರಿಣಾಮವನ್ನು ಎದುರಿಸುತ್ತಿರುವವರು ಶಾಂತಿ ಮತ್ತು ಸಮೃದ್ಧಿಗಾಗಿ ವಿಶೇಷವಾಗಿ ಶನಿವಾರದಂದು ಹನುಮಾನ್‌ ಚಾಲೀಸಾವನ್ನು ಪಠಿಸಬೇಕು.

ಹನುಮಾನ್ ಚಾಲೀಸಾ ಮಂತ್ರ ಹೀಗಿದೆ :

ದೋಹಾ

ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ ।ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ॥ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ ।ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ॥

ಚೌಪಾಈ

ಜಯ ಹನುಮಾನ ಜ್ಞಾನ ಗುಣ ಸಾಗರ ।ಜಯ ಕಪೀಶ ತಿಹು ಲೋಕ ಉಜಾಗರ ॥ 1 ॥

ರಾಮದೂತ ಅತುಲಿತ ಬಲಧಾಮಾ ।ಅಂಜನಿ ಪುತ್ರ ಪವನಸುತ ನಾಮಾ ॥ 2 ॥

ಮಹಾವೀರ ವಿಕ್ರಮ ಬಜರಂಗೀ ।ಕುಮತಿ ನಿವಾರ ಸುಮತಿ ಕೇ ಸಂಗೀ ॥3 ॥

ಕಂಚನ ವರಣ ವಿರಾಜ ಸುವೇಶಾ ।ಕಾನನ ಕುಂಡಲ ಕುಂಚಿತ ಕೇಶಾ ॥ 4 ॥

ಹಾಥವಜ್ರ ಔ ಧ್ವಜಾ ವಿರಾಜೈ ।ಕಾಂಥೇ ಮೂಂಜ ಜನೇವೂ ಸಾಜೈ ॥ 5॥

ಶಂಕರ ಸುವನ ಕೇಸರೀ ನಂದನ ।ತೇಜ ಪ್ರತಾಪ ಮಹಾಜಗ ವಂದನ ॥ 6 ॥

ವಿದ್ಯಾವಾನ ಗುಣೀ ಅತಿ ಚಾತುರ ।ರಾಮ ಕಾಜ ಕರಿವೇ ಕೋ ಆತುರ ॥ 7 ॥

ಪ್ರಭು ಚರಿತ್ರ ಸುನ್ ಸುನ್ ಕೋ ರಸಿಯಾ ।ರಾಮಲಖನ ಸೀತಾ ಮನ ಬಸಿಯಾ ॥ 8॥

ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ ।ವಿಕಟ ರೂಪಧರಿ ಲಂಕ ಜಲಾವಾ ॥ 9 ॥

ಭೀಮ ರೂಪಧರಿ ಅಸುರ ಸಂಹಾರೇ ।ರಾಮಚಂದ್ರ ಕೇ ಕಾಜ ಸಂವಾರೇ ॥ 10 ॥

ಲಾಯ ಸಂಜೀವನ ಲಖನ ಜಿಯಾಯೇ ।ಶ್ರೀ ರಘುವೀರ ಹರಷಿ ಉರಲಾಯೇ ॥ 11 ॥

ರಘುಪತಿ ಕೀನ್ಹೀ ಬಹುತ ಬಡಾಯೀ ।ತುಮ ಮಮ ಪ್ರಿಯ ಭರತ ಸಮ ಭಾಯೀ ॥ 12 ॥

ಸಹಸ್ರ ವದನ ತುಮ್ಹರೋ ಯಶಗಾವೈ ।ಅಸ ಕಹಿ ಶ್ರೀಪತಿ ಕಂಠ ಲಗಾವೈ ॥ 13 ॥

ಸನಕಾದಿಕ ಬ್ರಹ್ಮಾದಿ ಮುನೀಶಾ ।ನಾರದ ಶಾರದ ಸಹಿತ ಅಹೀಶಾ ॥ 14 ॥

ಯಮ ಕುಬೇರ ದಿಗಪಾಲ ಜಹಾಂ ತೇ ।ಕವಿ ಕೋವಿದ ಕಹಿ ಸಕೇ ಕಹಾಂ ತೇ ॥ 15 ॥

ತುಮ ಉಪಕಾರ ಸುಗ್ರೀವಹಿ ಕೀನ್ಹಾ ।ರಾಮ ಮಿಲಾಯ ರಾಜಪದ ದೀನ್ಹಾ ॥ 16 ॥

ತುಮ್ಹರೋ ಮಂತ್ರ ವಿಭೀಷಣ ಮಾನಾ ।ಲಂಕೇಶ್ವರ ಭಯೇ ಸಬ ಜಗ ಜಾನಾ ॥ 17 ॥

ಯುಗ ಸಹಸ್ರ ಯೋಜನ ಪರ ಭಾನೂ ।ಲೀಲ್ಯೋ ತಾಹಿ ಮಧುರ ಫಲ ಜಾನೂ ॥ 18 ॥

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ ।ಜಲಧಿ ಲಾಂಘಿ ಗಯೇ ಅಚರಜ ನಾಹೀ ॥ 19 ॥

ದುರ್ಗಮ ಕಾಜ ಜಗತ ಕೇ ಜೇತೇ ।ತುಮ್ಹರೇ ತೇತೇ || 20||

ರಾಮ ದುಆರೇ ತುಮ ರಖವಾರೇ ।ಹೋತ ನ ಆಜ್ಞಾ ಬಿನು ಪೈಸಾರೇ ॥ 21 ॥

ಸಬ ಸುಖ ಲಹೈ ತುಮ್ಹಾರೀ ಶರಣಾ ।ತುಮ ರಕ್ಷಕ ಕಾಹೂ ಕೋ ಡರ ನಾ ॥ 22 ॥

ಆಪನ ತೇಜ ಸಮ್ಹಾರೋ ಆಪೈ ।ತೀನೋಂ ಲೋಕ ಹಾಂಕ ತೇ ಕಾಂಪೈ ॥ 23 ॥

ಭೂತ ಪಿಶಾಚ ನಿಕಟ ನಹಿ ಆವೈ ।ಮಹವೀರ ಜಬ ನಾಮ ಸುನಾವೈ ॥ 24 ॥

ನಾಸೈ ರೋಗ ಹರೈ ಸಬ ಪೀರಾ ।ಜಪತ ನಿರಂತರ ಹನುಮತ ವೀರಾ ॥ 25 ॥

ಸಂಕಟ ಸೇ ಹನುಮಾನ ಛುಡಾವೈ ।ಮನ ಕ್ರಮ ವಚನ ಧ್ಯಾನ ಜೋ ಲಾವೈ ॥ 26 ॥

ಸಬ ಪರ ರಾಮ ತಪಸ್ವೀ ರಾಜಾ ।ತಿನಕೇ ಕಾಜ ಸಕಲ ತುಮ ಸಾಜಾ ॥ 27 ॥

ಔರ ಮನೋರಧ ಜೋ ಕೋಯಿ ಲಾವೈ ।ತಾಸು ಅಮಿತ ಜೀವನ ಫಲ ಪಾವೈ ॥ 28 ॥

ಚಾರೋ ಯುಗ ಪ್ರತಾಪ ತುಮ್ಹಾರಾ ।ಹೈ ಪ್ರಸಿದ್ಧ ಜಗತ ಉಜಿಯಾರಾ ॥ 29 ॥

ಸಾಧು ಸಂತ ಕೇ ತುಮ ರಖವಾರೇ ।ಅಸುರ ನಿಕಂದನ ರಾಮ ದುಲಾರೇ ॥ 30 ॥

ಅಷ್ಠಸಿದ್ಧಿ ನವ ನಿಧಿ ಕೇ ದಾತಾ ।ಅಸ ವರ ದೀನ್ಹ ಜಾನಕೀ ಮಾತಾ ॥ 31 ॥

ರಾಮ ರಸಾಯನ ತುಮ್ಹಾರೇ ಪಾಸಾ ।ಸದಾ ರಹೋ ರಘುಪತಿ ಕೇ ದಾಸಾ ॥ 32 ॥

ತುಮ್ಹರೇ ಭಜನ ರಾಮಕೋ ಪಾವೈ ।ಜನ್ಮ ಜನ್ಮ ಕೇ ದುಖ ಬಿಸರಾವೈ ॥ 33 ॥

ಅಂತ ಕಾಲ ರಘುಪತಿ ಪುರಜಾಯೀ ।ಜಹಾಂ ಜನ್ಮ ಹರಿಭಕ್ತ ಕಹಾಯೀ ॥ 34 ॥

ಔರ ದೇವತಾ ಚಿತ್ತ ನ ಧರಯೀ ।ಹನುಮತ ಸೇಯಿ ಸರ್ವ ಸುಖ ಕರಯೀ ॥ 35 ॥

ಸಂಕಟ ಕ(ಹ)ಟೈ ಮಿಟೈ ಸಬ ಪೀರಾ ।ಜೋ ಸುಮಿರೈ ಹನುಮತ ಬಲ ವೀರಾ ॥ 36 ॥

ಜೈ ಜೈ ಜೈ ಹನುಮಾನ ಗೋಸಾಯೀ ।ಕೃಪಾ ಕರಹು ಗುರುದೇವ ಕೀ ನಾಯೀ ॥ 37 ॥

ಜೋ ಶತ ವಾರ ಪಾಠ ಕರ ಕೋಯೀ ।ಛೂಟಹಿ ಬಂದಿ ಮಹಾ ಸುಖ ಹೋಯೀ ॥ 38 ॥

ಜೋ ಯಹ ಪಡೈ ಹನುಮಾನ ಚಾಲೀಸಾ ।ಹೋಯ ಸಿದ್ಧಿ ಸಾಖೀ ಗೌರೀಶಾ ॥ 39 ॥

ತುಲಸೀದಾಸ ಸದಾ ಹರಿ ಚೇರಾ ।ಕೀಜೈ ನಾಥ ಹೃದಯ ಮಹ ಡೇರಾ ॥ 40 ॥

ದೋಹಾ

ಪವನ ತನಯ ಸಂಕಟ ಹರಣ ಮಂಗಳ ಮೂರತಿ ರೂಪ್ ।ರಾಮ ಲಖನ ಸೀತಾ ಸಹಿತ – ಹೃದಯ ಬಸಹು ಸುರಭೂಪ್ ॥ಸಿಯಾವರ ರಾಮಚಂದ್ರಕೀ ಜೈ । ಪವನಸುತ ಹನುಮಾನಕೀ ಜೈ । ಬೋಲೋ ಭಾಯೀ ಸಬ ಸಂತನಕೀ ಜೈ ।

ಕೃಪೆ : ಟಿ-ಸೀರಿಸ್ ಭಕ್ತಿ ಸಾಗರ್

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

Next Post

Bangalore Crime News | ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ : 25 ಲ್ಯಾಪ್ ಟಾಪ್, 176 ಮೊಬೈಲ್ ಫೋನ್ ವಶ

Next Post
ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣವೊಂದನ್ನು ಭೇದಿಸಿದಾಗ 176 ಮೊಬೈಲ್ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಗಳನ್ನು ಪ್ರದರ್ಶನದಲ್ಲಿಟ್ಟಿದ್ದಾರೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅದನ್ನು ಪರಿಶೀಲಿಸಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚಿಸುತ್ತಿರುವ ಚಿತ್ರ.

Bangalore Crime News | ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ಬಂಧನ : 25 ಲ್ಯಾಪ್ ಟಾಪ್, 176 ಮೊಬೈಲ್ ಫೋನ್ ವಶ

Positive News | ಬಡ ಮಹಿಳೆಯ ಬಾಳಿಗೆ ಬೆಳಕಾಯಿತು ಗೃಹಲಕ್ಷ್ಮಿ ಯೋಜನೆಯ ಹಣ!!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d