Thursday, September 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

  • Bengaluru Focus

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

    BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    Defence News | 18,600 ಅಡಿ ಎತ್ತರದಲ್ಲಿ ಭಾರತೀಯ ಸೇನೆಯ ಸಾಹಸ: ನುನ್ ಕುನ್ ಪರ್ವತದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

    GST News | ಜಿಎಸ್‌ಟಿ ಪೋರ್ಟಲ್ ರೆಫರೆನ್ಸ್ ಇಲ್ಲದ ನೋಟಿಸ್ ಸ್ವೀಕರಿಸಬೇಡಿ ಎಚ್ಚರಿಕೆ ನೀಡಿದ ವಾಣಿಜ್ಯ ಇಲಾಖೆ

  • Bengaluru Focus

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    ಕೆಇಎ ಇಂದ ಬೃಹತ್ ನೇಮಕಾತಿ: 4,000+ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ

    BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    Vidhana Soudha

    ಅಪರಾಧ ಮೊಕದ್ದಮೆಗಳನ್ನು ಹಿಂಪಡೆಯಲು ಸಂಪುಟ ಉಪ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆ

    ರಾಜಾ ಕೆಂಪೇಗೌಡ ವಾರ್ಡ್ ‘ಮಾಡೆಲ್ ವಾರ್ಡ್’ ಆಗಿ ಪರಿವರ್ತನೆ: ಬಿಎನ್‌ಸಿಸಿ ವಿನೂತನ ಯೋಜನೆಗೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Lalbagh Mango Mela 2024 | ಲಾಲ್ ಬಾಗ್ ನಲ್ಲಿ ಭರ್ಜರಿ ಮಾವು ಮತ್ತು ಹಲಸಿನ ಮೇಳ : ವೈವಿಧ್ಯಮಯ ತಳಿಗಳು ಲಭ್ಯ : ಬೆಲೆಗಳು ಎಷ್ಟಿದೆ? ಇಲ್ಲಿದೆ ಮಾಹಿತಿ

ಮಾವಿನ ಬೆಳೆ ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿ ಕೊರತೆಯಾಗಿದ್ದು ಶೇ.30ರಷ್ಟು ಫಸಲು ಲಭ್ಯವಾಗಲಿದೆ. | 74 ಮಳಿಗೆ ಮಾವು, 9 ಮಳಿಗೆಗಳು ಹಲಸು ಹಾಗೂ 14 ಮಳಿಗೆಗಳು ಮಾವು ಮತ್ತು ಇತರ ಹಣ್ಣುಗಳ ಉತ್ಪನ್ನಗಳ ಮಾರಾಟ ಮಾಡುತ್ತಿವೆ.

by Bengaluru Wire Desk
May 25, 2024
in Bengaluru Focus
Reading Time: 2 mins read
0

ಬೆಂಗಳೂರು, ಮೇ.25 www.bengaluruwire.com : ಮಾವಿನ ಬೆಳೆ ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿ ಕೊರತೆಯಾಗಿದ್ದು ಶೇ.30ರಷ್ಟು ಫಸಲು ಲಭ್ಯವಾಗಲಿದ್ದು, ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗಲೆಂದು ರಾಜಧಾನಿಯಲ್ಲಿ ಹಲಸು ಮತ್ತು ಮಾವು ಮೇಳ 2024 ಆರಂಭವಾಗಿದೆ. 

ಲಾಲ್ ಬಾಗ್​​ನಲ್ಲಿ (Lalbagh) ಹಲಸು ಮತ್ತು ಮಾವು ಮೇಳ  ಮೇ.24 ರಿಂದ ಜೂನ್ 10ರ ತನಕ ಮೇಳ‌ ನಡೆಯಲಿದೆ. ಈ ವರ್ಷ ತಾಪಮಾನ ಏರಿಕೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜಾಧಾನಿಯಲ್ಲಿ ಮಾವಿನ ಸೀಸನ್ (Mango Season) ತಡವಾಗಿ ಆರಂಭವಾಗಿದೆ. ಮಳೆ ಬಂದ ನಂತರ ಸಿಲಿಕಾನ್ ಸಿಟಿಯ ಮಂದಿ ಈಗ ವಿವಿಧ ರೀತಿಯ ಮಾವಿನ ಹಣ್ಣುಗಳನ್ನು ಸವಿಯುತ್ತಿದ್ದಾರೆ. ತೋಟಗಾರಿಕೆ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ‌ ಮಾವು ಮೇಳ ಆಯೋಜಿಸಿದೆ.

ಮಾವಿನ‌ ಜೊತಗೆ ಹಲಸಿನ ಮೇಳ ಕೂಡ ಇರಲಿದೆ. ಮಾವಿನ ಮೇಳದಲ್ಲಿ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಭಾಗವಹಿಸಿದ್ದು ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಜತೆಗೆ ಉಪ್ಪಿನಕಾಯಿಗೆ ಬಳಸುವ ಮಿಡಿ, ಮಿಡಿ ಮಾವು ಜೊತೆಗೆ ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತಿದೆ. 

74 ಮಳಿಗೆಗಳನ್ನು ಮಾವು ಬೆಳೆಗಾರರಿಗೆ, 9 ಮಳಿಗೆಗಳನ್ನು ಹಲಸು ಬೆಳೆಗಾರರಿಗೆ ಹಾಗೂ 14 ಮಳಿಗೆಗಳನ್ನು ಮಾವು ಮತ್ತು ಇತರ ಹಣ್ಣಿನ ಉತ್ಪನ್ನ ಮಾರಾಟಗಾರರಿಗೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವೆಲ್ಲ ತಳಿಯ ಮಾವುಗಳಿವೆ?

ಈ ವರ್ಷದ‌ ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ಇಮ್ಮಾಮ್ ಪಸಂದ, ತೋತಾಪುರಿ, ಸಕ್ಕರೆಗುತ್ತಿ, ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿ ಜಿಯೋಟ್ಯಾಗ್ ಪಡೆದುಕೊಂಡಿರುವ ವಿಶಿಷ್ಠ ಮಾವು ತಳಿ “ಕರಿಇಶಾದ್” ಸೇರಿದಂತೆ ನಾನಾ ತಳಿಯ ಹಣ್ಣುಗಳಿದ್ದು, ತೋಟಗಾರಿಕೆ ಇಲಾಖೆಯೇ ಮಾವಿನ ಹಣ್ಣುಗಳ‌ ಬೆಲೆ‌ ನಿಗದಿ‌ ಮಾಡಿದೆ.

ಯಾವ ತಳಿಯ ಮಾವಿನ ಹಣ್ಣಿಗೆ ಎಷ್ಟಿದೆ ರೇಟು? (ರೂ.ಗಳಲ್ಲಿ)

ಬಾದಮಿ – 130

ಬಾದಾಮಿ ಬಾಕ್ಸ್ – 450

ರಸಪುರಿ – 100

ಮಲ್ಲಿಕಾ – 130

ಸೇಂದೂರ – 60

ಸಕ್ಕರೆ ಗುತ್ತಿ – 200

ಮಲಗೋವಾ – 220

ಬಂಗನಪಲ್ಲಿ – 80

ಮಲ್ಲಿಕಾ ಬಾಕ್ಸ್ – 375

ದಶೇರಿ – 137

ತೋತಾಪುರಿ – 50

ಕಾಲಾಪಾಡ್ – 135

ಅಮ್ರಪಾಲಿ – 120

ಕೇಸರ್ – 130

ಇಮಾಮ್ ಪಸಂದ್ – 250

ಆಮ್ಲೆಟ್ – 100

ಪ್ರತಿವರ್ಷ ಮಾವಿನ ಸೀಸನ್​​ನಲ್ಲಿ ಪ್ರತಿವರ್ಷ ಸರಾಸರಿ ಹಂಗಾಮಿನಲ್ಲಿ ರಾಜ್ಯದಲ್ಲಿ 12 ರಿಂದ 14 ಲಕ್ಷ ಟನ್ ಮಾವು ಬೆಳೆ ನಿರೀಕ್ಷಿಸಲಾಗುತ್ತದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಗಣನೀಯ ಕೊರತೆ ಉಂಟಾಗಿದ್ದು, ಶೇ.30ರಷ್ಟು ಫಸಲು ಲಭ್ಯವಾಗಲಿದೆ ಎಂದು ತೋಟಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಮೇಳದಲ್ಲಿ ದರ ಕೊಂಚ ಏರಿಕೆಯಾಗಿದೆ. ಆದರೂ ಕೂಡ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ರೈತರು ತಿಳಿಸಿದ್ದಾರೆ.

ರಾಜ್ಯದಲ್ಲಿ 2309 ಹೆಕ್ಟೇರ್ ಪ್ರದೇಶದಲ್ಲಿ ಹಲಸಿನ ಬೆಳೆ ಬೆಳೆಯಲಾಗುತ್ತಿದೆ. 39.92 ಸಾವಿರ ಟನ್ ಗಳಷ್ಟು ಉತ್ಪಾದನೆಯಾಗುತ್ತದೆ. ಪ್ರಸ್ತುತ ಹಲಸು ಮತ್ತು ಮಾವಿನಮೇಳದಲ್ಲಿ ಹಳದಿ, ಕೇಸರಿ ಮತ್ತು ಕೆಂಪು ಬಣ್ಣಗಳಲ್ಲಿ ವಿವಿಧ ಗಾತ್ರ, ರುಚಿ ಹೊಂದಿದ ಹಲವು ಪ್ರಸಿದ್ಧ ತಳಿಗಳು ಲಭ್ಯವಿದೆ. ಹಲಸು ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗಳಿಗೆ ಭೇಟಿಕೊಡುತ್ತಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Solar Rooftop Scheme | ರಾಜ್ಯದಲ್ಲಿ ಸೌರ ಚಾವಣಿ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟ : ಸೌರಬಿಲ್ಲಿಂಗ್ ಸಾಫ್ಟ್ ವೇರ್ ಮೇ.31 ಒಳಗೆ ಲಭ್ಯವಾಗಲು ಎಸ್ಕಾಂಗಳಿಗೆ ಗಡುವು

Next Post

Video News | ಲವ್ ಜಿಹಾದ್ ವಿರುದ್ಧ ಹಿಂದೂ ಯುವತಿಯರ ರಕ್ಷಣೆಗೆ ಶ್ರೀರಾಮ ಸೇನೆಯಿಂದ ಸಹಾಯವಾಣಿ

Next Post

Video News | ಲವ್ ಜಿಹಾದ್ ವಿರುದ್ಧ ಹಿಂದೂ ಯುವತಿಯರ ರಕ್ಷಣೆಗೆ ಶ್ರೀರಾಮ ಸೇನೆಯಿಂದ ಸಹಾಯವಾಣಿ

Viral Video News | ಲಂಡನ್ ನಲ್ಲಿ ಭಾರತೀಯ ಯುವತಿಯ ಲುಂಗಿ ಫ್ಯಾಷನ್ ಗೆ ಫಿದಾ ಆದ ವಿದೇಶಿಗರು!!

Please login to join discussion

Like Us on Facebook

Follow Us on Twitter

Recent News

Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

September 2, 2026

ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

September 2, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

September 2, 2026

ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

September 2, 2026
ಬೆಂಗಳೂರಿನ ಇಸ್ಕಾನ್ ದೇವಸ್ಥಾನ

Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

September 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d