Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mount Everest Video News | ಕೀನ್ಯಾದ ಚೆರುಯೋಟ್ ಪರ್ವತಾರೋಹಿ ಮೃತದೇಹ ಮೌಂಟ್ ಎವರೆಸ್ಟ್ ಶಿಖರದಲ್ಲೇ ಉಳಿಸಲು ಕುಟುಂಬದ ನಿರ್ಧಾರ : ಹೇಗಿತ್ತು ಅವರ ಸಾಹಸಯಾನ?

ಆಫ್ರಿಕಾ ಖಂಡದ ಮೊದಲ ವೃತ್ತಿಪರ ಪರ್ವತಾರೋಹಿ ಮೃತಪಟ್ಟ ಎವರೆಸ್ಟ್ ನಲ್ಲಿ ಅವರ ಗೌರವಾರ್ಥ "ಚೆರುಯೋಟ್ ಪಾಯಿಂಟ್" ಎಂದು‌ ನಾಮಕರಣ ಮಾಡಲು ಎವರೆಸ್ಟ್ ಟುಡೇ ತೀರ್ಮಾನಿಸಿದೆ. | ಆಮ್ಲಜನಕ ಸಾಧನವಿಲ್ಲದೇ ಎವರೆಸ್ಟ್ ಬಹುತೇಕ ಹತ್ತಿದ್ದ ಚೆರುಯೋಟ್!!

by Bengaluru Wire Desk
May 30, 2024
in News Wire, Public interest
Reading Time: 1 min read
0
CREATOR: gd-jpeg v1.0 (using IJG JPEG v80), quality = 30?

CREATOR: gd-jpeg v1.0 (using IJG JPEG v80), quality = 30?

ಕಠ್ಮಂಡು (ನೇಪಾಳ) ಮೇ.30 www.bengaluruwire.com :  ವಿಶ್ವದ ಅತ್ಯಂತ ಎತ್ತರದ ಪರ್ವತವಾದ ಮೌಂಟ್ ಎವರೆಸ್ಟ್‌ ಹತ್ತುವಾಗ ಮೇ.22 ರಂದು ಕೀನ್ಯಾದ ವೃತ್ತಿಪರ ಪರ್ವತಾರೋಹಿ ಜೋಶುವಾ ಚೆರುಯೋಟ್ ಕಿರುಯಿ ಎಂಬ ಪರ್ವತಾರೋಹಿಯ ದುರಂತ ಸಾವಿನ ನಂತರ, ಅವರ ದೇಹವನ್ನು ಪರ್ವತದ ಮೇಲೆ ಬಿಡಲು ಅವರ ಕುಟುಂಬ ನಿರ್ಧರಿಸಿದೆ.

ಚೆರುಯೋಟ್ ಕಿರುಯಿ  ಕುಟುಂಬದ ಹೇಳಿಕೆಯ ಪ್ರಕಾರ, ವ್ಯಾಪಕವಾದ ಸಮಾಲೋಚನೆಗಳು ಮತ್ತು ಎಲ್ಲಾ ಸಂದರ್ಭಗಳನ್ನು ಎಚ್ಚರಿಕೆಯಿಂದ ಪರಿಗಣಿಸಿದ ನಂತರ ಈ ನಿರ್ಧಾರಕ್ಕೆ ಬಂದಿದೆ. ಚೆರುಯೋಟ್ ಶಿಖರದಿಂದ (8,848 ಮೀಟರ್) ಕೇವಲ 48 ಮೀಟರ್ ದೂರದಲ್ಲಿನ ಪರ್ವತದ ಬಿರುಕಿನಲ್ಲಿ ಸಿಲುಕಿ ಅವರು ಸಾವನ್ನಪ್ಪಿದ್ದರು ಎಂದು ಕುಟುಂಬ ವಿವರಿಸಿದೆ.

ಅಂತಹ ಎತ್ತರದ ಸ್ಥಳದಿಂದ ಅವರ ಮೃತದೇಹವನ್ನು ಹಿಂಪಡೆಯುವುದು ರಕ್ಷಣಾ ತಂಡಕ್ಕೆ ಅತ್ಯಂತ ಅಪಾಯಕಾರಿ ಎಂದು ಗಮನಿಸಿದ ಅವರ ಕುಟುಂಬವು, ಬೇರೆ ಯಾವುದೇ ಜೀವಕ್ಕೆ ಅಪಾಯವನ್ನುಂಟುಮಾಡಲು ಬಯಸದ ಕಾರಣ ಜೋಶುವಾ ಚೆರುಯೋಟ್ ಕಿರುಯಿ ಮೃತದೇಹವನ್ನು ವಾಪಸ್ ಪಡೆಯದೆ ಅದೇ ಎವರೆಸ್ಟ್ ಪರ್ವತದಲ್ಲೇ ಉಳಿಸಲು ತೀರ್ಮಾನಿಸಿದ್ದಾರೆ. 

ಹಿಮಾಲಯದಲ್ಲಿ ಪರ್ವತಾರೋಹಣ ಘಟನೆಗಳನ್ನು ದಾಖಲಿಸುವ ಸಂಸ್ಥೆ ಎವರೆಸ್ಟ್ ಟುಡೇ (Everest Today), ಚೆರುಯೋಟ್ ಕಿರುಯಿ ಈತ ಆಫ್ರಿಕಾ ಖಂಡದ ಮೊದಲ ವೃತ್ತಿಪರ ಪರ್ವತಾರೋಹಿಯಾಗಿದ್ದು, ಎವೆರೆಸ್ಟ್ ತುತ್ತತುದಿ ಬಹುತೇಕ ಹತ್ತಿದ್ದರು. ಈ ಕಾರಣದಿಂದ ಅವರು ಸಾವನ್ನಪ್ಪಿದ ಆ ಸ್ಥಳವನ್ನು ಅವರ ಗೌರವಾರ್ಥ  “ಚೆರುಯೋಟ್ ಪಾಯಿಂಟ್” ಎಂದು‌ ನಾಮಕರಣ ಮಾಡಲು ನಿರ್ಧಿಸಿದೆ. ಅಲ್ಲದೆ ಈತನ ಹೆಸರನ್ನು ಕೀನ್ಯಾದ ಒಂದು‌ ಪರ್ವತಕ್ಕೆ ಹೆಸರಿಡಲು ಅಲ್ಲಿನ ರಾಷ್ಟ್ರಕ್ಕೆ ಸಲಹೆ ನೀಡಿದೆ.

ಚೆರುಯೋಟ್ ಅವರು ಪರ್ವತಗಳ ಮೇಲೆ ಆಳವಾದ ಪ್ರೀತಿಯನ್ನು ಹೊಂದಿದ್ದನೆಂದು ಅವರ ಕುಟುಂಬವು ಹೇಳಿದೆ ಮತ್ತು ಅವರು ಆಳವಾಗಿ ಪ್ರೀತಿಸಿದ ಎವರೆಸ್ಟ್ ಸ್ಥಳದಲ್ಲೇ ಅವರು ಚಿರಶಾಂತಿ ಪಡೆಯುತ್ತಾನೆ ಎಂದು ತಿಳಿದುಕೊಂಡಿದ್ದಾಗಿ ಹೇಳಿದೆ. ಸಂಬಂಧಿಕರು, ಸ್ನೇಹಿತರು ಮತ್ತು ಹೊರಗಿನ ಜನರು, ಸಮುದಾಯದಿಂದ ಪ್ರೀತಿ ಮತ್ತು ಸಂತಾಪ ಸಂದೇಶಗಳನ್ನು ಕಳಿಸಿದ್ದಕ್ಕಾಗಿ ಚೆರುಯಿಯೊಟ್ ಕುಟುಂಬವು ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

 ಜೋಶುವಾ ಕೆಲಸ ಮಾಡುತ್ತಿದ್ದ ಕೆಸಿಬಿ (KCB) ಗ್ರೂಪ್ ಕುಟುಂಬದಿಂದ ಪಡೆದ ಅಪಾರ ಬೆಂಬಲವನ್ನು ಅವರು ನೆನೆದಿದ್ದಾರೆ. “ನಮ್ಮ ಮಗ ಪ್ರೀತಿಸಲ್ಪಟ್ಟಿದ್ದಾನೆಂದು ನಮಗೆ ನಿಜವಾಗಿಯೂ ತಿಳಿದಿದೆ.” ಈ ಸಮಯದಲ್ಲಿ ಅವರು ತಮ್ಮ ಕುಟುಂಬಕ್ಕೆ ನೀಡಿದ ಬೆಂಬಲ, ಮಾಹಿತಿ ಮತ್ತು ಮಾರ್ಗದರ್ಶನಕ್ಕಾಗಿ ಸೆವೆನ್ ಸಮ್ಮಿಟ್ ಟ್ರೆಕ್‌ಗಳಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

 ಪರ್ವತಾರೋಹಣ ಸಮಯದಲ್ಲಿ ನವಾಂಗ್ ಶೆರ್ಪಾ, ಚೆರುಯೋಟ್‌ನ ಶೆರ್ಪಾ ಅವರ ಕುಟುಂಬಕ್ಕಾಗಿ ಪ್ರಾರ್ಥಿಸುವುದಾಗಿ ಕುಟುಂಬವು ಉಲ್ಲೇಖಿಸಿದೆ, ಅವರು ಇನ್ನೂ ಕಾಣೆಯಾಗಿದ್ದಾರೆ, “ಅವರು ಶಾಂತಿಯನ್ನು ಕಂಡುಕೊಳ್ಳಲಿ” ಎಂದಿದ್ದಾರೆ. ನೈರೋಬಿ ಮತ್ತು ಚೆಪ್ಟೆರಿಟ್ ಗ್ರಾಮದಲ್ಲಿ ಸ್ಮರಣಾರ್ಥ ಸೇವೆಯನ್ನು ನಡೆಸಲಾಗುವುದು, ವಿವರಗಳನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು ಎಂದು ಅವರ ಕುಟುಂಬ ವರ್ಗ ತಿಳಿಸಿದೆ.

ಏಪ್ರಿಲ್ 18ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದ ಚೆರುಯೋಟ್‌, ತಾವು ಮೌಂಟ್ ಎವರೆಸ್ಟ್ ಪರ್ವತ ಹತ್ತುತ್ತಿದ್ದು, ಇದಕ್ಕಾಗಿ ಯಾವುದೇ ಆಮ್ಲಜನಕ ಬಳಸುತ್ತಿಲ್ಲ ಎಂದು ಹೇಳಿಕೊಂಡಿದ್ದರು. 

ಇದುವರೆಗೆ ಮೌಂಟ್ ಎವರೆಸ್ಟ್ ಹತ್ತುವಾಗ ಮೃತಪಟ್ಟ 330 ಪರ್ವತಾರೋಹಿಗಳ ಪೈಕಿ 200 ಮಂದಿಯ ಮೃತದೇಹ ವಿಶ್ವದ ಅತಿ ಎತ್ತದ ಶಿಖರದಲ್ಲಿಯೇ ಉಳಿದುಕೊಂಡಿದೆ ಎಂದು ಅಂದಾಜಿಸಲಾಗಿದೆ. ಮೌಂಟ್ ಎವರೆಸ್ಟ್ ಪರ್ವತವು ಸಮುದ್ರಮಟ್ಟದಿಂದ ಒಟ್ಟಾರೆ 29,029 ಅಡಿ ಎತ್ತರದಲ್ಲಿದೆ. ಇದು ವಿಶ್ವದ ಅತ್ಯಂತ ಎತ್ತರದ ಪರ್ವತ ಎಂಬ ಖ್ಯಾತಿಗೆ ಪಾತ್ರವಾಗಿದೆ. ಎವರೆಸ್ಟ್ ತುದಿಯು ಸಾವಿನ ವಲಯ (“Death Zone”) ದಲ್ಲಿದ್ದು, ಇಲ್ಲಿ ಪರ್ವತ ಹತ್ತುವಾಗ ಬಲಯುತ ಮತ್ತು ಸುರಕ್ಷಿತ ಹಗ್ಗವನ್ನು ಬಳಸಿ ಲಂಬಾಕಾರವಾಗಿ ಹತ್ತಬೇಕಾಗುತ್ತದೆ. ಈ ಸ್ಥಳದಲ್ಲಿ ಆಮ್ಲಜನಕಕ್ಕೆ ತೀವ್ರ ಕೊರತೆಯಿರುವ ಕಾರಣ ಎವರೆಸ್ಟ್ ಚಾರಣ ಸಾಕಷ್ಟು ಸವಾಲಿನದ್ದಾಗಿರುತ್ತದೆ. 

ಚೆರುಯೋಟ್‌ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಎವರೆಸ್ಟ್ ಶಿಖರದ ಪರ್ವತಾರೋಹಣದ ವಿಡಿಯೋ ಅಪಲೋಡ್ ಮಾಡಿದ್ದರು :

View this post on Instagram

A post shared by Cheruiyot Kirui (@cheruiyot_ak)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP News | ಬೆಂಗಳೂರಿನ ಎಲ್ಲೆಡೆ ಜಾಹೀರಾತು ಮುಕ್ತ ಅಭಿಯಾನ : ಅನಧಿಕೃತ ಜಾಹೀರಾತು ಕಂಡರೆ ನಾಗರೀಕರು ದೂರು ನೀಡಿ

Next Post

Energy News | ದೇಶದ ವಿದ್ಯುತ್ ವಲಯದ ಹೊಸ ಸಾಧನೆ : ಮೇ.30 ರಂದು ದಾಖಲೆಯ 250 ಗಿಗಾವ್ಯಾಟ್ ಬೇಡಿಕೆ ಪೂರೈಸಿದ ಇಂಧನ ಕ್ಷೇತ್ರ

Next Post

Energy News | ದೇಶದ ವಿದ್ಯುತ್ ವಲಯದ ಹೊಸ ಸಾಧನೆ : ಮೇ.30 ರಂದು ದಾಖಲೆಯ 250 ಗಿಗಾವ್ಯಾಟ್ ಬೇಡಿಕೆ ಪೂರೈಸಿದ ಇಂಧನ ಕ್ಷೇತ್ರ

ಬಿಬಿಎಂಪಿಯ ಶಿಕ್ಷಣ ಇಲಾಖೆಯಲ್ಲಿ ಅನುದಾನದ ಹಣ ಬಳಕೆಯಲ್ಲಿ ಕೆಟಿಟಿಪಿ ಕಾಯ್ದೆ ಉಲ್ಲಂಘನೆ ಸಂಬಂಧ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

BW SPECIAL | KTTP Act Violations | ಬಿಬಿಎಂಪಿ ಶಾಲಾ- ಕಾಲೇಜಿನ ವಾರ್ಷಿಕೋತ್ಸವ, ಪ್ರವಾಸದಲ್ಲೂ ಹಣ ದುರ್ಬಳಕೆ? : ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ 33 ಶಿಕ್ಷಕರಿಗೆ ಶೋಕಾಸ್ ನೋಟಿಸ್!!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d