Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; “ಬೆಂಗಳೂರು ವೈರ್” ವರದಿ ಪರಿಣಾಮ

"ಬೆಂಗಳೂರು ವೈರ್" ರಿಯಾಲಿಟಿ ಚೆಕ್ ನಲ್ಲಿ ಜೂ.15ರಂದು ಈ ಪ್ರಕರಣವನ್ನು ಮೊದಲಿಗೆ ಬಹಿರಂಗಗೊಳಿಸಿತ್ತು. ಇದೀಗ ರಾಜ್ಯ ಮುಜರಾಯಿ ಇಲಾಖೆಯು, ಲೋಕಾಯುಕ್ತ ತನಿಖೆಗೆ ಕಳಪೆ ಕಾಮಗಾರಿ ಪ್ರಕರಣವನ್ನು ವಹಿಸುತ್ತಿದೆ.

by Bengaluru Wire Desk
June 19, 2024
in BW Special, News Wire, Public interest
Reading Time: 1 min read
1

ಬೆಂಗಳೂರು, ಜೂ.19 www.bengaluruwire.com : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಬಳಿಯ ಮುಜರಾಯಿ ಇಲಾಖೆಯು 5 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವ ಕುರಿತಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಲೋಕಾಯುಕ್ತ ತನಿಖೆಗೆ ನೀಡುವಂತೆ ಆದೇಶಿಸಿದ್ದಾರೆ. ಇದು “ಬೆಂಗಳೂರು ವೈರ್” ನಡೆಸಿದ ರಿಯಾಲಿಟಿ ಚೆಕ್ ವರದಿ ಪರಿಣಾಮ.

ಇಲ್ಲಿನ 50 ಕೊಠಡಿಗಳ ಅತಿಥಿಗೃಹ ನಿರ್ಮಾಣ ಕಾಮಗಾರಿಯು ಅತ್ಯಂತ ಕಳಪೆ ಮಟ್ಟದ್ದಾಗಿರುವುದಾಗಿ “ಬೆಂಗಳೂರು ವೈರ್” ಈ ಬಗ್ಗೆ ರಿಯಾಲಿಟಿ ಚೆಕ್ ನಡೆಸಿ ಜೂ.15ರಂದು ವಿಸ್ತ್ರತವಾಗಿ “BW Reality Check | Karnataka Guest House | ಮಂತ್ರಾಲಯದಲ್ಲಿ ಕರ್ನಾಟಕದ ಲೋಕೋಪಯೋಗಿ ಕಾಂಟ್ರಾಕ್ಟರ್ ಮಹಾತ್ಮೆ : ಮುಜರಾಯಿ ಇಲಾಖೆ ಕಳಪೆ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕೋಟಿ ಕೋಟಿ ಲೂಟಿ ಶಂಕೆ!!” ಹೆಸರಿನ ತಲೆಬರಹದಡಿ ಸುದ್ದಿ ಪ್ರಸಾರ ಮಾಡಿತ್ತು. 

ನೂತನ ಕಟ್ಟಡದಲ್ಲಿ ನೂತನ ಕಟ್ಟಡದ ಅಡಿಪಾಯದಲ್ಲಿ ತೀಕ್ಷ್ಣವಾದ ಬಿರುಕು ಮೂಡಿದ್ದರೆ, ಕಟ್ಟಡದ ಕಿಟಕಿ ಭಾಗದ ಗೋಡೆಗಳು, ಥಾರಸಿ ಭಾಗದಲ್ಲಿ ನೀರು ಜಿನುಗುತ್ತಿದೆ. ಕಳಪೆ ಗುಣಮಟ್ಟದ ಪೇಯಿಂಟ್ ಹಾಕಿರುವುದು ಗಮನಕ್ಕೆ ಬರುತ್ತದೆ. ಕಟ್ಟಡದ ಆವರಣದಲ್ಲಿ ಗಿಡಗಂಟಿಗಳು ಬೆಳದಿದ್ದರೂ ಅದನ್ನು ತೆರವು ಮಾಡುವ ಗೋಜಿಗೆ ಇಲಾಖೆ ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಅತಿಥಿಗೃಹದ ಹಲವು ಕೊಠಡಿಗಳಲ್ಲಿ ಕಿಟಕಿ ಗಾಜುಗಳು ಕಿತ್ತುಬಂದಿದೆ. ಕೆಲವು ಕಡೆ ಗಾಜುಗಳನ್ನೇ ಅಳವಡಿಸಿಲ್ಲ ಎಂದು ಚಿತ್ರ ಸಹಿತ “ಬೆಂಗಳೂರು ವೈರ್” ನಲ್ಲಿ ಮೊದಲಿಗೆ ಸುದ್ದಿ ಪ್ರಸಾರ ಮಾಡಲಾಗಿತ್ತು. 

ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರು, “ಈ ರೀತಿಯ ಕಳಪೆ ಕಾಮಾಗಾರಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟವಾಗಿರುವುದಲ್ಲದೇ, ಸಾರ್ವಜನಿಕ ಹಣವನ್ನು ಪೋಲು ಮಾಡಿರುವುದು ಹಾಗೂ ಭಕ್ತಾಧಿಗಳಿಗೆ ಅನಾನೂಕೂಲವಾಗಲು ಕಾರಣವಾಗಿರುತ್ತದೆ.”

“ಈ ಹಿನ್ನೆಲೆಯಲ್ಲಿ, ಈ ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಹಾಗೂ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲು ಪ್ರಕರಣವನ್ನು ಲೋಕಾಯುಕ್ತರವರಿಗೆ ವಹಿಸಲು ಆದೇಶಿಸಿದೆ” ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿರುವ ಕರ್ನಾಟಕ ರಾಜ್ಯ ಛತ್ರದಲ್ಲಿ ರಾಜ್ಯದ ಭಕ್ತಾಧಿಗಳಿಗೆ ಅನುಕೂಲವಾಗುವಂತೆ 50 ಕೊಠಡಿಗಳ ಅತಿಥಿಗೃಹ ನಿರ್ಮಾಣ ಮಾಡಲು 5 ಕೋಟಿ ರೂ.ಗಳನ್ನು 2011ರ ಜು.14ರಂದು ಮಂಜೂರು ಮಾಡಲಾಗಿತ್ತು. ಈ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು, ರಾಯಚೂರು ಜಿಲ್ಲೆ ಜಿಲ್ಲಾಧಿಕಾರಿಗಳನ್ನು ಮುಜರಾಯಿ ಇಲಾಖೆ ಅಧಿಕಾರಿಗಳು ಕೋರಿದ್ದರು. 2019ರ ನ.14 ರಂದು ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ಕಟ್ಟಡವನ್ನು ಹಸ್ತಾಂತರಿಸಲಾಗಿತ್ತು. ಆದರೆ ಅನುದಾನದ ಕೊರತೆಯಿಂದ ಕಟ್ಟಡ ಪೀಠೋಪಕರಣ ಖರೀದಿ ಮತ್ತಿತರ ಕಾರ್ಯಗಳು ನೆನೆಗುದಿಗೆ ಬಿದ್ದಿದ್ದವು. 2022 ರಲ್ಲಿ ಎಲ್ಲಾ ಬಾಕಿ ಕಾಮಗಾರಿ, ಕಾರ್ಯಗಳು ನಡೆದು ಅಂದಿನ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಈ ಕಟ್ಟಡವನ್ನು ಉದ್ಘಾಟಿಸಿದ್ದರು. 

“ಬೆಂಗಳೂರು ವೈರ್” ರಿಯಾಲಿಟಿ ಚೆಕ್ ನಲ್ಲಿ ಜೂ.15ರಂದು ಮೊದಲಿಗೆ ಬಹಿರಂಗಗೊಂಡಿತ್ತು. ಇದೀಗ ರಾಜ್ಯ ಮುಜರಾಯಿ ಇಲಾಖೆಯು, ಲೋಕಾಯುಕ್ತ ತನಿಖೆಗೆ ಕಳಪೆ ಕಾಮಗಾರಿ ಪ್ರಕರಣವನ್ನು ವಹಿಸುತ್ತಿದೆ. ರಾಜ್ಯದಲ್ಲಿನ ಪ್ರಾದೇಶಿಕ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ. ಇದು “ಬೆಂಗಳೂರು ವೈರ್” ಸ್ವತಂತ್ರ ಮತ್ತು ವಾಸ್ತವಿಕ ಸುದ್ದಿಗೆ ಹಿಡಿದ ಕೈಗನ್ನಡಿ. ದಾಖಲೆ ಮತ್ತು ನಿಖರ ಸುದ್ದಿಗಳನ್ನು ಪ್ರಸಾರ ಮಾಡುವ ಎಂದಿನ ಕರ್ತವ್ಯವನ್ನು ಹೀಗೆಯೇ ಮುಂದುವರೆಸುತ್ತೇವೆ. ನಿಮ್ಮ ಬೆಂಬಲ ಎಂದಿಗೂ ನಮ್ಮ ಜೊತೆಗಿರಲಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
Previous Post

Jio Service Slow Down | ಭಾರತದಾದ್ಯಂತ “ಜಿಯೋ” ಇಂಟರ್ ನೆಟ್ ಸೇವೆಯಲ್ಲಿ ವ್ಯತ್ಯಯ : ಬಳಕೆದಾರರ ವ್ಯಾಪಕ ಟೀಕೆ

Next Post

Kidwai – Indiragandhi Hospital | ಕಿದ್ವಾಯಿ – ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Next Post

Kidwai - Indiragandhi Hospital | ಕಿದ್ವಾಯಿ - ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

ವಿಧಾನಸೌಧದ ಸಾಂದರ್ಭಿಕ ಚಿತ್ರ

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d