Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; “ಬೆಂಗಳೂರು ವೈರ್” ವರದಿ ಪರಿಣಾಮ

"ಬೆಂಗಳೂರು ವೈರ್" ರಿಯಾಲಿಟಿ ಚೆಕ್ ನಲ್ಲಿ ಜೂ.15ರಂದು ಈ ಪ್ರಕರಣವನ್ನು ಮೊದಲಿಗೆ ಬಹಿರಂಗಗೊಳಿಸಿತ್ತು. ಇದೀಗ ರಾಜ್ಯ ಮುಜರಾಯಿ ಇಲಾಖೆಯು, ಲೋಕಾಯುಕ್ತ ತನಿಖೆಗೆ ಕಳಪೆ ಕಾಮಗಾರಿ ಪ್ರಕರಣವನ್ನು ವಹಿಸುತ್ತಿದೆ.

by Bengaluru Wire Desk
June 19, 2024
in BW Special, News Wire, Public interest
Reading Time: 1 min read
1

ಬೆಂಗಳೂರು, ಜೂ.19 www.bengaluruwire.com : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಬಳಿಯ ಮುಜರಾಯಿ ಇಲಾಖೆಯು 5 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವ ಕುರಿತಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಲೋಕಾಯುಕ್ತ ತನಿಖೆಗೆ ನೀಡುವಂತೆ ಆದೇಶಿಸಿದ್ದಾರೆ. ಇದು “ಬೆಂಗಳೂರು ವೈರ್” ನಡೆಸಿದ ರಿಯಾಲಿಟಿ ಚೆಕ್ ವರದಿ ಪರಿಣಾಮ.

ಇಲ್ಲಿನ 50 ಕೊಠಡಿಗಳ ಅತಿಥಿಗೃಹ ನಿರ್ಮಾಣ ಕಾಮಗಾರಿಯು ಅತ್ಯಂತ ಕಳಪೆ ಮಟ್ಟದ್ದಾಗಿರುವುದಾಗಿ “ಬೆಂಗಳೂರು ವೈರ್” ಈ ಬಗ್ಗೆ ರಿಯಾಲಿಟಿ ಚೆಕ್ ನಡೆಸಿ ಜೂ.15ರಂದು ವಿಸ್ತ್ರತವಾಗಿ “BW Reality Check | Karnataka Guest House | ಮಂತ್ರಾಲಯದಲ್ಲಿ ಕರ್ನಾಟಕದ ಲೋಕೋಪಯೋಗಿ ಕಾಂಟ್ರಾಕ್ಟರ್ ಮಹಾತ್ಮೆ : ಮುಜರಾಯಿ ಇಲಾಖೆ ಕಳಪೆ ಅತಿಥಿಗೃಹ ಕಟ್ಟಡ ನಿರ್ಮಾಣದಲ್ಲಿ ಕೋಟಿ ಕೋಟಿ ಲೂಟಿ ಶಂಕೆ!!” ಹೆಸರಿನ ತಲೆಬರಹದಡಿ ಸುದ್ದಿ ಪ್ರಸಾರ ಮಾಡಿತ್ತು. 

ನೂತನ ಕಟ್ಟಡದಲ್ಲಿ ನೂತನ ಕಟ್ಟಡದ ಅಡಿಪಾಯದಲ್ಲಿ ತೀಕ್ಷ್ಣವಾದ ಬಿರುಕು ಮೂಡಿದ್ದರೆ, ಕಟ್ಟಡದ ಕಿಟಕಿ ಭಾಗದ ಗೋಡೆಗಳು, ಥಾರಸಿ ಭಾಗದಲ್ಲಿ ನೀರು ಜಿನುಗುತ್ತಿದೆ. ಕಳಪೆ ಗುಣಮಟ್ಟದ ಪೇಯಿಂಟ್ ಹಾಕಿರುವುದು ಗಮನಕ್ಕೆ ಬರುತ್ತದೆ. ಕಟ್ಟಡದ ಆವರಣದಲ್ಲಿ ಗಿಡಗಂಟಿಗಳು ಬೆಳದಿದ್ದರೂ ಅದನ್ನು ತೆರವು ಮಾಡುವ ಗೋಜಿಗೆ ಇಲಾಖೆ ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಅತಿಥಿಗೃಹದ ಹಲವು ಕೊಠಡಿಗಳಲ್ಲಿ ಕಿಟಕಿ ಗಾಜುಗಳು ಕಿತ್ತುಬಂದಿದೆ. ಕೆಲವು ಕಡೆ ಗಾಜುಗಳನ್ನೇ ಅಳವಡಿಸಿಲ್ಲ ಎಂದು ಚಿತ್ರ ಸಹಿತ “ಬೆಂಗಳೂರು ವೈರ್” ನಲ್ಲಿ ಮೊದಲಿಗೆ ಸುದ್ದಿ ಪ್ರಸಾರ ಮಾಡಲಾಗಿತ್ತು. 

ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರು, “ಈ ರೀತಿಯ ಕಳಪೆ ಕಾಮಾಗಾರಿಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟವಾಗಿರುವುದಲ್ಲದೇ, ಸಾರ್ವಜನಿಕ ಹಣವನ್ನು ಪೋಲು ಮಾಡಿರುವುದು ಹಾಗೂ ಭಕ್ತಾಧಿಗಳಿಗೆ ಅನಾನೂಕೂಲವಾಗಲು ಕಾರಣವಾಗಿರುತ್ತದೆ.”

“ಈ ಹಿನ್ನೆಲೆಯಲ್ಲಿ, ಈ ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಹಾಗೂ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲು ಪ್ರಕರಣವನ್ನು ಲೋಕಾಯುಕ್ತರವರಿಗೆ ವಹಿಸಲು ಆದೇಶಿಸಿದೆ” ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿರುವ ಕರ್ನಾಟಕ ರಾಜ್ಯ ಛತ್ರದಲ್ಲಿ ರಾಜ್ಯದ ಭಕ್ತಾಧಿಗಳಿಗೆ ಅನುಕೂಲವಾಗುವಂತೆ 50 ಕೊಠಡಿಗಳ ಅತಿಥಿಗೃಹ ನಿರ್ಮಾಣ ಮಾಡಲು 5 ಕೋಟಿ ರೂ.ಗಳನ್ನು 2011ರ ಜು.14ರಂದು ಮಂಜೂರು ಮಾಡಲಾಗಿತ್ತು. ಈ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು, ರಾಯಚೂರು ಜಿಲ್ಲೆ ಜಿಲ್ಲಾಧಿಕಾರಿಗಳನ್ನು ಮುಜರಾಯಿ ಇಲಾಖೆ ಅಧಿಕಾರಿಗಳು ಕೋರಿದ್ದರು. 2019ರ ನ.14 ರಂದು ಈ ಕಾಮಗಾರಿಯನ್ನು ಪೂರ್ಣಗೊಳಿಸಿ, ಕಟ್ಟಡವನ್ನು ಹಸ್ತಾಂತರಿಸಲಾಗಿತ್ತು. ಆದರೆ ಅನುದಾನದ ಕೊರತೆಯಿಂದ ಕಟ್ಟಡ ಪೀಠೋಪಕರಣ ಖರೀದಿ ಮತ್ತಿತರ ಕಾರ್ಯಗಳು ನೆನೆಗುದಿಗೆ ಬಿದ್ದಿದ್ದವು. 2022 ರಲ್ಲಿ ಎಲ್ಲಾ ಬಾಕಿ ಕಾಮಗಾರಿ, ಕಾರ್ಯಗಳು ನಡೆದು ಅಂದಿನ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಈ ಕಟ್ಟಡವನ್ನು ಉದ್ಘಾಟಿಸಿದ್ದರು. 

“ಬೆಂಗಳೂರು ವೈರ್” ರಿಯಾಲಿಟಿ ಚೆಕ್ ನಲ್ಲಿ ಜೂ.15ರಂದು ಮೊದಲಿಗೆ ಬಹಿರಂಗಗೊಂಡಿತ್ತು. ಇದೀಗ ರಾಜ್ಯ ಮುಜರಾಯಿ ಇಲಾಖೆಯು, ಲೋಕಾಯುಕ್ತ ತನಿಖೆಗೆ ಕಳಪೆ ಕಾಮಗಾರಿ ಪ್ರಕರಣವನ್ನು ವಹಿಸುತ್ತಿದೆ. ರಾಜ್ಯದಲ್ಲಿನ ಪ್ರಾದೇಶಿಕ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ. ಇದು “ಬೆಂಗಳೂರು ವೈರ್” ಸ್ವತಂತ್ರ ಮತ್ತು ವಾಸ್ತವಿಕ ಸುದ್ದಿಗೆ ಹಿಡಿದ ಕೈಗನ್ನಡಿ. ದಾಖಲೆ ಮತ್ತು ನಿಖರ ಸುದ್ದಿಗಳನ್ನು ಪ್ರಸಾರ ಮಾಡುವ ಎಂದಿನ ಕರ್ತವ್ಯವನ್ನು ಹೀಗೆಯೇ ಮುಂದುವರೆಸುತ್ತೇವೆ. ನಿಮ್ಮ ಬೆಂಬಲ ಎಂದಿಗೂ ನಮ್ಮ ಜೊತೆಗಿರಲಿ.

Previous Post

Jio Service Slow Down | ಭಾರತದಾದ್ಯಂತ “ಜಿಯೋ” ಇಂಟರ್ ನೆಟ್ ಸೇವೆಯಲ್ಲಿ ವ್ಯತ್ಯಯ : ಬಳಕೆದಾರರ ವ್ಯಾಪಕ ಟೀಕೆ

Next Post

Kidwai – Indiragandhi Hospital | ಕಿದ್ವಾಯಿ – ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Next Post

Kidwai - Indiragandhi Hospital | ಕಿದ್ವಾಯಿ - ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

ವಿಧಾನಸೌಧದ ಸಾಂದರ್ಭಿಕ ಚಿತ್ರ

KGF Mining Lease | ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆಗೆ ಹಸಿರು ನಿಶಾನೆ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group