Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

CM Siddaramiah Delhi Tour | ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ  : ಜೂ.29 ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ರಾಜ್ಯದ ಯೋಜನೆಗಳಿಗೆ ಹಣ ಮಂಜೂರಿಗೆ ಕೇಂದ್ರ ಸಚಿವರ ಭೇಟಿ ಮಾಡಲಿರುವ ಸಿಎಂ | ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು

by Bengaluru Wire Desk
June 27, 2024
in Bengaluru Focus
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ  ಆಯೋಜಿಸಲಾಗಿದ್ದ  ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾಡಿನ ಜನತೆ ಕೆಂಪೇಗೌಡರ ದಿನಾಚರಣೆಯನ್ನು  ಆಚರಿಸಿ ಸಂಭ್ರಮಿಸುವುದಲ್ಲದೇ ಕೆಂಪೇಗೌಡರು ಸಮಾಜಮುಖಿಯಾಗಿ ಕೆಲಸ ಮಾಡಿದಂತೆ ಪ್ರತಿಯೊಬ್ಬರೂ ಇದೇ ದಾರಿಯಲ್ಲಿ ಸಾಗಿ, ವಿಶ್ವಮಾನವರಾಗಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬ ಕಾರಣದಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ ಎಂದರು. 

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು  ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ್ ಸ್ವಾಮೀಜಿ , ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ತಾನ ಮಠದ ನಂಜಾವಧೂತ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಕೆ.ಹೆಚ್ .ಮುನಿಯಪ್ಪ, ಕೃಷ್ಣಬೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯ ಸಲೀಂ ಅಹ್ಮದ್, ರಾಮೋಜಿ ಗೌಡ, ಪುಟ್ಟಣ್ಣ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ವಿಶ್ವನಾಥ್, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು.

ಸಿಎಂ ಇಂದು ದೆಹಲಿಗೆ ಪ್ರಯಾಣ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8 ಗಂಟೆಗೆ ಪ್ರಧಾನಮಂತ್ರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. 

ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು.

ಕೇಂದ್ರ ಸಚಿವರ ಭೇಟಿ :

ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು, ರೈಲ್ವೆ, ನೀರಾವರಿ, ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರ ಭೇಟಿಗೆ ಇನ್ನೂ  ಸಮಯ ನಿಗದಿಮಾಡಿಲ್ಲ. ಶೀಘ್ರವೇ ಮಾಡುತ್ತಾರೆ. ನಿತಿನ್ ಗಡ್ಕರಿಯವರು ಸಮಯ ನಿಗದಿ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿನ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ :

ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ  ಕರ್ನಾಟಕ ನಿರೀಕ್ಷೆ ಮಾಡುವ  ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಜನರ ಧ್ವನಿಯಾಗಿ ಜವಾಬ್ದಾರಿ :

ರಾಹುಲ್ ಗಾಂಧಿ ಹಾಗೂ ಪ್ರಧಾನಿಗಳು ಮೊದಲ ಬಾರಿಗೆ ಲೋಕಸಭಾಧ್ಯಕ್ಷರನ್ನು ಒಟ್ಟಿಗೆ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ಹಾಗು ವಿಪಕ್ಷ ನಾಯಕ ಜೊತೆಗೆ ಹೋಗಿ ಅವರ ಪೀಠದ ಮೇಲೆ ಕುಳ್ಳಿರಿಸಿ ಶುಭಾಶಯ ಹೇಳುವುದು ಮೊದಲಿನಿಂದಲೂ ನಡೆದುಬಂದಿರುವ ಸಂಪ್ರದಾಯ. ಅದರಂತೆ ನಡೆದುಕೊಂಡಿದ್ದಾರೆ. ನರೇಂದ್ರಮೋದಿ ಮೂರನೇ ಬಾರಿಗೆ ಪ್ರಧಾನಿಗಳಾಗಿದ್ದಾರೆ. ರಾಹುಲ್ ಗಾಂಧಿ ಇಡೀ ದೇಶವನ್ನು ಪಾದಯಾತ್ರೆ ಮೂಲಕ ಸುತ್ತಿದ್ದಾರೆ. ಅವರಿಗೆ ದೇಶದ ಸಮಸ್ಯೆಗಳ ಬಗ್ಗೆ ಅರಿವಿದೆ. ಈ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ, ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

Science News | IISC 3D Hydrogel Culture System | ಕ್ಷಯ ಪತ್ತೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಐಐಎಸ್ಸಿಯಿಂದ “3ಡಿ ಹೈಡ್ರೋಜೆಲ್” ಅಭಿವೃದ್ಧಿ

Next Post

BW SPECIAL | BDA Chairman Room High-tech Renovation | ಆರ್ಥಿಕ ದುಸ್ಥಿತಿ ಮಧ್ಯೆ ಬಿಡಿಎ ಅಧ್ಯಕ್ಷರ ಕೊಠಡಿಗೆ ಐಷಾರಾಮಿ ನವೀಕರಣ ಬೇಕಿತ್ತಾ?: 40 ಲಕ್ಷ ರೂ. ಕಾಮಗಾರಿಗೆ ಟೆಂಡರ್ ಇಲ್ಲ ; ಕಾನೂನು ಉಲ್ಲಂಘಿಸಿ ನವೀಕರಣ?

Next Post
ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರೀಸ್ ಅವರ ನವೀಕೃತ ಐಷಾರಾಮಿ ಕೊಠಡಿಯ ಚಿತ್ರ.

BW SPECIAL | BDA Chairman Room High-tech Renovation | ಆರ್ಥಿಕ ದುಸ್ಥಿತಿ ಮಧ್ಯೆ ಬಿಡಿಎ ಅಧ್ಯಕ್ಷರ ಕೊಠಡಿಗೆ ಐಷಾರಾಮಿ ನವೀಕರಣ ಬೇಕಿತ್ತಾ?: 40 ಲಕ್ಷ ರೂ. ಕಾಮಗಾರಿಗೆ ಟೆಂಡರ್ ಇಲ್ಲ ; ಕಾನೂನು ಉಲ್ಲಂಘಿಸಿ ನವೀಕರಣ?

ವಿಧಾನಸೌಧದ ಸಾಂದರ್ಭಿಕ ಚಿತ್ರ

BDA Kempegowda Layout News | ಅರ್ಜಿ ಸಮಿತಿ ಮುಂದೆ ಮಂಡಿಯೂರಿದ ಬಿಡಿಎ : ಕೆಂಪೇಗೌಡ ಬಡಾವಣೆ ಅಭಿವೃದ್ಧಿ ವಿಷಯದಲ್ಲಿ ಪ್ರಾಧಿಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group