Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Bengaluru Focus
    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Karnataka Schemes | ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳ ಅನುಮೋದನೆಗೆ ಮನವಿ

by Bengaluru Wire Desk
June 30, 2024
in Bengaluru Focus, News Wire
Reading Time: 1 min read
0

ನವದೆಹಲಿ, ಜೂ.30 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ಭೇಟಿಯಾಗಿ, ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಹಣಕಾಸು, ಘನತ್ಯಾಜ್ಯ ನಿರ್ವಹಣೆಗೆ ಸ್ವಚ್ಛ ಭಾರತ ಅಭಿಯಾನ 2.0ರ ಅಡಿ ನಿಧಿ, ಮೆಟ್ರೋ 3 ನೇ ಹಂತದ ಯೋಜನೆಗೆ ಕೇಂದ್ರದ ಅನುಮೋದನೆ ಸೇರಿದಂತೆ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ  ರಾಷ್ಟ್ರೀಯ ಹೆದ್ದಾರಿ 7 ರನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ  ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. 

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್  ಮೆಟ್ರೋ 3 ನೇ ಹಂತದ  44.65 ಕಿಮೀ ಗಳನ್ನು 15611 ಕೋಟಿಗಳ ವೆಚ್ಚದ  ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ  ಅಷ್ಟಪಥ ಪೆರಿಫೆರಲ್ ರಿಂಗ್ ರೋಡನ್ನು  ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ. 

15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ  ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ  ಘನ ತ್ಯಾಜ್ಯ ನಿರ್ವಹಣೆಗಾಗಿ 3,200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30ರಷ್ಟು ಅಂದರೆ 960 ಕೋಟಿ ರೂ.ಗಳನ್ನು  ಸ್ವಚ್ಛ ಭಾರತ ಅಭಿಯಾನ 2.0ರ ಅಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಪ್ರಮುಖ ನೀರಾವರಿ ಯೋಜನೆಗಳು :

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ  ಹಾಗೂ  ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ   ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ. 

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ  ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ  ಬಜೆಟ್ ನಲ್ಲಿ ಪೂರಕ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ  ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರೆಯಲಿಲ್ಲವಾದ್ದರಿಂದ  ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಮುಖ್ಯಮಂತ್ರಿಗಳ ನಿಯೋಗದಲ್ಲಿ  ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ, ಎಚ್ ಸಿ ಮಹದೇವಪ್ಪ ಜೊತೆಗಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Agriculture Dept. Jobs | ರಾಜ್ಯಾದ್ಯಂತ ಕೃಷಿ ಇಲಾಖೆಯಲ್ಲಿ 979 ಹುದ್ದೆಗಳ ಭರ್ತಿಗೆ ಕ್ರಮ : ಕೃಷಿ ಸಚಿವ ಚಲುವರಾಯಸ್ವಾಮಿ

Next Post

BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

Next Post

BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ನೋಟ.

BW SPECIAL | ಬಿಬಿಎಂಪಿಯ ಕೌನ್ಸಿಲ್ ಸಭಾಂಗಣಕ್ಕೆ ಹೊಸರೂಪ : ಸಾಂಪ್ರದಾಯಿಕ ನೋಟ – ಆಧುನಿಕ ಸೌಲಭ್ಯ : ಜುಲೈ ಅಂತ್ಯದ ವೇಳೆಗೆ ಸಂಪೂರ್ಣ ಸಿದ್ಧ

Please login to join discussion

Like Us on Facebook

Follow Us on Twitter

Recent News

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026

BW SPECIAL | ಅಂತಿಮ ಪಟ್ಟಿ ಪ್ರಕಟವಾದರೂ ಸಿಗದ ನೇಮಕಾತಿ ಆದೇಶ: 267 ಸರ್ಕಾರಿ ಕಾಲೇಜು ಪ್ರಾಂಶುಪಾಲರ ಅಭ್ಯರ್ಥಿಗಳ ಅತಂತ್ರ ಸ್ಥಿತಿ

September 18, 2026
GBA Head Office Image

GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

September 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d