Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಬಿಬಿಎಂಪಿಯ ಕೌನ್ಸಿಲ್ ಸಭಾಂಗಣಕ್ಕೆ ಹೊಸರೂಪ : ಸಾಂಪ್ರದಾಯಿಕ ನೋಟ – ಆಧುನಿಕ ಸೌಲಭ್ಯ : ಜುಲೈ ಅಂತ್ಯದ ವೇಳೆಗೆ ಸಂಪೂರ್ಣ ಸಿದ್ಧ

225 ಕಾರ್ಪೊರೇಟರ್ ಗಳು ಹಾಗೂ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 320 ಮಂದಿಗೆ ಆಸನದ ವ್ಯವಸ್ಥೆ | ಕೌನ್ಸಿಲ್ ಸಭಾಂಗಣ ಮೇಜು- ಕುರ್ಚಿ ಸಂಪೂರ್ಣ ಸಾಗುವಾನಿ ಮರದಿಂದ ಸಿದ್ಧಪಡಿಸಲಾಗಿದೆ | ಶೇ.90ರಷ್ಟು ಕೆಲಸಗಳು ಪೂರ್ಣವಾಗಿದೆ.

by Bengaluru Wire Desk
July 1, 2024
in Bengaluru Focus, BW Special, Public interest
Reading Time: 1 min read
0
ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ನೋಟ.

ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ನೋಟ.

ಬೆಂಗಳೂರು, ಜು.01 www.bengaluruwire.com : ರಾಜಧಾನಿ ಬೆಂಗಳೂರಿನ ಸ್ಥಳೀಯಾಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಕ್ಟೋಬರ್ ವೇಳೆಗೆ ಚುನಾವಣೆ ನಡೆಯುವ ಬಗ್ಗೆ ರಾಜ್ಯದಲ್ಲಿನ ಆಡಳಿತರೂಢ ಕಾಂಗ್ರೆಸ್ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಒಂದೊಮ್ಮೆ 225 ವಾರ್ಡ್ ಗಳಿಗೆ ಪಾಲಿಕೆ ಚುನಾವಣೆ ನಡೆದಲ್ಲಿ, ಮಾಸಿಕ ಸಭೆ ನಡೆಯಲು ಕೌನ್ಸಿಲ್ ಸಭಾಂಗಣ ನವವಧುವಿನಂತೆ ಸಿದ್ಧವಾಗುತ್ತಿದೆ. ಜುಲೈ ಅಂತ್ಯದ ವೇಳೆಗೆ ಹೊಸ ರೂಪದ ನಾಡಪ್ರಭು ಕೆಂಪೇಗೌಡ ಪೌರಸಭಾಂಗಣ ಸಿದ್ಧವಾಗಲಿದೆ.

ಬಿಬಿಎಂಪಿಯ ಹಳೆಯ ಕೌನ್ಸಿಲ್ ಸಭಾಂಗಣದ ವಿನ್ಯಾಸ (ಎಡಬದಿ) ಮತ್ತು (ಬಲಬದಿ) ಹೊಸ ವಿನ್ಯಾಸದ ಕೌನ್ಸಿಲ್ ಸಭಾಂಗಣದ ಹೋಲಿಕೆ.

ಪ್ರಸ್ತುತ ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು ಸಂಸದರು, ರಾಜ್ಯ ಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು, ನಾಮನಿರ್ದೇಶಿತ ಕಾರ್ಪೊರೇಟರ್ ಗಳು ಹಾಗೂ 225 ಕಾರ್ಪೊರೇಟರ್ ಗಳು ಹಾಗೂ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 320 ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಹಿಂದೆ, ಸಭಾಂಗಣದಲ್ಲಿ 270 ಆಸನ ಸಾಮರ್ಥ್ಯವಿತ್ತು, ಇದು ನಗರದಲ್ಲಿ 198 ವಾರ್ಡ್‌ಗಳಿದ್ದ ಕಾರಣ ಸಾಕಾಗಿತ್ತು. ಆದರೆ, ಈಗ ಆಸನ ಸಾಮರ್ಥ್ಯವನ್ನು ವಿಸ್ತರಿಸಿದೆ. ಮಾಧ್ಯಮದವರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆಯಿರಲಿದೆ.

ಸರಕು ಮತ್ತು ಸೇವಾ ತೆರಿಗೆ ಸೇರಿದಂತೆ ಒಟ್ಟಾರೆ 9.77 ಕೋಟಿ ರೂ. ವೆಚ್ಚದ ಈ ಕಾಮಗಾರಿಯನ್ನು ಡ್ರೀಮ್ಸ್ ಇಂಟೀರಿಯರ್ಸ್ ಎಂಬ ಸಂಸ್ಥೆಗೆ ಜುಲೈ 2022ರಂದು 6 ತಿಂಗಳ ಒಳಗಾಗಿ ಕೌನ್ಸಿಲ್ ಸಭಾಂಗಣದ ಮರು ವಿನ್ಯಾಸ ಕಾಮಗಾರಿಯ ಕಾರ್ಯಾದೇಶವನ್ನು ನೀಡಲಾಗಿತ್ತು. ಆರು ತಿಂಗಳ ಬದಲಿಗೆ 2023ರ ಜನವರಿ ಕಾಮಗಾರಿ ಮುಗಿಯಬೇಕಿತ್ತು. ಆದರೆ 2024ರ ಜೂನ್ ತಿಂಗಳು ಮುಗಿಯುತ್ತಾ ಬರುವ ಹೊತ್ತಿಗೆ ಶೇ.90ರಷ್ಟು ಕೆಲಸಗಳು ಪೂರ್ಣವಾಗಿದೆ.

ಬಿಬಿಎಂಪಿ ಕೌನ್ಸಿಲ್ ಸಭಾಂಗಣದ ನವೀಕೃತ ಒಳಾಂಗಣ ವಿನ್ಯಾಸದ ವಿವಿಧ ಚಿತ್ರಗಳು.

320ರ ಜನರು ಕುಳಿತುಕೊಳ್ಳಲು ಸಾಗುವನಿ ಮರದ ಕುರ್ಚಿಗಳು ಸಿದ್ಧವಾಗಿದೆ. ಸಾಗುವಾನಿ ಮರದ ಮೇಜಿನ ಕೆಲಸ ಮುಗಿದಿದ್ದು, ಸಂಪೂರ್ಣ ಸಭಾಂಗಣವನ್ನು ಸ್ವಚ್ಛಗೊಳಿಸಿ ನಂತರ ಪಾಲಿಷಿಂಗ್ ಕೆಲಸ ಮಾಡಿ, ಸಿದ್ಧವಾಗಿರುವ ಸಾಗುವಾನಿ ಕುರ್ಚಿಗಳನ್ನು ನಟ್ ಆಗಿ ಶಾಶ್ವತವಾಗಿ ಮೇಜಿನ ಹಿಂಭಾಗ ಅಳವಡಿಸುವ ಕೆಲಸಗಳು ಸೇರಿದಂತೆ ಸಣ್ಣಪುಟ್ಟ ಕೆಲಸಗಳು ಬಾಕಿ ಉಳಿದಿದೆ ಜುಲೈ ತಿಂಗಳ ಅಂತ್ಯದ ವೇಳೆಗೆ ಸಂಪೂರ್ಣ ಕಾಮಗಾರಿ ಪೂರ್ಣವಾಗಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಸಭಾಂಗಣದಲ್ಲಿ ನೆರಳು ಬೀಳದಂತೆ ಲೈಟಿಂಗ್ ವ್ಯವಸ್ಥೆ, ಸಭೆಯಲ್ಲಿ ಪ್ರತಿಯೊಂದು ಆಸನದ ಮುಂದೆ ಆಮದು ಮಾಡಿಕೊಂಡ ಮೈಕ್ರೋ ಫೋನ್ ಅಳವಡಿಸಲು ವ್ಯವಸ್ಥೆ ಕಲ್ಪಿಸಲಾಗಿದೆ, ಸದಸ್ಯರು ಮಾತನಾಡಿದ್ದು, ಪ್ರತಿಧ್ವನಿಸದೆ,  ಸರಿಯಾಗಿ ಕೇಳಿಸುವಂತೆ (Sound Proofing) ಹೊಸ ಕೌನ್ಸಿಲ್ ಸಭಾಂಗಣವನ್ನು ಸಿದ್ಧಪಡಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳು ಇರುತ್ತವೆ. ಸಂಪೂರ್ಣ ಹವಾನಿಯಂತ್ರಿತ ಸಭಾಂಗಣ ವಿನ್ಯಾಸ ಮಾಡಲಾಗಿದೆ. ಬಹಳ ನಾಜೂಕಾಗಿ ಕೌನ್ಸಿಲ್ ಕಟ್ಟಡದ ಮೂಲ ವಿನ್ಯಾಸಕ್ಕೆ ಧಕ್ಕೆಯಾಗಂತೆ ಎಚ್ಚರಿಕೆ ವಹಿಸಿ ಸಭಾಂಗಣವನ್ನು ಮರು ವಿನ್ಯಾಸಗೊಳಿಸಲಾಗಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
Previous Post

BW EXCLUSIVE | ಬಿಎಚ್ ಇಎಲ್ ಜಂಕ್ಷನ್ ನಿರ್ಮಾಣ ಹಂತದ ನೈಸ್ ಲಿಂಕ್ ರಸ್ತೆ, ಮೈಸೂರು ರೋಡ್ ಟ್ರಾಫಿಕ್ ಗೆ ಸಿಗಲಿದೆಯಾ ಮುಕ್ತಿ? : ನಿಮ್ಮ 55 ನಿಮಿಷ ಸಮಯ ಉಳಿತಾಯ ಹೇಗೆ?

Next Post

BBMP White Topping Roads | ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಶೀಘ್ರ ಚಾಲನೆ : ತುಷಾರ್ ಗಿರಿನಾಥ್

Next Post

BBMP White Topping Roads | ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಶೀಘ್ರ ಚಾಲನೆ : ತುಷಾರ್ ಗಿರಿನಾಥ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

No Property Tax Hike In BBMP | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ : ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ 

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d