Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Science News | Ram Setu ISRO Mapping | ನಾಸಾ ಉಪಗ್ರಹ ಸಹಾಯದಿಂದ ಇಸ್ರೋ ತಯಾರಿಸಿದೆ ರಾಮಸೇತುವಿನ ನಿಖರ ನಕ್ಷೆ : 29 ಕಿ.ಮೀ ಉದ್ದದ ಮುಳುಗಡೆಯಾದ ಸೇತುವೆ ಮ್ಯಾಪ್ ಹೇಗೆ ಸಿದ್ಧವಾಯ್ತು ಗೊತ್ತಾ?

ರಾಮಸೇತು ಮತ್ತು ಅದರ ಉಗಮದ ಬಗ್ಗೆ ಇನ್ನಷ್ಟು ತಿಳಿಯಲು ಇದರಿಂದ ಸಾಧ್ಯವಾಗಲಿದೆ | ಸೇತುವೆಯು ಸಮುದ್ರದ ತಳದಿಂದ 8 ಮೀ.ನಷ್ಟು ಎತ್ತರದಲ್ಲಿದೆ ಎಂದು ನಕ್ಷೆಯಲ್ಲಿ ತೋರಿಸಲಾಗಿದೆ.

by Bengaluru Wire Desk
July 9, 2024
in News Wire, Public interest
Reading Time: 1 min read
0

ನವದೆಹಲಿ, ಜು.09 www.bengaluruwire.com : ರಾಮಾಯಾಣದಲ್ಲಿನ ಪ್ರಮುಖ ಸ್ಥಳವಾದ ರಾಮಸೇತುವಿನ ಕುರಿತಂತೆ ಅಮೆರಿಕದ ಉಪಗ್ರಹದ ದತ್ತಾಂಶಗಳನ್ನು ಬಳಸಿಕೊಂಡು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ವಿಜ್ಞಾನಿಗಳು ಅತ್ಯಂತ ವಿವರವಾದ ನಕ್ಷೆ ಸಿದ್ಧಪಡಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಇರುವ ಈ ಸೇತುವೆಯನ್ನು ಆಡಮ್ಸ್ ಬ್ರಿಡ್ಜ್ ಎಂದೂ ಕರೆಯುತ್ತಾರೆ. ಈ ಮುಳಗಿದ ಸೇತುವೆ ಮೂಲದ ಕುರಿತು ದೀರ್ಘಕಾಲದಿಂದ ಹಲವು ರೀತಿ ವಿವಾದ, ಚರ್ಚೆಗಳು ನಡೆಯುತ್ತಿದ್ದು, ಅದನ್ನು ಬಗೆಹರಿಸಲು ಈ ನಕ್ಷೆಯಿಂದ ಸಾಧ್ಯವಾಗಲಿದೆ ಎನ್ನಲಾಗುತ್ತಿದೆ. 29 ಕಿ.ಮೀ. ಉದ್ದದ ಈ ಸೇತುವೆಯ ಸಮುದ್ರದಡಿಯ ನಕ್ಷೆಯನ್ನು ಇಷ್ಟೊಂದು ನಿಖರವಾಗಿ ಸಿದ್ಧಪಡಿಸಿದಿರುವುದು ಇದೇ ಪ್ರಥಮ ಬಾರಿಗೆ. ಸೇತುವೆಯು ಸಮುದ್ರದ ತಳದಿಂದ 8 ಮೀ.ನಷ್ಟು ಎತ್ತರದಲ್ಲಿದೆ ಎಂದು ನಕ್ಷೆಯಲ್ಲಿ ತೋರಿಸಲಾಗಿದೆ.

‘ನಾಸಾದ ಐಸಿಇಸ್ಯಾಟ್-2 (ICESat-2)ಉಪಗ್ರಹದ ದತ್ತಾಂಶಗಳನ್ನು ಬಳಸಿಕೊಂಡು ನಕ್ಷೆ ಸಿದ್ಧಪಡಿಸಲಾಗಿದೆ. ರಾಮಸೇತು ಮತ್ತು ಅದರ ಉಗಮದ ಬಗ್ಗೆ ಇನ್ನಷ್ಟು ತಿಳಿಯಲು ಇದರಿಂದ ಸಾಧ್ಯವಾಗಲಿದೆ’ ಎಂದು ಇಸ್ರೊದ ನ್ಯಾಷನಲ್‌ ರಿಮೋಟ್ ಸೆನ್ಸಿಂಗ್ ಸೆಂಟರ್‌ನ ವಿಜ್ಞಾನಿಗಳು ಹೇಳಿದ್ದಾಗಿ ‘ಸೈಂಟಿಫಿಕ್ ರಿಪೋರ್ಟ್ಸ್‌’ (Scientific Reports)ನಲ್ಲಿ ಪ್ರಕಟವಾದ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.

ಸಮುದ್ರ ತಳದಿಂದ ಲೇಸರ್ ಕಿರಣಗಳನ್ನು ಬೌನ್ಸ್ ಮಾಡಿದ ಅಮೆರಿಕ ನಾಸಾ ಉಪಗ್ರಹದೊಂದಿಗೆ ನಡೆಸಿದ ಮ್ಯಾಪಿಂಗ್ ನಲ್ಲಿ ಉಪಗ್ರಹದಲ್ಲಿನ ಲೇಸರ್‌ ಆಯಲ್ಟಿಮೀಟರ್‌ ಉಪಕರಣ ಹೊಂದಿದ್ದು, ಅದರ ನೆರವಿನಿಂದ ಸಮುದ್ರದ ಆಳವಿಲ್ಲದ ಪ್ರದೇಶದ ಯಾವುದೇ ರಚನೆಯ ಎತ್ತರವನ್ನು ಅಳೆಯಲು ಸಾಧ್ಯವಾಗುತ್ತದೆ. ಹೀಗೆ ರಾಮಸೇತುವೆಯ 99.98 ಪ್ರತಿಶತದಷ್ಟು – ಸುಣ್ಣದ ಕಲ್ಲುಗಳ 29 ಕಿಮೀ ಸರಪಳಿಯು ಆಳವಿಲ್ಲದ ನೀರಿನಲ್ಲಿ ಮುಳುಗಿದೆ ಎಂಬುದನ್ನು ತೋರಿಸಿದೆ.

ನಾಸಾದ ಐಸಿಇಸ್ಯಾಟ್-2 (ICESat-2)ಉಪಗ್ರಹದ ದತ್ತಾಂಶಗಳನ್ನು ಬಳಸಿಕೊಂಡು ರಾಮಸೇತುವಿನ ಸಂಬಂಧ ತಯಾರಿಸಲಾದ 3ಡಿ ನಕ್ಷೆ. (ಚಿತ್ರಕೃಪೆ : ನೇಚರ್/ಸೈಂಟಿಫಿಕ್ ರಿಪೋರ್ಟ್ಸ್)

ಪ್ರಸ್ತುತ ಮುಳುಗಿರುವ ಪರ್ವತವು ಭಾರತ ಮತ್ತು ಶ್ರೀಲಂಕಾ ನಡುವಿನ ಹಿಂದಿನ ಭೂ ಸಂಪರ್ಕವಾಗಿದೆ ಎಂದು ಭೂವೈಜ್ಞಾನಿಕ ಪುರಾವೆಗಳು ಸೂಚಿಸುತ್ತವೆ.  ಕ್ರಿ.ಶ. 9ನೇ ಶತಮಾನದಲ್ಲಿ ಪರ್ಷಿಯನ್ ನಾವಿಕರು ಸೇತುವೆಯನ್ನು ಸೇತು ಬಂಧೈ ಅಥವಾ ಸಮುದ್ರದ ಮೇಲಿನ ಸೇತುವೆ ಎಂದು ಬಣ್ಣಿಸಿದ್ದಾರೆ.  ರಾಮೇಶ್ವರಂನ ದೇವಾಲಯದ ದಾಖಲೆಗಳು 1480 ರ ಇಸವಿಯವರೆಗೂ ಸಮುದ್ರ ಮಟ್ಟಕ್ಕಿಂತ ಈ ಸೇತುವೆ ಮೇಲಿತ್ತು, ಅದು ಚಂಡಮಾರುತದ ಸಮಯದಲ್ಲಿ ನಾಶವಾಯಿತು ಎಂದು ಹೇಳುತ್ತವೆ.

ಹಿಂದಿನ ಉಪಗ್ರಹ‌ ಆಧಾರಿತ ಅವಲೋಕನಗಳು ಸಮುದ್ರದೊಳಗಿನ ರಚನೆಯನ್ನು ಬಹಿರಂಗಪಡಿಸಿದ್ದವು. ಆದರೆ ಹೆಚ್ಚಾಗಿ ಸೇತುವೆಯ ತೆರೆದ ಭಾಗಗಳ ಮೇಲೆ ಅವು ಕೇಂದ್ರೀಕೃತವಾಗಿದ್ದವು.  ಈ ಪ್ರದೇಶದಲ್ಲಿನ ಸಮುದ್ರವು ತುಂಬಾ ಆಳವಿಲ್ಲ, ಕೇವಲ 1 ಮೀಟರ್‌ನಿಂದ 10 ಮೀಟರ್ ಆಳವಿದ್ದು, ನೌಕಾಯಾನಕ್ಕೆ ಅಡ್ಡಿಯುಂಟುಮಾಡುವ ಮತ್ತು ಹಡಗುಗಳೊಂದಿಗೆ ಪರ್ವತವನ್ನು ನಕ್ಷೆ ಮಾಡುವ ಯಾವುದೇ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿತ್ತು. ನಾಸಾದ ಅತ್ಯಾಧುನಿಕ ಐಸಿಇಸ್ಯಾಟ್-2 ಉಪಗ್ರಹದ ದತ್ತಾಂಶಗಳನ್ನು ಬಳಸಿಕೊಂಡು ಇಸ್ರೋ ವಿಜ್ಞಾನಿಗಳು ಹೊಸ ರೀತಿಯ ನಕ್ಷೆಯನ್ನು ಸಿದ್ಧಪಡಿಸಿದ್ದು ಹೆಚ್ಚು ನಿಖರವಾಗಿದೆ ಎಂದು ಹೇಳಲಾಗಿದೆ.

ಹೊಸ ನಕ್ಷೆ ಅಧ್ಯಯನದಿಂದ ಸಮುದ್ರ ಜೀವಿಗಳ ಪಳೆಯುಳಿಕೆಗಳಿಂದ ಸುಣ್ಣದ ಕಲ್ಲು ಹೊರಹೊಮ್ಮುತ್ತದೆ.  ಸಮುದ್ರ ಜೀವಿಗಳ ಚಿಪ್ಪುಗಳು ಮತ್ತು ಅಸ್ಥಿಪಂಜರಗಳು ಲಕ್ಷಾಂತರ ವರ್ಷಗಳಿಂದ ಸಾಗರ ತಳದಲ್ಲಿ ನಿರ್ಮಾಣವಾಗುತ್ತಿದ್ದಂತೆ, ಅವುಗಳ ಪದರಗಳು ಒಂದಕ್ಕೊಂದು ಕೆಳಕ್ಕೆ ತಳ್ಳುತ್ತವೆ, ಘನ ಬಂಡೆಯಾಗಿ ಅವು ಕಾಲಾನಂತರದಲ್ಲಿ ಬದಲಾಗುತ್ತವೆ.

ಇಸ್ರೋ ಅಧ್ಯಯನದೊಂದಿಗೆ ಸಂಬಂಧ ಹೊಂದಿಲ್ಲದ ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‌ನ ಖಗೋಳಶಾಸ್ತ್ರದ ಮಾಜಿ ಪ್ರಾಧ್ಯಾಪಕ ಮಯಾಂಕ್ ವಾಹಿಯಾ ಅವರು “ಇದು ಮುಳುಗಿದ ಸೇತುವೆಯ ಹಿಂದೆ ದಾಖಲೆಗಳಿಲ್ಲದ ವೈಶಿಷ್ಟ್ಯಗಳನ್ನು ವಿವರಿಸುವ ಉತ್ತಮ ವೈಜ್ಞಾನಿಕ ಪತ್ರಿಕೆಯಾಗಿದೆ.  “ಇದು ಸುಣ್ಣದ ರಚನೆಯ ನೈಸರ್ಗಿಕ, ಭೂವೈಜ್ಞಾನಿಕ ಮೂಲವನ್ನು ದೃಢೀಕರಿಸುತ್ತದೆ” ಎಂದು ಹೇಳಿದ್ದಾರೆ. ಒಟ್ಟಾರೆ ವಿಶ್ವದ ಅತಿ ಹಳೆಯ ಈ ಸೇತುವೆ ಬಗ್ಗೆ ಹೊಸ ನಕ್ಷೆ ತಯಾರಿಕೆಯಿಂದ ಹಲವಾರು ಅಧ್ಯಯನಗಳು ನಡೆದು ಜಗತ್ತಿಗೆ ಕುತೂಹಲಕಾರಿ ಅಂಶಗಳು ದೊರೆಯಲು ಸ್ವಲ್ಪ ಸಮಯ ಹಿಡಿಯಲಿದೆ.

WhatsApp Join our WhatsApp Channel
Previous Post

Reduce Spam Calls | ವಂಚನೆಯ ಕರೆಗಳ ನಿಗ್ರಹಕ್ಕೆ ಟ್ರಾಯ್ ಕಡಿವಾಣಕ್ಕೆ ಹೊಸ ಪ್ಲಾನ್ : ಸೇವೆ, ವಹಿವಾಟು ಕರೆಗೆ 160 ಸರಣಿಯ ಸಂಖ್ಯೆ ಬಳಕೆ

Next Post

Karnataka Media Academy | ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಮಹಿಳಾ ಪತ್ರಕರ್ತೆ ಆಯೇಷಾ ಖಾನಂ ನೇಮಕ

Next Post

Karnataka Media Academy | ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಮಹಿಳಾ ಪತ್ರಕರ್ತೆ ಆಯೇಷಾ ಖಾನಂ ನೇಮಕ

RTPS POWER PLANT | ಆರ್ ಟಿಪಿಎಸ್ ನಲ್ಲಿ ನಿರಂತರ 100 ದಿನ ತಡೆರಹಿತ ವಿದ್ಯುತ್ ಉತ್ಪಾದನೆ : ರಾಜ್ಯದ ಅತಿ ಹಳೆಯ ಶಾಖೋತ್ಪನ್ನ‌ ಸ್ಥಾವರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group