Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangla Infiltrationists | “ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ಕಾಲೋನಿ ಮಾಡುವಷ್ಟು ಬೆಳೆದಿದ್ದಾರೆ” : ಬಸವರಾಜ ಬೊಮ್ಮಾಯಿ ಆತಂಕ

"ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ : ಇದು ರಾಜ್ಯ ಹಾಗೂ ದೇಶಕ್ಕೆ ಅಪಾಯ" : ಮಾಜಿ ಸಿಎಂ ಗಂಭೀರ ವಿಷಯ ಪ್ರಸ್ತಾಪ | ಬಾಂಗ್ಲಾ ದೇಶದ ಕಾಲೋನಿಗಳಾಗಿವೆ ಅವುಗಳನ್ನು ಪತ್ತೆ ಹಚ್ಚಿ ಅವರನ್ನು ಹೊರಗೆ ಹಾಕುವ ಕೆಲಸ ಆಗಬೇಕು : ಗೃಹ ಸಚಿವರಿಗೆ ತಾಕೀತು ಮಾಡಿದ ಬೊಮ್ಮಾಯಿ

by Bengaluru Wire Desk
July 29, 2024
in Bengaluru Focus, News Wire
Reading Time: 1 min read
0

ನವದೆಹಲಿ, ಜು.29 www.bengaluruwire.com : ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು (Bangaldesh Citizens) ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಅವರು, ಬಾಂಗ್ಲಾ ಪ್ರಜೆಗಳ ಅಕ್ರಮ ಪ್ರವೇಶದ ಮೂಲ ಸಮಸ್ಯೆ ಇರುವುದು ಬಾಂಗ್ಲಾ ಗಡಿ ಭಾಗದಲ್ಲಿ. ಪಶ್ಚಿಮ ಬಂಗಾಳ ಸರ್ಕಾರ ತನ್ನ ರಾಜಕಾರಣಕ್ಕಾಗಿ ಬಾಂಗ್ಲಾ ನುಸುಳುಕೋರರಿಗೆ ಸಂಪೂರ್ಣವಾಗಿ ಬೆಂಬಲವಾಗಿ ನಿಲ್ಲುತ್ತಿದೆ. ಅವರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುತ್ತಾರೆ. ನಕಲಿ ಐಡಿ ಕಾರ್ಡ್, ಆಧಾರ ಕಾರ್ಡ್ ಕೊಡುತ್ತಾರೆ. ಅದಾದ ಮೇಲೆ ಅವರು ಬೇರೆ ಬೇರೆ ರಾಜ್ಯಗಳಿಗೆ ಬರುತ್ತಾರೆ ಎಂದರು.

64 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಕಳಿಸಲು ಪ್ರಯತ್ನಸಿದ್ದೆ ; ಸಾಧ್ಯವಾಗಲಿಲ್ಲ :

“ಬೆಂಗಳೂರು ಆಕರ್ಷಣೀಯ ನಗರವಾಗಿದ್ದು, ಹೀಗಾಗಿ ಅವರು ಇಲ್ಲಿ ಕೆಲಸ ಹುಡುಕಿಕೊಂಡು ಬಂದು ಇಲ್ಲಿಯೇ ಪ್ರತ್ಯೇಕ ಕಾಲೋನಿ ಮಾಡಿಕೊಳ್ಳುವಷ್ಟು ಬೆಳೆದಿದ್ದಾರೆ. ನಾನು ಗೃಹ ಸಚಿವನಾಗಿದ್ದಾಗ ಸುಮಾರು 64 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಅವರನ್ನು ಬಾಂಗ್ಲಾ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಿದ್ದೇವು. ಆದರೆ, ಪಶ್ಚಿಮ ಬಂಗಾಳ ಸರ್ಕಾರ ಸಹಕಾರ ನೀಡಲಿಲ್ಲ. ನಮ್ಮ ಪೊಲಿಸರಿಗೆ ಪಶ್ಚಿಮ ಬಂಗಾಳದ ಪೊಲಿಸರು ಸಹಕಾರ ನೀಡಲಿಲ್ಲ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿಯೇ ಅವರು ಉಳಿದಿದ್ದಾರೆ ಎಂದು ಗೊತ್ತಾಯಿತು ಎಂದು ಹೇಳಿದರು.

ರಾಜ್ಯದ ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲೂ ಬಾಂಗ್ಲಾ ಅಕ್ರಮ ವಲಸಿಗರು :

ಬಾಂಗ್ಲಾ ವಲಸಿಗರು ಕೇವಲ ಬೆಂಗಳೂರು ಅಷ್ಟೆಯಲ್ಲ, ಚಿಕ್ಕಮಗಳೂರು ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲಿ ಸಾಕಷ್ಟು ಜನ ಸೇರಿಕೊಂಡಿದ್ದಾರೆ.  ಸಮಾಜ ಘಾತುಕ ಶಕ್ತಿಗಳು ಅಕ್ರಮವಾಗಿ ವಲಸೆ ಬಂದಿದ್ದಾರೆ. ಅವರು ಇಲ್ಲಿಯೂ ಬಂದು ಸಮಾಜ ಘಾತುಕ ಚಟುವಟಿಕೆಗಳನ್ನು ಮಾಡುತ್ತಾರೆ ಎಂದರು.

ಕೆಲವು ರಾಜಕೀಯ ಪಕ್ಷಗಳು ದೇಶದ ಸುರಕ್ಷತೆ, ಭದ್ರತೆಯನ್ನು ಬಲಿಕೊಟ್ಟು ರಾಜಕೀಯ ಲಾಭಕ್ಕಾಗಿ ದೇಶದ ಹಿತಾಸಕ್ತಿ ಬಲಿ ಕೊಟ್ಟು ರಾಜಕಾರಣ ಮಾಡುತ್ತಿರುವುದು ಬಹಳ ದುರದೃಷ್ಟಕರ. 

ಅದೇನೇ ಇರಲಿ ಈ  ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳಬೇಕು, ವಿಶೇಷವಾಗಿ ರಾಜ್ಯ ಸರ್ಕಾರ ಹೊರಗಡೆಯಿಂದ  ಯಾರೇ ಬಂದರೂ ಅವರಿಗೆ ಸೂಕ್ತ ಐಡಿ ಕಾರ್ಡ್ ಕೊಟ್ಟು ದಾಖಲೀಕರಿಸಬೇಕು. ಸುಳ್ಳು ಆಧಾರ ಹಾಗೂ ಐಡಿ ಕಾರ್ಡ್ ನೀಡಿ ನೌಕರಿ ಪಡೆಯುವವರನ್ನು ಪತ್ತೆ ಹಚ್ಚಿ ಅವರನ್ನು ಹೊರ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರ ಹೇಳಿಕೆಯಿಂದ ಏನೂ ಆಗಲ್ಲ :

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವ ಪರಮೇಶ್ವರ ಅವರು ಕ್ರಮ ತೆಗೆದುಕೊಳ್ಳುತ್ತೇನೆ ಎಂದ ತಕ್ಷಣ ಕ್ರಮ ಆಗುವುದಿಲ್ಲ. ಹಲವಾರು ವಿಚಾರದಲ್ಲಿ ಅವರ ಹೇಳಿಕೆಗೂ ಪೊಲೀಸ್ ಇಲಾಖೆ ನಡವಳಿಕೆಗೂ ಸಂಬಂಧ ಇಲ್ಲದಿರುವುದನ್ನು ನಾವು ನೋಡಿದ್ದೇವೆ. ಇದು ಬೇರೆ ಪ್ರಕರಣಗಳಂತಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. 

ಅಲ್ಲಿ ಬಾಂಗ್ಲಾ ದೇಶದ ಕಾಲೋನಿಗಳಾಗಿವೆ ಅವುಗಳನ್ನು ಪತ್ತೆ ಹಚ್ಚಿ ಅವರನ್ನು ಹೊರಗೆ ಹಾಕುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಅವರು ಸರ್ಕಾರಿ ವ್ಯವಸ್ಥೆಯಲ್ಲಿ ಸೇರಿಕೊಳ್ಳದಂತೆ ನೋಡಿಕೊಳ್ಳಬೇಕು. ಗೃಹ ಸಚಿವ ಪರಮೇಶ್ವರ್ ಅವರು ಕೇವಲ ಹೇಳಿಕೆ ಕೊಡುವುದಲ್ಲ, ಅವರು ಕಾರ್ಯಾಚರಣೆಗೆ ಇಳಿಯಬೇಕು. ಇಲದಿದ್ದರೆ ದೊಡ್ಡ ಆಪತ್ತು  ಕಾದಿದೆ ಎಂದು ಹೇಳಿದರು.

WhatsApp Join our WhatsApp Channel
Previous Post

#Savelake | BBMP News | ರಸ್ತೆಗಾಗಿ ಅಕ್ರಮವಾಗಿ ಮಣ್ಣು ಹಾಕಿ ಮೈಲಸಂದ್ರ ಕೆರೆ-1 ಒತ್ತುವರಿ : ಜಲಮೂಲ ಸಂರಕ್ಷಣೆಗೆ ಸ್ಥಳೀಯರ ಆಗ್ರಹ

Next Post

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

Next Post

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

POWER NEWS | ರಾಜ್ಯದಲ್ಲಿ ವರ್ಷಧಾರೆಯಿಂದ ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ : ಈ ಬಾರಿ ಬೇಸಿಗೆ ಅವಧಿಯಲ್ಲಿ 1083 ಕೋಟಿ ರೂ. ವಿದ್ಯುತ್ ಖರೀದಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group