Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangla Infiltrationists | “ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ಕಾಲೋನಿ ಮಾಡುವಷ್ಟು ಬೆಳೆದಿದ್ದಾರೆ” : ಬಸವರಾಜ ಬೊಮ್ಮಾಯಿ ಆತಂಕ

"ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ : ಇದು ರಾಜ್ಯ ಹಾಗೂ ದೇಶಕ್ಕೆ ಅಪಾಯ" : ಮಾಜಿ ಸಿಎಂ ಗಂಭೀರ ವಿಷಯ ಪ್ರಸ್ತಾಪ | ಬಾಂಗ್ಲಾ ದೇಶದ ಕಾಲೋನಿಗಳಾಗಿವೆ ಅವುಗಳನ್ನು ಪತ್ತೆ ಹಚ್ಚಿ ಅವರನ್ನು ಹೊರಗೆ ಹಾಕುವ ಕೆಲಸ ಆಗಬೇಕು : ಗೃಹ ಸಚಿವರಿಗೆ ತಾಕೀತು ಮಾಡಿದ ಬೊಮ್ಮಾಯಿ

by Bengaluru Wire Desk
July 29, 2024
in Bengaluru Focus, News Wire
Reading Time: 1 min read
0

ನವದೆಹಲಿ, ಜು.29 www.bengaluruwire.com : ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು (Bangaldesh Citizens) ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಅವರು, ಬಾಂಗ್ಲಾ ಪ್ರಜೆಗಳ ಅಕ್ರಮ ಪ್ರವೇಶದ ಮೂಲ ಸಮಸ್ಯೆ ಇರುವುದು ಬಾಂಗ್ಲಾ ಗಡಿ ಭಾಗದಲ್ಲಿ. ಪಶ್ಚಿಮ ಬಂಗಾಳ ಸರ್ಕಾರ ತನ್ನ ರಾಜಕಾರಣಕ್ಕಾಗಿ ಬಾಂಗ್ಲಾ ನುಸುಳುಕೋರರಿಗೆ ಸಂಪೂರ್ಣವಾಗಿ ಬೆಂಬಲವಾಗಿ ನಿಲ್ಲುತ್ತಿದೆ. ಅವರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುತ್ತಾರೆ. ನಕಲಿ ಐಡಿ ಕಾರ್ಡ್, ಆಧಾರ ಕಾರ್ಡ್ ಕೊಡುತ್ತಾರೆ. ಅದಾದ ಮೇಲೆ ಅವರು ಬೇರೆ ಬೇರೆ ರಾಜ್ಯಗಳಿಗೆ ಬರುತ್ತಾರೆ ಎಂದರು.

64 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಕಳಿಸಲು ಪ್ರಯತ್ನಸಿದ್ದೆ ; ಸಾಧ್ಯವಾಗಲಿಲ್ಲ :

“ಬೆಂಗಳೂರು ಆಕರ್ಷಣೀಯ ನಗರವಾಗಿದ್ದು, ಹೀಗಾಗಿ ಅವರು ಇಲ್ಲಿ ಕೆಲಸ ಹುಡುಕಿಕೊಂಡು ಬಂದು ಇಲ್ಲಿಯೇ ಪ್ರತ್ಯೇಕ ಕಾಲೋನಿ ಮಾಡಿಕೊಳ್ಳುವಷ್ಟು ಬೆಳೆದಿದ್ದಾರೆ. ನಾನು ಗೃಹ ಸಚಿವನಾಗಿದ್ದಾಗ ಸುಮಾರು 64 ಜನ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಅವರನ್ನು ಬಾಂಗ್ಲಾ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಿದ್ದೇವು. ಆದರೆ, ಪಶ್ಚಿಮ ಬಂಗಾಳ ಸರ್ಕಾರ ಸಹಕಾರ ನೀಡಲಿಲ್ಲ. ನಮ್ಮ ಪೊಲಿಸರಿಗೆ ಪಶ್ಚಿಮ ಬಂಗಾಳದ ಪೊಲಿಸರು ಸಹಕಾರ ನೀಡಲಿಲ್ಲ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿಯೇ ಅವರು ಉಳಿದಿದ್ದಾರೆ ಎಂದು ಗೊತ್ತಾಯಿತು ಎಂದು ಹೇಳಿದರು.

ರಾಜ್ಯದ ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲೂ ಬಾಂಗ್ಲಾ ಅಕ್ರಮ ವಲಸಿಗರು :

ಬಾಂಗ್ಲಾ ವಲಸಿಗರು ಕೇವಲ ಬೆಂಗಳೂರು ಅಷ್ಟೆಯಲ್ಲ, ಚಿಕ್ಕಮಗಳೂರು ಕಾಫಿ ಎಸ್ಟೇಟ್ , ಮೀನುಗಾರಿಕೆ ಬಂದರಿನಲ್ಲಿ ಸಾಕಷ್ಟು ಜನ ಸೇರಿಕೊಂಡಿದ್ದಾರೆ.  ಸಮಾಜ ಘಾತುಕ ಶಕ್ತಿಗಳು ಅಕ್ರಮವಾಗಿ ವಲಸೆ ಬಂದಿದ್ದಾರೆ. ಅವರು ಇಲ್ಲಿಯೂ ಬಂದು ಸಮಾಜ ಘಾತುಕ ಚಟುವಟಿಕೆಗಳನ್ನು ಮಾಡುತ್ತಾರೆ ಎಂದರು.

ಕೆಲವು ರಾಜಕೀಯ ಪಕ್ಷಗಳು ದೇಶದ ಸುರಕ್ಷತೆ, ಭದ್ರತೆಯನ್ನು ಬಲಿಕೊಟ್ಟು ರಾಜಕೀಯ ಲಾಭಕ್ಕಾಗಿ ದೇಶದ ಹಿತಾಸಕ್ತಿ ಬಲಿ ಕೊಟ್ಟು ರಾಜಕಾರಣ ಮಾಡುತ್ತಿರುವುದು ಬಹಳ ದುರದೃಷ್ಟಕರ. 

ಅದೇನೇ ಇರಲಿ ಈ  ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳಬೇಕು, ವಿಶೇಷವಾಗಿ ರಾಜ್ಯ ಸರ್ಕಾರ ಹೊರಗಡೆಯಿಂದ  ಯಾರೇ ಬಂದರೂ ಅವರಿಗೆ ಸೂಕ್ತ ಐಡಿ ಕಾರ್ಡ್ ಕೊಟ್ಟು ದಾಖಲೀಕರಿಸಬೇಕು. ಸುಳ್ಳು ಆಧಾರ ಹಾಗೂ ಐಡಿ ಕಾರ್ಡ್ ನೀಡಿ ನೌಕರಿ ಪಡೆಯುವವರನ್ನು ಪತ್ತೆ ಹಚ್ಚಿ ಅವರನ್ನು ಹೊರ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರ ಹೇಳಿಕೆಯಿಂದ ಏನೂ ಆಗಲ್ಲ :

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಸಚಿವ ಪರಮೇಶ್ವರ ಅವರು ಕ್ರಮ ತೆಗೆದುಕೊಳ್ಳುತ್ತೇನೆ ಎಂದ ತಕ್ಷಣ ಕ್ರಮ ಆಗುವುದಿಲ್ಲ. ಹಲವಾರು ವಿಚಾರದಲ್ಲಿ ಅವರ ಹೇಳಿಕೆಗೂ ಪೊಲೀಸ್ ಇಲಾಖೆ ನಡವಳಿಕೆಗೂ ಸಂಬಂಧ ಇಲ್ಲದಿರುವುದನ್ನು ನಾವು ನೋಡಿದ್ದೇವೆ. ಇದು ಬೇರೆ ಪ್ರಕರಣಗಳಂತಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. 

ಅಲ್ಲಿ ಬಾಂಗ್ಲಾ ದೇಶದ ಕಾಲೋನಿಗಳಾಗಿವೆ ಅವುಗಳನ್ನು ಪತ್ತೆ ಹಚ್ಚಿ ಅವರನ್ನು ಹೊರಗೆ ಹಾಕುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ಅವರು ಸರ್ಕಾರಿ ವ್ಯವಸ್ಥೆಯಲ್ಲಿ ಸೇರಿಕೊಳ್ಳದಂತೆ ನೋಡಿಕೊಳ್ಳಬೇಕು. ಗೃಹ ಸಚಿವ ಪರಮೇಶ್ವರ್ ಅವರು ಕೇವಲ ಹೇಳಿಕೆ ಕೊಡುವುದಲ್ಲ, ಅವರು ಕಾರ್ಯಾಚರಣೆಗೆ ಇಳಿಯಬೇಕು. ಇಲದಿದ್ದರೆ ದೊಡ್ಡ ಆಪತ್ತು  ಕಾದಿದೆ ಎಂದು ಹೇಳಿದರು.

WhatsApp Join our WhatsApp Channel
Previous Post

#Savelake | BBMP News | ರಸ್ತೆಗಾಗಿ ಅಕ್ರಮವಾಗಿ ಮಣ್ಣು ಹಾಕಿ ಮೈಲಸಂದ್ರ ಕೆರೆ-1 ಒತ್ತುವರಿ : ಜಲಮೂಲ ಸಂರಕ್ಷಣೆಗೆ ಸ್ಥಳೀಯರ ಆಗ್ರಹ

Next Post

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

Next Post

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

POWER NEWS | ರಾಜ್ಯದಲ್ಲಿ ವರ್ಷಧಾರೆಯಿಂದ ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ : ಈ ಬಾರಿ ಬೇಸಿಗೆ ಅವಧಿಯಲ್ಲಿ 1083 ಕೋಟಿ ರೂ. ವಿದ್ಯುತ್ ಖರೀದಿ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group