Thursday, June 12, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

#SaveSahakaraSarige | Video News | ಮಲೆನಾಡಿನ ಜನರ ಬದುಕಿನ ಬಂಡಿಯಾಗಿದ್ದ ಬಸ್ಸಿನ ರಿಯಲ್ ಸ್ಟೋರಿ : “ರೈಟ್… ರೈಟ್….!!

ಮಲೆನಾಡು ಭಾಗದ 100 ವರ್ಷಗಳ ಸಾರಿಗೆ ಇತಿಹಾಸದ ಪರಿಚಯವನ್ನು ತಮ್ಮ “ರೈಟ್.....ರೈಟ್” ಎಂಬ 49.25 ನಿಮಿಷಗಳ ಸಾಕ್ಷ್ಯಾಚಿತ್ರದಲ್ಲಿ ಅನಾವರಣ ಗೊಳಿಸಿದ್ದಾರೆ ಪ್ರತಿಭಾನ್ವಿತ ಪತ್ರಕರ್ತ, ಬ್ಲಾಗರ್, ಲೇಖಕ ಹಾಗೂ ಕಲಾವಿದ ಸುಘೋಷ್ ನಿಗಳೆ.

by Bengaluru Wire Desk
August 3, 2024
in BW Special, News Wire, Public interest
Reading Time: 2 mins read
1
ರೈಟ್... ರೈಟ್....ಡಾಕ್ಯುಮೆಂಟರಿಯ ಸಾಂದರ್ಭಿಕ ಚಿತ್ರ.

ರೈಟ್... ರೈಟ್....ಡಾಕ್ಯುಮೆಂಟರಿಯ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.3 www.bengaluruwire.com : ಆ ಬಸ್ ಕೇವಲ ಬಸ್ ಮಾತ್ರ ಆಗಿರಲಿಲ್ಲ. ಸಾವಿರಾರು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ವಿಶೇಷಚೇತನರಿಗೆ, ಸ್ವಾತಂತ್ರ್ಯಯೋಧರಿಗೆ ಸಂಪರ್ಕ ಸೇತುವೆಯಾಯಿತು. ಅಷ್ಟೇ ಅಲ್ಲ ಅಂಚೆ ಇಲಾಖೆಯ ಕಾಗದ ಪತ್ರ ಹಾಗೂ ಪಾರ್ಸೆಲ್ ಗಳನ್ನು ದೂರದ ಊರುಗಳಿಗೆ ತಲುಪಿಸಲು ಬೆನ್ನೆಲುಬಾಯಿತು. ಇದರಲ್ಲಿ ಪ್ರಯಾಣಿಸುತ್ತಿದ್ದವರು ಕೇವಲ ಪ್ರಯಾಣಿಕರಾಗಿರಲಿಲ್ಲ. ಇದೊಂದು ಸಾರಿಗೆ ಮನೆಯಾಗಿತ್ತು. ಬಸ್ ಗಳು ಈ ಮನೆಯ ಸದಸ್ಯರಾಗಿದ್ದರು. ಚಾಲಕ ನಿರ್ವಾಹಕರೇ ಮನೆಯ ಯಜಮಾನರಾಗಿದ್ದರು. ಪ್ರಯಾಣಿಕರೆಲ್ಲ ಅತಿಥಿ- ಅಭ್ಯಾಗತರಾಗಿದ್ದರು.

ಇದ್ಯಾವುದಿದು ಕೇಳಲು ವಿಚಿತ್ರವಾಗಿದೆಯಲ್ಲಾ,….ಈಗಿನ ಕಾಲದಲ್ಲಿ ಬಸ್ ಇಷ್ಟೆಲ್ಲಾ ಸೌಲಭ್ಯಗಳನ್ನು ಒದಗಿಸಿ ಜನರ ದೈನಂದಿನ ಅಗತ್ಯಗಳನ್ನು ಪೂರೈಸುತ್ತಾ ಅಂತಾ ಮೂಗಿನ ಮೇಲೆ ಬೆರಳಿಡುವಂತಿದೆ ಅಲ್ವಾ? ಈ ಎಲ್ಲಾ ಅಂಶಗಳು ಮಲೆನಾಡು ಭಾಗದ ಜನರ ಪಾಲಿಗೆ ಅಕ್ಷರಶಃ ನಿಜವಾಗಿತ್ತು. 1991ರಲ್ಲಿ ಹಲವು ಹೋರಾಟಗಳ ಫಲವಾಗಿ ಕಾರ್ಮಿಕರಿಂದಲೇ ಜನ್ಮ ತಾಳಿದ ಸಹಕಾರ ಸಾರಿಗೆ ಟಿಸಿಎಸ್ (TCS) ಅಂತಲೇ ಜನರ ಬಾಯಲ್ಲಿ ಜನಜನಿತವಾಗಿತ್ತು. ಕೊಪ್ಪ-ಶೃಂಗೇರಿ-ತೀರ್ಥಹಳ್ಳಿ-ಚಿಕ್ಕಮಗಳೂರು-ಶಿವಮೊಗ್ಗ ಹೀಗೆ ಮಲೆನಾಡು ಭಾಗದ ಹಳ್ಳಿ ಹಳ್ಳಿಗಳ ಮೂಲೆ ಮೂಲೆಗಳಲ್ಲೂ ಸಂಚರಿಸಿ ಜನರ ಜೀವನಾಡಿಯಾಗಿತ್ತು. ಕೇವಲ ನಾಲ್ಕು ಬಸ್ ಗಳಿಂದ ಜನ್ಮ ತಾಳಿದ ಸಹಕಾರ ಸಾರಿಗೆ 25 ವರ್ಷಗಳಲ್ಲಿ 76 ಬಸ್ ಗಳಿಗೆ ಏರಿಕೆಯಾಯಿತು. ಏಷ್ಯಾ ಖಂಡದಲ್ಲೇ ಸಹಕಾರ ತತ್ವದಡಿಯಲ್ಲಿ ಆರಂಭವಾದ ಮೊದಲ ಸಾರಿಗೆ ಎಂಬ ಪ್ರಖ್ಯಾತಿಗೆ ಕೊಪ್ಪದ ಈ ಸಹಕಾರ ಸಾರಿಗೆ ಸಂಸ್ಥೆ  ಸದ್ಯ ಕಣ್ಣುಮುಚ್ಚಿದೆ.

ಒಂದು ಕಾಲದಲ್ಲಿ ಮಲೆನಾಡಿನ ಸಾರಿಗೆ ಜೀವನಾಡಿಯಾಗಿದ್ದ ಹಸಿರಿನ ವಯ್ಯಾರಿ ಟಿಸಿಎಸ್ ಬಸ್ಸಿನ ಆಗಿನ ಮತ್ತು ಈಗಿನ ಸ್ಥಿತಿ.

ಕುಂಭದ್ರೋಣ ಮಳೆಯ ನಡುವೆ ತಿರುವಿನ ಹಾದಿ :

ಮಲೆನಾಡಿನ ಕುಂಭದ್ರೋಣ ಮಳೆ, ಮಣ್ಣು ಬಿದ್ದ ಹಳ್ಳಿಯ ರಸ್ತೆಗಳು, ಹಠಾತ್ತನೇ ಎದುರಾಗುವ ತಿರುವಿರುವ ದಾರಿಗಳು, ದುರ್ಗಮ ಕಾಡಿನ ನಡುವೆ ಸಂಚರಿಸುತ್ತಾ ಸಾವಿರಾರು ಜನರ ಬದುಕಿಗೆ ಆಸರೆಯಾಗಿದ್ದ ಕೊಪ್ಪದ ಸಹಕಾರ ಸಾರಿಗೆ ಸಂಸ್ಥೆ ಆರಂಭಗೊಂಡು ಅದು ಜನ ಜೀವನದ ಭಾಗವಷ್ಟರ ಮಟ್ಟಿಗೆ ಬೆಳೆದ ಪರಿಯನ್ನು, ಕೊನೆಗೆ ಸಂಸ್ಥೆಯೊಳಗಿನ ವಿವಿಧ ರೀತಿಯ ಬೆಳವಣಿಗೆಗಳಿಂದಾಗಿ ನಷ್ಟದ ಹಾದಿ ಹಿಡಿದು ಕೊನೆಗೆ ಹೇಗೆ ಅಳಿವು ಹೊಂದಿ, ಪುನಶ್ಚೇತನಕ್ಕಾಗಿ ಕಾಯುತ್ತಿರುವ ಹಂತದವರೆಗಿನ ಸುಧೀರ್ಘ ಪರಿಯನ್ನು ಸುಘೋಷ್ ನಿಗಳೆ ( Sughosh Nigale) ಎಂಬುವರು ಸುಮಾರು ಒಂದು ವರ್ಷಗಳ ಕಾಲ ತಮ್ಮ ಬಿಡುವಿಲ್ಲದ ಕಾರ್ಯಗಳ ನಡುವೆ ಇಡೀ ಮಲೆನಾಡು ಭಾಗದ 100 ವರ್ಷಗಳ ಸಾರಿಗೆ ಇತಿಹಾಸದ ಪರಿಚಯವನ್ನು ತಮ್ಮ “ರೈಟ್…..ರೈಟ್” ಎಂಬ 49.25 ನಿಮಿಷಗಳ ಸಾಕ್ಷ್ಯಾಚಿತ್ರದಲ್ಲಿ ಅನಾವರಣ ಗೊಳಿಸಿದ್ದಾರೆ.

ವೃತ್ತಿಪರ ಪತ್ರಕರ್ತರಾಗಿ ವೃತ್ತಿ ಆರಂಭಿಸಿ, ಕನ್ನಡದ ಹಲವು ನಾಟಕ, ಧಾರಾವಾಹಿಗಳಲ್ಲಿ ನಟಿಸುತ್ತಾ ಲೇಖಕ ಹಾಗೂ ಬ್ಲಾಗರ್ ಆಗಿ ಗುರುತಿಸಿಕೊಂಡಿರುವ ಸುಘೋಷ್ ನಿಗಳೆ ತಮ್ಮ “ಕಾಶಿಯಸ್ ಮೈಂಡ್” ( Cautiousmind ) ಬ್ಯಾನರ್ ಅಡಿಯಲ್ಲಿ. ನಿರ್ಮಾಣ, ನಿರ್ದೇಶನ, ಸಾಹಿತ್ಯ, ಹಿನ್ನೆಲೆ ಧ್ವನಿ ನೀಡಿ ಈ ಅತ್ಯುತ್ತಮ ಡಾಕ್ಯುಮೆಂಟರಿಯನ್ನು ಹೊರತಂದಿದ್ದಾರೆ. ಒಟ್ಟಿನಲ್ಲಿ ಕೊಪ್ಪದ, ಮಲೆನಾಡಿನ ಹೆಮ್ಮೆಯ ಸಹಕಾರ ಸಾರಿಗೆ ಸಂಸ್ಥೆ, 29 ವರ್ಷಗಳ ಕಾಲ ವೈಭವದಿಂದ ನಡೆದ ಸಂಸ್ಥೆ ಇಂದು ಮುಚ್ಚಿದೆ. ಸಹಕಾರ ಸಾರಿಗೆ ಹುಟ್ಟಿದ, ಬೆಳೆದ, ಅವನತಿಗೊಂಡ ಕಥನವೇ ಈ ರೈಟ್…ರೈಟ್ ಸಾಕ್ಷ್ಯಾಚಿತ್ರ. ಇತ್ತೀಚೆಗಷ್ಟೇ ಈ ಸಾಕ್ಷ್ಯಾಚಿತ್ರದ ಬೆಂಗಳೂರಿನ ಸುಚಿತ್ರ ಪುರ್ವಂಕರ ಸಿನಿಮಾ ಅಕಾಡೆಮಿಯಲ್ಲಿ ಪ್ರಿಯರ್ ಶೋ ಪ್ರದರ್ಶನಗೊಂಡಾಗ, ಪ್ರೇಕ್ಷಕರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿತ್ತು.

ಪತ್ರಕರ್ತ ಹಾಗೂ ರೈಟ್ ರೈಟ್ ಸಾಕ್ಷ್ಯಾಚಿತ್ರದ ನಿರ್ಮಾಣಕಾರ ಸುಘೋಷ್ ನಿಗಳೆ.

ಸಾಕ್ಷ್ಯಾಚಿತ್ರ ನೋಡಿದವರು ಏನಂತಾರೆ? :

ಇದೀಗ ಯೂಟ್ಯೂಬ್ ನಲ್ಲಿ ಅಪಲೋಡ್ ಮಾಡಿದ್ದು, ಯೂಟ್ಯೂಬ್ ಖಾತೆದಾರರು ಈ ಸಾಕ್ಷ್ಯಾಚಿತ್ರದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ, ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ.

@user-fg9zw1wq8w  ಎಂಬ ಯೂಟ್ಯೂಬ್ ಬಳಕೆದಾರರು ,“ರೈಟ್…..ರೈಟ್” ಸಾಕ್ಷ್ಯಾಚಿತ್ರದ ಬಗ್ಗೆ ನೆಟ್ಟಿನಗರ ಕೆಲವೊಂದು ಅನಿಸಿಕೆ, ಅಭಿಪ್ರಾಯಗಳು ಹೀಗಿದೆ : ತುಂಬಾ ಚನ್ನಾಗಿ ನಮ್ಮೂರಿನ ಹೆಮ್ಮೆ ಆಗಿದ್ದ ಸಹಕಾರ ಸಾರಿಗೆ ಸಂಸ್ಥೆಯ ವೈಭವನ್ನ ಹಾಗೂ ಸಂಸ್ಥೆ ತನ್ನ ಕಛೇರಿಗೇ ಬೀಗ ಹಾಕುವವರೆಗೆ ಹಾಗೆಯೇ ಹಾಕಿದ ಬೀಗ ವನ್ನ ತೆರೆಯಲು ಇರುವ ಸವಾಲುಗಳನ್ನ ತುಂಬಾ ಚೆನ್ನಾಗಿ ವಿಶ್ಲೇಸಿದ್ದೀರಿ…  ನಿಮ್ಮೆಲ್ಲಾ ಮಾಹಿತಿಗೆ ಧನ್ಯವಾದಗಳು. ಏನೇ ಆಗಲಿ ನಮ್ಮ ಕೊಪ್ಪದ ಊರಿನ ವೈಭವ ಆದಷ್ಟು ಬೇಗ ಮರುಕಳಿಸಲಿ… ನನಗೂ ಕೂಡ ಸಹಕಾರ ಸಾರಿಗೆಯ ಬಸ್ ಪಾಸ್ ಕಾಲೇಜು ವಿದ್ಯಾಭ್ಯಾಸವನ್ನ ಪೂರ್ಣಗೊಳಿಸಲು.. (ಸಹಕಾರ ಸಾರಿಗೆ )ಸಹಕರಿಸಿತ್ತು…” ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಸುಚಿತ್ರ ಪುರ್ವಂಕರ ಸಿನಿಮಾ ಅಕಾಡೆಮಿಯಲ್ಲಿ ಪ್ರಿಮಿಯರ್ ಶೋ ಪ್ರದರ್ಶನ ಏರ್ಪಡಿಸಿದ ಸಂದರ್ಭ

ಇನ್ನು ಮತ್ತೊಂದು ಖಾತೆದಾರರಾದ @udayakumar7834 “ರೈಟ್….ರೈಟ್ ನಿಂದ ಸ್ಟಾಪ್ ಸ್ಟಾಪ್ ವರೆಗೆ ನಮ್ಮೂರಿನ ಹೆಮ್ಮೆಯ ಸಹಕಾರ ಸಾರಿಗೆ ಕುರಿತಾದ ಸಾಕ್ಷ್ಯಚಿತ್ರ ಬಹಳ ಸುಂದರವಾಗಿ ಮೂಡಿಬಂದಿದೆ. ಸಹಕಾರ ಸಾರಿಗೆ ಸಂಸ್ಥೆಯ ಉಗಮ..ಏಳ್ಗೆ…ಮತ್ತು  ಅವಸಾನ ಎಲ್ಲವನ್ನೂ ವಿಷಯಾಧಾರಿತವಾಗಿ ಬಿತ್ತರಿಸಲಾಗಿದೆ. ಪೀಠಿಕೆಯಾಗಿ ಕೊಪ್ಪ ಹಾಗೂ ಮಲೆನಾಡಿನ ಸೊಬಗನ್ನು ಚಿತ್ರೀಕರಿಸಿರುವುದು ಸಾಕ್ಷ್ಯಚಿತ್ರಕ್ಕೆ ಮೆರುಗನ್ನು ನೀಡಿದೆ. ಈ ಸಂಸ್ಥೆಗೂ ಮುಂಚಿನ ಶಂಕರ್ ಟ್ರಾನ್ಸ್ ಪೋರ್ಟ್ ಮತ್ತು ಶಾರದಾ ಮೋಟಾರ್ಸ್ ವಿಚಾರಗಳು ಉಲ್ಲೇಖನೀಯ.  ನಮ್ಮ ಕುಟುಂಬದ ಹಿರಿಯರಾದ ದಿವಂಗತ ಮಾಧವರಾಯರ ಹೆಸರು ಪ್ರಸ್ತಾಪವಾಗಿದ್ದು ಸಂತಸ ತಂದಿದೆ. ಶಂಕರ್ ಟ್ರಾನ್ಸ್ ಪೋರ್ಟ್ ನ ಮಾಲೀಕರಾಗಿದ್ದ ಕೊಪ್ಪದ ಹೆಮ್ಮೆಯ ಶ್ರೀಯುತ ರಮೇಶರಾವ್ ರವರ ಸಂದರ್ಶನವಿದ್ದಿದ್ದರೆ ಒಳ್ಳೆಯದಿತ್ತು.”

“ಸಹಕಾರ ಸಾರಿಗೆಯ ಸಂಕಷ್ಟ ಪರಿಹಾರಕ್ಕೆ ವಿಪ್ರ ನೌಕರರ ಸಂಘವೂ  ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಜನ ಪ್ರತಿನಿಧಿಗಳು ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡಿದಾಗ್ಯೂ ಈ ನಮ್ಮ ಸಂಸ್ಥೆಯನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ. ಸಹಕಾರ ಸಾರಿಗೆಯ ಬಸ್ಸುಗಳು ಇಲ್ಲದೇ ಕೊಪ್ಪ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಮಲೆನಾಡಿನ ರಸ್ತೆಗಳು ಸಾರಿಗೆ ಬಸ್ಸುಗಳು ಇವತ್ತು ಬರಬಹುದು ನಾಳೆ ಬರಬಹುದು ಎಂದು ಕಾಯುತ್ತಲೇ ಇವೆ. ನಿಮ್ಮ ಈ ಸಾಕ್ಷ್ಯಚಿತ್ರವನ್ನು ನೋಡಿ ಯಾರಾದರೂ ಮಹನೀಯರು ದೊಡ್ಡ ಮನಸ್ಸು ಮಾಡಿ ಹೆಮ್ಮೆಯ ಸಹಕಾರ ಸಾರಿಗೆಗೆ ಕಾಯಕಲ್ಪ ನೀಡುವಂತಾಗಲಿ ಎಂದು ಹೃದಯ ಪೂರ್ವಕವಾಗಿ ಆಶಿಸುತ್ತೇನೆ” ಎಂದು ಹೇಳಿದ್ದಾರೆ.

@vasudev8885 ಎಂಬುವರು, “ಸುಘೋಷ್ ಸಾರ್  ಮಲೆನಾಡಿನ ರಸ್ತೆ ರಾಜ ನ ಚಿತ್ರಣ  ಚೆನ್ನಾಗಿ ಮೂಡಿ ಬಂದಿದೆ” ಎಂದು ಹೇಳಿದ್ದಾರೆ.

ಒಟ್ಟಾರೆ ಮಲೆನಾಡಿನ ಜನರ ವ್ಯಾಪಾರ- ವಹಿವಾಟು, ದೈನಂದಿನ ಓಡಾಟದ ಜೀವನ, ಶಾಲೆ- ಕಾಲೇಜು ವಿದ್ಯಾರ್ಥಿಗಳ ಮಿತ್ರನಾಗಿ ಹಳ್ಳಿಯ ಮುಗ್ಧ ಜನರ ಬದುಕಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕಾರಣವಾದ ಕೊಪ್ಪದ ಸಹಕಾರ ಸಾರಿಗೆ ಸಂಸ್ಥೆ ಟಿಸಿಎಸ್ ಮತ್ತೆ ಆರಂಭವಾಗಲು ಸರ್ಕಾರದ ಸಹಾಯ ಹಸ್ತ ಶೀಘ್ರದಲ್ಲೇ ದೊರೆಯಬೇಕು ಎಂಬ ಆಗ್ರಹವು ಎಲ್ಲೆಡೆಯಿಂದ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಯಶಸ್ಸಾದರೆ ಸುಘೋಷ್ ನಿಗಳೆಯವರು ನಿರ್ಮಿಸಿದ “ರೈಟ್…..ರೈಟ್” ಡಾಕ್ಯುಮೆಂಟರಿ ಸಾರ್ಥಕತೆ ಪಡೆದುಕೊಳ್ಳುತ್ತದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

PRCI STATE AWARD 2024 | ನಿಮ್ಮ ಬೆಂಗಳೂರು ವೈರ್ ಮುಡಿಗೆ,  ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ 2024ರ “ರಾಜ್ಯ ಮಟ್ಟದ ಸಂವಹನ ಪ್ರಶಸ್ತಿ”ಯ ಕಿರೀಟ

Next Post

ದೊಡ್ಡಕಲ್ಲಸಂದ್ರ ಮೆಟ್ರೊ ನಿಲ್ದಾಣದಲ್ಲಿ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು ; 3 ಗಂಟೆ ಸಂಚಾರ ಸ್ಥಗಿತ

Next Post

ದೊಡ್ಡಕಲ್ಲಸಂದ್ರ ಮೆಟ್ರೊ ನಿಲ್ದಾಣದಲ್ಲಿ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು ; 3 ಗಂಟೆ ಸಂಚಾರ ಸ್ಥಗಿತ

Viral Video | ಬೆಂಗಳೂರು : ಆ ಕಳ್ಳ ಮನೆಯೊಳಗೆ ಹೊಕ್ಕಿ ಚಿನ್ನಾಭರಣ ಕಳ್ಳತನ ಮಾಡಿಲ್ಲ ; ಬಹಳ ಹುಡುಕಿ ಆತ ಕದ್ದು ಹೋಗಿದ್ದೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

June 12, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

June 12, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

June 11, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d