Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | ವಯನಾಡು ಪ್ರಾಕೃತಿಕ ದುರಂತ : ಕೇರಳದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ಹತ್ತು ದಿನಗಳಲ್ಲಿ ಹರಿದು ಬಂತು 96.58 ಕೋಟಿ ರೂ. ನೆರವು

by Bengaluru Wire Desk
August 10, 2024
in BW Special, News Wire, Public interest
Reading Time: 2 mins read
0
ಕೇರಳದ ವಯನಾಡಿನಲ್ಲಿ ಜುಲೈ 30ರಂದು ಸಂಭವಿಸಿದ ಭಾರೀ ಭೂಕುಸಿತದಿಂದ ಹರಿದು ಬಂದಿರುವ ಕೆಸರಿನ ಪಕ್ಷಿನೋಟ. (ಸಾಂದರ್ಭಿಕ ಚಿತ್ರ)

ತಿರುವನಂತಪುರಂ, ಆ.10 www.bengaluruwire.com : ಕೇರಳದ ವಯನಾಡಿನ 4 ಗ್ರಾಮಗಳ ವ್ಯಾಪ್ತಿಯಲ್ಲಿ ಜುಲೈ 30ರಂದು ಸಂಭವಿಸಿದ ಭಯಾನಕ ಭೂಕುಸಿತ ದುರ್ಘಟನೆಯಲ್ಲಿ ಈತನಕ 413ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 152ಕ್ಕೂ ಅಧಿಕ ಜನರು ಇನ್ನೂ ಕಾಣೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಭಾರೀ ಪ್ರಕೃತಿ ವಿಕೋಪದ ಪರಿಹಾರಕ್ಕೆ ಕೇರಳದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿ (Chief minister distress relief fund) ಗೆ ಈ ತನಕ 96.58 ಕೋಟಿ ರೂ.ಗಳ ಹಣ ದಾನಿಗಳಿಂದ ನೆರವಿನ ರೂಪದಲ್ಲಿ ಹರಿದು ಬಂದಿದೆ.

ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡು ದುರಂತ ಸ್ಥಳ ಭೇಟಿಗಾಗಿ ಕಣ್ಣೂರು ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಆಗಮಿಸಿದರು. ತದನಂತರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್, ಕೇಂದ್ರದ ಪೆಟ್ರೋಲಿಯಮ್ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ಅವರ ಜೊತೆಗೆ ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ ನಲ್ಲಿ ಭೂಕುಸಿತದಿಂದ ದುರಂತ ಸಂಭವಿಸಿದ ವಯನಾಡು ಪ್ರದೇಶದ ಮೇಲ್ಭಾಗ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಸಿದರು.

ವಯನಾಡು ಭೂಕುಸಿತ ಸ್ಥಳದಲ್ಲಿ ಹೆಲಿಕಾಪ್ಟರ್ ಸಮೀಕ್ಷೆ ನಡೆಸಲು ಕೇರಳದ ಕಣ್ಣೂರಿನ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ವಾಗತಿಸಿದರು.

ವೈಮಾನಿಕ ಸಮೀಕ್ಷೆಯಲ್ಲಿ ಪ್ರಧಾನಮಂತ್ರಿಯವರು, ಭೂಕುಸಿತದ ಮೂಲವಾದ ಇರುವಜಿಂಜಿ ಪೂಳ (ನದಿ) ನೋಡಿದರು.

ಅವರು ಪಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚೂರಲ್ಮಲಾದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದಾಗಿ ಭೇಟಿ ವೀಕ್ಷಿಸಿದರು. ಹಾಗೂ ಹಾನಿಯಾದ ಸ್ಥಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ದುರಂತದಲ್ಲಿ ತಮ್ಮವರನ್ನು, ಆಸ್ತಿಪಾಸ್ತಿಗಳನ್ನು ಕಳೆದುಕೊಂಡ ಜನತೆಯ ದುಖಃ, ದುಮ್ಮಾನ, ಅಹವಾಲುಗಳನ್ನು ಆಲಿಸಿ ಅವರಿಗೆ ಸಮಾಧಾನ ಹೇಳಿದರು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯು ದುರಂತ ನಡೆದ ವಯನಾಡ್ ಭೂಕುಸಿತ ಸ್ಥಳದಲ್ಲಿ 86,000 ಚದರ ಮೀಟರ್ ಭೂಮಿ ಜಾರಿದ್ದು ಅದರ ಅವಶೇಷಗಳು 8 ಕಿಮೀ ಹರಿಯಿತು ಎಂದು ತಿಳಿಸಿತ್ತು. ಇದರಿಂದಾಗಿ ವಯನಾಡಿನ ನಾಲ್ಕು ಗ್ರಾಮಗಳ ಭೌಗೋಳಿಕ ಚಿತ್ರಣವೇ ಬದಲಾಗಿ ಹೋಗಿದೆ. ಭೂಕುಸಿತದಲ್ಲಿ ಕಾಣೆಯಾದವರ ಹುಡುಕಾಟ ಸತತವಾಗಿ ನಡೆಯುತ್ತಿದ್ದು, ರಕ್ಷಣಾ ಪಡೆಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿವೆ. ಆರು ಸೈನಿಕರು, ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ವಿಭಾಗದ ನಾಲ್ವರು ಕಮಾಂಡೋಗಳು ಸೇರಿದಂತೆ 12 ಜನರ ರಕ್ಷಣಾ ತಂಡವನ್ನು ಸನ್‌ರೈಸ್ ವ್ಯಾಲಿ ಪ್ರದೇಶದಲ್ಲಿ ಹುಡುಕಾಟ ನಡೆಸಲು ನಿಯೋಜಿಸಲಾಗಿದ್ದು, ಶ್ವಾನ ದಳ ಅವರಿಗೆ ಸಹಕರಿಸಲಿದೆ.

ಹೆಲಿಕಾಪ್ಟರ್ ನಿಂದ ಭೂಕುಸಿತ ಸ್ಥಳದ ನೋಟ.
ಇಸ್ರೋ ವಯನಾಡು ಭೂಕುಸಿತವಾದ ಸ್ಥಳದ ಸ್ಯಾಟಲೈಟ್ 3ಡಿ ಫೋಟೊ ಬಿಡುಗಡೆ ಮಾಡಿತ್ತು.

2018 ರಿಂದ 2024ರ ನಾಲ್ಕು ಪ್ರಮುಖ ಪ್ರಾಕೃತಿಕ ದುರಂತದಲ್ಲಿ 6196 ಕೋಟಿ ರೂ. ನೆರವು :

ಕೇರಳದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 2018 ಮತ್ತು 2019ರಲ್ಲಿ ಕೇರಳದಲ್ಲಿ ಬಂದ ಭೀಕರ ಪ್ರವಾಹ (Flood) ಸಂದರ್ಭ, ಕೋವಿಡ್-19 (Covid-19) ಹಾಗೂ ವಯನಾಡ್ ದುರಂತವೂ ಸೇರಿದಂತೆ ಈವರೆಗೆ ಒಟ್ಟಾರೆಯಾಗಿ ಬರೋಬ್ಬರಿ 6196.61 ಕೋಟಿ ರೂ. ಹಣವು ಪರಿಹಾರ ನಿಧಿಗೆ ನೆರವಿನ ರೂಪದಲ್ಲಿ ಹರಿದು ಬಂದಿದೆ. ವಯನಾಡು ಪ್ರಕರಣ ಹೊರತುಪಡಿಸಿ ಇಲ್ಲಿಯ ತನಕ ಪರಿಹಾರ ನಿಧಿಗೆ ಬಂದ ಹಣದಲ್ಲಿ 5849.92 ಕೋಟಿ ರೂ. ಹಣವನ್ನು ಸಂಬಂಧಿಸಿದ ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ಸಂಬಂಧಿಸಿದಂತೆ ಅಧಿಕೃತವಾಗಿ ಅಲ್ಲಿನ ಸರ್ಕಾರ ತಿಳಿಸಿದೆ. ಕೇರಳದ ಸಿಎಂಡಿಆರ್ ಎಫ್ ಪೋರ್ಟಲ್ ಆನ್ ಲೈನ್ ಪೋರ್ಟಲ್ ಮೂಲಕವೊಂದರಲ್ಲೇ ಜುಲೈ 20 ರಿಂದ ಇಲ್ಲಿಯ ತನಕ 44,478 ಜನರು ಒಟ್ಟಾರೆ 24.09 ಕೋಟಿ ರೂ. ಹಣವನ್ನು ನೆರವಿನ ರೂಪದಲ್ಲಿ ವರ್ಗಾಯಿಸಿದ್ದಾರೆ.

ಇದನ್ನೂ ಓದಿ : Greater Bengaluru Governance Bill 2024 | ಜನಾಗ್ರಹ ಸಂಘಟನೆಯ ತುಲನಾತ್ಮಕ ವಿಶ್ಲೇಷಣಾ ವರದಿ : ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ 10ಕ್ಕೆ ಕೇವಲ 3.5 ಅಂಕ

2018 ಮತ್ತು 2019ರ ಇಸವಿಯಲ್ಲಿ ಕೇರಳದಲ್ಲಿ ಕಂಡು ಬಂದ ರಣಭೀಕರ ಪ್ರವಾಹದಲ್ಲಿ ಅಪಾರ ಪ್ರಮಾಣ ಸಾವು-ನೋವು, ಆಸ್ತಿಪಾಸ್ತಿ ನಷ್ಟವಾಗಿತ್ತು. ಈ ಸಂದರ್ಭದಲ್ಲಿ 4970.29 ಕೋಟಿ ರೂ. ಹಣ ಪರಿಹಾರ ನಿಧಿಗೆ ಬಂದಿದ್ದರೆ, ಕೋವಿಡ್-19 ಮಹಾಮಾರಿ ಸೋಂಕು ವ್ಯಾಪಿಸಿದಾಗ, ಪರಿಹಾರ ಕಾರ್ಯಗಳಿಗಾಗಿ ಜನರು 1129.74 ಕೋಟಿ ರೂ. ಹಣ ಪರಿಹಾರ ರೂಪದಲ್ಲಿ ಮುಖ್ಯಮಂತ್ರಿಗಳ ನಿಧಿಗೆ ಸಂದಾಯವಾಗಿತ್ತು. ಇದೀಗ 2024ರ ಜುಲೈ 30 ರಂದು ವಯನಾಡಿನ 4 ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರಳಯ ಸದೃಶ ಭೂಕುಸಿತದಲ್ಲಿ 413ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಇಡೀ ಊರಿಗೆ ಊರೇ ತೆರೆದ ಸ್ಮಶಾನವಾಗಿ ಜನರ ಬದುಕನ್ನು ಮೂರಾಬಟ್ಟೆನ್ನಾಗಿಸಿದೆ. ಈ ಪ್ರಾಕೃತಿಕ ವಿಕೋಪ ಸೃಷ್ಟಿಸಿದ ಸಾವು-ನೋವಿಗೆ ಮರುಗಿದ ದೇಶ ವಿದೇಶಗಳ ಜನತೆ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ 96.58 ಕೋಟಿ ರೂ.ಗಳ ನೆರವು ಹರಿದು ಬಂದಿದೆ.

ದೇಶ ವಿದೇಶಗಳಿಂದ ಸಾಮಾನ್ಯ ಜನರಿಂದ ಹಿಡಿದು ಸಿನಿಮಾ ನಟ, ನಟಿಯರು, ಉದ್ಯಮಿಗಳು ತಮ್ಮ ಕೈಲಾದಷ್ಟು ನೆರವನ್ನು ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಅಲ್ಲು ಅರ್ಜುನ್ ಅವರು ಕೇರಳ ಸಿಎಂ ಪರಿಹಾರ ನಿಧಿಗೆ ₹ 25 ಲಕ್ಷ ದೇಣಿಗೆ ನೀಡಿರುವುದಾಗಿ ಘೋಷಿಸಿದ ನಂತರ, ಚಿರಂಜೀವಿ ಕೂಡ ತಾವು ಮತ್ತು ರಾಮ್ ಚರಣ್ ₹ 1 ಕೋಟಿ ನೀಡಿವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

ನೀವು ದೇಣಿಗೆ ನೀಡಲು ಬಯಸಿದರೆ, ವಿವರಗಳು ಇಲ್ಲಿವೆ:

ವಯನಾಡ್ ಭೂಕುಸಿತದ ಸಂತ್ರಸ್ತರಿಗೆ ನೀವು ದೇಣಿಗೆ ನೀಡಲು ಬಯಸಿದರೆ ವಿವರಗಳು ಇಲ್ಲಿವೆ: “ಖಾತೆ ಸಂಖ್ಯೆ: 67319948232 ಹೆಸರು: ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿ, ಬ್ಯಾಂಕ್: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ: ಸಿಟಿ ಬ್ರಾಂಚ್, ತಿರುವನಂತಪುರಂ IFSC SBIN0070028 | ಸ್ವಿಫ್ಟ್ ಕೋಡ್: SBININBBT08 ಖಾತೆ ಪ್ರಕಾರ: ಉಳಿತಾಯ | ಪ್ಯಾನ್: AAAGD0584M.” UPI QR CODE / VPA : cmdrfkerala@sbi

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Guidelines For Bangalore PGs | ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್ ನಡೆಸುತ್ತಿದ್ದೀರಾ? ಬಿಬಿಎಂಪಿಯ ಈ 10 ಮಾರ್ಗೂಸೂಚಿಗಳನ್ನು ಪಾಲಿಸುವುದು ಖಡ್ಡಾಯ : ಇಲ್ಲವಾದಲ್ಲಿ ಕಠಿಣ ಕಾನೂನು ಕ್ರಮ

Next Post

Tungabhadra Dam | “ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದಿದೆ” : ನೀರು ಉಳಿಸಿ, ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ ; ಡಿಸಿಎಂ ಡಿ.ಕೆ.ಶಿವಕುಮಾರ್

Next Post

Tungabhadra Dam | "ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್  ಲಿಂಕ್ ಮುರಿದಿದೆ" : ನೀರು ಉಳಿಸಿ, ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ ; ಡಿಸಿಎಂ ಡಿ.ಕೆ.ಶಿವಕುಮಾರ್

Forest News | ಎಚ್ಎಂಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಮೌಲ್ಯದ ಪೀಣ್ಯ, ಜಾಲಹಳ್ಳಿಯ 599 ಎಕರೆ ಅರಣ್ಯ ಭೂಮಿ ವಾಪಸ್ ಗೆ ಸೂಚನೆ : ಸಚಿವ ಈಶ್ವರ ಖಂಡ್ರೆ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group