Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

by Bengaluru Wire Desk
August 19, 2024
in Bengaluru Focus
Reading Time: 1 min read
0
Namma Metro Green Train

ಬೆಂಗಳೂರು ಸಂಚಾರ ಜಾಲದಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ನಮ್ಮ ಮೆಟ್ರೊ ಹಸಿರು ಮಾರ್ಗದಲ್ಲಿ ಸಂಚರಿಸುತ್ತಿರುವ ಮೆಟ್ರೊ ರೈಲು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಆ.19 www.bengaluruwire.com : ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ-ಮಾದವಾರ ಮಧ್ಯೆ ಮೆಟ್ರೋ ರೈಲು ಪರೀಕ್ಷಾ ಸಂಚಾರ ಆರಂಭವಾಗಿದೆ. ರೀಚ್‌ -3 ಎತ್ತರಿಸಿದ ಮಾರ್ಗದಲ್ಲಿನ ನಾಗಸಂದ್ರದಿಂದ ಮಾದವಾರದ 3.14 ಕಿ.ಮೀ. ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು, ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ.

ಈಗಾಗಲೇ ಕನಿಷ್ಟ 5 ಕಿಮೀ ಮತ್ತು ಗರಿಷ್ಟ 35 ಕಿಮೀ ವೇಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ. ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ ತಿಂಗಳ 20, 23, 30ನೇ ತಾರೀಖು ಹಾಗೂ ಸೆಪ್ಟೆಂಬರ್ 6 ಮತ್ತು 11ನೇ ತಾರೀಖಿನಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:

ಆಗಸ್ಟ್ 24ನೆಯ ತಾರೀಖು ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00 ಗಂಟೆಗೆ ಪ್ರಾರಂಭವಾಗಲಿದೆ. ಇನ್ನು 25ನೇ ತಾರೀಖು ಈ ನಿಲ್ದಾಣಗಳ ಮಧ್ಯೆ ಮೊದಲ ರೈಲು ಸೇವೆಯು ಬೆಳಿಗ್ಗೆ 5 ಕ್ಕೆ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ :

ಆಗಸ್ಟ್ 24 ರಂದು ಕೊನೆಯ ರೈಲು ಸೇವೆಯು ರಾತ್ರಿ 11.12 ಕ್ಕೆ ಪ್ರಾರಂಭವಾಗಲಿದೆ. 25ನೇ ತಾರೀಖಿನಂದುಮೊದಲ ರೈಲು ಸೇವೆಯು ಬೆಳಿಗ್ಗೆ 5.00 ಕ್ಕೆ ಪ್ರಾರಂಭವಾಗಲಿದೆ. ಇದರ ಹೊರತಾಗಿ ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್‌ ವೇಳೆಗೆ ಹೊಸ ಮಾರ್ಗ ಸಾರ್ವಜನಿಕರ ಸೇವೆಗೆ ಲಭ್ಯ? :

ಹಸಿರು ಮಾರ್ಗದ ವಿಸ್ತರಿತ ಪ್ರದೇಶದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭಿಸಿರುವ ಮೆಟ್ರೊ ರೈಲು

ವಿಶ್ವಸನೀಯ ಮೂಲಗಳ ಪ್ರಕಾರ ಅಕ್ಟೋಬರ್‌ ಅಥವಾ ನವಂಬರ್‌ನಲ್ಲಿ ಹಸಿರು ಮಾರ್ಗದ ವಿಸ್ತರಿತ ಪ್ರದೇಶದಲ್ಲಿ ವಾಣಿಜ್ಯ ಸೇವೆಗಳು ಆರಂಭವಾಗಲಿವೆ. ರೇಷ್ಮೆ ಮಂಡಳಿಯಿಂದ ನಾಗಸಂದ್ರದವರೆಗೂ ಇದ್ದ ಹಸಿರು ಮಾರ್ಗದ ನಮ್ಮ ಮೆಟ್ರೋ ಮಾರ್ಗ ಇದೀಗ ಮಾದವಾರ (Bangalore International Exhibition Centre – ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ) ದವರೆಗೂ ವಿಸ್ತರಣೆಯಾಗಿದೆ. ಈ ಮೂಲಕ ಹಸಿರು ಮಾರ್ಗವು 34.64 ಕಿಮೀ ಉದ್ದವಾಗಲಿದೆ. , ಬೆಂಗಳೂರಿನ ಒಟ್ಟು ನಮ್ಮ ಮೆಟ್ರೋ ಮಾರ್ಗ 76.89 ಕಿಮೀ ಗೆ ವಿಸ್ತರಣೆಯಾಗಲಿದೆ. ಪ್ರಾಥಮಿಕ ಹಂತದ ಪರೀಕ್ಷೆ ಆರಂಭವಾಗಿದ್ದು, ಸುಮಾರು 15 ದಿನ ಈ ಪರೀಕ್ಷೆ ನಡೆಯಲಿದೆ. ನಂತರ 45 ದಿನಗಳ ಕಾಲ ಸಿಗ್ನಲಿಂಗ್‌, ದೂರ ಸಂಪರ್ಕ, ವಿದ್ಯುತ್‌ ಸರಬರಾಜು, ಸಾಮರ್ಥ್ಯ ಪರಿಶೀಲನೆ ಸೇರಿದಂತೆ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಪರೀಕ್ಷೆಗಳು ನಡೆಯಲಿವೆ.

ನಂತರ ಗುಣಮಟ್ಟ ತಪಾಸಣಾ ಸಂಸ್ಥೆಗಳು ಸುರಕ್ಷತಾ ಪರೀಕ್ಷೆ ನಡೆಸಿ ಅಂತಿಮ ವರದಿ ನೀಡಲಿವೆ. ಈ ವರದಿಯನ್ನು ಸ್ವೀಕರಿಸಿದ ನಂತರ ರೈಲ್ವೆ ಸುರಕ್ಷತಾ ಮಂಡಳಿಯು ಅನುಮತಿ ನೀಡಲಿದೆ. ನಂತರ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಈ ನವೆಂಬರ್‌ ವೇಳೆಗೆ ಪ್ರಯಾಣಿಕರ ಸೇವೆಗೆ ನಮ್ಮ ಮೆಟ್ರೋ ಸಜ್ಜಾಗಲಿದೆ ಎಂದು ಬಿಎಂಆರ್‌ ಸಿಎಲ್‌ ಅಧಿಕಾರಿಗಳು ಹೇಳಿದ್ದಾರೆ. ಈ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್)‌, ಮಾದವಾರ ನಿಲ್ದಾಣಗಳು ಇರುತ್ತವೆ. ಈ ನಿಲ್ದಾಣಗಳ ಕಾಮಗಾರಿಯೂ ಬಹುತೇಕ ಮುಕ್ತಾಯಗೊಂಡಿದೆ. ನಾಗಸಂದ್ರ- ಮಾದವಾರ ಮಾರ್ಗ ಪೂರ್ಣಗೊಂಡರೆ ಹಸಿರು ಮಾರ್ಗದ ನಿರ್ಮಾಣ ಶೇ.100ರಷ್ಟು ಪೂರ್ಣಗೊಂಡಂತಾಗುತ್ತದೆ.

ಮೆಜಿಸ್ಟಿಕ್ ಹಸಿರು ಮಾರ್ಗದ ಹಳಿಯ ಮೇಲೆ ಬಿದ್ದ ಇಬ್ಬರು ಬಚಾವ್ :

ಇಂದು ಮಧ್ಯಾಹ್ನ ಗಂಟೆ 1.13ರ ಸುಮಾರಿಗೆ ಹಸಿರು ಮಾರ್ಗದ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಲ್ಲಿ ಜಯನಗರದಿಂದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರಲ್ಲಿ (ಅಂಧರು) ಇಬ್ಬರು ಆಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ತುರ್ತು ಟ್ರಿಪ್ ಸಿಸ್ಟಂ ಕಾರ್ಯಾಚರಣೆ ನಡೆಸಿ ಸಹ ಪ್ರಯಾಣಿಕರ ನೆರವಿನಿಂದ ರಕ್ಷಿಸಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ದೃಢಪಟ್ಟಿದೆ. ಮಧ್ಯಾಹ್ನ ಗಂಟೆ 1.26 ಕ್ಕೆ ಎಂದಿನಂತೆ ರೈಲು ಕಾರ್ಯಾಚರಣೆಯನ್ನು ಪುನರಾರಂಭಿಸಲಾಯಿತು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ರಾಜ್ಯ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಟ್ಯಾಗ್‌ ಬಳಕೆ ಕಡ್ಡಾಯ : ಆದೇಶ ಹೊರಡಿಸಿದ ಸರ್ಕಾರ

Next Post

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

Next Post
Temperature

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d