Tuesday, June 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

ಉದ್ಯಾನ ನಗರಿಯ ಈ ವಾತಾವರಣ ಜನರು ಕರಾವಳಿ ಜಿಲ್ಲೆಯಲ್ಲಿರುವಂತೆ ಆಗುವ ತೇವಾಂಶಪೂರಿತ ಸೆಖೆಯ ಅನುಭವಕ್ಕೆ ಸಾಕ್ಷಿಯಾಗುತ್ತಿದ್ದಾರೆ | ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು

by Bengaluru Wire Desk
August 19, 2024
in Bengaluru Focus, News Wire, Public interest
Reading Time: 1 min read
0
Temperature

ಬಿಸಿಲು ಮತ್ತು ಮಳೆಯನ್ನು ವಿವರಿಸುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.19 www.bengaluruwire.com : ರಾಜಧಾನಿ ಬೆಂಗಳೂರಿನ ಜನತೆಯು ಕಳೆದ ಎಂಟು ಹತ್ತು ದಿನಗಳಿಂದ ವಿಚಿತ್ರ ಹಾಗೂ ಅಪರೂಪದ ಹವಾಮಾನ ಘಟನೆಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಸೂರ್ಯದೋಯದ ನಂತರ ಕೆಲವು ಸಮಯ ಮೋಡಮಯ, ಆನಂತರ ಸುಡು ಬಿಸಿಲು, ಮಧ್ಯಾಹ್ನ, ಸಂಜೆ, ರಾತ್ರಿ ಮಳೆ ಆದರೂ ತೇವಾಂಶಪೂರಿತ ಉರಿ ಸೆಖೆಯಿಂದ ಜನರು ಹೈರಾಣಾಗಿದ್ದಾರೆ. ಉದ್ಯಾನ ನಗರಿಯ ಈ ವಾತಾವರಣ ಜನರನ್ನು ಕರಾವಳಿ ಜಿಲ್ಲೆಯಲ್ಲಿ ಆಗುವ ಅನುಭವಕ್ಕೆ ಸಾಕ್ಷಿಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆಗಾಲದಲ್ಲಿ ದೀರ್ಘಾವಧಿಯ ತನಕ ಈ ಪರಿಯ ಸೆಖೆ ಮತ್ತು ತಾಪಮಾನ ಏರಿಕೆಯ ಅನುಭವ ಆಗುತ್ತಿರುವುದು ಬಹಳ ಅಪರೂಪ. ಬೆಂಗಳೂರು ಒಂದೇ ಅಲ್ಲ ಇಡೀ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿಯಿದೆ ಎಂದು ಹೇಳುತ್ತಾರೆ ಹವಾಮಾನ ಇಲಾಖೆಯ ಅಧಿಕಾರಿಗಳು. ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಸೆಖೆ, ಸುಸ್ತು ಆಗುತ್ತಿದೆ. ಇದರಿಂದ ಸ್ವಲ್ಪ ಕೆಲಸ ಮಾಡಿದರೂ ಸುಸ್ತು, ತಡಲಾಗದಷ್ಟು ಬಿಸಿ ಬಿಸಿ ಎಂದು ಜನರು ಮನೆ ಹೊರಗೆ ಮಳೆ ಬರುತ್ತಿದ್ದರೂ, ಮನೆಯೊಳಗೆ ಫ್ಯಾನ್ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಜನರು ಆರೋಗ್ಯ ಏರುಪಾರುಗುತ್ತಿದೆ.

ಮುಂಗಾರು ಮಳೆಯ ಅವಧಿಯಲ್ಲಿ ಸಾಮಾನ್ಯವಾಗಿ ಪಶ್ಚಿಮ ಭಾಗದಿಂದ ಗಾಳಿ ಬೀಸಬೇಕು. ಆದರೆ ದಕ್ಷಿಣ ಭಾಗದಿಂದ ಗಾಳಿ ಬೀಸುತ್ತಿದೆ. ಅಲ್ಲದೆ ಪೂರ್ವ ಮುಂಗಾರು ಬೀಸುವ ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತಗಳು ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಪಶ್ಚಿಮದ ಬದಲು ದಕ್ಷಿಣ ದಿಕ್ಕಿನ ಸಮುದ್ರ ಪ್ರದೇಶದಿಂದ ಗಾಳಿ ಬೀಸುತ್ತಿರುವುದರಿಂದ ಕರಾವಳಿಯಲ್ಲಿನ ತೇವಾಂಶಪೂರಿತ ಉರಿ ಸೆಖೆಯ ಅನುಭವ ಜನರು ಅನುಭವಿಸುತ್ತಿದ್ದಾರೆ. ಇದು ಕೇವಲ ಬೆಂಗಳೂರು ಒಂದೇ ಅಲ್ಲ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿಯಿದೆ. ಗಾಳಿ ಬೀಸುವ ದಿಕ್ಕು ಇನ್ನು ಎರಡು ಮೂರು ದಿನಗಳಲ್ಲಿ ಬದಲಾಗಲಿದೆ. ಆನಂತರ ಪರಿಸ್ಥಿತಿ ಸರಿಯಾಗಲಿದೆ ಎಂದು ಹೇಳುತ್ತಾರೆ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್.

ಬೆವರಿನ ಸಾಂದರ್ಭಿಕ ಚಿತ್ರ.

ಬೆಂಗಳೂರಿನಲ್ಲಿ ಮಳೆಗಾಲಲ್ಲಿ ಸಾಮಾನ್ಯವಾಗಿ 27 ರಿಂದ 28 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುತ್ತದೆ. ಆದರೆ ಈಗ 30 ರಿಂದ 31 ಡಿಗ್ರಿಯ ತನಕ ತಾಪಮಾನವಿದೆ. ಹೀಗಾಗಿ ಮೋಡವಿದ್ದರೂ ಸೆಖೆಯ ಅನುಭವವಾಗುತ್ತಿದೆ. ಕೆಲವರು ಮನೆಯೊಳಗೆ ಇದ್ದರೂ ಬೆವರುವಂತಾಗಿದೆ. 

ಕಳೆದ ಒಂದು ತಿಂಗಳಿನಿಂದ ಶೀತ, ನೆಗಡಿ, ಗಂಟಲು ನೋವು, ಉರಿಶೀತ, ಮೈಕೈ ನೋವು, ಸಾಮಾನ್ಯ ಸೋಂಕುಗಳು ಹೆಚ್ಚಾಗಿವೆ. ಅದರಲ್ಲೂ ಕಳೆದ ಎಂಟು ಹತ್ತು ದಿನಗಳಿಂದ ಹವಾಮಾನದಲ್ಲಿ ಹೆಚ್ಚಾಗಿ ಬದಲಾವಣೆ ಕಂಡು ಬಂದಿರುವುದರಿಂದ ಹೊರ ರೋಗಿಗಳ ಸಂಖ್ಯೆಯಲ್ಲಿ ಶೇ.10ರಷ್ಟು ಹೆಚ್ಚಾಗಿದೆ. ಮೂಗು, ಗಂಟಲು ಮತ್ತು ವಾಯುಮಾರ್ಗಗಳ ಮೇಲೆ ಪರಿಣಾಮ ಬೀರುವ ಸಾಮಾನ್ಯ ವೈರಲ್ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ ವಿಕ್ಟೋರಿಯಾ ಆಸ್ಪತ್ರೆ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ.ರವಿ ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದೆಡೆ ಮಳೆ ಬಂದರೂ ಅತಿಯಾದ ಸೆಕೆ, ಬೆಳಗಿನ ಹೊತ್ತು ಆಗಾಗ ಬಿಸಿಲು, ಮಳೆಯ ವಾತಾವರಣದಿಂದಾಗಿ ಡೆಂಗ್ಯೂ, ಟೈಫಾಯ್ಡ್ ಹಾಗೂ ವೈರಲ್ ಜ್ವರ ಕೂಡ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಮತ್ತು ನೈರ್ಮಲ್ಯತೆ ಬಗ್ಗೆ ಹೆಚ್ಚು ಗಮನಹರಿಸಬೇಕಾಗಿದೆ. ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

Next Post

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

Next Post

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

ಸಾಂದರ್ಭಿಕ ಚಿತ್ರ

ಡಿಜಿಟಲ್ ಪಾವತಿ ಮಾಡುವಾಗ ಇರಲಿ ಎಚ್ಚರ : ಆನ್ ಲೈನ್ ನಕಲಿ ಪೋನ್ ಪೇ ಮೋಸ ; ಓರ್ವನ ಬಂಧನ

Please login to join discussion

Like Us on Facebook

Follow Us on Twitter

Recent News

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d