Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

ಉದ್ಯಾನ ನಗರಿಯ ಈ ವಾತಾವರಣ ಜನರು ಕರಾವಳಿ ಜಿಲ್ಲೆಯಲ್ಲಿರುವಂತೆ ಆಗುವ ತೇವಾಂಶಪೂರಿತ ಸೆಖೆಯ ಅನುಭವಕ್ಕೆ ಸಾಕ್ಷಿಯಾಗುತ್ತಿದ್ದಾರೆ | ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು

by Bengaluru Wire Desk
August 19, 2024
in Bengaluru Focus, News Wire, Public interest
Reading Time: 1 min read
0
Temperature

ಬಿಸಿಲು ಮತ್ತು ಮಳೆಯನ್ನು ವಿವರಿಸುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.19 www.bengaluruwire.com : ರಾಜಧಾನಿ ಬೆಂಗಳೂರಿನ ಜನತೆಯು ಕಳೆದ ಎಂಟು ಹತ್ತು ದಿನಗಳಿಂದ ವಿಚಿತ್ರ ಹಾಗೂ ಅಪರೂಪದ ಹವಾಮಾನ ಘಟನೆಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಸೂರ್ಯದೋಯದ ನಂತರ ಕೆಲವು ಸಮಯ ಮೋಡಮಯ, ಆನಂತರ ಸುಡು ಬಿಸಿಲು, ಮಧ್ಯಾಹ್ನ, ಸಂಜೆ, ರಾತ್ರಿ ಮಳೆ ಆದರೂ ತೇವಾಂಶಪೂರಿತ ಉರಿ ಸೆಖೆಯಿಂದ ಜನರು ಹೈರಾಣಾಗಿದ್ದಾರೆ. ಉದ್ಯಾನ ನಗರಿಯ ಈ ವಾತಾವರಣ ಜನರನ್ನು ಕರಾವಳಿ ಜಿಲ್ಲೆಯಲ್ಲಿ ಆಗುವ ಅನುಭವಕ್ಕೆ ಸಾಕ್ಷಿಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆಗಾಲದಲ್ಲಿ ದೀರ್ಘಾವಧಿಯ ತನಕ ಈ ಪರಿಯ ಸೆಖೆ ಮತ್ತು ತಾಪಮಾನ ಏರಿಕೆಯ ಅನುಭವ ಆಗುತ್ತಿರುವುದು ಬಹಳ ಅಪರೂಪ. ಬೆಂಗಳೂರು ಒಂದೇ ಅಲ್ಲ ಇಡೀ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿಯಿದೆ ಎಂದು ಹೇಳುತ್ತಾರೆ ಹವಾಮಾನ ಇಲಾಖೆಯ ಅಧಿಕಾರಿಗಳು. ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಸೆಖೆ, ಸುಸ್ತು ಆಗುತ್ತಿದೆ. ಇದರಿಂದ ಸ್ವಲ್ಪ ಕೆಲಸ ಮಾಡಿದರೂ ಸುಸ್ತು, ತಡಲಾಗದಷ್ಟು ಬಿಸಿ ಬಿಸಿ ಎಂದು ಜನರು ಮನೆ ಹೊರಗೆ ಮಳೆ ಬರುತ್ತಿದ್ದರೂ, ಮನೆಯೊಳಗೆ ಫ್ಯಾನ್ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಜನರು ಆರೋಗ್ಯ ಏರುಪಾರುಗುತ್ತಿದೆ.

ಮುಂಗಾರು ಮಳೆಯ ಅವಧಿಯಲ್ಲಿ ಸಾಮಾನ್ಯವಾಗಿ ಪಶ್ಚಿಮ ಭಾಗದಿಂದ ಗಾಳಿ ಬೀಸಬೇಕು. ಆದರೆ ದಕ್ಷಿಣ ಭಾಗದಿಂದ ಗಾಳಿ ಬೀಸುತ್ತಿದೆ. ಅಲ್ಲದೆ ಪೂರ್ವ ಮುಂಗಾರು ಬೀಸುವ ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತಗಳು ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಪಶ್ಚಿಮದ ಬದಲು ದಕ್ಷಿಣ ದಿಕ್ಕಿನ ಸಮುದ್ರ ಪ್ರದೇಶದಿಂದ ಗಾಳಿ ಬೀಸುತ್ತಿರುವುದರಿಂದ ಕರಾವಳಿಯಲ್ಲಿನ ತೇವಾಂಶಪೂರಿತ ಉರಿ ಸೆಖೆಯ ಅನುಭವ ಜನರು ಅನುಭವಿಸುತ್ತಿದ್ದಾರೆ. ಇದು ಕೇವಲ ಬೆಂಗಳೂರು ಒಂದೇ ಅಲ್ಲ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿಯಿದೆ. ಗಾಳಿ ಬೀಸುವ ದಿಕ್ಕು ಇನ್ನು ಎರಡು ಮೂರು ದಿನಗಳಲ್ಲಿ ಬದಲಾಗಲಿದೆ. ಆನಂತರ ಪರಿಸ್ಥಿತಿ ಸರಿಯಾಗಲಿದೆ ಎಂದು ಹೇಳುತ್ತಾರೆ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್.

ಬೆವರಿನ ಸಾಂದರ್ಭಿಕ ಚಿತ್ರ.

ಬೆಂಗಳೂರಿನಲ್ಲಿ ಮಳೆಗಾಲಲ್ಲಿ ಸಾಮಾನ್ಯವಾಗಿ 27 ರಿಂದ 28 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುತ್ತದೆ. ಆದರೆ ಈಗ 30 ರಿಂದ 31 ಡಿಗ್ರಿಯ ತನಕ ತಾಪಮಾನವಿದೆ. ಹೀಗಾಗಿ ಮೋಡವಿದ್ದರೂ ಸೆಖೆಯ ಅನುಭವವಾಗುತ್ತಿದೆ. ಕೆಲವರು ಮನೆಯೊಳಗೆ ಇದ್ದರೂ ಬೆವರುವಂತಾಗಿದೆ. 

ಕಳೆದ ಒಂದು ತಿಂಗಳಿನಿಂದ ಶೀತ, ನೆಗಡಿ, ಗಂಟಲು ನೋವು, ಉರಿಶೀತ, ಮೈಕೈ ನೋವು, ಸಾಮಾನ್ಯ ಸೋಂಕುಗಳು ಹೆಚ್ಚಾಗಿವೆ. ಅದರಲ್ಲೂ ಕಳೆದ ಎಂಟು ಹತ್ತು ದಿನಗಳಿಂದ ಹವಾಮಾನದಲ್ಲಿ ಹೆಚ್ಚಾಗಿ ಬದಲಾವಣೆ ಕಂಡು ಬಂದಿರುವುದರಿಂದ ಹೊರ ರೋಗಿಗಳ ಸಂಖ್ಯೆಯಲ್ಲಿ ಶೇ.10ರಷ್ಟು ಹೆಚ್ಚಾಗಿದೆ. ಮೂಗು, ಗಂಟಲು ಮತ್ತು ವಾಯುಮಾರ್ಗಗಳ ಮೇಲೆ ಪರಿಣಾಮ ಬೀರುವ ಸಾಮಾನ್ಯ ವೈರಲ್ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ ವಿಕ್ಟೋರಿಯಾ ಆಸ್ಪತ್ರೆ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ.ರವಿ ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದೆಡೆ ಮಳೆ ಬಂದರೂ ಅತಿಯಾದ ಸೆಕೆ, ಬೆಳಗಿನ ಹೊತ್ತು ಆಗಾಗ ಬಿಸಿಲು, ಮಳೆಯ ವಾತಾವರಣದಿಂದಾಗಿ ಡೆಂಗ್ಯೂ, ಟೈಫಾಯ್ಡ್ ಹಾಗೂ ವೈರಲ್ ಜ್ವರ ಕೂಡ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಮತ್ತು ನೈರ್ಮಲ್ಯತೆ ಬಗ್ಗೆ ಹೆಚ್ಚು ಗಮನಹರಿಸಬೇಕಾಗಿದೆ. ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

WhatsApp Join our WhatsApp Channel
Previous Post

Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

Next Post

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

Next Post

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

ಸಾಂದರ್ಭಿಕ ಚಿತ್ರ

ಡಿಜಿಟಲ್ ಪಾವತಿ ಮಾಡುವಾಗ ಇರಲಿ ಎಚ್ಚರ : ಆನ್ ಲೈನ್ ನಕಲಿ ಪೋನ್ ಪೇ ಮೋಸ ; ಓರ್ವನ ಬಂಧನ

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group