Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Weather News | ಬೆಂಗಳೂರಿನಲ್ಲಿ ಎಂಟತ್ತು ದಿನಗಳಿಂದ ವಿಚಿತ್ರ ವೆದರ್!! : ಮಳೆ ಬಂದರೂ ಉರಿ ಸೆಖೆಯ ಅನುಭವ : ತಜ್ಞರು ಏನಂತಾರೆ?

ಉದ್ಯಾನ ನಗರಿಯ ಈ ವಾತಾವರಣ ಜನರು ಕರಾವಳಿ ಜಿಲ್ಲೆಯಲ್ಲಿರುವಂತೆ ಆಗುವ ತೇವಾಂಶಪೂರಿತ ಸೆಖೆಯ ಅನುಭವಕ್ಕೆ ಸಾಕ್ಷಿಯಾಗುತ್ತಿದ್ದಾರೆ | ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು

by Bengaluru Wire Desk
August 19, 2024
in Bengaluru Focus, News Wire, Public interest
Reading Time: 1 min read
0
Temperature

ಬಿಸಿಲು ಮತ್ತು ಮಳೆಯನ್ನು ವಿವರಿಸುವ ಸಾಂದರ್ಭಿಕ ಚಿತ್ರ.

ಬೆಂಗಳೂರು, ಆ.19 www.bengaluruwire.com : ರಾಜಧಾನಿ ಬೆಂಗಳೂರಿನ ಜನತೆಯು ಕಳೆದ ಎಂಟು ಹತ್ತು ದಿನಗಳಿಂದ ವಿಚಿತ್ರ ಹಾಗೂ ಅಪರೂಪದ ಹವಾಮಾನ ಘಟನೆಗಳಿಗೆ ಸಾಕ್ಷಿಯಾಗುತ್ತಿದ್ದಾರೆ. ಸೂರ್ಯದೋಯದ ನಂತರ ಕೆಲವು ಸಮಯ ಮೋಡಮಯ, ಆನಂತರ ಸುಡು ಬಿಸಿಲು, ಮಧ್ಯಾಹ್ನ, ಸಂಜೆ, ರಾತ್ರಿ ಮಳೆ ಆದರೂ ತೇವಾಂಶಪೂರಿತ ಉರಿ ಸೆಖೆಯಿಂದ ಜನರು ಹೈರಾಣಾಗಿದ್ದಾರೆ. ಉದ್ಯಾನ ನಗರಿಯ ಈ ವಾತಾವರಣ ಜನರನ್ನು ಕರಾವಳಿ ಜಿಲ್ಲೆಯಲ್ಲಿ ಆಗುವ ಅನುಭವಕ್ಕೆ ಸಾಕ್ಷಿಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆಗಾಲದಲ್ಲಿ ದೀರ್ಘಾವಧಿಯ ತನಕ ಈ ಪರಿಯ ಸೆಖೆ ಮತ್ತು ತಾಪಮಾನ ಏರಿಕೆಯ ಅನುಭವ ಆಗುತ್ತಿರುವುದು ಬಹಳ ಅಪರೂಪ. ಬೆಂಗಳೂರು ಒಂದೇ ಅಲ್ಲ ಇಡೀ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿಯಿದೆ ಎಂದು ಹೇಳುತ್ತಾರೆ ಹವಾಮಾನ ಇಲಾಖೆಯ ಅಧಿಕಾರಿಗಳು. ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಸೆಖೆ, ಸುಸ್ತು ಆಗುತ್ತಿದೆ. ಇದರಿಂದ ಸ್ವಲ್ಪ ಕೆಲಸ ಮಾಡಿದರೂ ಸುಸ್ತು, ತಡಲಾಗದಷ್ಟು ಬಿಸಿ ಬಿಸಿ ಎಂದು ಜನರು ಮನೆ ಹೊರಗೆ ಮಳೆ ಬರುತ್ತಿದ್ದರೂ, ಮನೆಯೊಳಗೆ ಫ್ಯಾನ್ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಜನರು ಆರೋಗ್ಯ ಏರುಪಾರುಗುತ್ತಿದೆ.

ಮುಂಗಾರು ಮಳೆಯ ಅವಧಿಯಲ್ಲಿ ಸಾಮಾನ್ಯವಾಗಿ ಪಶ್ಚಿಮ ಭಾಗದಿಂದ ಗಾಳಿ ಬೀಸಬೇಕು. ಆದರೆ ದಕ್ಷಿಣ ಭಾಗದಿಂದ ಗಾಳಿ ಬೀಸುತ್ತಿದೆ. ಅಲ್ಲದೆ ಪೂರ್ವ ಮುಂಗಾರು ಬೀಸುವ ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತಗಳು ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಪಶ್ಚಿಮದ ಬದಲು ದಕ್ಷಿಣ ದಿಕ್ಕಿನ ಸಮುದ್ರ ಪ್ರದೇಶದಿಂದ ಗಾಳಿ ಬೀಸುತ್ತಿರುವುದರಿಂದ ಕರಾವಳಿಯಲ್ಲಿನ ತೇವಾಂಶಪೂರಿತ ಉರಿ ಸೆಖೆಯ ಅನುಭವ ಜನರು ಅನುಭವಿಸುತ್ತಿದ್ದಾರೆ. ಇದು ಕೇವಲ ಬೆಂಗಳೂರು ಒಂದೇ ಅಲ್ಲ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ಪರಿಸ್ಥಿತಿಯಿದೆ. ಗಾಳಿ ಬೀಸುವ ದಿಕ್ಕು ಇನ್ನು ಎರಡು ಮೂರು ದಿನಗಳಲ್ಲಿ ಬದಲಾಗಲಿದೆ. ಆನಂತರ ಪರಿಸ್ಥಿತಿ ಸರಿಯಾಗಲಿದೆ ಎಂದು ಹೇಳುತ್ತಾರೆ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹವಾಮಾನ ಇಲಾಖೆ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್.

ಬೆವರಿನ ಸಾಂದರ್ಭಿಕ ಚಿತ್ರ.

ಬೆಂಗಳೂರಿನಲ್ಲಿ ಮಳೆಗಾಲಲ್ಲಿ ಸಾಮಾನ್ಯವಾಗಿ 27 ರಿಂದ 28 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುತ್ತದೆ. ಆದರೆ ಈಗ 30 ರಿಂದ 31 ಡಿಗ್ರಿಯ ತನಕ ತಾಪಮಾನವಿದೆ. ಹೀಗಾಗಿ ಮೋಡವಿದ್ದರೂ ಸೆಖೆಯ ಅನುಭವವಾಗುತ್ತಿದೆ. ಕೆಲವರು ಮನೆಯೊಳಗೆ ಇದ್ದರೂ ಬೆವರುವಂತಾಗಿದೆ. 

ಕಳೆದ ಒಂದು ತಿಂಗಳಿನಿಂದ ಶೀತ, ನೆಗಡಿ, ಗಂಟಲು ನೋವು, ಉರಿಶೀತ, ಮೈಕೈ ನೋವು, ಸಾಮಾನ್ಯ ಸೋಂಕುಗಳು ಹೆಚ್ಚಾಗಿವೆ. ಅದರಲ್ಲೂ ಕಳೆದ ಎಂಟು ಹತ್ತು ದಿನಗಳಿಂದ ಹವಾಮಾನದಲ್ಲಿ ಹೆಚ್ಚಾಗಿ ಬದಲಾವಣೆ ಕಂಡು ಬಂದಿರುವುದರಿಂದ ಹೊರ ರೋಗಿಗಳ ಸಂಖ್ಯೆಯಲ್ಲಿ ಶೇ.10ರಷ್ಟು ಹೆಚ್ಚಾಗಿದೆ. ಮೂಗು, ಗಂಟಲು ಮತ್ತು ವಾಯುಮಾರ್ಗಗಳ ಮೇಲೆ ಪರಿಣಾಮ ಬೀರುವ ಸಾಮಾನ್ಯ ವೈರಲ್ ಸೋಂಕು ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ ವಿಕ್ಟೋರಿಯಾ ಆಸ್ಪತ್ರೆ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ.ರವಿ ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದೆಡೆ ಮಳೆ ಬಂದರೂ ಅತಿಯಾದ ಸೆಕೆ, ಬೆಳಗಿನ ಹೊತ್ತು ಆಗಾಗ ಬಿಸಿಲು, ಮಳೆಯ ವಾತಾವರಣದಿಂದಾಗಿ ಡೆಂಗ್ಯೂ, ಟೈಫಾಯ್ಡ್ ಹಾಗೂ ವೈರಲ್ ಜ್ವರ ಕೂಡ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಮತ್ತು ನೈರ್ಮಲ್ಯತೆ ಬಗ್ಗೆ ಹೆಚ್ಚು ಗಮನಹರಿಸಬೇಕಾಗಿದೆ. ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ : Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Namma Metro News | ನಾಳೆ ಹಸಿರು ಮಾರ್ಗದಲ್ಲಿನ ಈ ಭಾಗದಲ್ಲಿ ಮೆಟ್ರೊ ರೈಲು ಸಂಚಾರ ಸಂಪೂರ್ಣ ಬಂದ್

Next Post

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

Next Post

ರಾಷ್ಟ್ರದಲ್ಲೇ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಕರ್ನಾಟಕ : ಬಿಇಇ ವರದಿ

ಸಾಂದರ್ಭಿಕ ಚಿತ್ರ

ಡಿಜಿಟಲ್ ಪಾವತಿ ಮಾಡುವಾಗ ಇರಲಿ ಎಚ್ಚರ : ಆನ್ ಲೈನ್ ನಕಲಿ ಪೋನ್ ಪೇ ಮೋಸ ; ಓರ್ವನ ಬಂಧನ

Please login to join discussion

Like Us on Facebook

Follow Us on Twitter

Recent News

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d