Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Video News | ಬೆಂಗಳೂರಿಗೆ ರೈಲಲ್ಲಿ ತಂದಿದ್ದು ಕುರಿ ಮಾಂಸ : ಕೋಲಾರದ ಸೊಪ್ಪು, ತರಕಾರಿಗಳಲ್ಲಿ ರಾಸಾಯನಿಕ ಅಂಶವಿಲ್ಲ – ಸಚಿವರ ಸ್ಪಷ್ಟನೆ

ಸಾರ್ವಜನಿಕ ಸ್ಥಳಗಳಲ್ಲಿ ಟೆಸ್ಟಿಂಗ್ ಕಿಟ್ ಆಳವಡಿಸಲು ಮುಂದಾಗಿದ್ದು ಸಾರ್ವಜನಿಕರೇ ಹೋಗಿ ಟೆಸ್ಟ್ ಮಾಡಬಹುದು. ಫುಡ್ ಕೋರ್ಟ್ , ಸಾರ್ವಜನಿಕರ ಸ್ಥಳಗಳಲ್ಲಿ ಈ ರೀತಿ ಟೆಸ್ಟಿಂಗ್ ಕಿಟ್ ಅಳವಡಿಸಲಾಗುತ್ತದೆ. ಅನುಮಾನ ಬಂದ ತಿಂಡಿಗಳನ್ನು ಅಲ್ಲೇ ನೇರವಾಗಿ ಟೆಸ್ಟ್ ಮಾಡಬಹುದು.

by Bengaluru Wire Desk
August 28, 2024
in Bengaluru Focus, News Wire
Reading Time: 1 min read
0
No Chemicals In Kolar Grown Vegetables

ಆಹಾರ ಸುರಕ್ಷತೆ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬುಧವಾರ ವಿಕಾಸ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಬೆಂಗಳೂರು, ಆ.28 www.bengaluruwire.com : ರಾಜಧಾನಿ ಬೆಂಗಳೂರಿನ ರೈಲ್ವೇ ಸ್ಟೇಷನ್ ಮೂಲಕ ತರುತ್ತಿದ್ದ ಮಾಂಸವು ನಾಯಿಮಾಂಸ ಅದಲ್ಲ ಬದಲಿಗೆ ಅದು ಕುರಿ ಮಾಂಸ. ಇದರ ಗುಣಮಟ್ಟದಲ್ಲೂ ಯಾವುದೇ ಸಮಸ್ಯೆಯಿರಲಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅವರು, ನಗರದ ಹೋಟೆಲ್ ಗಳಿಗೆ ನಾಯಿ ಮಾಂಸ ಪೂರೈಕೆ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿಯಾಗಿದೆ. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂತು. ಈ ರೀತಿ ಆರೋಪಗಳು ಕೇಳಿಬಂದ ಕೂಡಲೇ ಆಹಾರ ಸುರಕ್ಷತೆ ಇಲಾಖೆಯಿಂದ ಮೂರು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅದಲ್ಲದೆ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾದ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲಿಲಾಯಿತು. ಆಗ ಅದು ನಾಯಿ ಮಾಂಸವಲ್ಲ ಬದಲಿಗೆ ಕುರಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ ಎಂದು ಸಚಿವರು ಹೇಳಿದರು.

ಬೆಂಗಳೂರು ಹೊರವಲಯದಲ್ಲಿ ಕಲುಷಿತ ನೀರಿನಲ್ಲಿ ಸೊಪ್ಪು ಹಾಗೂ ತರಕಾರಿ ಬೆಳೆಯುವ ಪ್ರಕರಣವೂ ವರದಿಯಾಗಿತ್ತು. ಕಲುಷಿತ ನೀರಿನಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಕರಣ ಗಮನಕ್ಕೆ ಬಂದರೆ ಸಂಬಂಧಿಸಿದ ಇಲಾಖೆ ಜೊತೆಗೆ ಸೇರಿ ಕಡಿವಾಣ ಹಾಕುತ್ತೇವೆ. ಆದರೆ, ಕೋಲಾರ ಭಾಗದಲ್ಲಿ ಸಂಸ್ಕರಿಸಿದ ನೀರಿನಲ್ಲಿ ಬೆಳೆದ ತರಕಾರಿ ಸೊಪ್ಪುಗಳಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾಗಿಲ್ಲ. ತರಕಾರಿ ಹಾಗೂ ಸೊಪ್ಪುಗಳಲ್ಲಿ ಯಾವುದೇ ಅಸುರಕ್ಷಿತ ರಾಸಾಯನಿಕ ಅಂಶಗಳು ಇಲ್ಲವೆಂದು ಮಾಹಿತಿ ನೀಡಿದರು.

ಇನ್ನು ಬೆಂಗಳೂರಿನಲ್ಲಿ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿಗಳಲ್ಲಿ) ಆಹಾರ ಗುಣಮಟ್ಟ ಸರಿಯಿಲ್ಲ ಎಂದು ದೂರುಗಳು ಬರ್ತಾಯಿದೆ. ಈ ಸಂಬಂದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಟೆಸ್ಟಿಂಗ್ ಕಿಟ್ ಆಳವಡಿಸಲು ಮುಂದಾಗಿದ್ದು ಸಾರ್ವಜನಿಕರೇ ಹೋಗಿ ಟೆಸ್ಟ್ ಮಾಡಬಹುದು. ಫುಡ್ ಕೋರ್ಟ್ , ಸಾರ್ವಜನಿಕರ ಸ್ಥಳಗಳಲ್ಲಿ ಈ ರೀತಿ ಟೆಸ್ಟಿಂಗ್ ಕಿಟ್ ಅಳವಡಿಸಲಾಗುತ್ತದೆ. ಅನುಮಾನ ಬಂದ ತಿಂಡಿಗಳನ್ನು ಅಲ್ಲೇ ನೇರವಾಗಿ ಟೆಸ್ಟ್ ಮಾಡಬಹುದು. ರಾಸಾಯನಿಕ ಬಳಕೆಯಂತಹ‌ ಅನುಮಾನಗಳಿಗೆ ಉತ್ತರ ಕಂಡುಕೊಳ್ಳಬಹುದು ಎಂದು ಹೇಳಿದರು.

ಕಳೆದ ಬಾರಿ ಕೋವಿಡ್ ನಂತರ ಜಿಲ್ಲಾ ಆಸ್ಪತ್ರೆಗಳಲ್ಲಿ ಐಸೊಲೇಷನ್ ಬೆಡ್ ಗಳನ್ನು ಕಾಯ್ದಿರಿಸಲಾಗಿದೆ. ಮಂಕಿಪಾಕ್ಸ್ ಪ್ರಕರಣಗಳು ರಾಜ್ಯದಲ್ಲಿ ಕಂಡು ಬಂದಿಲ್ಲ. ಬೆಂಗಳೂರು ಮತ್ತು ಮಂಗಳೂರಿನ ಬಂದರುಗಳಲ್ಲಿ ವಿದೇಶಗಳಿಂದ ಬರುವವರನ್ನು ತಪಾಸಣೆಗೊಳಪಡಿಸಿ, ಶಂಕಿತ ಪ್ರಕರಣಗಳಲ್ಲಿ ಅವುಗಳನ್ನು ತಪಾಸಣೆಗೊಳಪಡಿಸಿ ರೋಗಲಕ್ಷಣಗಳು ಕಂಡು ಬಂದಲ್ಲಿ ಅಂತಹವರನ್ನು 21 ದಿನಗಳ ಕಾಲ ಕ್ವಾರಂಟೈನ್ ನಲ್ಲಿಡಲಾಗುತ್ತದೆ. ರೋಗಲಕ್ಷಣಗಳು ಕಡಿಮೆಯಾದ ನಂತರ ಅವರನ್ನು ಬಿಡುಗಡೆಮಾಡಲಾಗುತ್ತದೆ. ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯನ್ನು ಇದಕ್ಕಾಗಿ ಕಾಯ್ದಿರಲಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಮಾತ್ರ ಅವರ ಜೊತೆ ಸಂಪರ್ಕಿತರವನ್ನು ಪರಿಶೀಲನೆಗೊಳಪಡಿಸಲಾಗುತ್ತದೆ ಎಂದು ಮಾಧ್ಯಮವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತ ಎಂದು ಮತ್ತು 27 ಮಾದರಿಗಳು ಕ್ರಿಮಿನಾಶಕಗಳ ಶೇಷಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮತ್ತು ಫಂಗಸ್ ಬೆಳವಣಿಗೆ ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ. ಉಳಿಕೆ ಮಾದರಿಗಳ ವಿಶ್ಲೇಷಣಾ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ ಎಂದರು.

ನಂತರ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಆಗಸ್ಟ್ ತಿಂಗಳಲ್ಲಿ ಪನ್ನೀರ್‌ನ 211 ಆಹಾರ ಮಾದರಿಗಳನ್ನು, ಕೇಕ್‌ನ 246 ಆಹಾರ ಮಾದರಿಗಳನ್ನು, ವಾದ 67 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದೆ. ವಿಶ್ಲೇಷಣಾ ವರದಿಗಳು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಇದಲ್ಲದೆ ಇದೇ ತಿಂಗಳ 30, 31ನೇ ತಾರೀಖುಗಳಂದು ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳ ತಪಾಸಣೆ ಹಾಗೂ ರಾಜ್ಯಾದ್ಯಂತ ಮಾಂಸ, ಮೀನು ಮತ್ತು ಮೊಟ್ಟೆಗಳ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲು ನಡೆಸುವ ವಿಶೇಷ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಲೋಪಗಳು ಕಂಡುಬಂದಲ್ಲಿ ಕ್ರಮವಹಿಸಲಾಗುವುದು.

ಜುಲೈ ತಿಂಗಳಲ್ಲಿ 4 ಆಹಾರ ಉದ್ದಿಮೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವುಗಳ ಪರವಾನಿಗೆಯನ್ನು ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಇದುವರೆಗೆ ಆಹಾರ ಸುರಕ್ಷತೆ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ, ರಾಜ್ಯಾದ್ಯಂತ 106 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದ್ದು, 34 ಪಕರಣಗಳಲ್ಲಿ 1 ದಿನದ ಜೈಲು ಶಿಕ್ಷೆಯನ್ನು 5 ಪ್ರಕರಣಗಳಲ್ಲಿ 5, 10, 30, 45 ಮತ್ತು 60 ದಿನಗಳ ಜೈಲು ಶಿಕ್ಷೆಯನ್ನು (ತಲಾ 1 ಪ್ರಕರಣ), 4 ಪ್ರಕರಣಗಳಲ್ಲಿ 90 ದಿನದ ಜೈಲು ಶಿಕ್ಷೆಯನ್ನು ಮತ್ತು 2 ಪ್ರಕಣಗಳಲ್ಲಿ 6 ತಿಂಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ವಿಧಿಸಲಾಗಿರುತ್ತದೆ. ಇದಲ್ಲದೆ 18 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡವನ್ನು ವಿಧಿಸಲಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳಿಗೆ ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಪರವಾನಿಗೆ ಅಥವಾ ನೋಂದಣಿ ಅರ್ಜಿಗಳನ್ನು ಶೀಘ್ರುಗತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುವಂತೆ ಮತ್ತು ತಪಾಸಣೆಯ ವಿವರಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ಪಾರದರ್ಶಕವಾಗಿ ದಾಖಲಿಸಲು ಅನುಕೂಲವಾಗುವಂತೆ ಟ್ಯಾಬ್‌ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಆಯುಕ್ತ ಶ್ರೀನಿವಾಸ್ ತಿಳಿಸಿದರು.

WhatsApp Join our WhatsApp Channel
Previous Post

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

Next Post

ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಕೇಂದ್ರದ ಅಧಿಸೂಚನೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ : ರಾಜ್ಯದ 16632 ಚದರ ಕಿ.ಮೀ ಅರಣ್ಯ ಸಂರಕ್ಷಿತ ಪ್ರದೇಶ

Next Post
Karnataka Sub Committee On Western Ghats

ಪರಿಸರ ಸೂಕ್ಷ್ಮ ಪ್ರದೇಶ ಕುರಿತು ಕೇಂದ್ರದ ಅಧಿಸೂಚನೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚೆ : ರಾಜ್ಯದ 16632 ಚದರ ಕಿ.ಮೀ ಅರಣ್ಯ ಸಂರಕ್ಷಿತ ಪ್ರದೇಶ

KMF Ghee | ತಿರುಪತಿ ಲಡ್ಡು ತಯಾರಿಕೆಗೆ ಮತ್ತೆ ನಂದಿನಿ ತುಪ್ಪ ಸರಬರಾಜು ಆರಂಭ : ಸಿಎಂ ಸಿದ್ದರಾಮಯ್ಯ ಚಾಲನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group