Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

INS ARIGHAT | ದೇಶದ ರಕ್ಷಣಾ ಸಾಮರ್ಥ್ಯಕ್ಕೆ ಬಂತು ಮತ್ತಷ್ಟು ಬಲ : ಐಎನ್ಎಸ್ ಅರಿಘಾಟ್ ಜಲಂತರ್ಗಾಮಿ ನೌಕೆ ಕಡಲ ಸೇವೆಗೆ

ಪರಮಾಣು ಕ್ಷಿಪಣಿ ಹೊತ್ತೊಯ್ಯುವ ಬಹುಪಯೋಗಿ ಜಲಂರ್ತಗಾಮಿ ನೌಕೆಯಾಗಿರುವ ಐಎನ್ಎಸ್ ಅರಿಘಾಟ್ ಐಎನ್ಎಸ್ ಅರಿಂಹತ್ ಸುಧಾರಿತ ಆವೃತ್ತಿಯಾಗಿದೆ.

by Bengaluru Wire Desk
August 29, 2024
in News Wire, Public interest
Reading Time: 2 mins read
0
INS Arighat submarine

ಪರಮಾಣು ಸಿಡಿತಲೆ ಕ್ಷಿಪಣಿಯನ್ನು ಹೊಂದಿರುವ ಅತ್ಯಾಧುನಿಕ ಜಲಂತರ್ಗಾಣಿ ನೌಕೆ ಐಎನ್ಎಸ್ ಅರಿಘಾಟ್ ಸಮುದ್ರದಲ್ಲಿ ಕಾರ್ಯಾಚರಿಸುತ್ತಿರುವ ಸಾಂದರ್ಭಿಕ ಚಿತ್ರ.

ನವದೆಹಲಿ, ಆ.29 www.bengaluruwire.com : ದೇಶದ ಕಡಲ ತೀರದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ ಬಂದಿದೆ.  ಭಾರತೀಯ ನೌಕಾಪಡೆಯ ಎರಡನೇ ಪರಮಾಣು ಸಿಡಿತಲೆ ಕ್ಷಿಪಣಿ ಆಧಾರಿತ ಜಲಾಂತರ್ಗಾಮಿ ಎಸ್‌ಎಸ್‌ಬಿಎನ್ (ಹಡಗು, ಜಲಂತರ್ಗಾಮಿ, ಸ್ಪೋಟಕ, ಪರಮಾಣು) ಐಎನ್‌ಎಸ್ ಅರಿಘಾಟ್ (INS Arighat) ಬಹುಪಯೋಗಿ ಹಡಗು ದೇಶದ ಸೇವೆಗೆ ಅಧಿಕೃತವಾಗಿ  ಸೇರ್ಪಡೆಯಾಗಿದೆ.

ಎಸ್-3 ಎಂದೂ ಕರೆಯಲ್ಪಡುವ, ಐಎನ್ಎಸ್ ಅರಿಘಾಟ್ ಭಾರತದ ಮೊದಲ ಐಎನ್ಎಸ್ ಅರಿಹಂತ್ ಸುಧಾರಿತ ಆವೃತ್ತಿಯಾಗಿದೆ. ವಿಶಾಖಪಟ್ಟಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಐಎನ್ಎಸ್ ಅರಿಘಾಟ್ ಜಲಂತರ್ಗಾಮಿ ನೌಕೆಯನ್ನು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇವೆಗೆ ನಿಯೋಜಿಸಲಾಗಿದೆ.

ಭಾರತೀಯ ನೌಕಾಪಡೆ ಸೇರ್ಪಡೆಯಾದ ಐಎನ್ಎಸ್ ಅರಿಘಾಟ್ ಸಮುದ್ರದಲ್ಲಿ ಕಾರ್ಯಾಚರಣೆ ಆರಂಭಿಸಿದ ಚಿತ್ರ.

ಐಎನ್ಎಸ್ ಅರಿಘಾಟ್ ಸಾಮರ್ಥ್ಯ ಹಾಗೂ ವಿಶೇಷತೆಗಳೇನು ? :

ಐಎನ್ಎಸ್ ಅರಿಘಾಟ್ ಜಲಾಂತರ್ಗಾಮಿ ನೌಕೆಯಾದ ಅರಿಹಂತ್ ವರ್ಗದ ಸ್ಥಳೀಯ ಪರಮಾಣು ಜಲಾಂತರ್ಗಾಮಿ ನೌಕೆಗಳ ಎರಡನೇ ಆವೃತ್ತಿ ಇದಾಗಿದೆ. 2009 ರಲ್ಲಿ ಸೇರ್ಪಡೆಗೊಂಡು ಅಸ್ತಿತ್ವದಲ್ಲಿರುವ ಐಎನ್ಎಸ್ ಅರಿಹಂತ್ ಅನ್ನು ಇದು ಬೆಂಬಲಿಸುತ್ತದೆ. ಹಿಂದೂಸ್ಥಾನ್ ವರದಿಯ ಪ್ರಕಾರ, ಐಎನ್ಎಸ್ ಅರಿಘಾಟ್ ಸಮುದ್ರ ಮೇಲ್ಮೈಯಲ್ಲಿ ಗರಿಷ್ಠ 12-15 ನಾಟಿಕಲ್  (22-28 ಕಿ.ಮೀ/ಪ್ರತಿ ಗಂಟೆಗೆ) ವೇಗವನ್ನು ತಲುಪಬಹುದು ಮತ್ತು ಜಲಂತರ್ಗಾಮಿಯಾಗಿ ಮುಳುಗಿದಾಗ 24 ನಾಟಿಕಲ್ ವೇಗದಲ್ಲಿ (44 ಕಿ.ಮೀ/ಪ್ರತಿ ಗಂಟೆಗೆ) ಸಾಗಲಿದೆ. ಐಎನ್ಎಸ್ ಅರಿಹಂತ್‌ನಂತೆಯೇ, ಐಎನ್ಎಸ್ ಅರಿಘಾಟ್ ತನ್ನ ತೆಕ್ಕೆಯಲ್ಲಿ ನಾಲ್ಕು ಉಡಾವಣಾ ಟ್ಯೂಬ್‌ಗಳನ್ನು ಹೊಂದಿದೆ ಮತ್ತು 3,500 ಕಿಲೋಮೀಟರ್‌ಗಳಷ್ಟು ದೂರ ಕ್ರಮಿಸುವ ನಾಲ್ಕು ಪರಮಾಣು ಸಾಮರ್ಥ್ಯದ ಕೆ-4 ಎಸ್ಎಲ್ ಬಿಎಂ (K-4 Submarine Launched Ballistic Missiles -SLBM)ಗಳನ್ನು ಅಥವಾ 750 ಕಿ.ಮೀ ದೂರದವರೆಗೆ ಕ್ರಮಿಸುವ ಹನ್ನೆರಡು K-15 SLBM ಕ್ಷಿಪಣಿಗಳನ್ನು ಸಾಗಿಸಬಲ್ಲದು. 

2017 ರಲ್ಲಿ ವಿಶಾಖಪಟ್ಟಣಂನ ಶಿಪ್ ಬಿಲ್ಡಿಂಗ್ ಸೆಂಟರ್ (ಎಸ್‌ಬಿಸಿ) ಯಲ್ಲಿ ಉಡಾವಣೆಯಾದಾಗಿನಿಂದ ನಿರ್ಮಾಣ ಮತ್ತು ಪರೀಕ್ಷೆಯ ಹಂತದಲ್ಲಿರುವ ಐಎನ್‌ಎಸ್ ಅರಿಘಾಟ್ ಸಹ ಟಾರ್ಪಿಡೊಗಳಿಂದ ಶಸ್ತ್ರಸಜ್ಜಿತವಾಗಿರುತ್ತದೆ. (ಟಾರ್ಪಿಡೊ ಎಂಬುದು ಜಲಂತಾರ್ಗಾಮಿ ನೌಕೆಯಲ್ಲಿ ಬಳಸುವ ಆಯುಧವಾಗಿದ್ದು, ನೀರಿನ ಮೇಲ್ಮೈ ಮೇಲೆ ಅಥವಾ ಕೆಳಗೆ ಉಡಾವಣೆಯಾಗುವ ಹಾಗೂ ಗುರಿಯತ್ತ ಸ್ವಯಂ ಚಾಲಿತವಾಗಿ ಸಾಗುವ ಸಾಮರ್ಥ್ಯ ಹೊಂದಿರುತ್ತದೆ.) ಯುದ್ಧದ ಸನ್ನಿವೇಶಗಳಲ್ಲಿ ಶತ್ರು ಜಲಾಂತರ್ಗಾಮಿ ನೌಕೆಗಳು ಮತ್ತು ಮೇಲ್ಮೈ ಹಡಗುಗಳ ವಿರುದ್ಧ ಕಾದಾಡುವ ಸಾಮರ್ಥ್ಯ ಹೊಂದಿದೆ.

ಐಎನ್ಎಸ್ ಅರಿಘಾಟ್‌ನ ಸೇರ್ಪಡೆಯೊಂದಿಗೆ, ಭಾರತವು ಎರಡು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳನ್ನು ಹೊಂದಿದಂತಾಗಿದೆ. ಒಂದು ಐಎನ್ಎಸ್ ಅರಿಹಂತ್ (S-2) ಮತ್ತು ಐಎನ್ಎಸ್ ಅರಿಘಾಟ್ (ಏ-3). ಈ ನೌಕೆಗಳು ಸಾಗರಗಳಲ್ಲಿ ಸಕ್ರಿಯವಾಗಿ ಗಸ್ತು ತಿರುಗುತ್ತದೆ. ಭಾರತವು ಈಗಾಗಲೇ ಅಗ್ನಿ ಸರಣಿಯಂತಹ ಭೂ ಆಧಾರಿತ ಪರಮಾಣು ಕ್ಷಿಪಣಿಗಳನ್ನು ಮತ್ತು ವಾಯು ಉಡಾವಣಾ ನ್ಯೂಕ್ಲಿಯರ್ ಮಿಸೈಲ್ ಸಾಮರ್ಥ್ಯವನ್ನು ಹೊಂದಿರುವುದರಿಂದ, ನೂತನ ಎಸ್ಎಸ್ ಬಿಎನ್ ಜಲಂತರ್ಗಾಮಿ ನೌಕೆಯ ಸೇರ್ಪಡೆಯಿಂದ ಭಾರತ ಭೂ, ವಾಯು ಹಾಗೂ ಜಲಮಾರ್ಗಗಳಲ್ಲಿ ಪರಮಾಣು ತ್ರಿಕೋನವನ್ನು ಹೊಂದಿದಂತಾಗಿದೆ.

ನೌಕಾಪಡೆಯ ಭವಿಷ್ಯದ ಯೋಜನೆ ಹಾಗೂ ಕಾರ್ಯತಂತ್ರ :

ಇಂಡೋ ಪೆಸಿಫಿಕ್‌ನ ಹೃದಯಭಾಗದಲ್ಲಿರುವ ಭಾರತದ ಕಾರ್ಯತಂತ್ರದ ಭಾಗವಾಗಿ ಎರಡು ಎಸ್ಎಸ್ ಬಿಎನ್ ನೌಕೆಗಳು ಸಮುದ್ರ ಪ್ರದೇಶದಲ್ಲಿ ಗಣನೀಯ ಹತೋಟಿಯನ್ನು ಸಾಧಿಸಲಿದೆ. ದೇಶದ ಕಡಲ ಹಿತಾಸಕ್ತಿಗಳಿಗೆ ಸವಾಲು ಹಾಕಲು ಪ್ರಯತ್ನಿಸುವ ಯಾವುದೇ ನೌಕಾ ಪಡೆಗಳಿಗೆ ಘಾತಕವಾಗಿ ಈ ನೌಕೆಗಳು ಕಾರ್ಯನಿರ್ವಹಿಸುತ್ತವೆ. ಐಎನ್ಎಸ್ ಅರಿಹಂತ್ ವರ್ಗದ ಎರಡೂ ಜಲಾಂತರ್ಗಾಮಿ ನೌಕೆಗಳು ಸ್ವದೇಶಿ ಪರಮಾಣು ರಿಯಾಕ್ಟರ್‌ಗಳಿಂದ ಕೂಡಿದ ಹಾಗೂ ದೇಶೀಯವಾಗಿ  ಅಭಿವೃದ್ಧಿಪಡಿಸಲಾದ ಪರಮಾಣು ಕ್ಷಿಪಣಿಗಳನ್ನು ಹೊಂದಿವೆ. ಐಎನ್ಎಸ್ ಅರಿಹಂತ್ ತಾಂತ್ರಿಕ ಪ್ರದರ್ಶಕರಾಗಿ ಸೇವೆ ಸಲ್ಲಿಸಿದರೆ,  ಐಎನ್ಎಸ್ ಅರಿಘಾಟ್ ಹಿಂದಿನ ಎಲ್ಲಾ ತಾಂತ್ರಿಕ ಸವಾಲುಗಳನ್ನು ಮೆಟ್ಟಿನಿಂತು ಹೆಚ್ಚು ಸುಧಾರಿತ ತಂತ್ರಜ್ಞಾನಗಳನ್ನು ಹೊಂದಿನ ಹೊಸ ಆವೃತ್ತಿಯಾಗಿದೆ.

ಇದನ್ನೂ ಓದಿ : ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

ಈ ನಿಟ್ಟಿನಲ್ಲಿ ಮುಂದೆ ಎಸ್ಎಸ್ ಬಿಎನ್ ಎಸ್-4 ಕಾರ್ಯಾರಂಭದ ನಂತರ, ಭಾರತವು ಹೊಸ ದರ್ಜೆಯ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಪ್ರಾರಂಭಿಸಲು ಸಜ್ಜಾಗುತ್ತದೆ. ಅವು 3,000 ಕಿಲೋಮೀಟರ್‌ಗಳ ವ್ಯಾಪ್ತಿಯೊಂದಿಗೆ ಪರಮಾಣು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಕೊಂಡೊಯ್ಯುವ ಹಾಗೂ ಹೆಚ್ಚುವರಿ ಕ್ಷಿಪಣಿಯನ್ನು ಹೊಂದುವಷ್ಟು ದೊಡ್ಡ ಮಟ್ಟದಲ್ಲಿ ನೌಕೆ ನಿರ್ಮಾಣವಾಗಲಿದೆ ಎಂದು ಮೂಲಗಳು ತಿಳಿಸಿವೆ.  

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಎಂಟು ವಲಯಗಳ ಅತಿಹೆಚ್ಚು ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡವರ ಪಟ್ಟಿ ಪ್ರಕಟಿಸಿದ ಬಿಬಿಎಂಪಿ

Next Post

Video News | ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ 4 ಕಾರುಗಳ ಕಿಟಕಿ ಗಾಜು ಒಡೆದು ಕಳ್ಳತನ : ಸಿಸಿಟಿವಿಯಲ್ಲಿ ಸೆರೆಯಾಯ್ತು ದುಷ್ಕೃತ್ಯ

Next Post

Video News | ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ 4 ಕಾರುಗಳ ಕಿಟಕಿ ಗಾಜು ಒಡೆದು ಕಳ್ಳತನ : ಸಿಸಿಟಿವಿಯಲ್ಲಿ ಸೆರೆಯಾಯ್ತು ದುಷ್ಕೃತ್ಯ

Billionaire Gautam Adani | ದೇಶದ ಅತಿದೊಡ್ಡ ಶ್ರೀಮಂತ ಪಟ್ಟಕ್ಕೇರಿದ ಗೌತಮ್ ಅದಾನಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group