Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Video News | ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ

by Bengaluru Wire Desk
September 1, 2024
in Bengaluru Focus, Public interest
Reading Time: 1 min read
0

ಬೆಂಗಳೂರು,‌ ಸೆ.1 www.bengaluruwire.com : ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಶಾಸಕರಾದ ಕೆ.ಗೋಪಾಲಯ್ಯರವರ ನೇತೃತ್ವದಲ್ಲಿ, ಬೃಹತ್ ಪ್ರಮಾಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸುಮಾರು 2500 ಕ್ಕೂ ಹೆಚ್ಚು ಜನ ಈ ಶಿಬಿರದ ಪ್ರಯೋಜನವನ್ನು ಪಡೆದರು.

ನಾಗಪುರ ವಾರ್ಡಿನ ಶಾಸಕರ ಕಚೇರಿಯಲ್ಲಿ ಸ್ಥಳೀಯ ಶಾಸಕ ಕೆ.ಗೋಪಾಲಯ್ಯನವರು ಹಾಗೂ ಶ್ರೀ ಮಹಾಲಕ್ಷ್ಮಿ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಜಯರಾಮ್ ಪೌಷ್ಟಿಕ ಆಹಾರ ಕಿಟ್ ಗಳನ್ನು ವಿತರಣೆ ಮಾಡಿದರು. ಪ್ರತಿಯೊಬ್ಬರಿಗೂ ನೀಡುವ ಪೌಷ್ಠಿಕ ಆಹಾರ ಕಿಟ್‌ ಗಳಲ್ಲಿ, ಒಂದು ತಿಂಗಳಿಗೆ ಆಗುವಷ್ಟು ಅಕ್ಕಿ, ಅಡುಗೆ ಎಣ್ಣೆ, ರಾಗಿ ಹಿಟ್ಟು, 5 ರೀತಿಯ ಕಾಳುಗಳು, ಹಾಲಿನ ಪುಡಿಯ ಡಬ್ಬ, ಪಲ್ಮಾ ಕೇರ್‌ ಪೌಡರ್‌ ಮತ್ತು ಮಾಸ್ಕ್‌ ಗಳನ್ನು ಒಳಗೊಂಡಿದ್ದವು.

ಶಾಸಕರಾದ ಗೋಪಾಲಯ್ಯರವರು ರೋಗಿಗಳನ್ನು ಕುರಿತು ಮಾತನಾಡಿ, ಕಳೆದ  29 ತಿಂಗಳುಗಳಿಂದ  ಪೌಷ್ಠಿಕ ಆಹಾರ ಕಿಟ್‌ ಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಇದುವರೆಗೂ 645ಕ್ಕೂ ಹೆಚ್ಚು ಕ್ಷಯರೋಗಿಗಳು ಪೌಷ್ಠಿಕಾಂಶ ಆಹಾರ ಕಿಟ್‌ ಮತ್ತು ಔಷಧಿಗಳನ್ನು ತೆಗೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದಾರೆ. ಆದ್ದರಿಂದ, ಪೌಷ್ಠಿಕ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಉಪಯೋಗಿಸಿ ಖಾಯಿಲೆ ವಾಸಿ ಮಾಡಿಕೊಳ್ಳುವಂತೆ ಹಾಗೂ ಧೈರ್ಯದಿಂದ ಇರುವಂತೆ  ಸಲಹೆ ನೀಡಿದರು.

ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಮತ್ತು ಲಯನ್ಸ್ ಇಂಟರ್‌ನ್ಯಾಷನಲ್, ಮಾತೃ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಬಸವೇಶ್ವರನಗರ ಅಪೋಲೋ ಆಸ್ಪತ್ರೆ, ವೈಷ್ಣವಿ ಲಯನ್ಸ್ ಕ್ಲಬ್, ಮೋದಿ ಕಣ್ಣಿನ ಆಸ್ಪತ್ರೆ, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಇವರುಗಳ ಸಹಯೋಗದೊಂದಿಗೆ ಶಿಬಿರವನ್ನು ನಡೆಸಲಾಯಿತು. 

ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ವಿಶೇಷವಾಗಿ ರಕ್ತದೊತ್ತಡ, ಡಯಾಬಿಟೀಸ್‌, ಲಿವರ್‌ ಫಂಕ್ಷನ್‌, ಥೈರಾಯ್ಡ್‌, ಮೂಳೆ ದಂತ, ಸ್ತ್ರೀರೋಗ, ಇನ್ನಿತರ ಖಾಯಿಲೆಗಳ ಪರೀಕ್ಷೆ ನಡೆಸಿ ರೋಗಿಗಳಿಗೆ ಮಾಡಿ ಉಚಿತ ಔಷಧಿ ವಿತರಿಸಲಾಯಿತು. ವಿಶೇಷವಾಗಿ ಸ್ತನ ಕ್ಯಾನ್ಸರ್‌ ಕಾಯಿಲೆಯ ತಪಾಸಣೆ ನಡೆಸಿ ಸಲಹೆ ಮತ್ತು ಔಷಧಿ ನೀಡಲಾಯಿತು. ಕಣ್ಣಿನ ದೋಷ ಇರುವವರಿಗೆ ಆಧುನಿಕ ತಂತ್ರಜ್ಞಾನದಲ್ಲಿ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ವ್ಯವಸ್ಥೆಯನ್ನು ಕಲ್ಪಿಸಲಾಯಿತು ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದರು.

ವಿಡಿಯೋ ಸುದ್ದಿ.

ಮಾತೃ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಮಹೇಂದ್ರ ರವರು ಶಾಸಕರ ಪುತ್ರರಾದ ಡಾ.ಜಿ ಮಂಜುನಾಥ್ ಗೌಡ, ಡಾ. ಜಿ.ಸಂಜಯ್ ಗೌಡರವರು, ಬಿಬಿಎಂಪಿ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡಿದ್ದರು. ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಶ್ರೀ ಮಹಾಲಕ್ಷ್ಮಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಜಯರಾಮ್, ಖಜಾಂಚಿ ವೆಂಕಟೇಶ್ ರವರು, ಲಯನ್ ಎನ್ ಮೋಹನ್ ಕುಮಾರ್, ಕ್ಷೇತ್ರದ ಸ್ಥಳೀಯ ಮುಖಂಡರುಗಳಾದ ಡಿ ಶಿವಣ್ಣ, ವೆಂಕಟೇಶ್ ಮೂರ್ತಿ,  ಶಿವಾನಂದಮೂರ್ತಿ, ನಿಸರ್ಗ ಜಗದೀಶ್, ಮಂಜುನಾಥ್, ಸ್ವಾಮಿ ಮತ್ತು ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಸ್ವಯಂ ಸೇವೆ ಸಲ್ಲಿಸಿದರು. 

WhatsApp Join our WhatsApp Channel
Previous Post

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

Next Post

ಡಿ.ಕೆ.ಶಿವಕುಮಾರ್ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೆಂಕಿ ಬೈಕ್ ಗೆ ಹೊಸ ಲುಕ್ : ಡಿಸಿಎಂ ಕೈಸೇರಿತು ಪ್ರೀತಿಯ ವಾಹನ

Next Post

ಡಿ.ಕೆ.ಶಿವಕುಮಾರ್ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೆಂಕಿ ಬೈಕ್ ಗೆ ಹೊಸ ಲುಕ್ : ಡಿಸಿಎಂ ಕೈಸೇರಿತು ಪ್ರೀತಿಯ ವಾಹನ

ಬಾಹ್ಯಾಕಾಶ ಕನ್ನಡಿಯಿಂದ ರಾತ್ರಿ ವೇಳೆ ಭೂಮಿ ಮೇಲೆ ಸೌರವಿದ್ಯುತ್ ಉತ್ಪಾದನೆ ಹೆಚ್ಚಳ!! 2025ರಿಂದ ಜಾರಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group