Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | ಬಿಬಿಎಂಪಿ ವೆಬ್ ಸೈಟ್ ಡೊಮೈನ್ ಸಮಸ್ಯೆ : ಪರಿಹಾರಕ್ಕೆ ಗೂಗಲ್ ಮೊರೆ ; ಅಸ್ತವ್ಯಸ್ತವಾದ ನಾಗರೀಕ ಸೇವೆಗಳು 

by Bengaluru Wire Desk
September 3, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ಸೆ.03 www.bengaluruwire.com : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರವಷ್ಟೇ ಬಿಬಿಎಂಪಿ ಎಲ್ಲಾ ವಲಯಗಳಲ್ಲಿ ಸಾಮಾನ್ಯ ಜನರು ಆನ್ ಲೈನ್ ಮೂಲಕ ಕಟ್ಟಡ ಕಟ್ಟಲು ‘ನಂಬಿಕೆ ನಕ್ಷೆ’ ಪಡೆಯಬಹುದು ಎಂದು ಹೇಳಿದ್ದರು. ದುರಂತ ಅಂದರೆ ಕಳೆದ ಗುರುವಾರದಿಂದ ಬಿಬಿಎಂಪಿ ವೆಬ್ ಸೈಟ್ ಸೂಕ್ತ ರೀತಿ ಕಾರ್ಯನಿರ್ವಹಿಸುತ್ತಿಲ್ಲ. 

ಇದರಿಂದ ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಾಗೂ ಆನ್ ಲೈನ್ ನಲ್ಲಿ ವ್ಯವಹರಿಸುವ ಸಾರ್ವಜನಿಕರಿಗೆ ತೊಂದರೆಯಾಗಿದೆ. bbmp.gov.in ಎಂಬ ಬಿಬಿಎಂಪಿಯ ಅಧಿಕೃತ ವೆಬ್ ಸೈಟಿಗೆ ಪಾಲಿಕೆಯ ರಸ್ತೆ ಅಗೆತ, ಜಾಬ್ ಕೋಡ್ ವಿತರಣೆ, ಡಿಸಿಬಿಲ್ ಪಾವತಿ, ಪಾಲಿಕೆ ಸಿಬ್ಬಂದಿ ವೇತನ ಪಾವತಿ, ವ್ಯಾಪಾರ ಪರವಾನಗಿ, ಆಸ್ತಿ ತೆರಿಗೆ ಪಾವತಿ, ಜನನ ಮತ್ತು ಮರಣ ಪ್ರಮಾಣಪತ್ರ, ವಿದ್ಯುತ್ ಚಿತಾಗಾರ ಬುಕಿಂಗ್, ಹಲವು ಆಪ್ ಸಾಫ್ಟ್ ವೇರ್ ಗಳನ್ನು, ಇತರ ಇಲಾಖೆಗಳ ವೆಬ್ ಸೈಟಿನ ಲಿಂಕ್ ಗಳನ್ನು ಕನೆಕ್ಟ್ ಮಾಡಲಾಗಿದೆ.

ಕಳೆದ ಗುರುವಾರದಮದ ಪಾಲಿಕೆಯಿಂದ ಗುತ್ತಿಗೆದಾರರಿಗೆ, ಸೇವಾದಾರರಿಗೆ ಹಣ ಪಾವತಿಸುವ ಐಎಫ್ ಎಂಎಸ್ ಸಾಫ್ಟ್ ವೇರ್, ಅಧಿಕಾರಿ ಸಿಬ್ಬಂದಿಗೆ ವೇತನ ಪಾವತಿಸುವ ಎಚ್ ಆರ್ ಎಂಎಸ್, ನಗರ ಯೋಜನೆ ವಿಭಾಗದಿಂದ ದಾಖಲೆ ಪರಿಶೀಲನೆ, ಸಾರ್ವಜನಿಕರು ಕಟ್ಟಡ ನಕ್ಷೆ ಮಂಜೂರಾತಿ, ವಿವಿಧ ಪ್ರಮಾಣಪತ್ರಗಳಿಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅನುವಾಗುವಂತೆ ಇರುವ ಬಿ-ಪಾಸ್ (B-Pass) ಇಒಡಿಬಿ ಸಾಫ್ಟ್ ವೇರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು, ಪಾಲಿಕೆ ಸಿಬ್ಬಂದಿ, ಗುತ್ತಿಗೆದಾರರು ಸಮಸ್ಯೆ ಎದುರಿಸುತ್ತಿದ್ದಾರೆ.

ಆದರೆ ಸೋಮವಾರ ಮಧ್ಯಾಹ್ನದಿಂದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ಐಎಫ್ ಎಂಎಸ್ ಕಾರ್ಯಾಚರಣೆ ಸರಿಯಾದ ಕಾರಣ ಪಾಲಿಕೆ ನೌಕರರ ವೇತನ ಪಾವತಿಸಲು ಸಾಧ್ಯವಾಗಿದೆ.‌ ಆದರೆ ಐಎಫ್ ಎಂಸ್ ಸಾಫ್ಟ್ ವೇರ್ ವಲಯ ಮಟ್ಟದಲ್ಲಿ ಇನ್ನೂ ಸರಿಹೋಗಿಲ್ಲ. ಇ-ಆಫೀಸ್ ಕೂಡ ಆಗಾಗ ಕೈಕೊಡುತ್ತಿರುವುದರಿಂದ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ ಎಂದು ಪಾಲಿಕೆ ಉನ್ನತ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ಖಚಿತಪಡಿಸಿದ್ದಾರೆ.

ಬಿಬಿಎಂಪಿಯ ನಗರ ಯೋಜನೆ ವಿಭಾಗದ ಬಿ-ಪಾಸ್ ಸಾಫ್ಟ್ ವೇರ್ ಕಾರ್ಯನಿರ್ವಹಿಸಿದ ಕಾರಣ ನಗರ ಯೋಜನೆ ಎಂಜಿನಿಯರ್ ಗಳು ಕಟ್ಟಡಕ್ಕೆ ಸಂಬಂಧಿಸಿದ ನಕ್ಷೆ, ದಾಖಲೆಗಳನ್ನು ಪರಿಶೀಲಿಸಲು, ದಾಖಲೆಗಳನ್ನು ಡೌನ್ ಲೋಡ್ ಮಾಡಲು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರು ಕಟ್ಟಡ ನಕ್ಷೆ ಮಂಜೂರಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.

ಬಿಬಿಎಂಪಿ bbmp.gov.in ವೆಬ್ ಸೈಟಿನಲ್ಲಿ ಅಳವಡಿಸಿರುವ, ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸಿನ ಯೋಜನೆಯಾದ ಬ್ರಾಂಡ್ ಬೆಂಗಳೂರು ವೆಬ್ ಸೈಟ್ ಕೂಡ ಈ ವೆಬ್ ತಾಣದ ಮೂಲಕ ಕೊಟ್ಟ ಲಿಂಕ್ ಗೂಗಲ್ ಕ್ರೋಮ್ ಮೂಲಕ ತೆರೆಯಲಾಗುತ್ತಿಲ್ಲ. Your connection is not private ಎಂಬ ಮಾಹಿತಿ ಕಾಣಸಿಗುತ್ತಿದೆ.

ಇದನ್ನೂ ಓದಿ : BIG NEWS | ಡೆಂಗ್ಯೂ ಸಾಂಕ್ರಾಮಿಕ ರೋಗವೆಂದು ಅಧಿಕೃತ ಘೋಷಣೆ : ಕಾನೂನು ಉಲ್ಲಂಘಿಸಿದರೆ ನಿಮಗೆ ಬೀಳುತ್ತೆ ದಂಡ

ಉನ್ನತ ಮೂಲಗಳ ಮಾಹಿತಿ ಪ್ರಕಾರ ಬಿಬಿಎಂಪಿ bbmp.gov.in ವೆಬ್ ಸೈಟಿನ ಡೊಮೈನ್ ಸಮಸ್ಯೆಯಾಗಿದೆ. ಇದರಿಂದ ಪಾಲಿಕೆ ವೆಬ್ ಸೈಟಿಗೆ ಲಿಂಕ್ ಮಾಡಿರುವ ಸಾಫ್ಟ್ ವೇರ್ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಲು ತೊಡಕಾಗಿದೆ. ಇದನ್ನು ಸರಿಪಡಿಸಲು ಬಿಬಿಎಂಪಿ ಐಟಿ ವಿಭಾಗ ಗೂಗಲ್ ಕಂಪನಿಯ ಮೊರೆಹೋಗಿದೆ. ಆದರೆ ಆ ಸಂಸ್ಥೆಯಿಂದ ಸೂಕ್ತ ರೀತಿ ಸ್ಪಂದನೆ ವ್ಯಕ್ತವಾಗಿಲ್ಲ ಎಂದು ಗೊತ್ತಾಗಿದೆ.

ಬಿಬಿಎಂಪಿ ವೆಬ್ ಸೈಟ್ ಡೊಮೈನ್ ಸಮಸ್ಯೆ :

“ಬಿಬಿಎಂಪಿ ಅಧಿಕೃತ ವೆಬ್ ಸೈಟ್ bbmp.gov.in ನಲ್ಲಿ ಸಮಸ್ಯೆ ಕಂಡುಬಂದಿರುವುದು ನಿಜ. ವೆಬ್ ಸೈಟಿನ ಡೊಮೈನ್ ಸಮಸ್ಯೆ ಎದುರಾಗಿದ್ದು ಇದನ್ನು ಸರಿಪಡಿಸಲು ಗೂಗಲ್ ಸಂಸ್ಥೆಯನ್ನು ಸಂಪರ್ಕಿಸಿದ್ದೇವೆ. ಈತನಕ ಪಾಲಿಕೆಯ ವೆಬ್ ಸೈಟಿನಲ್ಲಿ ಕಂಡುಬಂದ ಸಮಸ್ಯೆ ಪರಿಹರಿಸಿದ್ದೇವೆ. ನೀವು ಗಮನಕ್ಕೆ ತಂದ ವಿಷಯಗಳ ಬಗ್ಗೆ ಗಮನಹರಿಸಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ.”

– ಗಾಯತ್ರಿ ನಾಯಕ್, ಉಪ ಆಯುಕ್ತರು, ಬಿಬಿಎಂಪಿ ಐಟಿ ಮತ್ತು ಮಾರುಕಟ್ಟೆ

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ : ತಾಯಿ ಸನ್ನಿಧಿಯಲ್ಲೇ ಸಭೆ ನಡೆಸಿದ ಸಿದ್ದರಾಮಯ್ಯ

Next Post

UPI VOICE PAYMENT | ಯುಪಿಐ : ನಿಮ್ಮ ಧ್ವನಿ ಬಳಸಿ ರೈಲ್ವೇ ಟಿಕೆಟ್ ಬುಕಿಂಗ್, ಹಣ ಪಾವತಿ ಮಾಡಬಹುದು

Next Post
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI VOICE PAYMENT | ಯುಪಿಐ : ನಿಮ್ಮ ಧ್ವನಿ ಬಳಸಿ ರೈಲ್ವೇ ಟಿಕೆಟ್ ಬುಕಿಂಗ್, ಹಣ ಪಾವತಿ ಮಾಡಬಹುದು

ಸಿಹಿಸುದ್ದಿ : ಬೆಂಗಳೂರು ಮೆಟ್ರೋದ ಗುಲಾಬಿ ಮಾರ್ಗದಲ್ಲಿ ಶೇ.98 ರಷ್ಟು ಸುರಂಗ ಕಾಮಗಾರಿ ಪೂರ್ಣ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d