Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಮೆಟ್ರೊ ನಿಲ್ದಾಣದಲ್ಲಿ ಮರುಕಳಿಸುತ್ತಿರುವ ಆತ್ಮಹತ್ಯೆ ಯತ್ನ, ಅವಘಡಗಳಿಗೆ ಭದ್ರತಾ ಲೋಪವೇ ಕಾರಣ?

ಭದ್ರತಾ ಲೋಪದ ಬಗ್ಗೆ ಬಿಎಂಆರ್ ಸಿಎಲ್ ನೌಕರರ ಸಂಘದಿಂದ ಎಂಡಿಗೆ ದೂರು.

by Bengaluru Wire Desk
September 17, 2024
in Bengaluru Focus, Public interest
Reading Time: 1 min read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.17 www.bengaluruwire.com : ನಮ್ಮ ಮೆಟ್ರೋ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಇಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಟ್ರೋ ಮಾರ್ಗ ರೈಲುಹಳಿಯಂತೆ ಸಾವಿನ ರಹದಾರಿಗಳಾಗುತ್ತಿದಿಯಾ ಎಂಬ ಪ್ರಶ್ನೆ ಮೂಡಿದೆ?

2024 ನೇ ಇಸವಿಯಲ್ಲಿ ನಮ್ಮ ಮೆಟ್ರೋ ನೇರಳೆ, ಗುಲಾಬಿ ಮಾರ್ಗಗಳಲ್ಲಿ ರೈಲು ಆಗಮಿಸುತ್ತಿರುವಾಗ ಉದ್ದೇಶಪೂರ್ವಕವಾಗಿ ಆತ್ಮಹತ್ಯೆಗೆ ಯತ್ನ, ಅಕಸ್ಮಾತ್ ಆಗಿ ಅಪಘಾತಗಳು ಸಾಮಾನ್ಯ ಎನ್ನುವಂತಾಗಿದೆ. ಆದರೆ ಇಂತಹ ಘಟನೆಗಳಾದಾಗ ಭದ್ರೆತೆಗೆಂದು ಪ್ರತಿ ಮೆಟ್ರೊ ನಿಲ್ದಾಣದಲ್ಲಿ ನಿಯೋಜಿತರಾದ ಭದ್ರತಾ ಸಿಬ್ಬಂದಿ ಸೂಕ್ತ ಸಮಯದಲ್ಲಿ ಆಗಮಿಸಿ ಘಟನೆ ನಡೆಯದಂತೆ ತಪ್ಪಿಸುವ ಅಥವಾ ಅವಗಢಗಳಾದಾಗ ಸೂಕ್ತ ಸಮಯದಲ್ಲಿ ಆಗಮಿಸಿ ವ್ಯಕ್ತಿಗಳನ್ನು ರಕ್ಷಸುವ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದೆ.

“ಇಂದು ಮಧ್ಯಾಹ್ನ 2.13 ಗಂಟೆಗೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ರೈಲು ಸಮೀಪಿಸುತ್ತಿರುವಾಗ ಸುಮಾರು 30 ವರ್ಷ ವಯಸ್ಸಿನ ಬಿಹಾರ ಮೂಲದ ಸಿದ್ದಾರ್ಥ್ ಎಂಬ ವ್ಯಕ್ತಿ ಟ್ರ್ಯಾಕ್ ಮೇಲೆ ಹಾರಿದ್ದಾರೆ.  ಘಟನೆಯ ನಂತರ ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ ಇಟಿಎಸ್ ಅನ್ನು ಸ್ಟೇಷನ್ ಕಂಟ್ರೋಲರ್ ಮತ್ತು ತಂಡವು ಬಳಸಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ವ್ಯಕ್ತಿಯನ್ನು ರಕ್ಷಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ” ಎಂದು ಮೆಟ್ರೊ ಹೇಳಿದೆ. 

“ಮಧ್ಯಾಹ್ನ 2.13 ಗಂಟೆಯಿಂದ 2.30ಗಂಟೆಯವರೆಗೆ ಚಲ್ಲಘಟ್ಟ ಮೆಟ್ರೊ ನಿಲ್ದಾಣದ ಬದಲು ಮೈಸೂರು ರಸ್ತೆ ಮೆಟ್ರೋ ನಿಲ್ದಾಣದ ವರೆಗೆ 2 ರೈಲುಗಳು ಶಾರ್ಟ್ ಲೂಪ್‌ನಲ್ಲಿ ಕಾರ್ಯನಿರ್ವಹಿಸಿದವು. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳು  ಮಧ್ಯಾಹ್ನ 2.31 ಗಂಟೆಗೆ ಪುನರಾರಂಭಿಸಲಾಯಿತು” ಎಂದು ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿ ಪತ್ರಿಕಾ ಪ್ರಕಟಣೆ ನೀಡಿ ಕೈತೊಳೆದುಕೊಂಡಿದ್ದಾರೆ.

ಭದ್ರತಾ ಲೋಪದ ಬಗ್ಗೆ ಬಿಎಂಆರ್ ಸಿಎಲ್ ನೌಕರರ ಸಂಘದಿಂದ ಎಂಡಿಗೆ ದೂರು :

ಆದರೆ ಇಂತಹ ಘಟನೆಗಳ ನಡೆಯಲು ಭದ್ರತಾ ಲೋಪಗಳೇ ಕಾರಣ ಎಂದು ಬಿಎಂಆರ್ ಸಿಎಲ್ ನೌಕರರ ಸಂಘ ಆರೋಪಿಸಿದೆ. ಈ ಸಂಬಂಧ  “ಎಲ್ಲಾ ಭದ್ರತಾ ಸಿಬ್ಬಂದಿ ಆಯಾ ಮೆಟ್ರೊ ನಿಲ್ದಾಣಗಳಲ್ಲಿನ ನಿರ್ವಹಣೆ ಮತ್ತು ಕಾರ್ಯಾಚರಣೆ ಸಿಬ್ಬಂದಿಗೆ ಬೆಂಬಲಿಸುತ್ತಿಲ್ಲ. ಇಂದು ನಡೆದ ಘಟನೆಯಲ್ಲಿ ಭದ್ರತಾ ಲೋಪಗಳು, ಯಾವುದೇ ಭದ್ರತಾ ಸಿಬ್ಬಂದಿ ದೇಹವನ್ನು ಹೊರತೆಗೆಯಲು ಸಹಾಯ ಮಾಡಲಿಲ್ಲ, ನಿಲ್ದಾಣದ ನಿಯಂತ್ರಕ ಮತ್ತು ಬಿಎಂಆರ್ ಸಿಎಲ್ ಇತರ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಹಳಿಯಿಂದ ತೆಗೆದು ಸಹಾಯ ಮಾಡಿದರು” ಎಂದು ಬಿಎಂಆರ್ ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಆರೋಪಿಸಿದ್ದಾರೆ.

“ಇಲ್ಲಿ ಸಂಪೂರ್ಣವಾಗಿ ಭದ್ರತಾ ಲೋಪವಾಗಿದೆ. ಮೆಟ್ರೊದ ಚೀಫ್ ಸೆಕ್ಯುರಿಟಿ ಆಫೀಸರ್ ಸೆಲ್ವಂ ಅವರ ಬೇಜವಾಬ್ದಾರಿ ಹೊಂದಿದ ನಿವೃತ್ತ ಅಧಿಕಾರಿ. ಈ ವ್ಯಕ್ತಿಯು ಎಲ್ಲಾ ಭದ್ರತಾ ಸಿಬ್ಬಂದಿಗೆ ಮೆಟ್ರೊನಲ್ಲಿನ ನಿರ್ವಹಣೆ ಮತ್ತು ಕಾರ್ಯಾಚರಣೆಯ ಕಾರ್ಯವನ್ನು ಬೆಂಬಲಿಸದಂತೆ ಸೆಕ್ಯುರಿಟಿ ಗಾರ್ಡ್ ಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬೇಜವಾಬ್ದಾರಿ ಅಧಿಕಾರಿಯಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಿದೆ. ಹೀಗಾಗಿ ಸೆಲ್ವಂ ಎಂಬ ಅಧಿಕಾರಿಯನ್ನು ಕೆಲಸದಿಂದ ತೆಗೆದು, ಇಂತಹ ಘಟನೆಗಳಿಂದ ಮೆಟ್ರೊಗೆ ಆದ ಆರ್ಥಿಕ‌ ನಷ್ಟವನ್ನು ಈ ವ್ಯಕ್ತಿಯ ಸಂಬಳ ಹಾಗೂ ಇವರನ್ನು ನೇಮಿಸಿದ ಗುತ್ತಿಗೆದಾರರಿಂದ ವಸೂಲಿ ಮಾಡಬೇಕು” ಎಂದು ಬಿಎಂಆರ್ ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.

ತುರ್ತು ಸಂದರ್ಭ ಎದುರಿಸುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಸೂಕ್ತ ತರಬೇತಿಯಿಲ್ಲ :

ಸಾಮಾನ್ಯವಾಗಿ ಮೆಟ್ರೊ ರೈಲು ಬಂದು ಹೋಗಲು ಎರಡು ಮಾರ್ಗಗಳಿದ್ದು, ಪ್ರತಿಯೊಂದರಲ್ಲೂ 750 ಕಿಲೋ ವೋಲ್ಟ್  ಎರಡು ಟ್ರ್ಯಾಕ್ ಗಳಲ್ಲಿ ವಿದ್ಯುತ್ ಪ್ರವಹಿಸುತ್ತಿರುತ್ತದೆ. ಹೀಗಿರುವಾಗ ಯಾವುದೇ ವ್ಯಕ್ತಿ ಇಂತಹ ಹಳಿಯ ಮೇಲೆ ಆಕಸ್ಮಾತ್ ಕಾಲಿಟ್ಟರೆ ಪ್ರಾಣಾಪಾಯವಾಗುತ್ತದೆ. ಪ್ರತಿ ಮೆಟ್ರೊ ನಿಲ್ದಾಣದಲ್ಲೂ ಭದ್ರತಾ ಸಿಬ್ಬಂದಿ ಅಪರಿಚಿತ ವ್ಯಕ್ತಿಗಳು ರೈಲು ಮಾರ್ಗದ ಮೇಲೆ ತೆರಳದಂತೆ ಎಚ್ಚರವಹಿಸಬೇಕು. ಅಂತಹುದರಲ್ಲಿ ಅಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗುವ ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ, ಅವಘಡಗಳಂತಹ ಕೃತ್ಯ ಮರುಕಳಿಸುತ್ತಿದೆ ಎಂದು ಸೂರ್ಯನಾರಾಯಣ ಮೂರ್ತಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಹಲವು ಕಡೆಗಳಲ್ಲಿ ಹೊಸ ಭದ್ರತಾ ಟೆಂಡರ್ ವಿಸ್ಡಮ್ ಎಂಬ ಸಂಸ್ಥೆಗೆ ಲಭಿಸಿದೆ. ಕೆಸಿಐಸಿಐ ಕೆಲವು ನಿಲ್ದಾಣಗಳಲ್ಲಿ ಮಾತ್ರ ಭದ್ರತಾ ಟೆಂಡರ್ ಲಭಿಸಿದೆ. ಸೆಲ್ವಮ್ ಎಂಬಾತ ವಿಸ್ಡಮ್ ಸಂಸ್ಥೆಯ ಗುತ್ತಿಗೆ ಅಧಿಕಾರಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಅಥವಾ ಈ ರೀತಿ ಘಟನೆ ನಡೆಯುವಾಗ ವ್ಯಕ್ತಿ ಆತ್ಮಹತ್ಯೆ ಆಗುವುದನ್ನು ತಪ್ಪಿಸಲು ಇವರಿಗೆ ಸೂಕ್ತ ತರಬೇತಿ ಕೊಟ್ಟಿಲ್ಲ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಮೆಟ್ರೋ ಮಾರ್ಗವನ್ನು ಆಯ್ದುಕೊಳ್ಳುತ್ತಿರುವುದು ದುರಂತ. ಇನ್ ಚಾರ್ಜ್ ಆಫೀಸರ್ ಸೆಲ್ವಮ್ ಅವರನ್ನು ಮೊದಲು ಕೆಲಸದಿಂದ ತೆಗೆದು ಹಾಕಬೇಕು ಎಂದು ಅವರು ಮೆಟ್ರೊ ಎಂಡಿಯನ್ನು ಆಗ್ರಹಿಸಿದ್ದಾರೆ.

ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮೆಟ್ರೊ ನೌಕರರನ್ನು ಬಲಿಪಶು ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅವರು ಮರುಗಿದ್ದಾರೆ.

Previous Post

BBMP NEWS | ಬಿಬಿಎಂಪಿಯ 13 ಸಾಧಕ ಎಂಜಿನಿಯರ್ ಗಳಿಗೆ ನಾಳೆ ಪ್ರಶಸ್ತಿ ಪ್ರದಾನ

Next Post

“76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ” – ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

"76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ" - ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Mock Drill | ನೆಲಮಂಗಲ ರೈಲ್ವೇ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲಿಗೆ ಬೆಂಕಿ, ಪ್ರಯಾಣಿಕರ ರಕ್ಷಣೆ!!

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group