Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | ಮೆಟ್ರೊ ನಿಲ್ದಾಣದಲ್ಲಿ ಮರುಕಳಿಸುತ್ತಿರುವ ಆತ್ಮಹತ್ಯೆ ಯತ್ನ, ಅವಘಡಗಳಿಗೆ ಭದ್ರತಾ ಲೋಪವೇ ಕಾರಣ?

ಭದ್ರತಾ ಲೋಪದ ಬಗ್ಗೆ ಬಿಎಂಆರ್ ಸಿಎಲ್ ನೌಕರರ ಸಂಘದಿಂದ ಎಂಡಿಗೆ ದೂರು.

by Bengaluru Wire Desk
September 17, 2024
in Bengaluru Focus, Public interest
Reading Time: 1 min read
0
ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.17 www.bengaluruwire.com : ನಮ್ಮ ಮೆಟ್ರೋ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಇಂದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಟ್ರೋ ಮಾರ್ಗ ರೈಲುಹಳಿಯಂತೆ ಸಾವಿನ ರಹದಾರಿಗಳಾಗುತ್ತಿದಿಯಾ ಎಂಬ ಪ್ರಶ್ನೆ ಮೂಡಿದೆ?

2024 ನೇ ಇಸವಿಯಲ್ಲಿ ನಮ್ಮ ಮೆಟ್ರೋ ನೇರಳೆ, ಗುಲಾಬಿ ಮಾರ್ಗಗಳಲ್ಲಿ ರೈಲು ಆಗಮಿಸುತ್ತಿರುವಾಗ ಉದ್ದೇಶಪೂರ್ವಕವಾಗಿ ಆತ್ಮಹತ್ಯೆಗೆ ಯತ್ನ, ಅಕಸ್ಮಾತ್ ಆಗಿ ಅಪಘಾತಗಳು ಸಾಮಾನ್ಯ ಎನ್ನುವಂತಾಗಿದೆ. ಆದರೆ ಇಂತಹ ಘಟನೆಗಳಾದಾಗ ಭದ್ರೆತೆಗೆಂದು ಪ್ರತಿ ಮೆಟ್ರೊ ನಿಲ್ದಾಣದಲ್ಲಿ ನಿಯೋಜಿತರಾದ ಭದ್ರತಾ ಸಿಬ್ಬಂದಿ ಸೂಕ್ತ ಸಮಯದಲ್ಲಿ ಆಗಮಿಸಿ ಘಟನೆ ನಡೆಯದಂತೆ ತಪ್ಪಿಸುವ ಅಥವಾ ಅವಗಢಗಳಾದಾಗ ಸೂಕ್ತ ಸಮಯದಲ್ಲಿ ಆಗಮಿಸಿ ವ್ಯಕ್ತಿಗಳನ್ನು ರಕ್ಷಸುವ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದೆ.

“ಇಂದು ಮಧ್ಯಾಹ್ನ 2.13 ಗಂಟೆಗೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ರೈಲು ಸಮೀಪಿಸುತ್ತಿರುವಾಗ ಸುಮಾರು 30 ವರ್ಷ ವಯಸ್ಸಿನ ಬಿಹಾರ ಮೂಲದ ಸಿದ್ದಾರ್ಥ್ ಎಂಬ ವ್ಯಕ್ತಿ ಟ್ರ್ಯಾಕ್ ಮೇಲೆ ಹಾರಿದ್ದಾರೆ.  ಘಟನೆಯ ನಂತರ ತಕ್ಷಣವೇ ಎಮರ್ಜೆನ್ಸಿ ಟ್ರಿಪ್ ಸಿಸ್ಟಮ್ ಇಟಿಎಸ್ ಅನ್ನು ಸ್ಟೇಷನ್ ಕಂಟ್ರೋಲರ್ ಮತ್ತು ತಂಡವು ಬಳಸಿ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ವ್ಯಕ್ತಿಯನ್ನು ರಕ್ಷಿಸಲಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ” ಎಂದು ಮೆಟ್ರೊ ಹೇಳಿದೆ. 

“ಮಧ್ಯಾಹ್ನ 2.13 ಗಂಟೆಯಿಂದ 2.30ಗಂಟೆಯವರೆಗೆ ಚಲ್ಲಘಟ್ಟ ಮೆಟ್ರೊ ನಿಲ್ದಾಣದ ಬದಲು ಮೈಸೂರು ರಸ್ತೆ ಮೆಟ್ರೋ ನಿಲ್ದಾಣದ ವರೆಗೆ 2 ರೈಲುಗಳು ಶಾರ್ಟ್ ಲೂಪ್‌ನಲ್ಲಿ ಕಾರ್ಯನಿರ್ವಹಿಸಿದವು. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳು  ಮಧ್ಯಾಹ್ನ 2.31 ಗಂಟೆಗೆ ಪುನರಾರಂಭಿಸಲಾಯಿತು” ಎಂದು ಮುಖ್ಯ ಸಾರ್ವಜನಿಕ ಸಂಪರ್ಕಧಿಕಾರಿ ಪತ್ರಿಕಾ ಪ್ರಕಟಣೆ ನೀಡಿ ಕೈತೊಳೆದುಕೊಂಡಿದ್ದಾರೆ.

ಭದ್ರತಾ ಲೋಪದ ಬಗ್ಗೆ ಬಿಎಂಆರ್ ಸಿಎಲ್ ನೌಕರರ ಸಂಘದಿಂದ ಎಂಡಿಗೆ ದೂರು :

ಆದರೆ ಇಂತಹ ಘಟನೆಗಳ ನಡೆಯಲು ಭದ್ರತಾ ಲೋಪಗಳೇ ಕಾರಣ ಎಂದು ಬಿಎಂಆರ್ ಸಿಎಲ್ ನೌಕರರ ಸಂಘ ಆರೋಪಿಸಿದೆ. ಈ ಸಂಬಂಧ  “ಎಲ್ಲಾ ಭದ್ರತಾ ಸಿಬ್ಬಂದಿ ಆಯಾ ಮೆಟ್ರೊ ನಿಲ್ದಾಣಗಳಲ್ಲಿನ ನಿರ್ವಹಣೆ ಮತ್ತು ಕಾರ್ಯಾಚರಣೆ ಸಿಬ್ಬಂದಿಗೆ ಬೆಂಬಲಿಸುತ್ತಿಲ್ಲ. ಇಂದು ನಡೆದ ಘಟನೆಯಲ್ಲಿ ಭದ್ರತಾ ಲೋಪಗಳು, ಯಾವುದೇ ಭದ್ರತಾ ಸಿಬ್ಬಂದಿ ದೇಹವನ್ನು ಹೊರತೆಗೆಯಲು ಸಹಾಯ ಮಾಡಲಿಲ್ಲ, ನಿಲ್ದಾಣದ ನಿಯಂತ್ರಕ ಮತ್ತು ಬಿಎಂಆರ್ ಸಿಎಲ್ ಇತರ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಹಳಿಯಿಂದ ತೆಗೆದು ಸಹಾಯ ಮಾಡಿದರು” ಎಂದು ಬಿಎಂಆರ್ ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಆರೋಪಿಸಿದ್ದಾರೆ.

“ಇಲ್ಲಿ ಸಂಪೂರ್ಣವಾಗಿ ಭದ್ರತಾ ಲೋಪವಾಗಿದೆ. ಮೆಟ್ರೊದ ಚೀಫ್ ಸೆಕ್ಯುರಿಟಿ ಆಫೀಸರ್ ಸೆಲ್ವಂ ಅವರ ಬೇಜವಾಬ್ದಾರಿ ಹೊಂದಿದ ನಿವೃತ್ತ ಅಧಿಕಾರಿ. ಈ ವ್ಯಕ್ತಿಯು ಎಲ್ಲಾ ಭದ್ರತಾ ಸಿಬ್ಬಂದಿಗೆ ಮೆಟ್ರೊನಲ್ಲಿನ ನಿರ್ವಹಣೆ ಮತ್ತು ಕಾರ್ಯಾಚರಣೆಯ ಕಾರ್ಯವನ್ನು ಬೆಂಬಲಿಸದಂತೆ ಸೆಕ್ಯುರಿಟಿ ಗಾರ್ಡ್ ಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಬೇಜವಾಬ್ದಾರಿ ಅಧಿಕಾರಿಯಿಂದಾಗಿ ಇಂತಹ ಘಟನೆಗಳು ಮರುಕಳಿಸುತ್ತಿದೆ. ಹೀಗಾಗಿ ಸೆಲ್ವಂ ಎಂಬ ಅಧಿಕಾರಿಯನ್ನು ಕೆಲಸದಿಂದ ತೆಗೆದು, ಇಂತಹ ಘಟನೆಗಳಿಂದ ಮೆಟ್ರೊಗೆ ಆದ ಆರ್ಥಿಕ‌ ನಷ್ಟವನ್ನು ಈ ವ್ಯಕ್ತಿಯ ಸಂಬಳ ಹಾಗೂ ಇವರನ್ನು ನೇಮಿಸಿದ ಗುತ್ತಿಗೆದಾರರಿಂದ ವಸೂಲಿ ಮಾಡಬೇಕು” ಎಂದು ಬಿಎಂಆರ್ ಸಿಎಲ್ ನೌಕರರ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಮೂರ್ತಿ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ.

ತುರ್ತು ಸಂದರ್ಭ ಎದುರಿಸುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಸೂಕ್ತ ತರಬೇತಿಯಿಲ್ಲ :

ಸಾಮಾನ್ಯವಾಗಿ ಮೆಟ್ರೊ ರೈಲು ಬಂದು ಹೋಗಲು ಎರಡು ಮಾರ್ಗಗಳಿದ್ದು, ಪ್ರತಿಯೊಂದರಲ್ಲೂ 750 ಕಿಲೋ ವೋಲ್ಟ್  ಎರಡು ಟ್ರ್ಯಾಕ್ ಗಳಲ್ಲಿ ವಿದ್ಯುತ್ ಪ್ರವಹಿಸುತ್ತಿರುತ್ತದೆ. ಹೀಗಿರುವಾಗ ಯಾವುದೇ ವ್ಯಕ್ತಿ ಇಂತಹ ಹಳಿಯ ಮೇಲೆ ಆಕಸ್ಮಾತ್ ಕಾಲಿಟ್ಟರೆ ಪ್ರಾಣಾಪಾಯವಾಗುತ್ತದೆ. ಪ್ರತಿ ಮೆಟ್ರೊ ನಿಲ್ದಾಣದಲ್ಲೂ ಭದ್ರತಾ ಸಿಬ್ಬಂದಿ ಅಪರಿಚಿತ ವ್ಯಕ್ತಿಗಳು ರೈಲು ಮಾರ್ಗದ ಮೇಲೆ ತೆರಳದಂತೆ ಎಚ್ಚರವಹಿಸಬೇಕು. ಅಂತಹುದರಲ್ಲಿ ಅಲ್ಲಿ ಕರ್ತವ್ಯಕ್ಕೆ ನಿಯೋಜಿತರಾಗುವ ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಹೀಗಾಗಿ ಆತ್ಮಹತ್ಯೆ, ಅವಘಡಗಳಂತಹ ಕೃತ್ಯ ಮರುಕಳಿಸುತ್ತಿದೆ ಎಂದು ಸೂರ್ಯನಾರಾಯಣ ಮೂರ್ತಿ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಹಲವು ಕಡೆಗಳಲ್ಲಿ ಹೊಸ ಭದ್ರತಾ ಟೆಂಡರ್ ವಿಸ್ಡಮ್ ಎಂಬ ಸಂಸ್ಥೆಗೆ ಲಭಿಸಿದೆ. ಕೆಸಿಐಸಿಐ ಕೆಲವು ನಿಲ್ದಾಣಗಳಲ್ಲಿ ಮಾತ್ರ ಭದ್ರತಾ ಟೆಂಡರ್ ಲಭಿಸಿದೆ. ಸೆಲ್ವಮ್ ಎಂಬಾತ ವಿಸ್ಡಮ್ ಸಂಸ್ಥೆಯ ಗುತ್ತಿಗೆ ಅಧಿಕಾರಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಅಥವಾ ಈ ರೀತಿ ಘಟನೆ ನಡೆಯುವಾಗ ವ್ಯಕ್ತಿ ಆತ್ಮಹತ್ಯೆ ಆಗುವುದನ್ನು ತಪ್ಪಿಸಲು ಇವರಿಗೆ ಸೂಕ್ತ ತರಬೇತಿ ಕೊಟ್ಟಿಲ್ಲ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಮೆಟ್ರೋ ಮಾರ್ಗವನ್ನು ಆಯ್ದುಕೊಳ್ಳುತ್ತಿರುವುದು ದುರಂತ. ಇನ್ ಚಾರ್ಜ್ ಆಫೀಸರ್ ಸೆಲ್ವಮ್ ಅವರನ್ನು ಮೊದಲು ಕೆಲಸದಿಂದ ತೆಗೆದು ಹಾಕಬೇಕು ಎಂದು ಅವರು ಮೆಟ್ರೊ ಎಂಡಿಯನ್ನು ಆಗ್ರಹಿಸಿದ್ದಾರೆ.

ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮೆಟ್ರೊ ನೌಕರರನ್ನು ಬಲಿಪಶು ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅವರು ಮರುಗಿದ್ದಾರೆ.

Previous Post

BBMP NEWS | ಬಿಬಿಎಂಪಿಯ 13 ಸಾಧಕ ಎಂಜಿನಿಯರ್ ಗಳಿಗೆ ನಾಳೆ ಪ್ರಶಸ್ತಿ ಪ್ರದಾನ

Next Post

“76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ” – ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

"76 ವರ್ಷಗಳಲ್ಲೇ ಬಿಬಿಎಂಪಿಯಲ್ಲಿ ವ್ಯಾಪಕ ಅಕ್ರಮ- ಭ್ರಷ್ಟಾಚಾರ, ಈಗ ನಡೆಯುತ್ತಿದೆ" - ಎನ್.ಆರ್.ರಮೇಶ್ ಬಹಿರಂಗ ಖಂಡನಾ ಪತ್ರ

Mock Drill | ನೆಲಮಂಗಲ ರೈಲ್ವೇ ನಿಲ್ದಾಣದಲ್ಲಿ ಹಳಿ ತಪ್ಪಿದ ರೈಲಿಗೆ ಬೆಂಕಿ, ಪ್ರಯಾಣಿಕರ ರಕ್ಷಣೆ!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group