Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕಾವೇರಿ ಐದನೇ ಹಂತ ಪೂರ್ವಭಾವಿ ಕಾಮಗಾರಿ : ನಗರದ ಈ ಭಾಗಗಳಲ್ಲಿ ಸೆ.21ರಂದು ನೀರು ಪೂರೈಕೆ ಬಂದ್!!

by Bengaluru Wire Desk
September 19, 2024
in Bengaluru Focus
Reading Time: 2 mins read
0
BWSSB Head Office

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು ಸೆ.19 www.bengaluruwire.com : ಕಾವೇರಿ ನೀರು ಸರಬರಾಜು ಐದನೇ ಹಂತದ ಚಾಲನೆಯ ಪೂರ್ವಭಾವಿ ಚಾಲನೆಯ ಚಟುವಟಿಕೆಯ ಭಾಗವಾಗಿ, ಐದನೇ ಹಂತದ 700 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗವನ್ನು ಹೆಗ್ಗನಹಳ್ಳಿ ಜಿ.ಎಲ್‌.ಆರ್‌ ಆವರಣದಲ್ಲಿ ಹಾಲಿ ಇರುವ 5 ಎಂ.ಎಲ್‌ ಜಿ.ಎಲ್‌.ಆರ್‌ ಗೆ ಇರುವ ಫೇಸ್‌– 2 ಇನ್‌ಲೆಟ್‌ 1000 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗಕ್ಕೆ ಜೋಡಣೆ ಮಾಡುವ ಕಾಮಗಾರಿ ನಡೆಸಬೇಕಾಗಿದೆ. ಈ ಹಿನ್ನಲೆಯಲ್ಲಿ ಜೂ.21ರಂದು ನಗರದ ಕೆಲವು ಭಾಗಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಿರಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕೊಳವೆ ಜೋಡಣೆ ಕಾಮಗಾರಿ ಹಿನ್ನಲೆಯಲ್ಲಿ ಫೇಸ್‌-2 ಕೊಳವೆ ಮಾರ್ಗದಲ್ಲಿ ನಿರಂತರ 24*7 ನೀರು ಸರಬರಾಜು ಇರುವುದಿಂದ ಸೆಪ್ಟೆಂಬರ್ 21 ರಂದು ಮಧ್ಯಾಹ್ನ 1 ರಿಂದ ರಾತ್ರಿ 10 ಗಂಟೆಯವರೆಗೆ 9 ಗಂಟೆಗಳ ಕಾಲ ಸ್ಥಳೀಯವಾಗಿ ನೀರು ಪೂರೈಕೆಯನ್ನು ನಿಲ್ಲಿಸಲಾಗುತ್ತಿದೆ. ಹೀಗಾಗಿ ಈ ಕೆಳಕಂಡ ಪ್ರದೇಶಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು :

ದಾಸರಹಳ್ಳಿ ವಲಯದ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗುವ ಪ್ರದೇಶಗಳು .

ನಾರ್ತ್‌ ವೆಸ್ಟ್‌ ವಿಭಾಗ 1

ನಾರ್ತ್‌ ವೆಸ್ಟ್‌ – ಉಪ ವಿಭಾಗ 1 : ಸುಬ್ರಮಣ್ಯನಗರ, ಗಾಯತ್ರಿ ನಗರ, ಪ್ರಕಾಶನಗರ, ನಂದಿನಿ ಲೇಔಟ್‌, ಗೋರುಗುಂಟೆಪಾಳ್ಯ, ಕೃಷ್ಣಾನಂದ ನಗರ, ಶಂಕರ ನಗರ, ಕಂಠೀರವ ನಗರ, ಮಹಾಲಕ್ಷ್ಮಿ ಲೇಔಟ್‌, ಸರಸ್ವತಿ ನಗರ, ಗಣೇಶ ಬ್ಲಾಕ್‌, ರಾಜಾಜಿನಗರ ಮೊದಲನೇ ಹಂತ ದಿಂದ 6 ನೇ ಹಂತದ ವರೆಗೆ

ನಾರ್ತ್‌ ವೆಸ್ಟ್‌ – ಉಪ ವಿಭಾಗ 2 : ರಾಜಗೋಪಾಲನಗರ, ಜಿಕೆಡಬ್ಲೂ ಲೇಔಟ್‌, ಲಕ್ಷ್ಮಿದೇವಿ ನಗರ, ಚಾಮುಂಡಿಪುರ, ಪಾರ್ವತಿನಗರ, ಪೀಣ್ಯ ಕೈಗಾರಿಕಾ ಪ್ರದೇಶ, ಚೊಕ್ಕಸಂದ್ರ, ಹೆಚ್‌ಎಂಟಿ ಲೇಔಟ್‌, ಗೃಹಲಕ್ಷ್ಮಿ ಲೇಔಟ್‌, ಪೀಣ್ಯ ಮೊದಲನೇ ಹಂತ, ಪೀಣ್ಯ ವಿಲೇಜ್‌

ನಾರ್ತ್‌ ವೆಸ್ಟ್‌ ವಿಭಾಗ – 2 :

ನಾರ್ತ್‌ ವೆಸ್ಟ್‌ – ಉಪ ವಿಭಾಗ 3 : ಎಂಇಐ ಲೇಔಟ್‌, ಬಗಲುಗುಂಟೆ, ಮಲ್ಲಸಂದ್ರ, ದಾಸರಹಳ್ಳಿ, ರಾಮಯ್ಯ ಲೇಔಟ್‌, ಪ್ರಶಾಂತ ನಗರ, ಕಮ್ಮಗೊಂಡನಹಳ್ಳಿ, ಭುವನೇಶ್ವರಿ ನಗರ,

ನಾರ್ತ್‌ ವೆಸ್ಟ್‌ – ಉಪ ವಿಭಾಗ 4 : ಹೆಗ್ಗನಹಳ್ಳಿ, ಹೇರೋಹಳ್ಳಿ, ಸುಂಕದಕಟ್ಟೆ, ಪೈಪ್‌ಪೈನ್‌ ರಸ್ತೆ, ಶ್ರೀನಿವಾಸ ನಗರ, ಹೋಯ್ಸಳ ನಗರ, ಸಂಜೀವಿನಿ ನಗರ, ಲಕ್ಷ್ಮಣ ನಗರ, ಶ್ರೀಗಂಧ ನಗರ, ಮಯೂರ ನಗರ, ಶಿವಾನಂದ ನಗರ, ಫ್ರೆಂಡ್ಸ್‌ ಸರ್ಕಲ್‌,

ನಾರ್ತ್‌ ವೆಸ್ಟ್‌ – ಉಪ ವಿಭಾಗ 5 : ಎಜಿಬಿ ಲೇಔಟ್‌, ಚಿಕ್ಕಸಂದ್ರ, ಕಿರ್ಲೋಸ್ಕರ್‌ ಲೇಔಟ್‌, ಸೌಂದರ್ಯ ಲೇಔಟ್‌, ಸಿದ್ದೇಶ್ವರ ಲೇಔಟ್‌

ವೆಸ್ಟ್‌ ವಿಭಾಗ 1 : 

ವೆಸ್ಟ್‌ 1-1 ಉಪವಿಭಾಗ : ಕೆ.ಪಿ ಅಗ್ರಹಾರ, ಚೆನ್ನಪ್ಪ ಗಾರ್ಡನ್‌, ಗಾಣಪ್ಪ ಲೇಔಟ್‌, ಮಂಜುನಾಥ ನಗರ, ಚೌಡರಪಾಳ್ಯ, ವಿದ್ಯಾರಣ್ಯನಗರ

ವೆಸ್ಟ್‌1-2 ಉಪವಿಭಾಗ : ಮಾರೇನಹಳ್ಳಿ 20 ನೇ ಮೇನ್‌, ಕೆಹೆಚ್‌ಬಿ ಕ್ವಾಟರ್ಸ್‌, ಹೌಸಿಂಗ್‌ ಬೋರ್ಡ್‌, ಕಾರ್ಪೋರೇಷನ್‌ ಕಾಲೋನಿ, ತಿಮ್ಮನಹಳ್ಳಿ, ಎಂ.ಸಿ ಲೇಔಟ್‌, ಮೂಡಲಪಾಳ್ಯ

ವೆಸ್ಟ್‌ 1-3 ಉಪವಿಭಾಗ : ನಾಗಾಪುರ, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್‌, ವೆಸ್ಟ್‌ ಆಫ್‌ ಕಾರ್ಡ್‌ ರೋಡ್‌, ಇಂದಿರನಗರ ಸ್ಲಂ, ಕೆಹೆಚ್‌ಬಿ ಕಾಲೋನಿ, ಮಹಾಗಣಪತಿ ನಗರ, ಶಿವನಹಳ್ಳಿ

ಆರ್‌ ಆರ್‌ ನಗರ ಸಪ್ಲೈ ಶಟ್‌ಡೌನ್‌ :

ಎನ್‌ ಡಬ್ಲೂ 1 ವಿಭಾಗ

ಎನ್‌ ಡಬ್ಲೂ 1 ಉಪ ವಿಭಾಗ : ರಾಜಾಜಿನಗರ 6ನೇ ಬ್ಲಾಕ್‌

ಎನ್‌ ಡಬ್ಲೂ 2 ಉಪ ವಿಭಾಗ : ಶಿವಪುರ, ನೆಲಗದರನಹಳ್ಳೀ, ಐಪಿನಗರ, ದೊಡ್ಡಣ್ಣ ಇಂಡಸ್ಟ್ರಿಯಲ್‌ ಏರಿಯಾ, ರಾಮಯ್ಯ ಲೇಔಟ್‌, ನಂದಿನ ಲೇಔಟ್‌, ಜೈಭುವನೇಶ್ವರಿ ನಗರ, ಗೃಹಲಕ್ಷ್ಮಿ ಲೇಔಟ್‌, ಸಂಜಯಗಾಂಧಿ ನಗರ, ಲಕ್ಷ್ಮಿದೇವಿ ನಗರ, ಪೀಣ್ಯ ವಿಲೇಜ್‌, ಪೀಣ್ಯ ಮೊದಲನೇ ಹಂತ.

ಎನ್‌ ಡಬ್ಲೂ 2 ವಿಭಾಗ :

ಎನ್‌ ಡಬ್ಲೂ 3 ಉಪ ವಿಭಾಗ : ಮಲ್ಲಸಂದ್ರ, ರವೀಂದ್ರ ನಗರ, ಸಂತೋಷ್‌ ನಗರ, ಬಿಹೆಚ್‌ಇಎಲ್‌ ಕಾಲೋನಿ, ಬಾಬಣ್ಣ ಲೇಔಟ್‌, ಕಲ್ಯಾಣ ನಗರ, ಪ್ರಶಾಂತ ನಗರ, ಶನಿಮಹಾತ್ಮ ಟೆಂಪಲ್‌, ಭುವನೇಶ್ವರಿ ನಗರ, ಎಂಇಐ ಲೇಔಟ್‌, ಬಗಲಗುಂಟೆ, ಹಾವನೂರು ಲೇಔಟ್‌, ಡಿಫೆನ್ಸ್‌ ಕಾಲೋನಿ.

ಎನ್‌ ಡಬ್ಲೂ 4 ಉಪ ವಿಭಾಗ : ಹೆಗ್ಗನಹಳ್ಳಿ, ಹೇರೋಹಳ್ಳಿ, ಸುಂಕದಕಟ್ಟೆ, ಪೈಪ್‌ಲೈನ್‌ ರಸ್ತೆ, ಶ್ರೀನಿವಾಸ ನಗರ, ಹೋಯ್ಸಳ ನಗರ

ವೆಸ್ಟ್‌ – 1 ವಿಭಾಗ :

ವೆಸ್ಟ್‌ – 1 – 1 ಉಪವಿಭಾಗ : ಶಂಕ್ರಪ್ಪ ಗಾರ್ಡನ್‌ 1 ನೇ ಕ್ರಾಸ್‌ ನಿಂದ 6 ನೇ ಕ್ರಾಸ್‌, ಗೋಪಾಲಪುರ

ವೆಸ್ಟ್‌ – 1 – 2 ಉಪವಿಭಾಗ : ಕಾವೇರಿಪುರ, ರಂಗನಾಥಪುರ, ಬಿಡಿಎ ಲೇಔಟ್‌, ರಾಜೀವ್‌ ಗಾಂಧಿ ಕೊಳಚೆ ಪ್ರದೇಶ, ಮುನೇಶ್ವರ ನಗರ, ಮೂಡಲಪಾಳ್ಯ, ಎಂಟಿ ಲೇಔಟ್‌, ಮಾರೇನಹಳ್ಳಿ, ಜಿಕೆಡಬ್ಲೂ ಲೇಔಟ್‌, ವಿನಾಯಕ ಲೇಔಟ್‌, ಮಾರುತಿ ಮಂದಿರ, ಶಿವಾನಂದ ನಗರ,  

ವೆಸ್ಟ್‌ – 1 – 3 ಉಪವಿಭಾಗ : ಕೋಮಲನಗರ, ಸಂಜಯಗಾಂಧಿ ನಗರ, ವಿಶ್ವಭಾರತಿ ನಗರ, ಸಣ್ಣಕ್ಕಿ ಬಯಲು, ಕಾಮಾಕ್ಷಿಪಾಳ್ಯ, ರಾಗ್ಗಿ ನಗರ ಆರನೇ ಬ್ಲಾಕ್‌, ಶಕ್ತಿ ಗಣಪತಿ ನಗರ.

ವೆಸ್ಟ್‌ – 2 ವಿಭಾಗ:

ವೆಸ್ಟ್‌ – 2 – 1 ಉಪವಿಭಾಗ : ಆರ್‌ ಆರ್‌ ನಗರ, ಬಿಹೆಚ್‌ಇಎಲ್‌ ಲೇಔಟ್‌, ಕನ್ನಹಳ್ಳೀ, ಐಡಿಐಲ್‌ ಹೋಮ್‌ ಟೌನ್‌ಶಿಪ್‌, ಬಿಇಎಂಎಲ್‌ ಮೂರು, ನಾಲ್ಕು ಮತ್ತು ಐದನೇ ಹಂತ, ಮೈಲಾಸಂದ್ರ, ಕೆಂಗೇರಿ, ಕೆಂಗೇರಿ ಸ್ಯಾಟಲೈಟ್‌ ಟೌನ್‌, ಬಂಡೇ ಮಠ, ಕೆಂಗೇರಿ ಪೋರ್ಟ್‌, ಸ್ವಾತಿ ಲೇಔಟ್‌, ಕೋಡಿ ಪಾಳ್ಯ, ವಿಜಯಶ್ರೀ ಲೇಔಟ್‌, ಭುವನೇಶ್ವರ ನಗರ, ಜ್ಞಾನಭಾರತಿ, ದುಬಾಸಿಪಾಳ್ಯ, ನಾಗದೇವನಹಳ್ಳಿ.

ವೆಸ್ಟ್‌ – 2 – 2 ಉಪವಿಭಾಗ : ಅನ್ನಪೂರ್ಣೇಶ್ವರಿ ನಗರ, ಜ್ಞಾನಗಂಗಾ ನಗರ, ರೈಲ್ವೇ ಲೇಔಟ್‌, ಎಂಪಿಎಂ ಲೇಔಟ್‌, ಮಲ್ಲತ್ತಹಳ್ಳಿ, ಪಾಪರೆಡ್ಡಿಪಾಳ್ಯ, ಐಪಿಎ ಲೇಔಟ್‌, ಡಿ ಗ್ರೂಪ್‌ ಬ್ಲಾಕ್‌, ನಾಗರಭಾವಿ, ಎನ್‌ಜಿಎಫ್‌ ಲೇಔಟ್‌, ಟೆಲಿಕಾಂ ಲೇಔಟ್‌

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Forest News | ರಾಜ್ಯದ IFS ಅಧಿಕಾರಿ ಡಾ.ರಮೇಶ್ ಕುಮಾರ್ ಗೆ ರಾಷ್ಟ್ರ ಮಟ್ಟದ “ಇಕೋ ವಾರಿಯರ್ 2024” ಪ್ರಶಸ್ತಿ ಲಭಿಸಿದೆ

Next Post

ಬೆಂಗಳೂರು : ಕೊತ್ತನೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Next Post

ಬೆಂಗಳೂರು : ಕೊತ್ತನೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d