Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕಾವೇರಿ ಐದನೇ ಹಂತ ಪೂರ್ವಭಾವಿ ಕಾಮಗಾರಿ : ನಗರದ ಈ ಭಾಗಗಳಲ್ಲಿ ಸೆ.21ರಂದು ನೀರು ಪೂರೈಕೆ ಬಂದ್!!

by Bengaluru Wire Desk
September 19, 2024
in Bengaluru Focus
Reading Time: 2 mins read
0
BWSSB Head Office

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು ಸೆ.19 www.bengaluruwire.com : ಕಾವೇರಿ ನೀರು ಸರಬರಾಜು ಐದನೇ ಹಂತದ ಚಾಲನೆಯ ಪೂರ್ವಭಾವಿ ಚಾಲನೆಯ ಚಟುವಟಿಕೆಯ ಭಾಗವಾಗಿ, ಐದನೇ ಹಂತದ 700 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗವನ್ನು ಹೆಗ್ಗನಹಳ್ಳಿ ಜಿ.ಎಲ್‌.ಆರ್‌ ಆವರಣದಲ್ಲಿ ಹಾಲಿ ಇರುವ 5 ಎಂ.ಎಲ್‌ ಜಿ.ಎಲ್‌.ಆರ್‌ ಗೆ ಇರುವ ಫೇಸ್‌– 2 ಇನ್‌ಲೆಟ್‌ 1000 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗಕ್ಕೆ ಜೋಡಣೆ ಮಾಡುವ ಕಾಮಗಾರಿ ನಡೆಸಬೇಕಾಗಿದೆ. ಈ ಹಿನ್ನಲೆಯಲ್ಲಿ ಜೂ.21ರಂದು ನಗರದ ಕೆಲವು ಭಾಗಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಿರಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕೊಳವೆ ಜೋಡಣೆ ಕಾಮಗಾರಿ ಹಿನ್ನಲೆಯಲ್ಲಿ ಫೇಸ್‌-2 ಕೊಳವೆ ಮಾರ್ಗದಲ್ಲಿ ನಿರಂತರ 24*7 ನೀರು ಸರಬರಾಜು ಇರುವುದಿಂದ ಸೆಪ್ಟೆಂಬರ್ 21 ರಂದು ಮಧ್ಯಾಹ್ನ 1 ರಿಂದ ರಾತ್ರಿ 10 ಗಂಟೆಯವರೆಗೆ 9 ಗಂಟೆಗಳ ಕಾಲ ಸ್ಥಳೀಯವಾಗಿ ನೀರು ಪೂರೈಕೆಯನ್ನು ನಿಲ್ಲಿಸಲಾಗುತ್ತಿದೆ. ಹೀಗಾಗಿ ಈ ಕೆಳಕಂಡ ಪ್ರದೇಶಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು :

ದಾಸರಹಳ್ಳಿ ವಲಯದ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗುವ ಪ್ರದೇಶಗಳು .

ನಾರ್ತ್‌ ವೆಸ್ಟ್‌ ವಿಭಾಗ 1

ನಾರ್ತ್‌ ವೆಸ್ಟ್‌ – ಉಪ ವಿಭಾಗ 1 : ಸುಬ್ರಮಣ್ಯನಗರ, ಗಾಯತ್ರಿ ನಗರ, ಪ್ರಕಾಶನಗರ, ನಂದಿನಿ ಲೇಔಟ್‌, ಗೋರುಗುಂಟೆಪಾಳ್ಯ, ಕೃಷ್ಣಾನಂದ ನಗರ, ಶಂಕರ ನಗರ, ಕಂಠೀರವ ನಗರ, ಮಹಾಲಕ್ಷ್ಮಿ ಲೇಔಟ್‌, ಸರಸ್ವತಿ ನಗರ, ಗಣೇಶ ಬ್ಲಾಕ್‌, ರಾಜಾಜಿನಗರ ಮೊದಲನೇ ಹಂತ ದಿಂದ 6 ನೇ ಹಂತದ ವರೆಗೆ

ನಾರ್ತ್‌ ವೆಸ್ಟ್‌ – ಉಪ ವಿಭಾಗ 2 : ರಾಜಗೋಪಾಲನಗರ, ಜಿಕೆಡಬ್ಲೂ ಲೇಔಟ್‌, ಲಕ್ಷ್ಮಿದೇವಿ ನಗರ, ಚಾಮುಂಡಿಪುರ, ಪಾರ್ವತಿನಗರ, ಪೀಣ್ಯ ಕೈಗಾರಿಕಾ ಪ್ರದೇಶ, ಚೊಕ್ಕಸಂದ್ರ, ಹೆಚ್‌ಎಂಟಿ ಲೇಔಟ್‌, ಗೃಹಲಕ್ಷ್ಮಿ ಲೇಔಟ್‌, ಪೀಣ್ಯ ಮೊದಲನೇ ಹಂತ, ಪೀಣ್ಯ ವಿಲೇಜ್‌

ನಾರ್ತ್‌ ವೆಸ್ಟ್‌ ವಿಭಾಗ – 2 :

ನಾರ್ತ್‌ ವೆಸ್ಟ್‌ – ಉಪ ವಿಭಾಗ 3 : ಎಂಇಐ ಲೇಔಟ್‌, ಬಗಲುಗುಂಟೆ, ಮಲ್ಲಸಂದ್ರ, ದಾಸರಹಳ್ಳಿ, ರಾಮಯ್ಯ ಲೇಔಟ್‌, ಪ್ರಶಾಂತ ನಗರ, ಕಮ್ಮಗೊಂಡನಹಳ್ಳಿ, ಭುವನೇಶ್ವರಿ ನಗರ,

ನಾರ್ತ್‌ ವೆಸ್ಟ್‌ – ಉಪ ವಿಭಾಗ 4 : ಹೆಗ್ಗನಹಳ್ಳಿ, ಹೇರೋಹಳ್ಳಿ, ಸುಂಕದಕಟ್ಟೆ, ಪೈಪ್‌ಪೈನ್‌ ರಸ್ತೆ, ಶ್ರೀನಿವಾಸ ನಗರ, ಹೋಯ್ಸಳ ನಗರ, ಸಂಜೀವಿನಿ ನಗರ, ಲಕ್ಷ್ಮಣ ನಗರ, ಶ್ರೀಗಂಧ ನಗರ, ಮಯೂರ ನಗರ, ಶಿವಾನಂದ ನಗರ, ಫ್ರೆಂಡ್ಸ್‌ ಸರ್ಕಲ್‌,

ನಾರ್ತ್‌ ವೆಸ್ಟ್‌ – ಉಪ ವಿಭಾಗ 5 : ಎಜಿಬಿ ಲೇಔಟ್‌, ಚಿಕ್ಕಸಂದ್ರ, ಕಿರ್ಲೋಸ್ಕರ್‌ ಲೇಔಟ್‌, ಸೌಂದರ್ಯ ಲೇಔಟ್‌, ಸಿದ್ದೇಶ್ವರ ಲೇಔಟ್‌

ವೆಸ್ಟ್‌ ವಿಭಾಗ 1 : 

ವೆಸ್ಟ್‌ 1-1 ಉಪವಿಭಾಗ : ಕೆ.ಪಿ ಅಗ್ರಹಾರ, ಚೆನ್ನಪ್ಪ ಗಾರ್ಡನ್‌, ಗಾಣಪ್ಪ ಲೇಔಟ್‌, ಮಂಜುನಾಥ ನಗರ, ಚೌಡರಪಾಳ್ಯ, ವಿದ್ಯಾರಣ್ಯನಗರ

ವೆಸ್ಟ್‌1-2 ಉಪವಿಭಾಗ : ಮಾರೇನಹಳ್ಳಿ 20 ನೇ ಮೇನ್‌, ಕೆಹೆಚ್‌ಬಿ ಕ್ವಾಟರ್ಸ್‌, ಹೌಸಿಂಗ್‌ ಬೋರ್ಡ್‌, ಕಾರ್ಪೋರೇಷನ್‌ ಕಾಲೋನಿ, ತಿಮ್ಮನಹಳ್ಳಿ, ಎಂ.ಸಿ ಲೇಔಟ್‌, ಮೂಡಲಪಾಳ್ಯ

ವೆಸ್ಟ್‌ 1-3 ಉಪವಿಭಾಗ : ನಾಗಾಪುರ, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್‌, ವೆಸ್ಟ್‌ ಆಫ್‌ ಕಾರ್ಡ್‌ ರೋಡ್‌, ಇಂದಿರನಗರ ಸ್ಲಂ, ಕೆಹೆಚ್‌ಬಿ ಕಾಲೋನಿ, ಮಹಾಗಣಪತಿ ನಗರ, ಶಿವನಹಳ್ಳಿ

ಆರ್‌ ಆರ್‌ ನಗರ ಸಪ್ಲೈ ಶಟ್‌ಡೌನ್‌ :

ಎನ್‌ ಡಬ್ಲೂ 1 ವಿಭಾಗ

ಎನ್‌ ಡಬ್ಲೂ 1 ಉಪ ವಿಭಾಗ : ರಾಜಾಜಿನಗರ 6ನೇ ಬ್ಲಾಕ್‌

ಎನ್‌ ಡಬ್ಲೂ 2 ಉಪ ವಿಭಾಗ : ಶಿವಪುರ, ನೆಲಗದರನಹಳ್ಳೀ, ಐಪಿನಗರ, ದೊಡ್ಡಣ್ಣ ಇಂಡಸ್ಟ್ರಿಯಲ್‌ ಏರಿಯಾ, ರಾಮಯ್ಯ ಲೇಔಟ್‌, ನಂದಿನ ಲೇಔಟ್‌, ಜೈಭುವನೇಶ್ವರಿ ನಗರ, ಗೃಹಲಕ್ಷ್ಮಿ ಲೇಔಟ್‌, ಸಂಜಯಗಾಂಧಿ ನಗರ, ಲಕ್ಷ್ಮಿದೇವಿ ನಗರ, ಪೀಣ್ಯ ವಿಲೇಜ್‌, ಪೀಣ್ಯ ಮೊದಲನೇ ಹಂತ.

ಎನ್‌ ಡಬ್ಲೂ 2 ವಿಭಾಗ :

ಎನ್‌ ಡಬ್ಲೂ 3 ಉಪ ವಿಭಾಗ : ಮಲ್ಲಸಂದ್ರ, ರವೀಂದ್ರ ನಗರ, ಸಂತೋಷ್‌ ನಗರ, ಬಿಹೆಚ್‌ಇಎಲ್‌ ಕಾಲೋನಿ, ಬಾಬಣ್ಣ ಲೇಔಟ್‌, ಕಲ್ಯಾಣ ನಗರ, ಪ್ರಶಾಂತ ನಗರ, ಶನಿಮಹಾತ್ಮ ಟೆಂಪಲ್‌, ಭುವನೇಶ್ವರಿ ನಗರ, ಎಂಇಐ ಲೇಔಟ್‌, ಬಗಲಗುಂಟೆ, ಹಾವನೂರು ಲೇಔಟ್‌, ಡಿಫೆನ್ಸ್‌ ಕಾಲೋನಿ.

ಎನ್‌ ಡಬ್ಲೂ 4 ಉಪ ವಿಭಾಗ : ಹೆಗ್ಗನಹಳ್ಳಿ, ಹೇರೋಹಳ್ಳಿ, ಸುಂಕದಕಟ್ಟೆ, ಪೈಪ್‌ಲೈನ್‌ ರಸ್ತೆ, ಶ್ರೀನಿವಾಸ ನಗರ, ಹೋಯ್ಸಳ ನಗರ

ವೆಸ್ಟ್‌ – 1 ವಿಭಾಗ :

ವೆಸ್ಟ್‌ – 1 – 1 ಉಪವಿಭಾಗ : ಶಂಕ್ರಪ್ಪ ಗಾರ್ಡನ್‌ 1 ನೇ ಕ್ರಾಸ್‌ ನಿಂದ 6 ನೇ ಕ್ರಾಸ್‌, ಗೋಪಾಲಪುರ

ವೆಸ್ಟ್‌ – 1 – 2 ಉಪವಿಭಾಗ : ಕಾವೇರಿಪುರ, ರಂಗನಾಥಪುರ, ಬಿಡಿಎ ಲೇಔಟ್‌, ರಾಜೀವ್‌ ಗಾಂಧಿ ಕೊಳಚೆ ಪ್ರದೇಶ, ಮುನೇಶ್ವರ ನಗರ, ಮೂಡಲಪಾಳ್ಯ, ಎಂಟಿ ಲೇಔಟ್‌, ಮಾರೇನಹಳ್ಳಿ, ಜಿಕೆಡಬ್ಲೂ ಲೇಔಟ್‌, ವಿನಾಯಕ ಲೇಔಟ್‌, ಮಾರುತಿ ಮಂದಿರ, ಶಿವಾನಂದ ನಗರ,  

ವೆಸ್ಟ್‌ – 1 – 3 ಉಪವಿಭಾಗ : ಕೋಮಲನಗರ, ಸಂಜಯಗಾಂಧಿ ನಗರ, ವಿಶ್ವಭಾರತಿ ನಗರ, ಸಣ್ಣಕ್ಕಿ ಬಯಲು, ಕಾಮಾಕ್ಷಿಪಾಳ್ಯ, ರಾಗ್ಗಿ ನಗರ ಆರನೇ ಬ್ಲಾಕ್‌, ಶಕ್ತಿ ಗಣಪತಿ ನಗರ.

ವೆಸ್ಟ್‌ – 2 ವಿಭಾಗ:

ವೆಸ್ಟ್‌ – 2 – 1 ಉಪವಿಭಾಗ : ಆರ್‌ ಆರ್‌ ನಗರ, ಬಿಹೆಚ್‌ಇಎಲ್‌ ಲೇಔಟ್‌, ಕನ್ನಹಳ್ಳೀ, ಐಡಿಐಲ್‌ ಹೋಮ್‌ ಟೌನ್‌ಶಿಪ್‌, ಬಿಇಎಂಎಲ್‌ ಮೂರು, ನಾಲ್ಕು ಮತ್ತು ಐದನೇ ಹಂತ, ಮೈಲಾಸಂದ್ರ, ಕೆಂಗೇರಿ, ಕೆಂಗೇರಿ ಸ್ಯಾಟಲೈಟ್‌ ಟೌನ್‌, ಬಂಡೇ ಮಠ, ಕೆಂಗೇರಿ ಪೋರ್ಟ್‌, ಸ್ವಾತಿ ಲೇಔಟ್‌, ಕೋಡಿ ಪಾಳ್ಯ, ವಿಜಯಶ್ರೀ ಲೇಔಟ್‌, ಭುವನೇಶ್ವರ ನಗರ, ಜ್ಞಾನಭಾರತಿ, ದುಬಾಸಿಪಾಳ್ಯ, ನಾಗದೇವನಹಳ್ಳಿ.

ವೆಸ್ಟ್‌ – 2 – 2 ಉಪವಿಭಾಗ : ಅನ್ನಪೂರ್ಣೇಶ್ವರಿ ನಗರ, ಜ್ಞಾನಗಂಗಾ ನಗರ, ರೈಲ್ವೇ ಲೇಔಟ್‌, ಎಂಪಿಎಂ ಲೇಔಟ್‌, ಮಲ್ಲತ್ತಹಳ್ಳಿ, ಪಾಪರೆಡ್ಡಿಪಾಳ್ಯ, ಐಪಿಎ ಲೇಔಟ್‌, ಡಿ ಗ್ರೂಪ್‌ ಬ್ಲಾಕ್‌, ನಾಗರಭಾವಿ, ಎನ್‌ಜಿಎಫ್‌ ಲೇಔಟ್‌, ಟೆಲಿಕಾಂ ಲೇಔಟ್‌

WhatsApp Join our WhatsApp Channel
Previous Post

Forest News | ರಾಜ್ಯದ IFS ಅಧಿಕಾರಿ ಡಾ.ರಮೇಶ್ ಕುಮಾರ್ ಗೆ ರಾಷ್ಟ್ರ ಮಟ್ಟದ “ಇಕೋ ವಾರಿಯರ್ 2024” ಪ್ರಶಸ್ತಿ ಲಭಿಸಿದೆ

Next Post

ಬೆಂಗಳೂರು : ಕೊತ್ತನೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Next Post

ಬೆಂಗಳೂರು : ಕೊತ್ತನೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group