Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕಾವೇರಿ ಐದನೇ ಹಂತ ಪೂರ್ವಭಾವಿ ಕಾಮಗಾರಿ : ನಗರದ ಈ ಭಾಗಗಳಲ್ಲಿ ಸೆ.21ರಂದು ನೀರು ಪೂರೈಕೆ ಬಂದ್!!

by Bengaluru Wire Desk
September 19, 2024
in Bengaluru Focus
Reading Time: 2 mins read
0
BWSSB Head Office

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯ ಸಾಂದರ್ಭಿಕ ಚಿತ್ರ

ಬೆಂಗಳೂರು ಸೆ.19 www.bengaluruwire.com : ಕಾವೇರಿ ನೀರು ಸರಬರಾಜು ಐದನೇ ಹಂತದ ಚಾಲನೆಯ ಪೂರ್ವಭಾವಿ ಚಾಲನೆಯ ಚಟುವಟಿಕೆಯ ಭಾಗವಾಗಿ, ಐದನೇ ಹಂತದ 700 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗವನ್ನು ಹೆಗ್ಗನಹಳ್ಳಿ ಜಿ.ಎಲ್‌.ಆರ್‌ ಆವರಣದಲ್ಲಿ ಹಾಲಿ ಇರುವ 5 ಎಂ.ಎಲ್‌ ಜಿ.ಎಲ್‌.ಆರ್‌ ಗೆ ಇರುವ ಫೇಸ್‌– 2 ಇನ್‌ಲೆಟ್‌ 1000 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗಕ್ಕೆ ಜೋಡಣೆ ಮಾಡುವ ಕಾಮಗಾರಿ ನಡೆಸಬೇಕಾಗಿದೆ. ಈ ಹಿನ್ನಲೆಯಲ್ಲಿ ಜೂ.21ರಂದು ನಗರದ ಕೆಲವು ಭಾಗಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಿರಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕೊಳವೆ ಜೋಡಣೆ ಕಾಮಗಾರಿ ಹಿನ್ನಲೆಯಲ್ಲಿ ಫೇಸ್‌-2 ಕೊಳವೆ ಮಾರ್ಗದಲ್ಲಿ ನಿರಂತರ 24*7 ನೀರು ಸರಬರಾಜು ಇರುವುದಿಂದ ಸೆಪ್ಟೆಂಬರ್ 21 ರಂದು ಮಧ್ಯಾಹ್ನ 1 ರಿಂದ ರಾತ್ರಿ 10 ಗಂಟೆಯವರೆಗೆ 9 ಗಂಟೆಗಳ ಕಾಲ ಸ್ಥಳೀಯವಾಗಿ ನೀರು ಪೂರೈಕೆಯನ್ನು ನಿಲ್ಲಿಸಲಾಗುತ್ತಿದೆ. ಹೀಗಾಗಿ ಈ ಕೆಳಕಂಡ ಪ್ರದೇಶಗಳಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು :

ದಾಸರಹಳ್ಳಿ ವಲಯದ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗುವ ಪ್ರದೇಶಗಳು .

ನಾರ್ತ್‌ ವೆಸ್ಟ್‌ ವಿಭಾಗ 1

ನಾರ್ತ್‌ ವೆಸ್ಟ್‌ – ಉಪ ವಿಭಾಗ 1 : ಸುಬ್ರಮಣ್ಯನಗರ, ಗಾಯತ್ರಿ ನಗರ, ಪ್ರಕಾಶನಗರ, ನಂದಿನಿ ಲೇಔಟ್‌, ಗೋರುಗುಂಟೆಪಾಳ್ಯ, ಕೃಷ್ಣಾನಂದ ನಗರ, ಶಂಕರ ನಗರ, ಕಂಠೀರವ ನಗರ, ಮಹಾಲಕ್ಷ್ಮಿ ಲೇಔಟ್‌, ಸರಸ್ವತಿ ನಗರ, ಗಣೇಶ ಬ್ಲಾಕ್‌, ರಾಜಾಜಿನಗರ ಮೊದಲನೇ ಹಂತ ದಿಂದ 6 ನೇ ಹಂತದ ವರೆಗೆ

ನಾರ್ತ್‌ ವೆಸ್ಟ್‌ – ಉಪ ವಿಭಾಗ 2 : ರಾಜಗೋಪಾಲನಗರ, ಜಿಕೆಡಬ್ಲೂ ಲೇಔಟ್‌, ಲಕ್ಷ್ಮಿದೇವಿ ನಗರ, ಚಾಮುಂಡಿಪುರ, ಪಾರ್ವತಿನಗರ, ಪೀಣ್ಯ ಕೈಗಾರಿಕಾ ಪ್ರದೇಶ, ಚೊಕ್ಕಸಂದ್ರ, ಹೆಚ್‌ಎಂಟಿ ಲೇಔಟ್‌, ಗೃಹಲಕ್ಷ್ಮಿ ಲೇಔಟ್‌, ಪೀಣ್ಯ ಮೊದಲನೇ ಹಂತ, ಪೀಣ್ಯ ವಿಲೇಜ್‌

ನಾರ್ತ್‌ ವೆಸ್ಟ್‌ ವಿಭಾಗ – 2 :

ನಾರ್ತ್‌ ವೆಸ್ಟ್‌ – ಉಪ ವಿಭಾಗ 3 : ಎಂಇಐ ಲೇಔಟ್‌, ಬಗಲುಗುಂಟೆ, ಮಲ್ಲಸಂದ್ರ, ದಾಸರಹಳ್ಳಿ, ರಾಮಯ್ಯ ಲೇಔಟ್‌, ಪ್ರಶಾಂತ ನಗರ, ಕಮ್ಮಗೊಂಡನಹಳ್ಳಿ, ಭುವನೇಶ್ವರಿ ನಗರ,

ನಾರ್ತ್‌ ವೆಸ್ಟ್‌ – ಉಪ ವಿಭಾಗ 4 : ಹೆಗ್ಗನಹಳ್ಳಿ, ಹೇರೋಹಳ್ಳಿ, ಸುಂಕದಕಟ್ಟೆ, ಪೈಪ್‌ಪೈನ್‌ ರಸ್ತೆ, ಶ್ರೀನಿವಾಸ ನಗರ, ಹೋಯ್ಸಳ ನಗರ, ಸಂಜೀವಿನಿ ನಗರ, ಲಕ್ಷ್ಮಣ ನಗರ, ಶ್ರೀಗಂಧ ನಗರ, ಮಯೂರ ನಗರ, ಶಿವಾನಂದ ನಗರ, ಫ್ರೆಂಡ್ಸ್‌ ಸರ್ಕಲ್‌,

ನಾರ್ತ್‌ ವೆಸ್ಟ್‌ – ಉಪ ವಿಭಾಗ 5 : ಎಜಿಬಿ ಲೇಔಟ್‌, ಚಿಕ್ಕಸಂದ್ರ, ಕಿರ್ಲೋಸ್ಕರ್‌ ಲೇಔಟ್‌, ಸೌಂದರ್ಯ ಲೇಔಟ್‌, ಸಿದ್ದೇಶ್ವರ ಲೇಔಟ್‌

ವೆಸ್ಟ್‌ ವಿಭಾಗ 1 : 

ವೆಸ್ಟ್‌ 1-1 ಉಪವಿಭಾಗ : ಕೆ.ಪಿ ಅಗ್ರಹಾರ, ಚೆನ್ನಪ್ಪ ಗಾರ್ಡನ್‌, ಗಾಣಪ್ಪ ಲೇಔಟ್‌, ಮಂಜುನಾಥ ನಗರ, ಚೌಡರಪಾಳ್ಯ, ವಿದ್ಯಾರಣ್ಯನಗರ

ವೆಸ್ಟ್‌1-2 ಉಪವಿಭಾಗ : ಮಾರೇನಹಳ್ಳಿ 20 ನೇ ಮೇನ್‌, ಕೆಹೆಚ್‌ಬಿ ಕ್ವಾಟರ್ಸ್‌, ಹೌಸಿಂಗ್‌ ಬೋರ್ಡ್‌, ಕಾರ್ಪೋರೇಷನ್‌ ಕಾಲೋನಿ, ತಿಮ್ಮನಹಳ್ಳಿ, ಎಂ.ಸಿ ಲೇಔಟ್‌, ಮೂಡಲಪಾಳ್ಯ

ವೆಸ್ಟ್‌ 1-3 ಉಪವಿಭಾಗ : ನಾಗಾಪುರ, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್‌, ವೆಸ್ಟ್‌ ಆಫ್‌ ಕಾರ್ಡ್‌ ರೋಡ್‌, ಇಂದಿರನಗರ ಸ್ಲಂ, ಕೆಹೆಚ್‌ಬಿ ಕಾಲೋನಿ, ಮಹಾಗಣಪತಿ ನಗರ, ಶಿವನಹಳ್ಳಿ

ಆರ್‌ ಆರ್‌ ನಗರ ಸಪ್ಲೈ ಶಟ್‌ಡೌನ್‌ :

ಎನ್‌ ಡಬ್ಲೂ 1 ವಿಭಾಗ

ಎನ್‌ ಡಬ್ಲೂ 1 ಉಪ ವಿಭಾಗ : ರಾಜಾಜಿನಗರ 6ನೇ ಬ್ಲಾಕ್‌

ಎನ್‌ ಡಬ್ಲೂ 2 ಉಪ ವಿಭಾಗ : ಶಿವಪುರ, ನೆಲಗದರನಹಳ್ಳೀ, ಐಪಿನಗರ, ದೊಡ್ಡಣ್ಣ ಇಂಡಸ್ಟ್ರಿಯಲ್‌ ಏರಿಯಾ, ರಾಮಯ್ಯ ಲೇಔಟ್‌, ನಂದಿನ ಲೇಔಟ್‌, ಜೈಭುವನೇಶ್ವರಿ ನಗರ, ಗೃಹಲಕ್ಷ್ಮಿ ಲೇಔಟ್‌, ಸಂಜಯಗಾಂಧಿ ನಗರ, ಲಕ್ಷ್ಮಿದೇವಿ ನಗರ, ಪೀಣ್ಯ ವಿಲೇಜ್‌, ಪೀಣ್ಯ ಮೊದಲನೇ ಹಂತ.

ಎನ್‌ ಡಬ್ಲೂ 2 ವಿಭಾಗ :

ಎನ್‌ ಡಬ್ಲೂ 3 ಉಪ ವಿಭಾಗ : ಮಲ್ಲಸಂದ್ರ, ರವೀಂದ್ರ ನಗರ, ಸಂತೋಷ್‌ ನಗರ, ಬಿಹೆಚ್‌ಇಎಲ್‌ ಕಾಲೋನಿ, ಬಾಬಣ್ಣ ಲೇಔಟ್‌, ಕಲ್ಯಾಣ ನಗರ, ಪ್ರಶಾಂತ ನಗರ, ಶನಿಮಹಾತ್ಮ ಟೆಂಪಲ್‌, ಭುವನೇಶ್ವರಿ ನಗರ, ಎಂಇಐ ಲೇಔಟ್‌, ಬಗಲಗುಂಟೆ, ಹಾವನೂರು ಲೇಔಟ್‌, ಡಿಫೆನ್ಸ್‌ ಕಾಲೋನಿ.

ಎನ್‌ ಡಬ್ಲೂ 4 ಉಪ ವಿಭಾಗ : ಹೆಗ್ಗನಹಳ್ಳಿ, ಹೇರೋಹಳ್ಳಿ, ಸುಂಕದಕಟ್ಟೆ, ಪೈಪ್‌ಲೈನ್‌ ರಸ್ತೆ, ಶ್ರೀನಿವಾಸ ನಗರ, ಹೋಯ್ಸಳ ನಗರ

ವೆಸ್ಟ್‌ – 1 ವಿಭಾಗ :

ವೆಸ್ಟ್‌ – 1 – 1 ಉಪವಿಭಾಗ : ಶಂಕ್ರಪ್ಪ ಗಾರ್ಡನ್‌ 1 ನೇ ಕ್ರಾಸ್‌ ನಿಂದ 6 ನೇ ಕ್ರಾಸ್‌, ಗೋಪಾಲಪುರ

ವೆಸ್ಟ್‌ – 1 – 2 ಉಪವಿಭಾಗ : ಕಾವೇರಿಪುರ, ರಂಗನಾಥಪುರ, ಬಿಡಿಎ ಲೇಔಟ್‌, ರಾಜೀವ್‌ ಗಾಂಧಿ ಕೊಳಚೆ ಪ್ರದೇಶ, ಮುನೇಶ್ವರ ನಗರ, ಮೂಡಲಪಾಳ್ಯ, ಎಂಟಿ ಲೇಔಟ್‌, ಮಾರೇನಹಳ್ಳಿ, ಜಿಕೆಡಬ್ಲೂ ಲೇಔಟ್‌, ವಿನಾಯಕ ಲೇಔಟ್‌, ಮಾರುತಿ ಮಂದಿರ, ಶಿವಾನಂದ ನಗರ,  

ವೆಸ್ಟ್‌ – 1 – 3 ಉಪವಿಭಾಗ : ಕೋಮಲನಗರ, ಸಂಜಯಗಾಂಧಿ ನಗರ, ವಿಶ್ವಭಾರತಿ ನಗರ, ಸಣ್ಣಕ್ಕಿ ಬಯಲು, ಕಾಮಾಕ್ಷಿಪಾಳ್ಯ, ರಾಗ್ಗಿ ನಗರ ಆರನೇ ಬ್ಲಾಕ್‌, ಶಕ್ತಿ ಗಣಪತಿ ನಗರ.

ವೆಸ್ಟ್‌ – 2 ವಿಭಾಗ:

ವೆಸ್ಟ್‌ – 2 – 1 ಉಪವಿಭಾಗ : ಆರ್‌ ಆರ್‌ ನಗರ, ಬಿಹೆಚ್‌ಇಎಲ್‌ ಲೇಔಟ್‌, ಕನ್ನಹಳ್ಳೀ, ಐಡಿಐಲ್‌ ಹೋಮ್‌ ಟೌನ್‌ಶಿಪ್‌, ಬಿಇಎಂಎಲ್‌ ಮೂರು, ನಾಲ್ಕು ಮತ್ತು ಐದನೇ ಹಂತ, ಮೈಲಾಸಂದ್ರ, ಕೆಂಗೇರಿ, ಕೆಂಗೇರಿ ಸ್ಯಾಟಲೈಟ್‌ ಟೌನ್‌, ಬಂಡೇ ಮಠ, ಕೆಂಗೇರಿ ಪೋರ್ಟ್‌, ಸ್ವಾತಿ ಲೇಔಟ್‌, ಕೋಡಿ ಪಾಳ್ಯ, ವಿಜಯಶ್ರೀ ಲೇಔಟ್‌, ಭುವನೇಶ್ವರ ನಗರ, ಜ್ಞಾನಭಾರತಿ, ದುಬಾಸಿಪಾಳ್ಯ, ನಾಗದೇವನಹಳ್ಳಿ.

ವೆಸ್ಟ್‌ – 2 – 2 ಉಪವಿಭಾಗ : ಅನ್ನಪೂರ್ಣೇಶ್ವರಿ ನಗರ, ಜ್ಞಾನಗಂಗಾ ನಗರ, ರೈಲ್ವೇ ಲೇಔಟ್‌, ಎಂಪಿಎಂ ಲೇಔಟ್‌, ಮಲ್ಲತ್ತಹಳ್ಳಿ, ಪಾಪರೆಡ್ಡಿಪಾಳ್ಯ, ಐಪಿಎ ಲೇಔಟ್‌, ಡಿ ಗ್ರೂಪ್‌ ಬ್ಲಾಕ್‌, ನಾಗರಭಾವಿ, ಎನ್‌ಜಿಎಫ್‌ ಲೇಔಟ್‌, ಟೆಲಿಕಾಂ ಲೇಔಟ್‌

WhatsApp Join our WhatsApp Channel
Previous Post

Forest News | ರಾಜ್ಯದ IFS ಅಧಿಕಾರಿ ಡಾ.ರಮೇಶ್ ಕುಮಾರ್ ಗೆ ರಾಷ್ಟ್ರ ಮಟ್ಟದ “ಇಕೋ ವಾರಿಯರ್ 2024” ಪ್ರಶಸ್ತಿ ಲಭಿಸಿದೆ

Next Post

ಬೆಂಗಳೂರು : ಕೊತ್ತನೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

Next Post

ಬೆಂಗಳೂರು : ಕೊತ್ತನೂರಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group