Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ ಉತ್ತಮ ಹವಾಮಾನ ಪರಿಸ್ಥಿತಿ ಪುನರ್ ಸ್ಥಾಪನೆಗೆ ಬಿಬಿಎಂಪಿ ಕಾರ್ಯತಂತ್ರ : ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳಬಹುದು

ಹವಾಮಾನ ಕ್ರಿಯಾ ಕೋಶ(CAC)ಕ್ಕಾಗಿ "7 ಮಂದಿಗೆ ಫೆಲೋಶಿಪ್" : ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್.

by Bengaluru Wire Desk
October 14, 2024
in Bengaluru Focus, Public interest
Reading Time: 2 mins read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.14 www.bengaluruwire.com : ರಾಜಧಾನಿ ಬೆಂಗಳೂರಿನ ಹವಾಮಾನದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಏರುಪೇರುಗಳಾಗುತ್ತಿದೆ. ಈ ಸಂಬಂಧ ಪಾಲಿಕೆಯು ಬೆಂಗಳೂರು ಹವಾಮಾನ ಕ್ರಿಯಾ ಕೋಶ (Bengaluru climate action cell – CAC)ವನ್ನು ಈಗಾಗಲೇ ಪ್ರಾರಂಭಿಸಿದೆ. ನಗರದ ಹವಾಮಾನ ಪರಿಸ್ಥಿತಿ ಸುಧಾರಿಸಲು ಸೂಕ್ತ ಪಾಲುದಾರರೊಂದಿಗೆ ಸಮನ್ವಯ, ಪ್ರತ್ಯೇಕ ವೆಬ್ ಸೈಟ್, ನಗರದಲ್ಲಿ ಹೆಚ್ಚು ಉಷ್ಣಾಂಶ ಹೊಂದಿರುವ ಪ್ರದೇಶಗಳ ದತ್ತಾಂಶ ಸಂಗ್ರಹ, ಹವಾಮಾನ ಕುರಿತ ವಿವಿಧ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಸ್ನೇಹಿತರ ವೇದಿಕೆ, ಫೆಲೋಶಿಪ್ ನೀಡಿಕೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ರಾಜಧಾನಿಯಲ್ಲಿ ಬಿಬಿಎಂಪಿಯು ಈಗಾಗಲೇ ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆ (Bengaluru Climate Action and Resilience Plan- BCAP) ಒಂದು ಮಹತ್ವಾಕಾಂಕ್ಷೆಯ ಸಮಗ್ರ ವಿಧಾನವನ್ನು ಪ್ರಾರಂಭಿಸಿದೆ. ಅಲ್ಲದೆ ಈ ವಿಧಾನ ಕಾರ್ಯಗತಗೊಳಿಸಲು ಬೆಂಗಳೂರು ಹವಾಮಾನ ಕ್ರಿಯಾ ಕೋಶವನ್ನು ಫೆಬ್ರವರಿ 2024ರಲ್ಲಿ ಸ್ಥಾಪಿಸಲಾಗಿತ್ತು. ನಗರದಲ್ಲಿ ಹಸಿರು ಮನೆ ಅನಿಲ (Green house gases – GHG) ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ಹವಾಮಾನದಿಂದ ಉಂಟಾಗುವ ಅಪಾಯಗಳಿಗೆ ನಗರದ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸಲು ಅನೇಕ ಕಾರ್ಯಗಳನ್ನು ಕೈಗೊಂಡಿದೆ. ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಅವರ ಮೇಲ್ವಿಚಾರಣೆಯಲ್ಲಿ ಸಿಎಸಿ ಕಾರ್ಯನಿರ್ವಹಿಸುತ್ತಿದೆ. 

ಹವಾಮಾನ ಕ್ರಿಯಾ ಕೋಶವು, ಹವಾಮಾನ ಕ್ರಮಗಳ ಪ್ರಗತಿಯ ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ವರದಿಯನ್ನು ಮಾಡುತ್ತದೆ ಮತ್ತು ಹವಾಮಾನ ಆಯವ್ಯಯದೊಂದಿಗೆ ಪಾಲಿಕೆ ಮತ್ತು ಇತರೆ ಸರ್ಕಾರಿ ಇಲಾಖೆಗಳೊಂದಿಗೆ ಸಂಯೋಜನೆ ಕಲ್ಪಿಸುವ ಕಾರ್ಯ ಕೈಗೊಂಡಿದೆ.

ಸಿಎಸಿಗಾಗಿ ಪ್ರತ್ಯೇಕ ವೆಬ್ ಸೈಟ್:

ಹವಾಮಾನ ಕ್ರಿಯಾ ಕೋಶವು ನಿರಂತರವಾಗಿ ವಿವಿಧ  ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹವಾಮಾನ ಕ್ರಿಯಾ ಯೋಜನೆಯ ಬಗ್ಗೆ ಜನ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ. ಪಾಲಿಕೆ ವೆಬ್ ಸೈಟಿನಲ್ಲಿ ಸಿಎಸಿ ಗಾಗಿ ಹೊಸ ಮೈಕ್ರೋ ವೆಬ್ಸೈಟ್ ( https://apps.bbmpgov.in/bcap/ )  ಅನ್ನು ತೆರೆಯಲಾಗಿದೆ. ಇದರಲ್ಲಿ ಬಿಕ್ಯಾಪ್ ಮತ್ತು ಸಿಎಸಿ ಚಟುವಟಿಕೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಆದ್ಯತೆಯ ಮೇಲೆ ವಿನ್ಯಾಸಗೊಳಿಸಲಾಗಿದೆ. ಇದು ಬಿಕ್ಯಾಪ್ ಮತ್ತು ಸಂಬಂಧಿತ ಸಂಪನ್ಮೂಲಗಳು, ಸಭೆಯಗಳ ವಿವರ, ಚಟುವಟಿಕೆಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಒದಗಿಸುತ್ತದೆ. ಇಲ್ಲಿಯವರೆಗೆ 20ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ.

ಬಿಬಿಎಂಪಿಯ ಬಿಪ್ಯಾಕ್ ಯೋಜನೆಯ ಅಂಗವಾಗಿ ಹವಾಮಾನ ಕ್ರಿಯಾ ಯೋಜನೆ ಕುರಿತಂತೆ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿರುವ ಚಿತ್ರ.

ಸ್ಥಳೀಯ ಸಮುದಾಯಗಳ ಸಹಯೋಗ :

ಸ್ಥಳೀಯ ಸಮುದಾಯಗಳ ಸಹಯೋಗ ಹಾಗೂ ತಂತ್ರಜ್ಞಾನದೊಂದಿಗೆ ನಗರದಾದ್ಯಂತ ನೀರಿನ ಅಭಾವವನ್ನು ನೀಗಿಸಲು ತೆರೆದ ಬಾವಿಗಳನ್ನು ಮರುಸ್ಥಾಪಿಸುವ, ಕೆರೆಗಳು, ಉದ್ಯಾನವನಗಳು ಹಾಗೂ ಸಮುದಾಯಗಳಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸುವುದು, ಅಲ್ಲದೇ ಸಸಿಗಳನ್ನು ನೆಡಲು ಸೂಕ್ತವಾದ ಸ್ಥಳಗಳನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಈ ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ತೆರೆದ ಸ್ಥಳಗಳುಮ ಕೆರೆಗಳು, ಉದ್ಯಾನವನಗಳಲ್ಲಿ 80000ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ.

ಹ್ಯಾಕಥಾನ್ ಆಯೋಜನೆ:

ಬಿಬಿಎಂಪಿಯ ವಿವಿಧ ವಾರ್ಡ್ ಗಳು ಹಾಗೂ ಪ್ರದೇಶಗಳಲ್ಲಿ ಸ್ಥಳೀಯವಾಗಿ ಹೆಚ್ಚು ಶಾಖೋತ್ಪನ್ನವಾಗುವುದ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳುವ ಉದ್ದೇಶದಿಂದ ನಗರದಲ್ಲಿ ಹೆಚ್ಚು ಉಷ್ಣಾಂಶ ಹೊಂದಿರುವ ಪ್ರದೇಶಗಳ ಬಗ್ಗೆ ಗಮನ ಹರಿಸಲು, ನಾಗರಿಕರ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಹ್ಯಾಕಥಾನ್(ಡೇಟಾ ಜಾಮ್) ಅನ್ನು ನಡೆಸಲಾಗಿದೆ.

ಹವಾಮಾನ ಕ್ರಿಯಾ ಕೋಶದ ಸ್ನೇಹಿತರ ವೇದಿಕೆ ರಚನೆ:

ಬೆಂಗಳೂರಿನಲ್ಲಿ ಹವಾಮಾನ ಕ್ರಮಗಳಲ್ಲಿ ಈಗಾಗಲೇ ನಾಗರೀಕರು ಹಾಗೂ ವಿವಿಧ ಸಂಸ್ಥೆಗಳು ಕೈಜೋಡಿಸಿವೆ. ಇವರನ್ನೆಲ್ಲ ಒಟ್ಟುಗೂಡಿಸಲು ಮತ್ತು ಬಿಸಿಎಪಿ ನಲ್ಲಿ ವಿವರಿಸಿರುವ ಹವಾಮಾನ ಕ್ರಿಯೆಗಳೊಂದಿಗೆ ಅವರ ಕಾರ್ಯಗಳನ್ನು ಕೈ ಜೋಡಿಸಲು, ‘ಸಿಎಸಿ ಸ್ನೇಹಿತರು’ ಎಂಬ ಹೊಸ ವೇದಿಕೆಯನ್ನು ರಚಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ನಾಗರೀಕರು ಮತ್ತು ಸಾಮಾಜಿಕ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು ಸೇರಿದಂತೆ 500ಕ್ಕೂ ಹೆಚ್ಚು ಸಂಸ್ಥೆಗಳು  ಮತ್ತು ಕಾರ್ಪೊರೇಟ್ ಘಟಕಗಳು ನಮ್ಮ ಜೊತೆ ಕೈ ಜೋಡಿಸಿವೆ. ಇದರಿಂದ ಉತ್ತಮ  ಕಾರ್ಯಗಳ ಕುರಿತು ಹಂಚಿಕೊಳ್ಳಲು ಮತ್ತು ಪರಸ್ಪರ ಕಲಿಯಲು ಒಂದು ಸೂಕ್ತ ವೇದಿಕೆಯಾಗಿದೆ ಎಂದು ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

9 ಪ್ರಸ್ತಾವನೆಗಳ ಸ್ವೀಕಾರ:

ಸಿಎಸಿ  ಸ್ನೇಹಿತರಾಗುವ ಸಲುವಾಗಿ ನಗರದಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಸಿಎಸಿಯಿಂದ ವಿವಿಧ ಸಂಸ್ಥೆಗಳಿಂದ ಸಹಯೋಗವನ್ನು ಆಹ್ವಾನಿಸಿದ್ದು, ಇದುವರೆಗೆ ಅಂತಹ 9 ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ. ಸಿಎಸಿನ ಸ್ನೇಹಿತರಾಗಲು,  bit.ly/friendsofcac  ಲಿಂಕ್ ಗೆ ತೆರಳಿ ನೋಂದಣಿ ಮಾಡಿಕೊಳ್ಳಬಹುದು.

ಸಿಎಸಿಗಾಗಿ 7 ಮಂದಿ ಫೆಲೋಶಿಪ್ ಗಳ ನಿಯೋಜನೆ :

ಹವಾಮನಾ ಬದಲಾವಣೆ ಹಾಗೂ ನಾಗರೀಕರ ಸಮಸ್ಯೆಗಳನ್ನು ಪರಿಹರಿಸಲು ಹೊಸ ಆಲೋಚನೆ, ಕೌಶಲ್ಯ ಹಾಗೂ ನಾವೀನ್ಯತೆಗಳಿಂದ ನಗರದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹವಾಮಾನ ಕ್ರಿಯಾ ಕೋಶಕ್ಕೆ ಸಹಾಯ ಮಾಡಲು ಹಾಗೂ ಸಬಲಗೊಳಿಸುವ ಸಲುವಾಗಿ “ಹವಾಮಾನ ಕ್ರಿಯಾ ಯೋಜನೆ ಫೆಲೋಶಿಪ್” ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಅದಕ್ಕೆ ಅರ್ಹರಾದ ಏಳು ಮಂದಿಯನ್ನು ಆಯ್ಕೆ ಮಾಡಿ ಅವರಿಗೆ ಫೆಲೋಶಿಪ್ ನೀಡಲಾಗಿದೆ. ನವೆಂಬರ್ ತಿಂಗಳಿಂದ ಇವರು ಸಿಎಸಿಗಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಉದ್ಯಾನವನಗಳ ಸಮಯ ಬದಲು:

ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಜೂನ್ 2024ರಲ್ಲಿ ಉದ್ಯಾನವನಗಳ ಸಮಯವನ್ನು ಪರಿಷ್ಕರಿಸಲು ಸಿಎಸಿ ಪ್ರಮುಖ ಪಾತ್ರ ವಹಿಸಿದ್ದು, ಇದೀಗ ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ಉದ್ಯಾನವನಗಳು ತೆರೆದಿರುತ್ತದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#BBK11 | ಬಿಗ್ ಬಾಸ್ 11ನೇ ಆವೃತ್ತಿಯೇ ಕೊನೆ : ನಿರೂಪಕನ ಸ್ಥಾನ ತ್ಯಜಿಸುವುದಾಗಿ ಅಧಿಕೃತ ಘೋಷಣೆ ಮಾಡಿದ ಕಿಚ್ಚ ಸುದೀಪ್

Next Post

ಭಾರತ – ಚೀನಾ ನಡುವೆ ನೇರ ವಿಮಾನಯಾನ ಸೇವೆ ಆರಂಭಕ್ಕೆ ಉಭಯ ದೇಶಗಳಿಂದ ಪ್ರಯತ್ನ

Next Post

ಭಾರತ - ಚೀನಾ ನಡುವೆ ನೇರ ವಿಮಾನಯಾನ ಸೇವೆ ಆರಂಭಕ್ಕೆ ಉಭಯ ದೇಶಗಳಿಂದ ಪ್ರಯತ್ನ

ರಾಜಧಾನಿ ಬೆಂಗಳೂರಲ್ಲಿ ಈ ವಾರ ನಿರಂತರ ಮಳೆ ಮುನ್ಸೂಚನೆ ನೀಡಿದ ಐಎಂಡಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d