Monday, June 9, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

  • Bengaluru Focus

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

    Thug Life | ಕಮಲ್ ಹಾಸನ್ ‘ಥಗ್ ಲೈಫ್’ ಚಿತ್ರಕ್ಕೆ ಕರ್ನಾಟಕದಲ್ಲಿ ಬಿಡುಗಡೆ ಭಾಗ್ಯವಿಲ್ಲ : ಕ್ಷಮೆ ಕೇಳಲು ನಿರಾಕರಿಸಿದ ನಟ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

ಭಾರತದ ಎಸ್ ಡಿಐ ಏರ್ ಫೋರ್ಸ್ : ಜಾಗತಿಕ ಮಟ್ಟದಲ್ಲಿ ಏರ್ ಫೋರ್ಸ್ ಸಾಫ್ಟ್ ವೇರ್ ಉತ್ಕೃಷ್ಟತೆ ಸಾಧಿಸಿದ ವಿಶ್ವದ ಮೊದಲ ಸಂಸ್ಥೆ ಎಂಬ ಗರಿ

by Bengaluru Wire Desk
October 22, 2024
in News Wire
Reading Time: 1 min read
0
ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಅ.22 www.bengaluruwire.com : ಭಾರತೀಯ ವಾಯುಪಡೆ (IAF)ಯ ಯೋಧರಿಗೆ ಯುದ್ಧ ವಿಮಾನ ತರಬೇತಿ, ಸಮರ ವಿಮಾನಗಳಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಅಳವಡಿಕೆಗೆ ಸೂಕ್ತ ಸಾಫ್ಟ್ ವೇರ್ ಗಳನ್ನು ನಿರ್ಮಿಸುವ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ (Software Development Institute – SDI) ವಾಯುಪಡೆಯಲ್ಲಿನ ರಕ್ಷಣಾ ವ್ಯವಸ್ಥೆಯಲ್ಲಿ ಸಾಫ್ಟ್ ವೇರ್ ಉತ್ಕೃಷ್ಟತೆಯ ಪ್ರಗತಿ ಸಾಧಿಸಿದ ವಿಶ್ವದ ಮೊದಲ ಏರ್ ಫೋರ್ಸ್ ಇನ್ಸ್ಟಿಟ್ಯೂಟ್ ಎಂಬ ಖ್ಯಾತಿಗೆ ಈಗ ಪಾತ್ರವಾಗಿದೆ.

ವಾಯುಪಡೆಯ ಯುದ್ಧವಿಮಾನಕ್ಕೆ ಸಾಫ್ಟ್ ವೇರ್ ನಿರ್ಮಾಣದಲ್ಲಿ ಉತ್ಕೃಷ್ಟತೆಯ ಅನ್ವೇಷಣೆಯಲ್ಲಿ, ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಹೊಸ ಸಿಎಂಎಂಐ (Capability Maturity Model Integration- CMMI)   ಆವೃತ್ತಿ 3.0 ಗೆ ಮರು ಊರ್ಜಿತಗೊಳಿಸುವಿಕೆಗಾಗಿ ಸೆಪ್ಟೆಂಬರ್ 24ರಲ್ಲಿ ತನಗೇ ತಾನೇ ಪ್ರಾಮಾಣಿಕರಣ ನೀಡಿದೆ. ಈ ರೀತಿ ವಾಯುಪಡೆಯಲ್ಲಿನ ರಕ್ಷಣಾ ವ್ಯವಸ್ಥೆಯಲ್ಲಿ ಸಾಫ್ಟ್ ವೇರ್ ಉತ್ಕೃಷ್ಟತೆಯ ಪ್ರಗತಿ ಸಾಧಿಸಿದ ವಿಶ್ವದ ಮೊದಲ ಏರ್ ಫೋರ್ಸ್ ಇನ್ಸ್ಟಿಟ್ಯೂಟ್ ಆಗಿದೆ. ಇದು ಸಾಫ್ಟ್ ವೇರ್ ಉನ್ನತ ಗುಣಮಟ್ಟವನ್ನು ಸಮರ್ಥಿಸುತ್ತದೆ. ಇದಲ್ಲದೆ ಎಸ್‌ಡಿಐನಲ್ಲಿ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ  ಅಶ್ಯೂರೆನ್ಸ್ ಪ್ರಕ್ರಿಯೆಗಳನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ನೆಲೆಗೊಂಡಿರುವ ಈ ಎಸ್ ಡಿಐ, ಐಎಎಫ್‌ನ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಹೆಚ್ಚಿಸುವ ಪ್ರಮುಖ ಪಾತ್ರವನ್ನು ವಹಿಸುವ ಸಂಸ್ಥೆಯಾಗಿದೆ. ಈ ಕಾರ್ಯವು ಐಎಎಫ್‌ನ ಮುಂಚೂಣಿಯ ಫೈಟರ್ ಪ್ಲಾಟ್‌ಫಾರ್ಮ್‌ಗಳಾದ ಸುಖೋಯ್-30 (Su30), ಹಗುರ ಯುದ್ಧ ವಿಮಾನ (LCA), ಮಿಗ್ 29 (MiG29) ಮತ್ತು ಜಾಗ್ವಾರ್ ವಿಮಾನಗಳಲ್ಲಿ ಉನ್ನತ ತಂತ್ರಜ್ಞಾನದ ಸ್ಮಾರ್ಟ್ ಶಸ್ತ್ರಾಸ್ತ್ರಗಳು ಮತ್ತು ಸಂವೇದಕಗಳ ಏಕೀಕರಣಕ್ಕಾಗಿ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿ (D&D) ಕಾರ್ಯವನ್ನು ಎಸ್ ಡಿಐ ಸಂಸ್ಥೆಯು ನಿರ್ವಹಿಸುತ್ತದೆ. ಯುದ್ಧ ವಿಮಾನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ನೆಟ್‌ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು, ಸುಖೋಯ್-30 ಸಮರ ವಿಮಾನದಲ್ಲಿ ಅಪ್‌ಗ್ರೇಡ್ ಪ್ರೋಗ್ರಾಂಗಳು ಮತ್ತು ಏರ್‌ಬೋರ್ನ್ ಪ್ಲಾಟ್‌ಫಾರ್ಮ್‌ಗಳಿಗಾಗಿ ಎಐ (AI) ಆಧಾರಿತ ಅಪ್ಲಿಕೇಶನ್‌ಗಳ ಅಭಿವೃದ್ಧಿಯಲ್ಲಿ ಎಸ್ ಡಿಐ ಸಂಸ್ಥೆ ಉತ್ಕೃಷ್ಟತೆಯನ್ನು ಕಾಯ್ದುಕೊಂಡಿದೆ.  

ಈ ಕಾರ್ಯಗಳಲ್ಲದೆ ಎಸ್ ಡಿಐ ಸಂಸ್ಥೆಯು, ವಾಯು ಯುದ್ಧ, ವಾಯು ರಕ್ಷಣೆ, ವಾಯು ಸಂಚಾರ ನಿಯಂತ್ರಣ ಮತ್ತು ನ್ಯಾವಿಗೇಷನ್ ಕುರಿತು ಐಎಎಫ್ ಯೋಧರಿಗೆ ತರಬೇತಿ ನೀಡಲು ಅತ್ಯಾಧುನಿಕ ಸಿಮ್ಯುಲೇಶನ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುತ್ತದೆ. ಈ ವ್ಯವಸ್ಥೆಗಳು ಐಎಎಫ್ ಸಿಬ್ಬಂದಿಗೆ ಅತ್ಯಂತ ವಾಸ್ತವಿಕ ಕಾರ್ಯಾಚರಣೆಯ ತರಬೇತಿಗಾಗಿ ಅತ್ಯುತ್ತಮವಾದ ಹೈಟೆಕ್ ಸಿಮ್ಯುಲೇಶನ್ ಸಿಸ್ಟಮ್‌ಗಳನ್ನು ಒದಗಿಸುವ ಕಾರ್ಯವನ್ನು ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಮಾಡುತ್ತದೆ.

ಏರ್ ಕಾಂಬ್ಯಾಟ್‌ನ ಮುಂಚೂಣಿಯಲ್ಲಿರುವ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಮತ್ತು ಸಿಮ್ಯುಲೇಶನ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿಗೆ ಉತ್ತಮ ಜ್ಞಾನ ಮತ್ತು ಅನುಭವದ ಅಗತ್ಯವಿರುತ್ತದೆ. ಇದಲ್ಲದೆ ಅತ್ಯುತ್ತಮ ಸಾಫ್ಟ್ ವೇರ್ ಗುಣಮಟ್ಟ ಭರವಸೆ ಅಭ್ಯಾಸಗಳ ಕಟ್ಟುನಿಟ್ಟಾದ ಅನುಷ್ಠಾನದ ಅಗತ್ಯವಿರುತ್ತದೆ. ಸವಾಲಿನ ಕಾರ್ಯಾಚರಣೆಯ ಅಗತ್ಯತೆಗಳ ಹೊರತಾಗಿಯೂ, ಉತ್ತಮ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳುವಾಗ ಸಂಪನ್ಮೂಲಗಳು ಮತ್ತು ಸಮಯದ ಅತ್ಯುತ್ತಮ ಬಳಕೆಯನ್ನು ಇದು ಖಾತ್ರಿಗೊಳಿಸುತ್ತದೆ.

2012 ರಲ್ಲಿ ಉದ್ಯಮದ ಅತ್ಯುತ್ತಮ ಅಭ್ಯಾಸಗಳ ಗೋಲ್ಡ್ ಸ್ಟ್ಯಾಂಡರ್ಡ್, ಕೆಪಾಬಿಲಿಟಿ ಮೆಚ್ಯೂರಿಟಿ ಮಾಡೆಲ್ ಇಂಟಿಗ್ರೇಷನ್ ಡೆವಲಪ್ ಮೆಂಟ್ ಲೆವೆಲ್ 3ರ ಆವೃತ್ತಿ 1.3 ಪ್ರಮಾಣೀಕರಣವನ್ನು ಎಸ್ ಡಿಐ ಸಂಸ್ಥೆಯು ಸಾಧಿಸಿದ ದೇಶದ ಮೊದಲ ರಕ್ಷಣಾ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಅದಾದ ಬಳಿಕ ಒಂದು ದಶಕದಲ್ಲಿ, ಸಿಎಂಎಂಐ ಮಾನದಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಹೊಸ ಸಿಎಂಎಂಐ ಆವೃತ್ತಿ 3.0 ನಲ್ಲಿ ಹೆಚ್ಚು ಕಠಿಣ ಮತ್ತು ಹೊಸ ಪ್ರಕ್ರಿಯೆಗಳನ್ನು ಸೇರಿಸಲಾಗಿದೆ ಎಂದು ರಕ್ಷಣಾ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಬೆಂಗಳೂರಿನಲ್ಲಿ ಮಳೆ ಆರ್ಭಟ : ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ, ಕಟ್ಟಡ ಕುಸಿದು ಹಲವು ಕಾರ್ಮಿಕರು ಸಿಲುಕಿರುವ ಶಂಕೆ ; ಕೆಂಗೇರಿಯಲ್ಲಿ ಅಣ್ಣ- ತಂಗಿ ಕಾಣೆ

Next Post

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

Next Post
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಪುರ ಕೆರೆ ತುಂಬಿ ಕೋಡಿ ಹರಿಯುತ್ತಿರುವ ದ್ರೋಣ್ ಕ್ಯಾಮರಾ ಚಿತ್ರ.

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

ಇಂದಿನಿಂದ ಹಾಸನಾಂಬೆ ಜಾತ್ರೋತ್ಸವ ಆರಂಭ : ಒಟ್ಟು 9 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನ ಅವಕಾಶ

Please login to join discussion

Like Us on Facebook

Follow Us on Twitter

Recent News

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

June 8, 2025
ವಿಧಾನಸೌಧದ ಸಾಂದರ್ಭಿಕ ಚಿತ್ರ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

June 8, 2025

ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

June 7, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d