Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

by Bengaluru Wire Desk
October 27, 2024
in News Wire, Public interest
Reading Time: 1 min read
0

ಬೆಂಗಳೂರು, ಅ.26 www.bengaluruwire.com : ರಾಜ್ಯದಲ್ಲಿ ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ ಹಾಗೂ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರ್ಕಾರ ಈ ಬಾರಿಯಾದರೂ ಎಚ್ಚರ ವಹಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನ ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್, “ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿಯಾಗಿ ರಾಜ್ಯಾದ್ಯಂತ ರೈತರು ಸಂಕಷ್ಟ ಎದುರಿಸುತ್ತಿರುವುದನ್ನ ವಿಪಕ್ಷಗಳು ಗಮನಕ್ಕೆ ತಂದ ಮೇಲೆ ಪ್ರಗಾಢ ನಿದ್ದೆಯಿಂದ ಎದ್ದಿರುವ ಕಾಂಗ್ರೆಸ್ ಸರ್ಕಾರ ನಿನ್ನೆ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದೆ” ಎಂದಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಆರ್.ಅಶೋಕ್.

“ಫ್ರೂಟ್ಸ್ ತಂತ್ರಾಂಶದಲ್ಲಿ ಸಮಸ್ಯೆ ಇದೆ, ಆಧಾರ್ ಲಿಂಕ್ ಆಗಿಲ್ಲ ಎಂದು ಕುಂಟು ನೆಪವೊಡ್ಡಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದೆ ಈಗಲೇ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು”.

“ಕಳೆದ 2 ವರ್ಷದಿಂದ ಸತತವಾಗಿ ಬರ, ನೆರೆ ಹಾವಳಿಯಿಂದ ಹೈರಾಣಗಿರುವ ರೈತರು ವಾರದೊಳಗೆ ಪರಿಹಾರ ಹಣ ಕೈಸೇರಿದರೆ ದೀಪಾವಳಿ ಹಬ್ಬವನ್ನಾದರೂ ನೆಮ್ಮದಿಯಿಂದ ಆಚರಿಸಲು ಸಹಕಾರಿಯಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಅವಧಿಯಲ್ಲಿ (ಅ.1 ರಿಂದ 25ನೇ ತಾರೀಖಿನ ತನಕ) ಈತನಕ ಅತಿವೃಷ್ಟಿಯಿಂದ ಹಾನಿಗೊಳಗಾದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ, ಅತಿವೃಷ್ಟಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ‌ನೀಡಿ, ನಿಯಮಾವಳಿ ಪ್ರಕಾರ ಪರಿಹಾರ ವಿತರಿಸಬೇಕು. ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅತಿವೃಷ್ಟಿಯಿಂದ ಮೃತಪಟ್ಟ 25 ಮಂದಿಯ ಕುಟುಂಬಗಳಿಗೆ ತುರ್ತು ಪರಿಹಾ ನೀಡಲಾಗಿದೆ. ಹಾನಿಗೀಡಾದ ಮನೆಗಳಿಗೆ ತಲಾ 1.20 ಲಕ್ಷ ಪರಿಹಾರ,  ಭಾಗಶಃ ಹಾನಿಗೀಡಾದ ಮನೆಗಳಿಗೆ 50 ಸಾವಿರದ ತನಕ ಪರಿಹಾರ ನೀಡಲು ಸೂಚಿಸಲಾಗಿದೆ” ಎಂದು ಅವರು ತಿಳಿಸಿದ್ದರು.

“ಮನೆ, ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ.ಅತಿವೃಷ್ಟಿ ಪರಿಹಾರ ಕಾರ್ಯಗಳಿಗಾಗಿ ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಯಲ್ಲಿ ಒಟ್ಟು 551.25 ಕೋಟಿ ರೂ., ತಹಸೀಲ್ದಾರ್ ಗಳ ಖಾತೆಯಲ್ಲಿ 114.71 ಕೋಟಿ ರೂ. ಸೇರಿದಂತೆ 666.96 ಕೋಟಿ ರೂ. ಲಭ್ಯವಿದೆ” ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನೆರೆಪೀಡಿತ ಪ್ರದಶಗಳಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನ ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು ಎಂಬ ಆರ್.ಅಶೋಕ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ಗೆ ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.

ಆರ್.ಅಶೋಕ್ ಪೋಸ್ಟ್ ಗೆ ನೆಟ್ಟಿಗರಿಂದ ಟೀಕೆ :

“ಬಿಜೆಪಿ ಪರಿಹಾರದ ಮಾತನಾಡುವ ನೈತಿಕತೆ ಇದೆಯೇ? ಕರ್ನಾಟಕಕ್ಕೆ ಬರಬೇಕಿರುವ ಬಾಕಿ ಕೊಟ್ಟರೆ ಸಾಕು” ಎಂದು ವಿಜಯ್ ಕುಮಾರ್ ಎಂಬುವರು ಪ್ರತಿಕ್ರಿಯೆ ನೀಡಿದ್ದಾರೆ. 

“ಪ್ರತಿ ಪಕ್ಷದಲ್ಲಿ ಕೂತು..ನೀವೇನು ಮಾಡಿದ್ದೀರಿ? ನೀವು ಎಷ್ಟು ಪ್ರವಾಹ ಪೀಡಿತ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ್ದೀರಿ?

ನಿಮ್ಮ ಸರಕಾರ ಇದ್ದಾರೆ ಮಾತ್ರ ನೀವು ಜನ ಪರ ಕೆಲಸ ಮಾಡೋದಾ?” ಎಂದು ಶ್ರೀಕಾಂತ್ ಮರಾಟೆ ಎಂಬುವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅತಿವೃಷ್ಟಿ ಸೃಷ್ಟಿಸಿದ ಅವಾಂತರಗಳ ಅಂಕಿ-ಅಂಶಗಳು :

• ಅ.1 ರಿಂದ 25ರ ವರೆಗೆ ಸುರಿದ ಸರಾಸರಿ ಮಳೆಯ ಪ್ರಮಾಣ 181 ಮಿ.ಮೀ.

• ಈ ಅವಧಿಯಲ್ಲಿ ಬೀಳುವ ವಾಸ್ತವಿಕ ವಾಡಿಕೆ ಮಳೆಯ ಪ್ರಮಾಣ 114 ಮಿ.ಮೀ.

• ಅತಿವೃಷ್ಟಿಯಾದ ಹಿಂಗಾರು ಅವಧಿಯಲ್ಲಿ ಆದ ಜೀವಹಾನಿ 25.

• ಸಂಪೂರ್ಣವಾಗಿ ಹಾನಿಯಾದ ಮನೆಗಳು 84.

• ಭಾಗಶಃ ಹಾನಿಯಾದ ಮನೆಗಳು 2,077.

• ಅತಿವೃಷ್ಟಿಯಿಂದ ಒಟ್ಟಾರೆ 1.06 ಲಕ್ಷ ಹೆಕ್ಟೇರ್ ಬೆಳೆಹಾನಿ.

*  ಆ ಪೈಕಿ ಒಟ್ಟಾರೆ ಕೃಷಿ ಬೆಳೆಹಾನಿ 74,993 ಹೆಕ್ಟೇರ್.

• 30,941 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ.

• ಗ್ರಾಮೀಣ ಪ್ರದೇಶದಲ್ಲಿ 12,553 ಕಿ.ಮೀ ಗ್ರಾಮೀಣ ರಸ್ತೆ 1,106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿದೆ.

• ರಾಜ್ಯದಲ್ಲಿನ ಪ್ರಮುಖ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಅಡಿ.

• ಪ್ರಸ್ತುತ ನೀರು ಸಂಗ್ರಹ 871.26 ಟಿಎಂಸಿ ಅಡಿ.

• ಕಳೆದ ವರ್ಷ ಇದೇ ಅವಧಿಯಲ್ಲಿ ನೀರು ಸಂಗ್ರಹವಾಗಿದ್ದು 505.81 ಟಿಎಂಸಿ ಅಡಿ.

WhatsApp Join our WhatsApp Channel
Previous Post

BW Special | ಮೆಟ್ರೊಗೆ ಮಳೆ ತಂದ ಸೌಭಾಗ್ಯ : ಬಿಎಂಆರ್ ಸಿಎಲ್ ಪ್ರಯಾಣಿಕರ ಸಂಖ್ಯೆ, ಆದಾಯದಲ್ಲಿ ಭಾರೀ ಹೆಚ್ಚಳ

Next Post

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

Next Post
MP Tejaswi Surya

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

RERA ACT

RERA KARNATAKA | ಮನೆ, ಸೈಟ್ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುತ್ತಿದ್ದೀರಾ? ಏನಾದರೂ ಸಮಸ್ಯೆಯಾಗಿದ್ಯಾ? ನಿಮ್ಮ ಹಿತರಕ್ಷಣೆಗಿದೆ ರೆರಾ ಕರ್ನಾಟಕ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group