Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

by Bengaluru Wire Desk
October 28, 2024
in Bengaluru Focus, News Wire, Public interest
Reading Time: 1 min read
0
MP Tejaswi Surya

ಗೋವಾದಲ್ಲಿ ನಡೆದ ಐರನ್ ಮ್ಯಾನ್ ರೇಸ್ ನಲ್ಲಿ ಪಾಲ್ಗೊಂಡ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡ ಚಿತ್ರಗಳು.

ಬೆಂಗಳೂರು, ಅ.28 www.bengaluruwire.com :  ಲೋಕಸಭೆಯ ಸಂಸದ ತೇಜಸ್ವಿ ಸೂರ್ಯ ಭಾನುವಾರ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಟ್ರಯಥ್ಲಾನ್ ಎಂಡ್ಯುರೆನ್ಸ್ ಸ್ಪರ್ಧೆ ಪೂರ್ಣಗೊಳಿಸಿದ ಸಂಸತ್ತಿನ ಪ್ರಥಮ ಸದಸ್ಯರಾಗಿ ಮಹತ್ವದ ಸಾಧನೆ ಮಾಡಿದರು. ಈ ಹಿಂದೆ 2022 ರಲ್ಲಿ ರಿಲೇ ತಂಡದ ಭಾಗವಾಗಿದ್ದ ಸೂರ್ಯ ಅವರು 90 ಕಿ.ಮೀ ಸೈಕ್ಲಿಂಗ್ ವಿಭಾಗವನ್ನು ಪೂರ್ಣಗೊಳಿಸಿದರು, ಈ ವರ್ಷ ಸಂಪೂರ್ಣ ಸ್ಪರ್ಧೆಯನ್ನು 8 ಗಂಟೆ, 27 ನಿಮಿಷಗಳು ಮತ್ತು 32 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದರು.

“ಕಳೆದ 4 ತಿಂಗಳುಗಳಲ್ಲಿ, ನನ್ನ ಫಿಟ್‌ನೆಸ್ ಅನ್ನು ಸುಧಾರಿಸಲು ನಾನು ಕಠಿಣ ತರಬೇತಿ ಪಡೆದಿದ್ದೆ ಮತ್ತು ಇದರ ಪರಿಣಾಮವಾಗಿ, ನಾನು ಈ ಸವಾಲನ್ನು ಪೂರ್ಣಗೊಳಿಸಿದ್ದೇನೆ ಎಂದು ಹಂಚಿಕೊಳ್ಳಲು ಸಂತೋಷಪಡುತ್ತೇನೆ” ಸೂರ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

“ನನ್ನ ಫಿಟ್‌ನೆಸ್ ಗುರಿಗಳನ್ನು ಪ್ರತಿಬಿಂಬಿಸಲು ನನಗೆ ಸಹಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರು ಅವರು ಪ್ರಾರಂಭ ಮಾಡಿದ ಫಿಟ್ ಇಂಡಿಯಾ (#FitIndia) ನನಗೆ ಸ್ಪೂರ್ತಿಯಾಗಿದೆ. ದೊಡ್ಡ ಮಹತ್ವಾಕಾಂಕ್ಷೆಗಳನ್ನು ಬೆನ್ನಟ್ಟುತ್ತಿರುವ ಯುವ ರಾಷ್ಟ್ರವಾಗಿ, ನಾವು ನಮ್ಮ ದೈಹಿಕ ಸಾಮರ್ಥ್ಯವನ್ನು ಪೋಷಿಸಬೇಕು ಮತ್ತು ಹೆಚ್ಚು ಆರೋಗ್ಯಕರ ರಾಷ್ಟ್ರವಾಗಬೇಕು. ಫಿಟ್ ಆಗುವದರಿಂದ ನಿಮ್ಮಲ್ಲಿ ಹೆಚ್ಚು ಶಿಸ್ತು ಮತ್ತು ಆತ್ಮವಿಶ್ವಾಸ ನೀಡುತ್ತದೆ. ಇದು ನೀವು ಕೈಗೊಳ್ಳುವ ಯಾವುದೇ ಉದ್ಯಮದಲ್ಲಿ, ಕಾರ್ಯಕ್ಷೇತ್ರದಲ್ಲಿ ನಿಮ್ಮ ಯಶಸ್ಸಿನ ಸಾಧ್ಯತೆಗಳನ್ನು ಸುಧಾರಿಸುತ್ತದೆ” ಎಂದು ತಮ್ಮ ಅಭಿಪ್ರಾಯವನ್ನು ಸಂಸದ ಸೂರ್ಯ ಹಂಚಿಕೊಂಡಿದ್ದಾರೆ.

ಐರನ್‌ಮ್ಯಾನ್ ಸ್ಪರ್ಧೆ ಎಂದರೇನು?

ಐರನ್‌ಮ್ಯಾನ್ ಸ್ಪರ್ಧೆಯಲ್ಲಿ 1.9 ಕಿಮೀ ಈಜು, 90 ಕಿಮೀ ಸೈಕ್ಲಿಂಗ್ ವಿಭಾಗ ಮತ್ತು 21.1 ಕಿಮೀ ಓಟ ಹೀಗೆ ಮೂರು ಸವಾಲುಗಳನ್ನು ಸ್ಪರ್ಧಾಳು ಪೂರ್ಣಗೊಳಿಸಬೇಕಿರುತ್ತದೆ. ಒಟ್ಟಾರೆ 113 ಕಿಮೀ ದೂರವನ್ನು ಕ್ರಮಿಸಬೇಕಾಗುತ್ತದೆ. ಇದು ಒಬ್ಬ ಕ್ರೀಡಾಳುವಿನ ಸಹಿಷ್ಣುತೆ, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯದ ಪರೀಕ್ಷೆಯಾಗಿದೆ.

ಸೂರ್ಯ ಅವರ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. “ಇದೊಂದು ಶ್ಲಾಘನೀಯ ಸಾಧನೆ! ಫಿಟ್‌ನೆಸ್ ಸಂಬಂಧಿತ ಚಟುವಟಿಕೆಗಳನ್ನು ಮುಂದುವರಿಸಲು ಇದು ಅನೇಕ ಯುವಕರನ್ನು ಪ್ರೇರೇಪಿಸುತ್ತದೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ” ಎಂದು ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಐರನ್‌ಮ್ಯಾನ್ 70.3 ಗೋವಾದ ನಾಲ್ಕನೇ ಆವೃತ್ತಿ ಈ ಬಾರಿ ಯಾರು ಗೆದ್ದಿದ್ದಾರೆ?

ಐರನ್‌ಮ್ಯಾನ್ 70.3 ಗೋವಾದ ನಾಲ್ಕನೇ ಆವೃತ್ತಿಗೆ ಟೆನಿಸ್ ದಂತಕಥೆ ಮತ್ತು ರೇಸ್ ರಾಯಭಾರಿ ಲಿಯಾಂಡರ್ ಪೇಸ್, ​​ಸೂರ್ಯ, ಯೋಸ್ಕಾ ಸಂಸ್ಥಾಪಕ ಮತ್ತು ಸಿಇಒ ದೀಪಕ್ ರಾಜ್ ಮತ್ತು ಹರ್ಬಲೈಫ್ ಇಂಡಿಯಾದ ಮಾರುಕಟ್ಟೆ ನಿರ್ದೇಶಕ ಗಣೇಶನ್ ವಿ ಎಸ್ ಅವರು ಚಾಲನೆ ನೀಡಿದ್ದರು.

ಗೋವಾದ ರಮಣೀಯ ಮಿರಾಮರ್ ಬೀಚ್‌ನಲ್ಲಿ ಸುಮಾರು 1,200 ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿ, ಈಜು, ಬೈಕು ಮತ್ತು ಓಟದ ಹಂತಗಳನ್ನು ಪೂರ್ಣಗೊಳಿಸಿದರು. ಪುರುಷರ ಪ್ರಶಸ್ತಿಯನ್ನು ಮಾಜಿ ಐರನ್‌ಮ್ಯಾನ್ ಚಾಂಪಿಯನ್, ಭಾರತೀಯ ಸೇನೆಯ ಬಿಶ್ವರ್ಜಿತ್ ಸಾಯಿಖೋಮ್ ಅವರು 4 ಗಂಟೆ, 32 ನಿಮಿಷಗಳು ಮತ್ತು 4 ಸೆಕೆಂಡುಗಳಲ್ಲಿ ತಮ್ಮ ವೈಯಕ್ತಿಕ ಅತ್ಯುತ್ತಮ ಸಮಯದೊಂದಿಗೆ ಪುನಃ ಗೆಲವು ಸಾಧಿಸಿದರು. ಮಹಿಳೆಯರ ವಿಭಾಗದಲ್ಲಿ ಈಜಿಪ್ಟ್‌ನ ಯಾಸ್ಮಿನ್ ಹಲಾವಾ 5 ಗಂಟೆ, 22 ನಿಮಿಷ, 50 ಸೆಕೆಂಡುಗಳಲ್ಲಿ ಗುರಿ ತಲುಪಿ ಅಗ್ರಸ್ಥಾನ ಪಡೆದರು.

“What I want is muscles of iron and nerves of steel, inside which dwells a mind of the same material as that of which the thunderbolt is made” – Swami Vivekananda

Swamiji’s inspiring message, and PM @narendramodi ji’s #FitIndia movement have fueled my fitness journey for last… pic.twitter.com/whTbHshQyG

— Tejasvi Surya (@Tejasvi_Surya) October 27, 2024
WhatsApp Join our WhatsApp Channel
Previous Post

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

Next Post

RERA KARNATAKA | ಮನೆ, ಸೈಟ್ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುತ್ತಿದ್ದೀರಾ? ಏನಾದರೂ ಸಮಸ್ಯೆಯಾಗಿದ್ಯಾ? ನಿಮ್ಮ ಹಿತರಕ್ಷಣೆಗಿದೆ ರೆರಾ ಕರ್ನಾಟಕ

Next Post
RERA ACT

RERA KARNATAKA | ಮನೆ, ಸೈಟ್ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುತ್ತಿದ್ದೀರಾ? ಏನಾದರೂ ಸಮಸ್ಯೆಯಾಗಿದ್ಯಾ? ನಿಮ್ಮ ಹಿತರಕ್ಷಣೆಗಿದೆ ರೆರಾ ಕರ್ನಾಟಕ

Deepavali 2024 | ಬೆಳಗಿನ ಸಮಯ ಪಟಾಕಿ ಸಿಡಿಸಲು ಅವಕಾಶವಿಲ್ಲ : ಬಿಬಿಎಂಪಿ ನಿರ್ದೇಶನ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group