Tuesday, June 10, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire
    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಆರ್‌ಸಿಬಿ ಸಂಭ್ರಮಾಚರಣೆ ದುರಂತ: ಪೊಲೀಸ್ ಆಯುಕ್ತ ಸೇರಿ 5 ಅಧಿಕಾರಿಗಳ ತಲೆದಂಡ, ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಆದೇಶ

    ಟ್ರಂಪ್ ಆಘಾತಕಾರಿ ನಿರ್ಧಾರ: 12 ದೇಶಗಳ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ, 7 ದೇಶಗಳಿಗೆ ಭಾಗಶಃ ನಿರ್ಬಂಧ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ದೇಶದ ರಾಷ್ಟ್ರೀಯ ಆರೋಗ್ಯ ನೀತಿಯ ಗಮನ “ಸಮಗ್ರ ಆರೋಗ್ಯ ರಕ್ಷಣಾ ವ್ಯವಸ್ಥೆ” ಅಭಿವೃದ್ಧಿಪಡಿಸುವುದಾಗಿದೆ : ಜೆ.ಪಿ.ನಡ್ಡಾ

  • Bengaluru Focus

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

    ಐಪಿಎಲ್ 2025 ಟ್ರೋಫಿ : 18 ವರ್ಷಗಳ ಕನಸು ನನಸು, RCB ಚಾಂಪಿಯನ್!

    ಬಿಟಿಎಂ ವಿಧಾನಸಭಾ ಕ್ಷೇತ್ರ : ಶಾಲಾ-ಕಾಲೇಜು 13000ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್- ಬ್ಯಾಗ್ ಹಂಚಿಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ : ತುರ್ತು ಚಿಕಿತ್ಸೆಗೆ ಮಿಂಟೊ – ವಿಕ್ಟೋರಿಯಾ ಆಸ್ಪತ್ರೆ ಸಿದ್ಧ

by Bengaluru Wire Desk
October 29, 2024
in Bengaluru Focus
Reading Time: 1 min read
0

ಬೆಂಗಳೂರು, ಅ.29 www.bengaluruwire.com : ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದ್ದು, ದೀಪಾವಳಿ ಹಬ್ಬಕ್ಕೆ ನಗರದ ದೊಡ್ಡ ಕಣ್ಣಿನ ಆಸ್ಪತ್ರೆ ಮಿಂಟೊ ಹಾಗೂ ಸುಟ್ಟಗಾಯಗಳಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. 

ಪಟಾಕಿ ಸಿಡಿತದಿಂದ ಮೈಕೈ ಸುಟ್ಟು ಗಾಯಗಳಾಗುವ ಅಥವಾ ದೀಪಾವಳಿಯಲ್ಲಿ ಒಂದೊಮ್ಮೆ ಅಗ್ನಿ ಅವಘಡಗಳಾದಾಗ ಚಿಕಿತ್ಸೆ ನೀಡಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದಕ್ಕಾಗಿಯೇ 15 ಬೆಡ್ ಗಳನ್ನು ಹಾಗೂ ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದ ಪ್ರಕರಣದಲ್ಲಿ ಚಿಕಿತ್ಸೆ ನೀಡಲು ಪುರುಷರು (7 ಹಾಸಿಗೆ), ಮಹಿಳೆಯರು (7 ಹಾಸಿಗೆ) ಹಾಗೂ ಮಕ್ಕಳಿಗಾಗಿ (8 ಹಾಸಿಗೆ) ಸೇರಿದಂತೆ ಒಟ್ಟು 22 ಹಾಸಿಗೆಗಳನ್ನು ಮೀಸಲಿಡಲಾಗಿದೆ. 

ಈ ಬಾರಿಯ ದೀಪಾವಳಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳ ಚಿಕಿತ್ಸೆಗೆಂದು ಮಹಾಭೋದಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಸಜ್ಜುಗೊಳಿಸಲಾಗಿದೆ. ದಿನದ 24 ಗಂಟೆ ಕಾರ್ಯನಿರ್ವಹಿಸುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ಒಂದೊಮ್ಮೆ ಪಟಾಕಿಯಿಂದ ದೊಡ್ಡ ಅವಘಡಗಳು ಸಂಭವಿಸಿದರೆ ಪ್ರತಿ ರೋಗಿಗಳಿಗೂ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ, ಪಟಾಕಿ ಸುಟ್ಟಗಾಯಗಳ ಚಿಕಿತ್ಸೆಗೆಂದೇ ಪ್ರತ್ಯೇಕ ದಾಖಲಾತಿ ವಿಭಾಗ, ಸೂಕ್ತ ಔಷಧಿ, ಚಿಕಿತ್ಸಾ ಉಪಕರಣ, ತೀವ್ರ ಸುಟ್ಟಗಾಯಗಳ ಚಿಕಿತ್ಸೆಗೆ ಅಗತ್ಯವಾದರೆ ಪ್ಲಾಸ್ಟಿಕ್ ಸರ್ಜರಿ ಘಟಕಗಳನ್ನು ಸಿದ್ಧಗೊಳಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ನಿರ್ದೇಶಕ (BMIC) ಡಾ.ಕೆ.ರಮೇಶ್ ಕೃಷ್ಣ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಚಿತ್ರ.

ಇನ್ನು ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾದವರ ಚಿಕಿತ್ಸೆಗೆಂದು ಆಸ್ಪತ್ರೆಯಲ್ಲಿ ದಿನದ 24ಗಂಟೆಯು ರೋಗಿಗಳಿಗೆ ಚಿಕಿತ್ಸೆ ಲಭ್ಯವಿದೆ. ಅಗತ್ಯ ವೈದ್ಯರು, ತಜ್ಞ ವೈದ್ಯರು ಹಾಗೂ ಸಿಬ್ಬಂದಿಗೆ ಒಂದು ವಾರ ರಜೆ ನೀಡುವುದಿಲ್ಲ. ಅಗತ್ಯ ಸಿಬ್ಬಂದಿ ದಿನಪೂರ್ತಿ ಸೇವೆ ನೀಡಲು ಸಜ್ಜಾಗಿದ್ದಾರೆ. ಹೊರ ರೋಗಿಗಳ ವಿಭಾಗದಲ್ಲಿ ಆಸ್ಪತ್ರೆಗೆ ಪಟಾಕಿ ಗಾಯಗಳಿಂದ ಬರುವ ರೋಗಿಗಳ ಪರೀಕ್ಷೆ, ಮೌಲ್ಯಮಾಪನ, ತುರ್ತು ಚಿಕಿತ್ಸೆ ಹಾಗೂ ನರ್ಸ್ ಸ್ಟೇಷನ್ ತಂಡವು ಒಂದೇ ಸ್ಥಳದಲ್ಲಿರಲಿದೆ. ಒಂದೊಮ್ಮೆ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಅವಶ್ಯಕತೆ ಕಂಡುಬಂದರೆ ಆಪರೇಷನ್ ಥಿಯೇಟರ್ ಗಳನ್ನು ಅದೇ ಬ್ಲಾಕ್ ನಲ್ಲಿ ಸಿದ್ದವಾಗಿಟ್ಟಕೊಳ್ಳಲು ಸೂಚಿಸಲಾಗಿದೆ ಎಂದು ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪಟಾಕಿ ಸಿಡಿತದಿಂದ ಗಾಯಗೊಂಡು ಮಿಂಟೊ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಮಹಿಳೆಯರು, ಮಕ್ಕಳು ಹಾಗೂ ಪುರುಷರಿಗೆ ಒಟ್ಟಾರೆ 22 ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿಡಲಾಗಿದೆ. ತುರ್ತು ಚಿಕಿತ್ಸೆ, ಆಪರೇಷನ್ ಗೂ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ವೈದ್ಯರು, ಸಿಬ್ಬಂದಿ ಕಳೆದ ವರ್ಷ ಪಟಾಕಿ ಸಿಡಿತದಿಂದ 40 ಜನರಿಗೆ ಕಣ್ಣಿನ ಚಿಕಿತ್ಸೆ ನೀಡಲಾಗಿತ್ತು. ಆ 40 ಜನರ ಪೈಕಿ 7-8 ಜನರು ದೃಷ್ಟಿ ಕಳೆದುಕೊಂಡಿದ್ದರು. ಪಟಾಕಿ ಹಚ್ಚುವಾಗ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕ ಡಾ.ಜಿ.ನಾಗರಾಜು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ : Deepavali Festival | ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವಾಗ ಇರಲಿ ಎಚ್ಚರ ; ಅವಘಡ ಸಂದರ್ಭದಲ್ಲಿ ಏನು ಮಾಡಬೇಕು? ನಗರದ ಆಸ್ಪತ್ರೆಗಳು ಹೇಗೆ ಸಜ್ಜಾಗಿವೆ? ಇಲ್ಲಿದೆ ಪ್ರಮುಖ ಮಾಹಿತಿ

ತುರ್ತು ಸಂದರ್ಭದಲ್ಲಿ ಈ ದೂರವಾಣಿ ಸಂಪರ್ಕಿಸಿ :

ಬೆಂಗಳೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ಈ ರೀತಿ ಪಟಾಕಿ ಅವಘಡಗಳು ಸಂಭವಿಸಿದರೆ, ಕಣ್ಣಿನ ಚಿಕಿತ್ಸೆ ಹಾಗೂ ತುರ್ತ ಚಿಕಿತ್ಸೆ ಪಡೆಯಲು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಸೂಕ್ತ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಿಂಟೊ ಆಸ್ಪತ್ರೆಯ 9481740137 ಹಾಗೂ 080- 26707176 ಈ ಸಂಖ್ಯೆಗಳಿಗೆ ಕರೆ ಮಾಡಬಹುದು.

ಇನ್ನು ಪಟಾಕಿ ಅವಘಡದಿಂದ ಸುಟ್ಟಗಾಯಗಳಾದವರಿಗೆ ವಿಕ್ಟೋರಿಯಾ ಆಸ್ಪತ್ರೆ  ಚಿಕಿತ್ಸೆಗಾಗಿ 7498809105, 9740322179, 8197969128 ತುರ್ತು ಸಂಪರ್ಕ ಸಂಖ್ಯೆ ಸಂಪರ್ಕಿಸಬಹುದು.

ದೀಪಾವಳಿ ಹಬ್ಬಕ್ಕೆ ಇನ್ನು ಎರಡೇ ದಿನ ಬಾಕಿ ಇದ್ದು, ಬೆಂಗಳೂರಿನಲ್ಲಿ ಪಟಾಕಿಗಳ ಖರೀದಿ ಭರಾಟೆ ಜೋರಾಗಿದೆ. ಬೆಂಗಳೂರಿನ 456 ಮೈದಾನಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲಾಗಿದ್ದು, ಜನ ಮುಗಿಬಿದ್ದು ಪಟಾಕಿ ಖರೀದಿಗೆ ಮುಂದಾಗಿದ್ದಾರೆ.

ಪ್ರಮುಖ ಆಸ್ಪತ್ರೆ ಸಹಾಯವಾಣಿಗಳ ಸಂಪರ್ಕ ಸಂಖ್ಯೆ ಹೀಗಿದೆ :

ನಾರಾಯಣ ನೇತ್ರಾಲಯ : ರಾಜಾಜಿನಗರ ಬ್ರಾಂಚ್ – 08066121641/1643 ಅಥವಾ 9902546046.

ಶಂಕರ ಕಣ್ಣಿನ ಆಸ್ಪತ್ರೆ : (ಮಾರತ್ ಹಳ್ಳಿ) 08069038900 ಅಥವಾ 9739270477.

ನೇತ್ರಧಾಮ : (ಜಯನಗರ) 08026088000 ಅಥವಾ 9448071816.

ಮಣಿಪಾಲ್ ಆಸ್ಪತ್ರೆ : (ಹಳೇ ವಿಮಾನ ನಿಲ್ದಾಣ ರಸ್ತೆ) 080-22221111.

ಡಾ.ಎಂ.ಸಿ.ಮೋದಿ ಕಣ್ಣಿನ ಆಸ್ಪತ್ರೆ : 08023492233.

ಡಾ.ಅಗರವಾಲ್ ಕಣ್ಣಿನ ಆಸ್ಪತ್ರೆ : ಬನ್ನೇರುಘಟ್ಟ ಶಾಖೆ- 08048193419, ರಾಜರಾಜೇಶ್ವರಿನಗರ ಶಾಖೆ – 918048193501.

ಶೇಖರ್ ಕಣ್ಣಿನ ಆಸ್ಪತ್ರೆ : (ಜೆ.ಪಿ.ನಗರ) 09980562020.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Deepavali 2024 | ಬೆಳಗಿನ ಸಮಯ ಪಟಾಕಿ ಸಿಡಿಸಲು ಅವಕಾಶವಿಲ್ಲ : ಬಿಬಿಎಂಪಿ ನಿರ್ದೇಶನ

Next Post

BW EXCLUSIVE | ರಾಜ್ಯ ಸರ್ಕಾರ- ಬೆಂಗಳೂರು ವಿವಿ ನಿಯಮ ಉಲ್ಲಂಘನೆ : ಜ್ಞಾನಭಾರತಿ ಕ್ಯಾಂಪಸ್ 673 ಎಕರೆ ಜೀವ ವೈವಿಧ್ಯತಾ ವನಕ್ಕೆ ಗಂಡಾಂತರ!!

Next Post
Bangalore University Bio Park

BW EXCLUSIVE | ರಾಜ್ಯ ಸರ್ಕಾರ- ಬೆಂಗಳೂರು ವಿವಿ ನಿಯಮ ಉಲ್ಲಂಘನೆ : ಜ್ಞಾನಭಾರತಿ ಕ್ಯಾಂಪಸ್ 673 ಎಕರೆ ಜೀವ ವೈವಿಧ್ಯತಾ ವನಕ್ಕೆ ಗಂಡಾಂತರ!!

ಚಿನ್ನದ ದರ ಒಂದು ವರ್ಷದಲ್ಲಿ ಬರೋಬ್ಬರಿ ಶೇ.35, ಬೆಳ್ಳಿ ಶೇ.36ರಷ್ಟು ಏರಿಕೆ : ಗಗನಮುಖಿಯಾದ ಅಮೂಲ್ಯ ಲೋಹಗಳು

Please login to join discussion

Like Us on Facebook

Follow Us on Twitter

Recent News

ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

June 9, 2025

ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

June 9, 2025

Inspirational News | ಎನ್‌ಸಿಸಿ ಕೆಡೆಟ್‌ಗಳ ಎವರೆಸ್ಟ್ ವಿಜಯ: ಅಸಾಧ್ಯವನ್ನು ಸಾಧಿಸಿದ ಹದಿಹರೆಯದ ವೀರರು : ಕೆಡೆಟ್ ಗಳ ಅನುಭವ ಇಲ್ಲಿದೆ

June 9, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d