Thursday, June 12, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

    ವಿಧಾನಸೌಧದ ಸಾಂದರ್ಭಿಕ ಚಿತ್ರ

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆಯ ಅವಧಿ ಜೂ.22 ರ ತನಕ ವಿಸ್ತರಣೆ

  • Bengaluru Focus

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

    ಚಿನ್ನಸ್ವಾಮಿ ದುರಂತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ, ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

    ಆರ್ ಸಿಬಿ ಸಂಭ್ರಮಾಚರಣೆಗೆ ಸೂತಕದ ಛಾಯೆ : ಕಾಲ್ತುಳಿತದಲ್ಲಿ 12 ಮಂದಿ ಸಾವು?, ಹಲವು ಮಂದಿಗೆ ಗಾಯ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home News Wire

Bullet Train | ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ : ಸಮುದ್ರ ತಳದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ

508 ಕಿಮೀ ಉದ್ದದ ಬುಲೆಟ್ ಟ್ರೈನ್ ಕಾರಿಡಾರ್‌ಗಾಗಿ 20ರ ಪೈಕಿ 12 ಸೇತುವೆ ನಿರ್ಮಾಣ ಕಾರ್ಯ ಪೂರ್ಣ.

by Bengaluru Wire Desk
November 4, 2024
in News Wire, Public interest
Reading Time: 1 min read
0

ನವದೆಹಲಿ, ನ.04 www.bengaluruwire.com : ಮುಂಬೈ-ಅಹಮದಾಬಾದ್ ನಡುವಣ ದೇಶದ ಮೊತ್ತಮೊದಲ 508 ಕಿಮೀ ಉದ್ದದ ಬುಲೆಟ್ ಟ್ರೈನ್ ಕಾರಿಡಾರ್‌ಗಾಗಿ ಗುಜರಾತ್‌ನಲ್ಲಿ ನದಿಗಳ ಮೇಲೆ ಒಟ್ಟು 20 ಕಡೆಗಳಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಅವುಗಳ ಪೈಕಿ 12 ಸೇತುವೆ ನಿರ್ಮಾಣ ಪೂರ್ಣಗೊಂಡಿದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (National Highspeed Rail Corporation – NHSRCL) ಅಧಿಕಾರಿಗಳು ತಿಳಿಸಿದ್ದಾರೆ.

ನವಸಾರಿ ಜಿಲ್ಲೆಯ ಖರೇರಾ ನದಿಯ ಮೇಲೆ 120 ಮೀಟರ್ ಉದ್ದದ ಸೇತುವೆಯು ಗುಜರಾತ್‌ನಲ್ಲಿ ಇತ್ತೀಚೆಗೆ ಪೂರ್ಣಗೊಂಡ 12 ನೇ ಸೇತುವೆಯಾಗಿದೆ ಎಂದು ಎನ್‌ಎಚ್‌ಎಸ್‌ಆರ್‌ಸಿಎಲ್ ತಿಳಿಸಿದೆ. ಬುಲೆಟ್ ರೈಲು ಯೋಜನೆಯು ಗುಜರಾತ್ ನಲ್ಲಿ 352 ಕಿಮೀ ಮತ್ತು ಮಹಾರಾಷ್ಟ್ರದಲ್ಲಿ 156 ಕಿಮೀಗಳಷ್ಟು ಉದ್ದದ ರೈಲು ಮಾರ್ಗಗಳು ಒಳಗೊಂಡಿದೆ.

ಒಟ್ಟು ಎಷ್ಟು ರೈಲು ನಿಲ್ದಾಣಗಳಿವೆ?:

ಮುಂಬೈ, ಥಾಣೆ, ವಿರಾರ್, ಬೋಯ್ಸರ್, ವಾಪಿ, ಬಿಲಿಮೋರಾ, ಸೂರತ್, ಭರೂಚ್, ವಡೋದರಾ, ಆನಂದ್/ನಾಡಿಯಾಡ್, ಅಹಮದಾಬಾದ್ ಮತ್ತು ಸಬರಮತಿಯಲ್ಲಿ ಒಟ್ಟು 12 ನಿಲ್ದಾಣಗಳು ಇರಲಿವೆ.

ಎರಡು ನಗರಗಳ ನಡುವಿನ ಪ್ರಯಾಣದ ಅವಧಿ 3 ಗಂಟೆಗೆ ಇಳಿಕೆ :

ರೈಲು ಅಹಮದಾಬಾದ್ ಮತ್ತು ಮುಂಬೈ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6 ರಿಂದ 8 ಗಂಟೆಗಳಿಂದ ಸುಮಾರು 3 ಗಂಟೆಗಳವರೆಗೆ ಕಡಿಮೆ ಮಾಡುವ ನಿರೀಕ್ಷೆಯಿದೆ. ಬುಲೆ್ ಟ್ರೈನ್ ಪ್ರತಿ ಗಂಟೆಗೆ 320 ಕಿ.ಮೀ ವೇಗದಲ್ಲಿ ಚಲಿಸುತ್ತದೆ. 

ಬುಲೆಟ್ ಟ್ರೈನ್ ಕಾರಿಡಾರ್ ವ್ಯಾಪ್ತಿಯ ಮುಂಬೈ-ಅಹಮದಾಬಾದ್‌ನ ವಾಪಿ ಮತ್ತು ಸೂರತ್ ಬುಲೆಟ್ ರೈಲು ನಿಲ್ದಾಣಗಳ (ದಕ್ಷಿಣ ಗುಜರಾತ್‌ನಲ್ಲಿ) ನಡುವಿನ ಎಲ್ಲಾ ಒಂಬತ್ತು ನದಿ ಸೇತುವೆಗಳ ಪೂರ್ಣಗೊಳಿಸುವಿಕೆಯನ್ನು ಸೂಚಿಸುವ ನವಸಾರಿ ಜಿಲ್ಲೆಯ ಖರೇರಾ ನದಿಯ ಮೇಲಿನ ಸೇತುವೆಯು ಅಕ್ಟೋಬರ್ 29, 2024 ರಂದು ಪೂರ್ಣಗೊಂಡಿದೆ” ಎಂದು ಎನ್ ಎಚ್ ಎಸ್ ಆರ್ ಸಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬುಲೆಟ್ ಟ್ರೈನ್ ಯೋಜನೆ ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿರುವ ಸ್ಥಳದ ಪಕ್ಷಿನೋಟ.

ಖರೇರಾ ಅಂಬಿಕಾ ನದಿಯ ಉಪನದಿಗಳಲ್ಲಿ ಒಂದಾಗಿದೆ. ಇದು ಗುಜರಾತ್ ಮತ್ತು ಮಹಾರಾಷ್ಟ್ರದ ಗಡಿ ಪ್ರದೇಶದ ವಂಸ್ಡಾ ತಾಲೂಕಿನ ಬೆಟ್ಟಗಳಿಂದ ಹುಟ್ಟುತ್ತದೆ. ಈ ನದಿಯು ವಾಪಿ ಬುಲೆಟ್ ರೈಲು ನಿಲ್ದಾಣದಿಂದ 45 ಕಿಮೀ ಮತ್ತು ಬಿಲಿಮೊರಾ ನಿಲ್ದಾಣದಿಂದ 6 ಕಿಮೀ ದೂರದಲ್ಲಿದೆ ಎಂದು ಅದು ಹೇಳಿದೆ.

ಖರೇರಾ ಅಲ್ಲದೆ, ವಾಪಿ ಮತ್ತು ಸೂರತ್ ನಡುವೆ ಪರ್, ಪೂರ್ಣ, ಮಿಂಧೋಲಾ, ಅಂಬಿಕಾ, ಔರಂಗ, ಕೊಲಕ್, ಕಾವೇರಿ ಮತ್ತು ವೆಂಗನಿಯಾ ನದಿಗಳ ಮೇಲೆ ಸೇತುವೆಗಳನ್ನು ನಿರ್ಮಿಸಲಾಗಿದೆ. ಪೂರ್ಣಗೊಂಡಿರುವ ಇತರ ಸೇತುವೆಗಳು ಧಾಧರ್ (ವಡೋದರಾ ಜಿಲ್ಲೆ), ಮೊಹರ್ ಮತ್ತು ವತ್ರಕ್ (ಎರಡೂ ಖೇಡಾ ಜಿಲ್ಲೆಯಲ್ಲಿ) ಇವೆ. ಅಕ್ಟೋಬರ್ 21 ರಂತೆ, ಬುಲೆಟ್ ರೈಲು ಯೋಜನೆಗೆ ಬೇಕಾದ 1,389.5 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಯೋಜನೆಗೆ ಎಲ್ಲಾ ಸಿವಿಲ್ ಮತ್ತು ಡಿಪೋ ನಿರ್ಮಾಣ ಸೇರಿದಂತೆ ಗುಜರಾತ್ ಭಾಗದ ರೈಲ್ವೆ ಮಾರ್ಗದ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಎಲ್ಲ 12 ನಿಲ್ದಾಣಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬುಲೆಟ್ ಟ್ರೈನ್ ಸುರಂಗ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

7 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ :

7 ಕಿಮೀ ಉದ್ದದ ಸಮುದ್ರದ ಮೂಲಕ ಹಾದುಹೋಗುವ 21 ಕಿ.ಮೀ ಸುರಂಗದ ಕೆಲಸವೂ ಪ್ರಾರಂಭವಾಗಿದೆ. “ಒಂದು ಸುರಂಗದಲ್ಲಿ ಬುಲೆಟ್ ರೈಲಿನ ಯುಪಿ ಮತ್ತು ಡಿಎನ್ (ಕೆಳಗೆ) ಟ್ರ್ಯಾಕ್‌ಗಳನ್ನು ಅಳವಡಿಸಲು ಅನುವಾಗುವಂತೆ 12.1 ಮೀ ವ್ಯಾಸವನ್ನು ಹೊಂದಿರುವ ಸಮುದ್ರದೊಳಗಿನ ಸುರಂಗವು ನೆಲಮಟ್ಟದಿಂದ ಸುಮಾರು 36 ಮೀ ಆಳದಲ್ಲಿರಲಿದೆ. ಅಂತಹ ದೊಡ್ಡ ವ್ಯಾಸದ ಸುರಂಗವನ್ನು ದೇಶದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗುತ್ತಿದೆ” ಎಂದು ಅದು ಹೇಳಿದೆ.

ಬುಲೆಟ್ ಟ್ರೈನ್ ಒಟ್ಟು 21 ಕಿ.ಮೀ ಸುರಂಗದಲ್ಲಿ ಸಂಚರಿಸಲಿದೆ.  ಈ ಪೈಕಿ 16 ಕಿ.ಮೀ ಸುರಂಗ ಮಾರ್ಗವನ್ನು ಟನಲ್ ಬೋರಿಂಗ್ ಯಂತ್ರವನ್ನು ಬಳಸಿ ಮತ್ತು ಉಳಿದ 5 ಕಿ.ಮೀ ಅನ್ನು ಹೊಸ ಆಸ್ಟ್ರಿಯನ್ ಟನೆಲಿಂಗ್ ವಿಧಾನದಿಂದ ನಿರ್ಮಿಸಲು ಯೋಜಿಸಲಾಗಿದೆ ಎಂದು ಎನ್‌ಎಚ್‌ಎಸ್‌ಆರ್‌ಸಿಎಲ್ ಹೇಳಿದೆ.

2017ರಲ್ಲಿ ಆರಂಭವಾದ ಈ ಯೋಜನೆಗೆ ಒಟ್ಟು 1.08 ಲಕ್ಷ ಕೋಟಿ ರೂ. ಅಂದಾಜು ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರವು ಎನ್‌ಎಚ್‌ಎಸ್‌ಆರ್‌ಸಿಎಲ್ ನಿಗಮಕ್ಕೆ 10,000 ಕೋಟಿ ರೂ. ಅನುದಾನ ನೀಡಿದೆ. ಇನ್ನು ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ತಲಾ 5,000 ಕೋಟಿ ರೂ. ಭರಿಸುತ್ತವೆ. ಉಳಿದಂತೆ ಯೋಜನೆಗೆ ಜಪಾನ್ ದೇಶದಿಂದ ಶೇ.0.1 ಬಡ್ಡಿ ದರದಲ್ಲಿ ಸಾಲ ಪಡೆಯಲಾಗುತ್ತಿದೆ ಎಂದು ನಿಗಮವು ಮಾಹಿತಿ ನೀಡಿದೆ. 2026ರ ವೇಳೆಗೆ ದೇಶದಲ್ಲಿ ಮೊತ್ತ ಮೊದಲ ಬುಲೆಟ್ ಟ್ರೈನ್ ಹಳಿಯ ಮೇಲೆ ಸಂಚರಿಸಲಿದೆ ಎಂದು ಈಗಾಗಲೇ ಕೇಂದ್ರವು ಹೇಳಿದೆ.  (ಕೃಪೆ : ಪಿಟಿಐ, ಮಿಂಟ್)

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

Director Special | “ಮಠ” ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

Next Post

ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

Next Post

ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

#Mangalyaan | ಮಂಗಳಯಾನ ಯೋಜನೆ : ವಿಶ್ವ ಭೂಪಟದಲ್ಲಿ ಇಸ್ರೊ ಚಾರಿತ್ರಿಕ ಸಾಧನೆಗೆ 11 ವರ್ಷ

Please login to join discussion

Like Us on Facebook

Follow Us on Twitter

Recent News

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

June 12, 2025

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

June 12, 2025

Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

June 12, 2025
ಸಾಂದರ್ಭಿಕ ಚಿತ್ರ

Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

June 12, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d