Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Bullet Train | ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ : ಸಮುದ್ರ ತಳದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ

508 ಕಿಮೀ ಉದ್ದದ ಬುಲೆಟ್ ಟ್ರೈನ್ ಕಾರಿಡಾರ್‌ಗಾಗಿ 20ರ ಪೈಕಿ 12 ಸೇತುವೆ ನಿರ್ಮಾಣ ಕಾರ್ಯ ಪೂರ್ಣ.

by Bengaluru Wire Desk
November 4, 2024
in News Wire, Public interest
Reading Time: 1 min read
0

ನವದೆಹಲಿ, ನ.04 www.bengaluruwire.com : ಮುಂಬೈ-ಅಹಮದಾಬಾದ್ ನಡುವಣ ದೇಶದ ಮೊತ್ತಮೊದಲ 508 ಕಿಮೀ ಉದ್ದದ ಬುಲೆಟ್ ಟ್ರೈನ್ ಕಾರಿಡಾರ್‌ಗಾಗಿ ಗುಜರಾತ್‌ನಲ್ಲಿ ನದಿಗಳ ಮೇಲೆ ಒಟ್ಟು 20 ಕಡೆಗಳಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ಅವುಗಳ ಪೈಕಿ 12 ಸೇತುವೆ ನಿರ್ಮಾಣ ಪೂರ್ಣಗೊಂಡಿದೆ ಎಂದು ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (National Highspeed Rail Corporation – NHSRCL) ಅಧಿಕಾರಿಗಳು ತಿಳಿಸಿದ್ದಾರೆ.

ನವಸಾರಿ ಜಿಲ್ಲೆಯ ಖರೇರಾ ನದಿಯ ಮೇಲೆ 120 ಮೀಟರ್ ಉದ್ದದ ಸೇತುವೆಯು ಗುಜರಾತ್‌ನಲ್ಲಿ ಇತ್ತೀಚೆಗೆ ಪೂರ್ಣಗೊಂಡ 12 ನೇ ಸೇತುವೆಯಾಗಿದೆ ಎಂದು ಎನ್‌ಎಚ್‌ಎಸ್‌ಆರ್‌ಸಿಎಲ್ ತಿಳಿಸಿದೆ. ಬುಲೆಟ್ ರೈಲು ಯೋಜನೆಯು ಗುಜರಾತ್ ನಲ್ಲಿ 352 ಕಿಮೀ ಮತ್ತು ಮಹಾರಾಷ್ಟ್ರದಲ್ಲಿ 156 ಕಿಮೀಗಳಷ್ಟು ಉದ್ದದ ರೈಲು ಮಾರ್ಗಗಳು ಒಳಗೊಂಡಿದೆ.

ಒಟ್ಟು ಎಷ್ಟು ರೈಲು ನಿಲ್ದಾಣಗಳಿವೆ?:

ಮುಂಬೈ, ಥಾಣೆ, ವಿರಾರ್, ಬೋಯ್ಸರ್, ವಾಪಿ, ಬಿಲಿಮೋರಾ, ಸೂರತ್, ಭರೂಚ್, ವಡೋದರಾ, ಆನಂದ್/ನಾಡಿಯಾಡ್, ಅಹಮದಾಬಾದ್ ಮತ್ತು ಸಬರಮತಿಯಲ್ಲಿ ಒಟ್ಟು 12 ನಿಲ್ದಾಣಗಳು ಇರಲಿವೆ.

ಎರಡು ನಗರಗಳ ನಡುವಿನ ಪ್ರಯಾಣದ ಅವಧಿ 3 ಗಂಟೆಗೆ ಇಳಿಕೆ :

ರೈಲು ಅಹಮದಾಬಾದ್ ಮತ್ತು ಮುಂಬೈ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6 ರಿಂದ 8 ಗಂಟೆಗಳಿಂದ ಸುಮಾರು 3 ಗಂಟೆಗಳವರೆಗೆ ಕಡಿಮೆ ಮಾಡುವ ನಿರೀಕ್ಷೆಯಿದೆ. ಬುಲೆ್ ಟ್ರೈನ್ ಪ್ರತಿ ಗಂಟೆಗೆ 320 ಕಿ.ಮೀ ವೇಗದಲ್ಲಿ ಚಲಿಸುತ್ತದೆ. 

ಬುಲೆಟ್ ಟ್ರೈನ್ ಕಾರಿಡಾರ್ ವ್ಯಾಪ್ತಿಯ ಮುಂಬೈ-ಅಹಮದಾಬಾದ್‌ನ ವಾಪಿ ಮತ್ತು ಸೂರತ್ ಬುಲೆಟ್ ರೈಲು ನಿಲ್ದಾಣಗಳ (ದಕ್ಷಿಣ ಗುಜರಾತ್‌ನಲ್ಲಿ) ನಡುವಿನ ಎಲ್ಲಾ ಒಂಬತ್ತು ನದಿ ಸೇತುವೆಗಳ ಪೂರ್ಣಗೊಳಿಸುವಿಕೆಯನ್ನು ಸೂಚಿಸುವ ನವಸಾರಿ ಜಿಲ್ಲೆಯ ಖರೇರಾ ನದಿಯ ಮೇಲಿನ ಸೇತುವೆಯು ಅಕ್ಟೋಬರ್ 29, 2024 ರಂದು ಪೂರ್ಣಗೊಂಡಿದೆ” ಎಂದು ಎನ್ ಎಚ್ ಎಸ್ ಆರ್ ಸಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬುಲೆಟ್ ಟ್ರೈನ್ ಯೋಜನೆ ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿರುವ ಸ್ಥಳದ ಪಕ್ಷಿನೋಟ.

ಖರೇರಾ ಅಂಬಿಕಾ ನದಿಯ ಉಪನದಿಗಳಲ್ಲಿ ಒಂದಾಗಿದೆ. ಇದು ಗುಜರಾತ್ ಮತ್ತು ಮಹಾರಾಷ್ಟ್ರದ ಗಡಿ ಪ್ರದೇಶದ ವಂಸ್ಡಾ ತಾಲೂಕಿನ ಬೆಟ್ಟಗಳಿಂದ ಹುಟ್ಟುತ್ತದೆ. ಈ ನದಿಯು ವಾಪಿ ಬುಲೆಟ್ ರೈಲು ನಿಲ್ದಾಣದಿಂದ 45 ಕಿಮೀ ಮತ್ತು ಬಿಲಿಮೊರಾ ನಿಲ್ದಾಣದಿಂದ 6 ಕಿಮೀ ದೂರದಲ್ಲಿದೆ ಎಂದು ಅದು ಹೇಳಿದೆ.

ಖರೇರಾ ಅಲ್ಲದೆ, ವಾಪಿ ಮತ್ತು ಸೂರತ್ ನಡುವೆ ಪರ್, ಪೂರ್ಣ, ಮಿಂಧೋಲಾ, ಅಂಬಿಕಾ, ಔರಂಗ, ಕೊಲಕ್, ಕಾವೇರಿ ಮತ್ತು ವೆಂಗನಿಯಾ ನದಿಗಳ ಮೇಲೆ ಸೇತುವೆಗಳನ್ನು ನಿರ್ಮಿಸಲಾಗಿದೆ. ಪೂರ್ಣಗೊಂಡಿರುವ ಇತರ ಸೇತುವೆಗಳು ಧಾಧರ್ (ವಡೋದರಾ ಜಿಲ್ಲೆ), ಮೊಹರ್ ಮತ್ತು ವತ್ರಕ್ (ಎರಡೂ ಖೇಡಾ ಜಿಲ್ಲೆಯಲ್ಲಿ) ಇವೆ. ಅಕ್ಟೋಬರ್ 21 ರಂತೆ, ಬುಲೆಟ್ ರೈಲು ಯೋಜನೆಗೆ ಬೇಕಾದ 1,389.5 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಯೋಜನೆಗೆ ಎಲ್ಲಾ ಸಿವಿಲ್ ಮತ್ತು ಡಿಪೋ ನಿರ್ಮಾಣ ಸೇರಿದಂತೆ ಗುಜರಾತ್ ಭಾಗದ ರೈಲ್ವೆ ಮಾರ್ಗದ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. ಎಲ್ಲ 12 ನಿಲ್ದಾಣಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬುಲೆಟ್ ಟ್ರೈನ್ ಸುರಂಗ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

7 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ :

7 ಕಿಮೀ ಉದ್ದದ ಸಮುದ್ರದ ಮೂಲಕ ಹಾದುಹೋಗುವ 21 ಕಿ.ಮೀ ಸುರಂಗದ ಕೆಲಸವೂ ಪ್ರಾರಂಭವಾಗಿದೆ. “ಒಂದು ಸುರಂಗದಲ್ಲಿ ಬುಲೆಟ್ ರೈಲಿನ ಯುಪಿ ಮತ್ತು ಡಿಎನ್ (ಕೆಳಗೆ) ಟ್ರ್ಯಾಕ್‌ಗಳನ್ನು ಅಳವಡಿಸಲು ಅನುವಾಗುವಂತೆ 12.1 ಮೀ ವ್ಯಾಸವನ್ನು ಹೊಂದಿರುವ ಸಮುದ್ರದೊಳಗಿನ ಸುರಂಗವು ನೆಲಮಟ್ಟದಿಂದ ಸುಮಾರು 36 ಮೀ ಆಳದಲ್ಲಿರಲಿದೆ. ಅಂತಹ ದೊಡ್ಡ ವ್ಯಾಸದ ಸುರಂಗವನ್ನು ದೇಶದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗುತ್ತಿದೆ” ಎಂದು ಅದು ಹೇಳಿದೆ.

ಬುಲೆಟ್ ಟ್ರೈನ್ ಒಟ್ಟು 21 ಕಿ.ಮೀ ಸುರಂಗದಲ್ಲಿ ಸಂಚರಿಸಲಿದೆ.  ಈ ಪೈಕಿ 16 ಕಿ.ಮೀ ಸುರಂಗ ಮಾರ್ಗವನ್ನು ಟನಲ್ ಬೋರಿಂಗ್ ಯಂತ್ರವನ್ನು ಬಳಸಿ ಮತ್ತು ಉಳಿದ 5 ಕಿ.ಮೀ ಅನ್ನು ಹೊಸ ಆಸ್ಟ್ರಿಯನ್ ಟನೆಲಿಂಗ್ ವಿಧಾನದಿಂದ ನಿರ್ಮಿಸಲು ಯೋಜಿಸಲಾಗಿದೆ ಎಂದು ಎನ್‌ಎಚ್‌ಎಸ್‌ಆರ್‌ಸಿಎಲ್ ಹೇಳಿದೆ.

2017ರಲ್ಲಿ ಆರಂಭವಾದ ಈ ಯೋಜನೆಗೆ ಒಟ್ಟು 1.08 ಲಕ್ಷ ಕೋಟಿ ರೂ. ಅಂದಾಜು ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರವು ಎನ್‌ಎಚ್‌ಎಸ್‌ಆರ್‌ಸಿಎಲ್ ನಿಗಮಕ್ಕೆ 10,000 ಕೋಟಿ ರೂ. ಅನುದಾನ ನೀಡಿದೆ. ಇನ್ನು ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ತಲಾ 5,000 ಕೋಟಿ ರೂ. ಭರಿಸುತ್ತವೆ. ಉಳಿದಂತೆ ಯೋಜನೆಗೆ ಜಪಾನ್ ದೇಶದಿಂದ ಶೇ.0.1 ಬಡ್ಡಿ ದರದಲ್ಲಿ ಸಾಲ ಪಡೆಯಲಾಗುತ್ತಿದೆ ಎಂದು ನಿಗಮವು ಮಾಹಿತಿ ನೀಡಿದೆ. 2026ರ ವೇಳೆಗೆ ದೇಶದಲ್ಲಿ ಮೊತ್ತ ಮೊದಲ ಬುಲೆಟ್ ಟ್ರೈನ್ ಹಳಿಯ ಮೇಲೆ ಸಂಚರಿಸಲಿದೆ ಎಂದು ಈಗಾಗಲೇ ಕೇಂದ್ರವು ಹೇಳಿದೆ.  (ಕೃಪೆ : ಪಿಟಿಐ, ಮಿಂಟ್)

WhatsApp Join our WhatsApp Channel
Previous Post

Director Special | “ಮಠ” ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

Next Post

ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

Next Post

ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

#Mangalyaan | ಮಂಗಳಯಾನ ಯೋಜನೆ : ವಿಶ್ವ ಭೂಪಟದಲ್ಲಿ ಇಸ್ರೊ ಚಾರಿತ್ರಿಕ ಸಾಧನೆಗೆ 11 ವರ್ಷ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group