Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Waqf Land row | ವಕ್ಫ್ ಆಸ್ತಿ ವಿವಾದ : ನ.7ರಂದು ರಾಜ್ಯಕ್ಕೆ ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್‌ ಭೇಟಿ

ನ.7 ರಂದು ವಕ್ಫ್ ಬೋರ್ಡ್‌ನಿಂದ ತೊಂದರೆಗೆ ಸಿಲುಕಿದ ರೈತರು, ಮಠ, ದೇವಸ್ಥಾನಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. | ದೇವಾಲಯಗಳ ಆಸ್ತಿಗಳನ್ನು ದೇವರ ಹೆಸರಲ್ಲಿ ನೋಂದಣಿ ಮಾಡಲು ಪೇಜಾವರ ಶ್ರೀ ಆಗ್ರಹ

by Bengaluru Wire Desk
November 5, 2024
in Bengaluru Focus, News Wire, Public interest
Reading Time: 1 min read
0
Waqf JPC Chairman Jagadambika Pal

ವಕ್ಫ್ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.05 www.bengaluruwire.com : ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ತಾರಕಕ್ಕೇರಿದೆ. ರೈತರು, ಸಾರ್ವಜನಿಕರು ಮಠಾಧೀಶರುಗಳು, ವಿಪಕ್ಷಗಳು ಸರ್ಕಾರದ ಕ್ರಮವನ್ನು ತೀಕ್ಷ್ಣವಾಗಿ ವಿರೋಧಿಸುತ್ತಿರುವ ಮಧ್ಯೆಯೇ ವಕ್ಫ್‌ ಜಂಟಿ ಸಂಸದೀಯ ಸಮಿತಿ (Joint Parlimentary Committee) ಅಧ್ಯಕ್ಷ ಜಗದಾಂಬಿಕ ಪಾಲ್‌ (Jagdambika Pal) ಅವರು ನ.7 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಜಗದಾಂಬಿಕ ಪಾಲ್‌ ಅವರು ಹುಬ್ಬಳ್ಳಿ ಮತ್ತು ಬಿಜಾಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಜೆಪಿಸಿಗೆ ವಕ್ಫ್ ಆಸ್ತಿ ವಿಚಾರದ ಬಗ್ಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ರೈತರ ಅಹವಾಲು ಆಲಿಸಲು, ರೈತರನ್ನು ವಕ್ಫ್ ನಿಯಮಗಳ ತಿದ್ದುಪಡಿಗೆ ಸಾಕ್ಷ್ಯ ಮಾಡುವಂತೆ ಮನವಿ ಮಾಡಿದ್ದರು. ಹೀಗಾಗಿ ಅಧ್ಯಕ್ಷ ಜಗದಾಂಬಿಕ ಪಾಲ್‌ ನ.7 ರಂದು ವಕ್ಫ್ ಬೋರ್ಡ್‌ನಿಂದ ತೊಂದರೆಗೆ ಸಿಲುಕಿದ ರೈತರು, ಮಠ, ದೇವಸ್ಥಾನಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ.

ಜೆಪಿಸಿ ಅಧ್ಯಕ್ಷರ ಭೇಟಿ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತಂತೆ ಅಧಿಕೃತ ಪೋಸ್ಟ್ ಮಾಡಿದ್ದು, ವಕ್ಫ್‌ನ ಕ್ರಮದಿಂದ ಸಂತ್ರಸ್ತರಾದ ರೈತರೊಂದಿಗೆ ಸಂವಾದ ನಡೆಸಲು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ಬಿಜಾಪುರಕ್ಕೆ ಭೇಟಿ ನೀಡಬೇಕೆಂಬ ನನ್ನ ಮನವಿಗೆ ವಕ್ಫ್‌ನ ಜೆಪಿಸಿ ಅಧ್ಯಕ್ಷರು  ಒಪ್ಪಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರು ರೈತ ಸಂಘಟನೆಗಳು ಹಾಗೂ ಮಠಾಧೀಶರೊಂದಿಗೆ ಸಂವಾದ ನಡೆಸಲಿದ್ದು, ಅವರಿಗೆ ನೀಡಿದ ಮನವಿಗಳನ್ನು ಜೆಪಿಸಿ ಮುಂದೆ ಇಡಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ವಿಜಯಪುರದಲ್ಲಿ ರೈತರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದಾಗಿನಿಂದ ರಾಜ್ಯದಲ್ಲಿ ವಕ್ಫ್ ವಿವಾದದ ಕಿಡಿ ಹೊತ್ತಿಕೊಂಡಿದೆ. ಇದೇ ರೀತಿ ರಾಜ್ಯದ ಕೆಲವು ಭಾಗಗಳಲ್ಲಿ ವಕ್ಫ್ ಜಾಗವೆಂದು ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿರುವ ಪ್ರಕರಣಗಳು ಕೇಳಿಬಂದಿದೆ. ರಾಜ್ಯ ಸರ್ಕಾರದ ಈ ಧೋರಣೆ ಖಂಡಿಸಿ ಬಿಜೆಪಿಯು ಬಹಿರಂಗ ವಿರೋಧ ವ್ಯಕ್ತಪಡಿಸಿ  ಪ್ರತಿಭಟನೆ, ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿ ಎಲ್ಲಾ ರೀತಿಯ ವಕ್ಫ್ ಆಸ್ತಿ ನೋಂದಣಿ ಸ್ಥಗಿತಗೊಳಿಸುವಂತೆ ಪತ್ರ ಬರೆದಿದೆ. ವಕ್ಫ್ ಆಸ್ತಿ ವಿವಾದ ದಿನೇ ದಿನೇ ಎಲ್ಲೆಡೆ ವ್ಯಾಪಿಸಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಬೋರ್ಡ್‌ ರೈತರು ಮತ್ತಿತರರಿಗೆ ನೀಡಿದ್ದ ನೋಟಿಸ್‌ ಹಿಂಪಡೆಯಲು ನಿರ್ಧರಿಸಿದೆ. ಆದರೆ ಅದಾಗಲೇ ಕಾಂಗ್ರೆಸ್ ಸರ್ಕಾರದ ನಡೆಯ ವಿರುದ್ಧ ಲಕ್ಷಾಂತರ ಜನರು ವ್ಯಾಪಕವಾಗಿ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ : ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

ದೇವಾಲಯಗಳ ಆಸ್ತಿಯನ್ನು ದೇವರ ಹೆಸರಲ್ಲಿ ನೋಂದಣಿಗೆ ಪೇಜಾವರ ಶ್ರೀ ಆಗ್ರಹ :

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ರಾಜ್ಯದಲ್ಲಿ ಏಕಾಏಕಿ ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejavara Vishwaprasanna Tirtha Swamiji), ರೈತರ ಜಮೀನು, ಮಠಗಳ ಆಸ್ತಿಯಲ್ಲಿ ವಕ್ಫ್ ಹೆಸರು ಕಾಣಿಸಿಕೊಳ್ಳುತ್ತಿದೆ. ನಮ್ಮಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಡಿ ಅನೇಕ ದೇವಾಲಯಗಳಿವೆ. ಮೊದಲು ಅವುಗಳ ಆಸ್ತಿ ರಕ್ಷಣೆಗೆ ಮುಂದಾಗಬೇಕು. ದೇವಸ್ಥಾನದ ಆಸ್ತಿಗಳನ್ನು ದೇವರ ಹೆಸರಿನಲ್ಲಿ ನೋಂದಣಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಶ್ರೀಗಳು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿವೆ. ಜನರಿಗೆ ಇಷ್ಟು ಭಯ ಹಾಗೂ ಗೊಂದಲ ಉಂಟುಮಾಡುವ ಕೆಲಸ ಆಗಬಾರದು. ಜನರಿಗಾಗಿ ಆದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಸರ್ಕಾರಕ್ಕೆ ಬುದ್ದಿವಾದ ಹೇಳಿದ್ದಾರೆ. ಇದನ್ನೂ ಓದಿ : BW EXCLUSIVE | ರಾಜ್ಯ ಸರ್ಕಾರ- ಬೆಂಗಳೂರು ವಿವಿ ನಿಯಮ ಉಲ್ಲಂಘನೆ : ಜ್ಞಾನಭಾರತಿ ಕ್ಯಾಂಪಸ್ 673 ಎಕರೆ ಜೀವ ವೈವಿಧ್ಯತಾ ವನಕ್ಕೆ ಗಂಡಾಂತರ!!

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#Mangalyaan | ಮಂಗಳಯಾನ ಯೋಜನೆ : ವಿಶ್ವ ಭೂಪಟದಲ್ಲಿ ಇಸ್ರೊ ಚಾರಿತ್ರಿಕ ಸಾಧನೆಗೆ 11 ವರ್ಷ

Next Post

E-Shram | ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

Next Post

E-Shram | ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

Namma Metro | ನಾಳೆಯಿಂದ ನಾಗಸಂದ್ರ ಮಾದಾವರ ನಡುವೆ ಮೆಟ್ರೊ ಸಂಚಾರ ಆರಂಭ : ಸಾರ್ವಜನಿಕ ಸೇವೆಗೆ ಲಭ್ಯ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group