Tuesday, June 17, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

  • Bengaluru Focus

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

    ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

    UK F-35 Fighter Jet

    ಬ್ರಿಟಿಷ್ ಎಫ್-35 ಫೈಟರ್ ಜೆಟ್ ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶ: ಭಾರತ-ಯುಕೆ ಸಹಕಾರಕ್ಕೆ ಸಾಕ್ಷಿ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

  • Bengaluru Focus

    ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ.

    ಸಾರಿಗೆ ಸಿಬ್ಬಂದಿ ಮೇಲಿನ ಹಲ್ಲೆ: ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಪತ್ರ

    BW SPECIAL | ಕಬ್ಬನ್‌ ಪಾರ್ಕ್‌ನಲ್ಲಿ ನವೀಕೃತ ‘ನಮ್ಮ ಬೆಂಗಳೂರು ಅಕ್ವೇರಿಯಂ’: ಜಲಸಂಪತ್ತಿನ ವಿಸ್ಮಯ ಲೋಕ ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ

    ಶೇ.100 ಸಮೀಕ್ಷೆ ಪೂರ್ಣಗೊಳಿಸಲು ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ: ಬಿಬಿಎಂಪಿ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home Bengaluru Focus

Viral Post | ಬೆಂಗಳೂರಿನಲ್ಲಿ ಬಾಡಿಗೆ ಮನೆಗೆ ದುಬಾರಿ ಭದ್ರತಾ ಠೇವಣಿ : ಭಾರೀ ಚರ್ಚೆ ಹುಟ್ಟು ಹಾಕಿದೆ ಈ ವೈರಲ್ ಪೋಸ್ಟ್

ಹೆಚ್ಚಿನ ಬೆಲೆಗೆ ಬಾಡಿಗೆ ಹಣ ನೀಡುವ ಬದಲು ಮನೆ ಖರೀದಿಸುವುದು ಆರ್ಥಿಕವಾಗಿ ವಿವೇಕಯುತ ನಿರ್ಧಾರವಾಗಿರುತ್ತೆ ಎಂದು ಕೆಲವರು ಕಮೆಂಟ್ ಮಾಡಿದರೆ, ಇತರರು ಮಾರುಕಟ್ಟೆಯಲ್ಲಿ ದುರಾಸೆಯ ಮನೆ ಮಾಲೀಕರ ಕಾರಣದಿಂದ ಬಾಡಿಗೆ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

by Bengaluru Wire Desk
November 13, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ನ.13 www.bengaluruwire.com : ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ ರಾಜಧಾನಿ ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದುಬಾರಿಯಾಗುತ್ತಿರುವ ಬಗ್ಗೆ, ಮನೆ ಮಾಲೀಕರ ದುರಾಸೆಯ ಬಗ್ಗೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

‘ಬೆಂಗಳೂರು ಬಾಡಿಗೆ ಸಂಕಟ’ದ ಇತ್ತೀಚಿನ ಪ್ರಕರಣದಲ್ಲಿ ತಿಂಗಳಿಗೆ ₹ 40,000 ಅಪಾರ್ಟ್‌ಮೆಂಟ್‌ಗೆ ₹ 5 ಲಕ್ಷ ಭದ್ರತಾ ಠೇವಣಿಯಾಗಿ ಪಾವತಿಸಲು ಕೇಳಲಾಗಿದೆ ಎಂದು ಹರ್ನಿಧ್ ಕೌರ್ ಎಂಬುವರು ನಗರದಲ್ಲಿ ದುಬಾರಿ ಮನೆ ಬಾಡಿಗೆ ಸಂಕಷ್ಟದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ನೆಟ್ಟಿಗರನ್ನು ಸೂಜಿಗಲ್ಲಿನಂತೆ ಸೆಳೆದಿದೆ. ನಗರದಲ್ಲಿ ಬಾಡಿಗೆ ಬೆಲೆಗಳ ನಿರ್ಧಾರಕ್ಕೆ “ನಿಯಂತ್ರಣವಿಲ್ಲ” ಎಂದು ಹಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“40 ಸಾವಿರ ರೂ. ಬಾಡಿಗೆಯ ಫ್ಲಾಟ್‌ಗೆ 5 ಲಕ್ಷ ಠೇವಣಿ.  ನಾನು ತುಂಬಾ ದಣಿದಿದ್ದೇನೆ” ಎಂದು ಕೌರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದೆಹಲಿಯಂತಹ ಅನೇಕ ನಗರಗಳಲ್ಲಿ, ಭದ್ರತಾ ಠೇವಣಿಯು ಸಾಮಾನ್ಯವಾಗಿ ಒಂದು ಅಥವಾ ಎರಡು ತಿಂಗಳ ಬಾಡಿಗೆಯ ಲೆಕ್ಕದಲ್ಲಿರುತ್ತದೆ.  ಗಗನಕ್ಕೇರುತ್ತಿರುವ ರಿಯಲ್ ಎಸ್ಟೇಟ್ ಬೆಲೆಗಳು ಮತ್ತು ಸ್ಥಳಾವಕಾಶದ ಕೊರತೆಗೆ ಹೆಸರುವಾಸಿಯಾಗಿರುವ ಬೆಂಗಳೂರಿನಲ್ಲಿ, ಈ ಮೊತ್ತವು ಐದು ಅಥವಾ 10 ತಿಂಗಳ ಬಾಡಿಗೆಗೆ ಹೆಚ್ಚಾಗಬಹುದು.

ಆದರೆ ಸಾಮಾಜಿಕ ಮಾಧ್ಯಮದಲ್ಲಿ ಸಾಮಾನ್ಯ ಒಮ್ಮತವೇನಂದರೆ, ಒಂದು ವರ್ಷದ ಬಾಡಿಗೆಯೇ ₹ 4.8 ಲಕ್ಷದಷ್ಟಿದೆ. ಬೆಂಗಳೂರಿನ ಮಾನದಂಡಗಳ ಪ್ರಕಾರ ₹ 5 ಲಕ್ಷ ಭದ್ರತಾ ಠೇವಣಿಯಾಗಿದೆ. ಈ ಸೆಕ್ಯುರಿಟಿ ಡೆಪಾಸಿಟ್ ಒಂದು ವರ್ಷದ ಮೌಲ್ಯದ ಬಾಡಿಗೆಯನ್ನು ಮೀರಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಗಮನಸೆಳೆದಿದ್ದಾರೆ.

ಕೌರ್ ಅವರ ಪೋಸ್ಟ್ ಆನ್‌ಲೈನ್‌ನಲ್ಲಿ ವೈರಲ್ ಆಗಲು ಶುರುವಾಗುತ್ತಿದ್ದಂತೆ, ಆಕೆಗೆ ಹಲವಾರು ಆಶ್ಚರ್ಯಕರ ಪ್ರಶ್ನೆಗಳು ಕೇಳಿ ಬಂದವು. “ಒಂದು ವರ್ಷ ಠೇವಣಿ?  ಯಾವ ನಗರ?  ಇದು ಯಾವಾಗ ರೂಢಿಯಾಯಿತು?  ಇದು ಅನೈತಿಕವಲ್ಲ ಎಂದರೆ ಹೇಗೆ?  ಎಂದು ಫಿಟ್ನೆಸ್ ಕೋಚ್ ಚಿರಾಗ್ ಬರ್ಜಾತ್ಯಾ ಪ್ರಶ್ನಿಸಿದ್ದಾರೆ.

 “ಬೆಂಗಳೂರಿನ ಮನೆ ಮಾಲೀಕರು ಕಳ್ಳರು.  ನೀವು ಖಾಲಿ ಮಾಡುವಾಗ ಅವರು ನಿಮಗೆ ಬಹಳ ಕಷ್ಟ ಕೊಡುತ್ತಾರೆ”ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ. “ನಿಖಿಲ್ ಕಾಮತ್ ಅವರು ಮನೆ ಖರೀದಿಸಲು ಮತ್ತೊಂದು ಕಾರಣವಾಗಿರಬಹುದು” ಎಂದು ಎಕ್ಸ್ ಬಳಕೆದಾರ ನಿರಾಜ್ ಲೇವಡಿ ಮಾಡಿದ್ದಾರೆ.

ಭಾರತದಲ್ಲಿ ಯಾವ ನಗರವು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ ಎಂಬ ಹಳೆಯ ಚರ್ಚೆ ಪೋಸ್ಟ್ ನಲ್ಲಿ ಮರು ಆರಂಭವಾಗಿದೆ.  “ಭಾರತದಲ್ಲಿ ವಾಸಿಸಲು ದೆಹಲಿ ಅತ್ಯುತ್ತಮ ಸ್ಥಳವಾಗಿದೆ.  ಸಾರ್ವಜನಿಕ ಸಾರಿಗೆ ಉತ್ತಮವಾಗಿದೆ, ಉತ್ತಮ ಆಹಾರ, ಉತ್ತಮ ರಾತ್ರಿ ಜೀವನ, ಹೆಚ್ಚು ಹಸಿರು, ಕಡಿಮೆ ಸಂಚಾರ, ಕೈಗೆಟುಕುವ ದರ. ಆದರೆ ನಾವು ಅಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸಬೇಕಾಗಿದೆ.  ಮುಂಬೈ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಖಂಡಿತವಾಗಿಯೂ ಮುಂದಿದೆ. ಆದರೆ ದೆಹಲಿಗಿಂತ ಬೆಂಗಳೂರಿನಲ್ಲಿ ಏನೂ ಇಲ್ಲ ಎಂದು ಎಕ್ಸ್ ಬಳಕೆದಾರರು ಬರೆದಿದ್ದಾರೆ.

ಅಂತಹ ಹೆಚ್ಚಿನ ಬೆಲೆಗೆ ಬಾಡಿಗೆ ಹಣ ನೀಡುವ ಬದಲು ಮನೆ ಖರೀದಿಸುವುದು ಆರ್ಥಿಕವಾಗಿ ವಿವೇಕಯುತ ನಿರ್ಧಾರವಾಗಿರುತ್ತೆ ಎಂದು ಕೆಲವರು ಕಮೆಂಟ್ ಮಾಡಿದರೆ, ಇತರರು ಮಾರುಕಟ್ಟೆಯಲ್ಲಿ ದುರಾಸೆಯ ಮನೆ ಮಾಲೀಕರ ಕಾರಣದಿಂದ ಬಾಡಿಗೆ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ. ಐಟಿ ಸಿಟಿಯಲ್ಲೂ ಈಗಂತೂ ಬಾಡಿಗೆ ಮನೆಗಳ‌ ಸಂಖ್ಯೆ ಅತಿಹೆಚ್ಚಾಗಿದ್ದು, ದುಬಾರಿ ಬಾಡಿಗೆ ನಿಯಂತ್ರಣಕ್ಕೆ ಸರ್ಕಾರ ಮಾನದಂಡ, ಸೂಕ್ತ ನಿಯಮಾವಳಿ, ಪರಿಶೀಲನೆಯಂತಹ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.

5 lakh deposit for a flat with 40k rent :)))))

I’m so tired :))))

— Harnidh Kaur (@harnidhish) November 11, 2024

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

APAAR ID Card | ಆಧಾರ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ‘ಅಪಾರ್’ ಕಾರ್ಡ್ ವಿತರಣಾ ಪ್ರಕ್ರಿಯೆಗೆ ಚಾಲನೆ

Next Post

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

Next Post

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

Please login to join discussion

Like Us on Facebook

Follow Us on Twitter

Recent News

ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

June 16, 2025

2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

June 16, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಯಲಹಂಕ ವಲಯದಲ್ಲಿ ಕಟ್ಟಡಗಳ ನಿಯಮ ಉಲ್ಲಂಘನೆ : 12 ಸ್ಥಳಗಳಲ್ಲಿ ವ್ಯತಿರಿಕ್ತ ಭಾಗಗಳ ತೆರವು ಕಾರ್ಯಾಚರಣೆ

June 16, 2025

2027ರಲ್ಲಿ ಭಾರತದಲ್ಲಿ ಮುಂದಿನ ಜನಗಣತಿ: ಕೇಂದ್ರ ಸರ್ಕಾರದ ಅಧಿಕೃತ ಅಧಿಸೂಚನೆ

June 16, 2025

ಮೊಬೈಲ್ ಹಾಜರಾತಿ ಜುಲೈ 1 ರಿಂದ ಕಡ್ಡಾಯ: ವೈದ್ಯರು ಸಿಬ್ಬಂದಿ ಲಭ್ಯತೆ ಸುಧಾರಣೆಗೆ ಕ್ರಮ

June 16, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d