Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಹೊಂಬಾಳೆ ಫಿಲಮ್ಸ್ ಪೌರಾಣಿಕ‌ ‘ಮಹಾವತಾರ್ ನರಸಿಂಹ’ ಟೀಸರ್ ಬಿಡುಗಡೆ

ಇದೊಂದು 3ಡಿ ಹಾಗೂ ಅನಿಮೇಶನ್ ಸಿನಿಮಾ | ವಿಷ್ಣುವಿನ ಮಹಾವತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದೆ.

by Bengaluru Wire Desk
November 16, 2024
in News Wire, Public interest
Reading Time: 1 min read
0

ಬೆಂಗಳೂರು, ನ.16 www.bengaluruwire.com : ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ ಈಗಾಗಲೇ ನೂರಾರು ಕೋಟಿ ಪ್ರಾಜೆಕ್ಟ್​ಗಳನ್ನು ಘೋಷಿಸಿದ್ದು, ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಇದರ ಪೋಸ್ಟರ್ ಟೀಸರನ್ನು ಇಂದು ಬಿಡುಗಡೆ ಮಾಡಿದೆ. ಆ ಮೂಲಕ ಆನಿಮೇಷನ್ ನಲ್ಲಿ ನರಸಿಂಹಾವತಾರವನ್ನು ಪ್ರೇಕ್ಷಕರು ನಿರೀಕ್ಷಿಸಬಹುದು.

ಹೊಂಬಾಳೆ ಫಿಲಮ್ಸ್ ಮೊದಲ ಬಾರಿಗೆ ಪೌರಾಣಿಕ ಕತೆಯ ಆನಿಮೇಷನ್ ಸಿನಿಮಾದ ಮೇಲೆ ಬಂಡವಾಳ ಹಾಕುತ್ತಿದೆ. ‘ನರಸಿಂಹ’ ಸಿನಿಮಾವನ್ನು ತನ್ನ ಮುಂದಿನ ಸಿನಿಮಾ ಎಂದು ಘೋಷಣೆ ಮಾಡಿದೆ.

ಈ ಸಿನಿಮಾಕ್ಕೆ ‘ಮಹಾವತಾರ್ ನರಸಿಂಹ’ ಎಂದು ಹೆಸರಿಟ್ಟಿದ್ದು ಇದೊಂದು 3ಡಿ ಸಿನಿಮಾ ಆಗಿರಲಿದೆ. ಇದು ನಿಜ ನಟರಿಲ್ಲದ ಆನಿಮೇಷನ್ ಸಿನಿಮಾ ಹೇಳಲಾಗುತ್ತಿದೆ. ಈ ಸಿನಿಮಾವನ್ನು ಭಾರತದ ಜನಪ್ರಿಯ ಅನಿಮೇಷನ್ ಸಿನಿಮಾ ಸ್ಟುಡಿಯೋ ಕ್ಲೀಮ್ ಸಹ ನಿರ್ಮಾಣ ಮಾಡುತ್ತಿದೆ. ಕ್ಲೀಮ್​ನ ಅಶ್ವಿನ್ ಕುಮಾರ್ ಅವರು ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಭಾರಿ ಗಾತ್ರದ ನರಸಿಂಹ ಹಾಗೂ ನರಸಿಂಹನ ಎದುರು ನಿಂತಿರುವ ಹಿರಣ್ಯಕಶಪುವಿನ ಪೋಸ್ಟರನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಣ್ಣ ಟೀಸರನ್ನು ಬಿಡುಗಡೆ ಮಾಡಿದೆ.

ಎಕ್ಸ್ ಅಧಿಕೃತ ಖಾತೆಯಲ್ಲಿ ಹೊಂಬಾಳೆ ಫಿಲಮ್ಸ್ ಮಹಾವತಾರ್ ಟೇಲ್ಸ್ ಹೆಸರಿನಲ್ಲಿ ಖಾತೆ ತೆರೆದಿದ್ದು, “ನಂಬಿಕೆಗೆ ಸವಾಲು ಬಂದಾಗ, ಅವನು ಕಾಣಿಸಿಕೊಳ್ಳುತ್ತಾನೆ.

 ಕತ್ತಲೆ ಮತ್ತು ಅವ್ಯವಸ್ಥೆಯಿಂದ ಛಿದ್ರಗೊಂಡ ಜಗತ್ತಿನಲ್ಲಿ… ಭಗವಾನ್ ವಿಷ್ಣುವಿನ ಅತ್ಯಂತ ಶಕ್ತಿಶಾಲಿ ಅವತಾರದ, ಅರ್ಧ ಮನುಷ್ಯ, ಅರ್ಧ ಸಿಂಹ ಅವತಾರ ಗೋಚರತೆಗೆ ಸಾಕ್ಷಿಯಾಗಲಿದೆ” ಎಂದು ಪೋಸ್ಟ್ ಮಾಡಿದೆ.

‘ಮಹಾವತಾರ್ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕ ಕಾಲಕ್ಕೆ ಬಿಡುಗಡೆಯಾಗಲಿದೆ. ಇದು ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ. ಈ ಚಿತ್ರಕ್ಕೆ ಸ್ಯಾಮ್ ಸಿಎಸ್ ಮತ್ತು ಶ್ಲೋಕ ಅರುಗಳು ಸಂಗೀತ ನೀಡುತ್ತಿದ್ದಾರೆ. ಹಿರಣ್ಯಕಶಪು ಹಾಗೂ ನರಸಿಂಹನ ಕುರಿತ ಕಥೆಯು ಅದ್ಧೂರಿಯಾಗಿ, ರೋಚಕವಾಗಿ ಚಿತ್ರ ನಿರ್ಮಾಣವಾಗಲಿದೆ.

ವಿಷ್ಣುವಿನ ಮಹಾವತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದ್ದು, ಆ ಯೋಜನೆಯ ಮೊದಲ ಪ್ರಾಜೆಕ್ಟ್ ಆಗಿ ಇದೀಗ ‘ಮಹಾವತಾರ್ ನರಸಿಂಹ’ ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕೆ ಕ್ಲೀಮ್ ಸಹ ಸಾಥ್ ನೀಡಿದೆ. ಕ್ಲೀಮ್ ಸಂಸ್ಥೆಯು ಈಗಾಗಲೇ ಭಾರತದಲ್ಲಿ ಕೆಲವು ಅನಿಮೇಷನ್ ಸಿನಿಮಾಗಳನ್ನು ನಿರ್ಮಿಸಿದೆ.

When Faith is Challenged, He Appears.
In a World torn apart by Darkness and Chaos… Witness the Appearance of the Legend, The Half-Man, Half-Lion Avatar-Lord Vishnu's Most Powerful Incarnation.

▶️ https://t.co/J7jKssVcS7

Experience the Epic Battle between Good and Evil in 3D.… pic.twitter.com/TMfqWkK1jn

— Hombale Films (@hombalefilms) November 16, 2024
WhatsApp Join our WhatsApp Channel
Previous Post

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

Next Post

ದೇಶದ ಮೊದಲ ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ : ಈ ಆಯುಧದ ವಿಶೇಷತೆಯೇನು ಗೊತ್ತಾ?

Next Post

ದೇಶದ ಮೊದಲ ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ : ಈ ಆಯುಧದ ವಿಶೇಷತೆಯೇನು ಗೊತ್ತಾ?

ತಿರುಪತಿ ದೇವಸ್ಥಾನದ ಒಂದು ನೋಟ

TTD News | ಸಿಹಿ ಸುದ್ದಿ : ವೆಂಕಟೇಶ್ವರ ದೇವರ ದರ್ಶನ, ಕಾಯುವಿಕೆ ಸಮಯ ಗಣನೀಯ ಕಡಿತಕ್ಕೆ ನಿರ್ಧರಿಸಿದ ಟಿಟಿಡಿ ಮಂಡಳಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group