Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluru Tech Summit 2024 | ರಾಜ್ಯದಲ್ಲಿ ಮೂರು ಗ್ಲೋಬಲ್ ಇನ್ನೊವೇಷನ್ ಪಾರ್ಕ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ತಂತ್ರಜ್ಞಾನ ಶೃಂಗ ಉದ್ಘಾಟನೆ | ದೇಶದ ಮೊತ್ತಮೊದಲ “ಜಿಸಿಸಿ ಕಾರ್ಯನೀತಿ” ಅನಾವರಣ | “ನಿಪುಣ” ಯೋಜನೆಯಡಿ ವರ್ಷದಲ್ಲಿ 1 ಲಕ್ಷ ಜನರಿಗೆ ಕೌಶಲ ತರಬೇತಿ ನೀಡಲು ಐದು ಕಂಪನಿಗಳ ಜೊತೆ ಒಡಂಬಡಿಕೆಗೆ ಸಹಿ

by Bengaluru Wire Desk
November 19, 2024
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ನ.19 www.bengaluruwire.com : ರಾಜ್ಯದಲ್ಲಿ ಉದ್ಯಮ ವಲಯದ ಬೆಳವಣಿಗೆ ಉತ್ತೇಜಿಸಲು ಬೆಂಗಳೂರು, ಮೈಸೂರು ಮತ್ತು ಬೆಳಗಾವಿಗಳಲ್ಲಿ ಮೂರು ಜಾಗತಿಕ ನಾವೀನ್ಯತಾ ಪಾರ್ಕ್ ಗಳನ್ನು (ಗ್ಲೋಬಲ್ ಇನ್ನೊವೇಷನ್ ಡಿಸ್ಟ್ರಿಕ್ಟ್ಸ್) ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಘೋಷಿಸಿದರು.

ನಗರದ ಅರಮನೆ ಮೈದಾನದಲ್ಲಿ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಶೃಂಗ-24” (Bengaluru Tech Summit 2024)ವನ್ನು  (27ನೇ ಆವೃತ್ತಿ) ಉದ್ಘಾಟಿಸಿದ ಅವರು, ಸರ್ಕಾರ ಸ್ಥಾಪಿಸಲಿರುವ ಈ ಮೂರು ಜಾಗತಿಕ ನಾವೀನ್ಯತಾ ಪಾರ್ಕ್ ಗಳಲ್ಲಿ (Global Capability Center – GCC) ತಮ್ಮ ಕೇಂದ್ರಗಳನ್ನು ತೆರೆದು ಕಾರ್ಯಾಚರಣೆ ಆರಂಭಿಸಲು ಅನುವು ಮಾಡಿಕೊಡಲಿದ್ದೇವೆ.  ಜೊತೆಗೆ ಮೈಸೂರಿನ ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ತಯಾರಿಕಾ ಕ್ಲಸ್ಟರ್  (Electronics manufacturing cluster) ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ರಾಜ್ಯದ ಸೆಮಿಕಂಡಕ್ಟರ್ (Semicounductor)  ಉತ್ಪಾದಕತೆಯನ್ನು ಕೋಚನಹಳ್ಳಿಯಲ್ಲಿಯ ಎಲೆಕ್ಟ್ರಾನಿಕ್ಸ್ ಮ್ಯಾನಫ್ಯಾಕ್ಚರಿಂಗ್ ಕ್ಲಸ್ಟರ್ ಸದೃಢಗೊಳಿಸಲಿದೆ. ಇದು ಉದ್ಯೋಗಗಳನ್ನು ಸೃಷ್ಟಿಸುವ ಜೊತೆಗೆ ನಗರ-ಗ್ರಾಮೀಣ ಸಮಾನತೆಯನ್ನು ತರುವುದಕ್ಕೂ ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ, ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೂಪಿಸಲಾಗಿರುವ “ಜಿಸಿಸಿ ಕಾರ್ಯನೀತಿ”ಯನ್ನು ಅನಾವರಣಗೊಳಿಸಿದರು. ಈ ಕುರಿತು ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಈಗ ಇರುವ  875 ಜಿಸಿಸಿ ಘಟಕಗಳ ಜೊತೆಗೆ ಇನ್ನೂ 500 ಜಿಸಿಸಿ ಘಟಕಗಳ ಸ್ಥಾಪನೆ, 3.5 ಲಕ್ಷ ಉದ್ಯೋಗಗಳ ಸೃಷ್ಟಿ ಹಾಗೂ ಆರ್ಥಿಕ ಉತ್ಪಾದನೆಯನ್ನು 50 ಶತಕೋಟಿ ಡಾಲರ್ ಗಳಷ್ಟು ಹೆಚ್ಚಿಸುವ ಗುರಿಯನ್ನು “ಜಿಸಿಸಿ ಕಾರ್ಯನೀತಿ” ಹೊಂದಿದೆ ಎಂದು ವಿವರಿಸಿದರು.

ಮಂಗಳೂರನ್ನು ಫಿನ್ ಟೆಕ್ ವಲಯವನ್ನಾಗಿ, ಹುಬ್ಬಳ್ಳಿ-ಧಾರವಾಡ ಇವಿ ವಲಯವನ್ನಾಗಿ ಹಾಗೂ ಮೈಸೂರನ್ನು  ಡ್ರೋನ್ ವಲಯವನ್ನಾಗಿ ರೂಪಿಸಲು ಸರ್ಕಾರ ಒತ್ತು ನೀಡಲಿದೆ.  ನಾವೀನ್ಯತೆ, ಸುಸ್ಥಿರತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದ್ದು, ಉದ್ಯಮದ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲಲಿದೆ ಎಂದರು.

20ನೇ ಶತಮಾನದ ಆರಂಭಿಕ ಅವಧಿಯಲ್ಲಿ ರಕ್ಷಣಾ ಸಾಮಗ್ರಿಗಳ ತಯಾರಿಕೆ ಹಾಗೂ ವೈಮಾಂತರಿಕ್ಷ ಉದ್ದಿಮೆಗಳ ಮೂಲಕ ಗಮನಸೆಳೆದ ಬೆಂಗಳೂರು ಈಗ ಮಾಹಿತಿ ತಂತ್ರಜ್ಞಾನ ಮತ್ತು ಸ್ಟಾರ್ಟ್ ಅಪ್ ನೆಲೆಯಾಗಿ ಬೆಳೆದಿದೆ. ಐಟಿ, ಡೀಪ್ ಟೆಕ್, ಬಯೋಟೆಕ್, ಜೀವಿವಿಜ್ಞಾನಗಳು. ಬಯೋ ಮ್ಯಾನುಫ್ಯಾಕ್ಚರಿಂಗ್, ಅಡ್ವಾನ್ಸ್ಡ್ ಮ್ಯಾನು ಫ್ಯಾಕ್ಚರಿಂಗ್ ಇತ್ಯಾದಿಗಳಿಗೆ ನಗರವು ಹೆಸರಾಗಿದೆ. ಅಲ್ಲದೆ, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರಿಂಗ್ ಪ್ರತಿಭೆಗಳು ಹಾಗೂ ಎಐ ವೃತ್ತಿಪರರು ಇರುವ ನಗರವೂ ಇದಾಗಿದೆ ಎಂದು ನುಡಿದರು.

ಬೆಂಗಳೂರು ವಿಮಾನ ನಿಲ್ದಾಣದಿಂದ 50 ಕಿ.ಮೀ. ನಿಲ್ದಾಣದಲ್ಲಿ ನಾವೀನ್ಯತೆಯ ಪರಿಕಲ್ಪನೆಯಿಂದ ಕೂಡಿಡ ‘ಕ್ವಿನ್ ಸಿಟಿ’ ನಿರ್ಮಾಣವಾಗಲಿದೆ.  ಇದರ ಜೊತೆಗೆ “ ನಮ್ಮ ಗ್ರಾಮ, ನಮ್ಮ ರಸ್ತೆ”,  “ಬಿಯಾಂಡ್ ಬೆಂಗಳೂರು” ದಂತಹ ಉಪಕ್ರಮಗಳು ರಾಜ್ಯದ ಸಮತೋಲಿತ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಸಿದ್ದರಾಮಯ್ಯ ನುಡಿದರು.

“ನಿಪುಣ” ಯೋಜನೆಯಡಿ ಕೌಶಲ ತರಬೇತಿ:

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರು ರಾಜ್ಯದಲ್ಲಿ ಯುವಜನತೆಗೆ ಕೌಶಲ ತರಬೇತಿ ನೀಡುವ ಉದ್ದೇಶದಿಂದ  ರೂಪಿಸಲಾಗಿರುವ ‘ನಿಪುಣ’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.”ನಿಪುಣ” ಯೋಜನೆಯಡಿ  ಒಂದು ವರ್ಷದಲ್ಲಿ ಒಂದು ಲಕ್ಷ ಜನರಿಗೆ ಕೌಶಲ ತರಬೇತಿ ನೀಡುವ ಸಲುವಾಗಿ ಮೈಕ್ರೋಸಾಫ್ಟ್, ಇಂಟೆಲ್, ಆಕ್ಸೆಂಚರ್, ಐಬಿಎಂ, ಬಿಎಫ್ ಎಸ್ಐ ಕನ್ಸಾರ್ಷಿಯಂ, ಈ ಐದು ಸಂಸ್ಥೆಗಳ ಜೊತೆ ಒಡಂಬಡಿಕೆಗೆ ಇಂದು ಸಹಿ ಹಾಕಲಾಗಿದೆ ಎಂದರು.

ನಗರದಲ್ಲಿ ಉದ್ಯಮಗಳ ಬೆಳವಣಿಗೆಗೆ ಪೂರಕವಾದ ಮೂಲಸೌಕರ್ಯ ನಿರ್ಮಿಸಲು ಹಾಗೂ ಸಂಚಾರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಸರ್ಕಾರ ಒತ್ತು ನೀಡಲಿದೆ. ಈಗ ಬೆಂಗಳೂರಿನಲ್ಲಿ ಉದ್ದಿಮೆಗಳಿಗೆ ಗುಣಮಟ್ಟದ ನಿರಂತರ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಯಾವ ಸಮಸ್ಯೆಯೂ ಇಲ್ಲ. ಮುಂಬರುವ ದಿನಗಳಲ್ಲಿ ಸಂಚಾರ ಸೇರಿದಂತೆ ಇರುವ ಇನ್ನಿತರ ಒಂದಿಷ್ಟು ಸಮಸ್ಯೆಗಳನ್ನು ಆದ್ಯತೆ ಮೇಲೆ ನಿವಾರಿಸಲಾಗುವುದು ಎಂದರು.

ಬೆಂಗಳೂರಿನಂತಹ ನಗರ ಅಭಿವೃದ್ಧಿಯಾಗಲು ಸರ್ಕಾರವೊಂದೇ ಕಾರಣವಲ್ಲ. ಇಲ್ಲಿನ ನಗರದಲ್ಲಿ ಉದ್ಯಮಿಗಳ ಪಾಲೂ ದೊಡ್ಡದಿದೆ.  ಇನ್ಫೋಸಿಸ್ ನ ನಾರಾಯಣ ಮೂರ್ತಿ,  ಬಯೋಕಾನ್ ನ ಕಿರಣ್ ಮಜುಂದಾರ್ ಷಾ ಅವರಂತಹ ಉದ್ಯಮಿಗಳು ಇಲ್ಲದಿದ್ದರೆ ಬೆಂಗಳೂರು ಈಗ ಇರುವಂತೆ ಇರುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಟೆಕ್ಸಸ್ ಇನ್ಸ್ಟ್ರುಮೆಂಟ್ಸ್ ನ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್, ಸ್ವಿಗ್ಗಿಯ ಸಹಸ್ಥಾಪಕ ಶ್ರೀಹರ್ಷ ಮಜೇತಿ ಅವರನ್ನು ಸನ್ಮಾನಿಸಲಾಯಿತು.

ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಯಮಿಗಳಾದ ಕ್ರಿಸ್ ಗೋಪಾಲಕೃಷ್ಣ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಐಟಿ ಬಿಟಿ ನಿರ್ದೇಶಕ ದರ್ಶನ್, ಉಪ ಕಾರ್ಯದರ್ಶಿ ರುಚಿ ಬಿಂದಲ್ ಮತ್ತಿತರರು ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Defence News | ಮದ್ರಾಸ್ ಸ್ಯಾಪರ್ಸ್ 244ನೇ ವಾರ್ಷಿಕೋತ್ಸವ : ಮಂಗಳೂರು ತಲುಪಿದ ಇ-ಬೈಕ್ ರ್‍ಯಾಲಿ

Next Post

Bengaluru Tech Summit 2024 | ‘ಭವಿಷ್ಯದಲ್ಲಿ ಎಐ ತಂತ್ರಜ್ಞಾನ ಐನ್‌ಸ್ಟೀನ್‌ ಅವರಿಗೆ ಸರಿಸಮನಾದ ಬುದ್ದಿವಂತಿಕೆಯನ್ನು ಗಳಿಸಲಿದೆ’

Next Post

Bengaluru Tech Summit 2024 | 'ಭವಿಷ್ಯದಲ್ಲಿ ಎಐ ತಂತ್ರಜ್ಞಾನ ಐನ್‌ಸ್ಟೀನ್‌ ಅವರಿಗೆ ಸರಿಸಮನಾದ ಬುದ್ದಿವಂತಿಕೆಯನ್ನು ಗಳಿಸಲಿದೆ’

BPL Card | ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಆತಂಕಪಡುವ ಅಗತ್ಯವಿಲ್ಲ, ಮತ್ತೆ ನೀಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d